Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಶ್ರೀರಾಮ್ ಫೈನಾನ್ಸ್ ಲಿ. ವತಿಯಿಂದ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ

January 13, 2023
in ಪುತ್ತೂರು
0
ಪುತ್ತೂರು: ಶ್ರೀರಾಮ್ ಫೈನಾನ್ಸ್ ಲಿ. ವತಿಯಿಂದ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಜಗತ್ತು ಸ್ಪರ್ಧೆಯ ಮೇಲೆ ನಿಂತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಧಿ ನೀಡುವ ಮೂಲಕ ಸ್ಪರ್ಧಾತ್ಮಕ ಜಗತ್ತಿಗೆ ಪೂರಕವಾಗಿ ಬೆಳೆಸುವಂತಹ ಕಾರ್ಯವನ್ನು ಶ್ರೀ ರಾಮ್ ಫೈನಾನ್ಸ್ ಮಾಡುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

Advertisement
Advertisement
Advertisement

ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ನ ಪುತ್ತೂರು ಶಾಖೆ ಆಶ್ರಯದಲ್ಲಿ ಪುತ್ತೂರು ಟೌನ್ ಬ್ಯಾಂಕ್ ಹಾಲ್ನಲ್ಲಿ ಶುಕ್ರವಾರ ಏರ್ಪಡಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ನಿಧಿ ವಿತರಿಸಿ ಮಾತನಾಡಿದರು.

ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ಇಂದೇ ತೀರ್ಮಾನ ಮಾಡಬೇಕು. ಹಾಗಾದಾಗ ಮಾತ್ರ ಭವಿಷ್ಯವನ್ನು ಸುಭದ್ರವಾಗಿ ರೂಪಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಸ್ವಾವಲಂಭಿ, ಸ್ವಾಭಿಮಾನಿಗಳಾಗಿ ಬೆಳೆದಾಗ, ದೇಶವೂ ಸ್ವಾವಲಂಭಿ, ಸ್ವಾಭಿಮಾನಿ ದೇಶವಾಗಿ ಮೂಡಿಬರುತ್ತದೆ. ಆಗ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವ ಆತ್ಮನಿರ್ಭರ ಭಾರತ ರೂಪುಗೊಳ್ಳುತ್ತದೆ ಎಂದರು.

Advertisement
Advertisement

ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಶ್ರೀರಾಮ್ ಫೈನಾನ್ಸ್ ವಿದ್ಯಾರ್ಥಿನಿಧಿಯನ್ನು ಸ್ಥಾಪಿಸಿ, ಅದರಲ್ಲಿ ವಿದ್ಯಾರ್ಥಿವೇತನ ನೀಡುತ್ತಿರುವುದು ಉತ್ತಮ ಕೆಲಸ. ವಿದ್ಯಾರ್ಥಿಗಳಿಗೆ ಬದುಕು ಕೊಡುವ ಇಂತಹ ಕಾರ್ಯಕ್ರಮಗಳಿಂದ, ಸುಭದ್ರ ಸಮಾಜ ನಿರ್ಮಾಣ ಸಾಧ್ಯ ಎಂದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ಶಾಸಕರು ಹೇಳಿದಂತೆ ಶ್ರೀರಾಮ್ ಫೈನಾನ್ಸ್ ಅಂದರೆ ವಾಹನ ಸಾಲ ನೀಡುವ ಸಂಸ್ಥೆ ಎನ್ನುವುದು ನಮಗೆಲ್ಲ ತಿಳಿದಿತ್ತು. ಇಂದು ವಿದ್ಯಾರ್ಥಿವೇತನ ನೀಡುವ ಮೂಲಕ ಶ್ರೀರಾಮನ ಆಶೀರ್ವಾದ ಪಡೆಯುವಂತಹ ಕೆಲಸ ಮಾಡುತ್ತಿದೆ. ಜನರಿಗೆ ಟೋಪಿ ಹಾಕಿ ಹೋಗಿರುವ ಅನೇಕ ಕಂಪೆನಿಗಳು ದೇಶಾದ್ಯಂತ ಕಾಣಸಿಗುತ್ತವೆ. ಅಂತಹವುಗಳ ನಡುವೆ ಇಂತಹ ಉತ್ತಮ ಕಾರ್ಯ ಮಾಡುವ ಶ್ರೀರಾಮ್ ಫೈನಾನ್ಸ್ನಂತಹ ಸಂಸ್ಥೆಗಳು ಆದರ್ಶವಾಗಿ ನಿಲ್ಲುತ್ತವೆ ಎಂದರು.

ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಮಾತನಾಡಿ, ಶ್ರೀರಾಮ್ ಫೈನಾನ್ಸ್ ದೇಶಾದ್ಯಂತ 25 ಕೋಟಿ ರೂ.ನಷ್ಟು ವಿದ್ಯಾರ್ಥಿವೇತನ ನೀಡುತ್ತಿರುವುದು ಹೆಮ್ಮೆಯ ಸಂಗತಿ. ಅದರಲ್ಲಿ ಸುಮಾರು 10 ಲಕ್ಷ ರೂ.ವನ್ನು ಪುತ್ತೂರಿನ 297 ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಲಾಭದ ಹಣದಿಂದ ತಾವೇ ಉದ್ಧಾರವಾಗುವಂತಹ ಅನೇಕರನ್ನು ನಾವು ಸಮಾಜದಲ್ಲಿ ಕಾಣುತ್ತೇವೆ. ಅವರುಗಳ ನಡುವೆ ಸಮಾಜದ ಉನ್ನತಿಗಾಗಿ ಇಂತಹ ಮಾದರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಸಂಸ್ಥೆಗಳು ಅಭಿನಂದನೀಯ ಎಂದರು.

ಕಾರ್ಯಕ್ರಮವನ್ನು ಝೋನಲ್ ಬ್ಯುಸಿನೆಸ್ ಹೆಡ್ ಶರಶ್ಚಂದ್ರ ಭಟ್ ಕಾಕುಂಜೆ ಉದ್ಘಾಟಿಸಿದರು. ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ., ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸಂಸ್ಥೆಯ ರೀಜನಲ್ ಕಲೆಕ್ಷನ್ ಹೆಡ್ ಪ್ರಮೋದ್ ಅಂಚನ್, ಆರ್ಬಿಎಚ್ ಮಹೇಶ್ ಕುಮಾರ್ ಸಿ.ಎಚ್. ಉಪಸ್ಥಿತರಿದ್ದರು.

ಸಂಸ್ಥೆಯ ರೀಜನಲ್ ಬ್ಯುಸಿನೆಸ್ ಹೆಡ್ ಚೇತನ್ ಅರಸ್ ಸ್ವಾಗತಿಸಿ, ಬ್ರಾಂಚ್ ಮ್ಯಾನೇಜರ್ ಜಯಪ್ರಕಾಶ್ ರೈ ವಂದಿಸಿದರು. ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.

9.45 ಸಾವಿರ ರೂ. ವಿದ್ಯಾರ್ಥಿವೇತನ

ಸಾರಿಗೆ ಉದ್ಯಮ ಕ್ಷೇತ್ರಕ್ಕೆ ಸಂಬಂಧಪಟ್ಟ ಕಾರ್ಮಿಕರ ಮತ್ತು ಮಾಲಕರ 8ರಿಂದ 10ನೇ ತರಗತಿವರೆಗಿನ ಶೇ. 60ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 3000 ರೂ. ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ತಲಾ 3500 ರೂ. ವಿದ್ಯಾರ್ಥಿವೇತನ ನೀಡಲಾಯಿತು. ಪುತ್ತೂರು ತಾಲೂಕಿನ 297 ವಿದ್ಯಾರ್ಥಿಗಳಿಗೆ 945000 ರೂ. ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.

https://youtu.be/1WezdopyhvA

Advertisement
Previous Post

ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಬಂಧನ..!!

Next Post

ಬಾಲಿವುಡ್​ಗೆ ಕಾಲಿಟ್ಟ ‘ಸಪ್ತಮಿ ಗೌಡ’; ‘ದಿ ವ್ಯಾಕ್ಸಿನ್​ ವಾರ್​’ ಚಿತ್ರದಲ್ಲಿ ‘ಕಾಂತಾರ’ದ ನಟಿ

OtherNews

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!
Featured

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ
Featured

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!
Featured

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

January 24, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!
Featured

ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

January 26, 2026

Leave a Reply Cancel reply

Your email address will not be published. Required fields are marked *

Recent News

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

January 26, 2026
ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page