Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

    ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

    ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

    ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

    ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

    ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

    ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

    ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

    ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

    ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

    ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು ತಾಲೂಕು ಭಾರತ ಸೇವಾದಳ ಅಧ್ಯಕ್ಷರಾಗಿ ಪುತ್ತೂರು ಉಮೇಶ್ ನಾಯಕ್ ಆಯ್ಕೆ : ಫೆ.8 ರಂದು ಪದ ಸ್ವೀಕಾರ ಹಾಗೂ ಜಿಲ್ಲಾ ಭಾವೈಕ್ಯತಾ ರ‍್ಯಾಲಿ

February 3, 2023
in ಪುತ್ತೂರು
0
ಪುತ್ತೂರು ತಾಲೂಕು ಭಾರತ ಸೇವಾದಳ ಅಧ್ಯಕ್ಷರಾಗಿ ಪುತ್ತೂರು ಉಮೇಶ್ ನಾಯಕ್ ಆಯ್ಕೆ : ಫೆ.8 ರಂದು ಪದ ಸ್ವೀಕಾರ ಹಾಗೂ ಜಿಲ್ಲಾ ಭಾವೈಕ್ಯತಾ ರ‍್ಯಾಲಿ
Share on WhatsAppShare on FacebookShare on Twitter
Advertisement
Advertisement
Advertisement

ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಸಂಸ್ಥೆ ಭಾರತ ಸೇವಾದಳ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿ ಕಳೆದ ಒಂದು ವರ್ಷಗಳಿಂದ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಅಧ್ಯಕ್ಷರಾಗಿ ಪೇಟೆಯಿಂದ ಗ್ರಾಮ ಗ್ರಾಮಕ್ಕೆ ಸಾಹಿತ್ಯ ಚಟುವಟಿಕೆಗಳನ್ನು ವಿಸ್ತರಿಸಿ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಪುತ್ತೂರು ಉಮೇಶ್ ನಾಯಕ್ ರವರ ಕಾರ್ಯಕ್ಷಮತೆಯನ್ನು ಗುರುತಿಸಿ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

Advertisement
Advertisement
Advertisement
Advertisement
Advertisement
Advertisement

ಜ.17 ರಂದು ಭಾರತ ಸೇವಾದಳ ದಕ ಜಿಲ್ಲಾ ಜಿಲ್ಲಾಧ್ಯಕ್ಷರಾದ ಎಸ್ ಬಿ ಜಯರಾಮ ರೈ ಬಳಜ್ಜ ಇವರ ಅಧ್ಯಕ್ಷತೆಯಲ್ಲಿ ಪುತ್ತೂರಿನ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಪ್ರಧಾನ ಶಾಖೆಯ ಸಭಾಂಗಣದಲ್ಲಿ ನಡೆದ ಆಜೀವ ಸದಸ್ಯರ ಸಭೆಯಲ್ಲಿ ಕೇಂದ್ರ ಭಾರತ ಸೇವಾದಳದ ಸದಸ್ಯರಾದ ಬಶೀರ್ ಬೈಕಂಪಾಡಿ, ದ ಕ ಜಿಲ್ಲಾ ಕೋಶಾಧ್ಯಕ್ಷರಾದ ಸದಾಶಿವ್ ಭಟ್ , ಜಿಲ್ಲಾ ಕಾರ್ಯದರ್ಶಿ ಟಿ ಕೆ ಸುಧೀರ್,ಸದಸ್ಯರಾದ ವಿಶ್ವೇಶ್ವರ ಭಟ್, ದಿನೇಶ್, ಚಂದ್ರಹಾಸ ರೈ, ಉದಯ್ ಕುಂದರ್, ಬಿ ಪ್ರಭಾಕರ್ ಶ್ರೀಯಾನ್, ಜಿಲ್ಲಾ ಸಂಘಟಕರಾದ ಮಂಜೇಗೌಡ ಹಾಗೂ ಇನ್ನಿತರ ಸದಸ್ಯರ ಸಮ್ಮುಖದಲ್ಲಿ ಪುತ್ತೂರು ಉಮೇಶ್ ನಾಯಕ್ ರವರನ್ನು ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಭಾರತ್ ಸೇವಾದಳದ ಸೇವಾ ಚಟುವಟಿಕೆಗಳ ಕುರಿತು ಮಾಹಿತಿ ರವಾನೆಯಾಗಬೇಕು ಎಂಬ ಉದ್ದೇಶದಲ್ಲಿ ಪದ ಸ್ವೀಕಾರ ಹಾಗೂ ಜಿಲ್ಲಾ ಭಾವೈಕ್ಯತಾ ರ‍್ಯಾಲಿ ಫೆ.8 ರಂದು ಕೆಯ್ಯೂರಿನ ಸರಕಾರಿ ಕೆ.ಪಿ.ಎಸ್ ಶಾಲೆಯಲ್ಲಿ ಆಯೋಜನೆ ಮಾಡಲಾಗಿದೆ.

Advertisement
Advertisement

ಕಾರ್ಯಕ್ರಮದ ಉದ್ಘಾಟಕರಾಗಿ ಶಾಸಕರಾದ ಸಂಜೀವ ಮಠಂದೂರು ಹಾಗೂ ಇನ್ನಿತರ ಗಣ್ಯರು ಭಾಗಿಯಾಗಲಿದ್ದಾರೆ. ಜಿಲ್ಲೆಯಿಂದ ಸುಮಾರು 2000 ಭಾರತ ಸೇವಾದಳದ ವಿದ್ಯಾರ್ಥಿಗಳು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಭಾರತ ಸೇವಾದಳ, ದ ಕ ಜಿಲ್ಲಾಧ್ಯಕ್ಷರಾದ ಎಸ್ ಬಿ ಜಯರಾಮ ರೈ, ಭಾರತ ಸೇವಾದಳ ದ ಕ ಕೋಶಾಧ್ಯಕ್ಷರಾದ ಸದಾಶಿವ ಭಟ್, ಭಾರತ ಸೇವಾದಳ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್, ಕೆಯ್ಯೂರು ಸರಕಾರಿ ಕೆಪಿಎಸ್ ಶಾಲೆಯ ಮುಖ್ಯೋಪಾಧ್ಯಾಯರಾದ ಬಾಬು, ಕೆಯ್ಯೂರು ಸರಕಾರಿ ಕೆಪಿಎಸ್ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ವಿನೋದ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಭಾರತ ಸೇವಾದಳದ ಸಂಕ್ಷಿಪ್ತ ಇತಿಹಾಸ

ಭಾರತ ಸೇವಾದಳವು ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆಯ ಅನುದಾನಿತ ಸಂಸ್ಥೆ ಯಾಗಿದೆ. 1923ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆದೇಶದಂತೆ ಪದ್ಮಭೂಷಣ ಡಾ ನಾ ಸು ಹರ್ಡಿಕರ್ ಅವರಿಂದ ಈ ಸಂಸ್ಥೆ ಹಿಂದೂಸ್ತಾನಿ ಸೇವಾದಳ ಎಂಬ ಹೆಸರಿನಲ್ಲಿ ಸ್ಥಾಪನೆಯಾಯಿತು. ಇದರ ಪ್ರಥಮ ಅಧ್ಯಕ್ಷರಾಗಿ ಪಂಡಿತ್ ಜವಾಹರಲಾಲ್ ನೆಹರು ಸೇವೆ ಸಲ್ಲಿಸಿದ್ದಾರೆ.

ಅಂದಿನ ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಶಿಸ್ತಿನ ಸ್ವಯಂಸೇವಕರು ಹಾಗೂ ಸತ್ಯಾಗ್ರಹಿಗಳನ್ನು ತಯಾರಿಸಿ ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸೇವಾದಳ ಪ್ರಮುಖ ಪಾತ್ರ ವಹಿಸಿದೆ. ಭಾರತ ಸ್ವಾತಂತ್ರ್ಯ ಪಡೆದ ನಂತರ ಕಾಂಗ್ರೆಸ್ ಸಂಸ್ಥೆಯು ಸಂಘಟಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಹಿಂದುಸ್ತಾನಿ ಸೇವಾದಳವನ್ನು ಕರ್ನಾಟಕದವರಾದ ಡಾ. ನಾಸು ಹರ್ಡಿಕರ್ ಅವರು 1950ರಲ್ಲಿ ಭಾರತ ಸೇವಾದಳ ಎಂಬ ಹೆಸರಿನಲ್ಲಿ ಪಕ್ಷಾತೀತ ಸಂಸ್ಥೆಯಾಗಿ ಪರಿವರ್ತಿಸಿದರು.

ಅಂದಿನಿಂದ ಈ ಸಂಸ್ಥೆ ಮಕ್ಕಳು ಹಾಗೂ ಯುವಜನರಲ್ಲಿ ಗಾಂಧಿ ತತ್ವದ ಆಧಾರದಲ್ಲಿ ಶಿಸ್ತು ಹಾಗೂ ರಾಷ್ಟ್ರೀಯತೆಯನ್ನು ಬೆಳೆಸುವುದರಲ್ಲಿ ಕಾರ್ಯನಿರತವಾಗಿದೆ. ಸಾವಿರಾರು ಶಿಕ್ಷಣ ಶಿಬಿರ ಹಾಗೂ ಸೇವಾ ಶಿಬಿರ, ಭಾವೈಕ್ಯತಾ ರ್‍ಯಾಲಿ , ಇತ್ಯಾದಿ ಕಾರ್ಯಕ್ರಮಗಳನ್ನು ನಡೆಸಿ ರಾಷ್ಟ್ರೀಯ ಸಂಸ್ಥೆಯಾಗಿ ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದಿದೆ.

ದೇಶದಲ್ಲಿ ಜಾತಿಯ ಉನ್ಮಾದ ತಲೆಯೆತ್ತಿದಾಗ ಶಿಸ್ತಿನ ಕೊರತೆಯಾದಾಗ ಹಾಗೂ ದೇಶಪ್ರೇಮ ಕಡಿಮೆಯಾದಾಗ ಮತ್ತು ದೇಶ ಯುದ್ಧಭೀತಿ ಇತ್ಯಾದಿ ಸಂದಿಗ್ಧ ಪರಿಸ್ಥಿತಿಯಲ್ಲಿ ಇದ್ದಾಗ ಸೇವಾದಳ ಯುವಜನತೆಯನ್ನು ಆಕರ್ಷಿಸಿ ಶಾಂತಿ ನೆಲೆಸಲು ಸಿಂಹ ಪಾಲು ಪಡೆದಿದೆ. 1950ರಲ್ಲಿ ಮೈಸೂರು ವಿಧಾನಸಭಾ ಅಧಿವೇಶನವು ಸೇವಾದಳದ ಪಾತ್ರವನ್ನು ಮುಕ್ತ ಕಂಠದಿಂದ ಪ್ರಶಂಸಿದೆ ಭಾರತ ಸೇವಾದಳವು ಶಿಕ್ಷಣ ಇಲಾಖೆಯ ಕ್ಷೇತ್ರ ಇಲಾಖೆಯಾಗಿದ್ದು ಅನೇಕ ಸಂಘ-ಸಂಸ್ಥೆಗಳೊಂದಿಗೆ ಸಂಯುಕ್ತ ಕಾರ್ಯಕ್ರಮಗಳನ್ನು ಸಹ ಕೈಗೊಳ್ಳುತ್ತಿದೆ.

ಭಾರತ ಸೇವಾದಳದ ಉದ್ದೇಶಗಳು

1)ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ತತ್ವ ಮತ್ತು ಕಾರ್ಯಕ್ರಮಗಳ ತಳಹದಿಯ ಮೇಲೆ ಯುವ ಜನತೆಯನ್ನು ಸಂಘಟಿಸಿ ರಾಷ್ಟ್ರೀಯ ಸೇವೆಗಾಗಿ ತರಬೇತಿಯನ್ನು ನೀಡುವುದು

2) ಯುವ ಜನತೆಯನ್ನು ಭಾರತದ ಆದರ್ಶ ನಾಗರಿಕರನ್ನಾಗಿ ಮಾಡಲು ಅವರಲ್ಲಿ ಸಂಯಮ ಧೈರ್ಯ ತ್ಯಾಗ ಸರಳತೆ ಸೇವೆ ತಾಳ್ಮೆ ಸಹಕಾರ ಮತ್ತು ಪೂರ್ಣಸೇವಾ ಮನೋಭಾವನೆಯನ್ನು ಮೂಡಿಸುವುದು

3)ಸೇವಾದಳ ಶಿಕ್ಷಣದ ಮೂಲಕ ಜನರ ಆರೋಗ್ಯ ಮತ್ತು ಶಾರೀರಿಕ ದೃಢತೆಯನ್ನು ಬಲಗೊಳಿಸುವುದು

4) ಜಾತಿಯ ಮತ್ತು ವರ್ಣಿಯ ಭಾವನೆಗಳನ್ನು ತ್ಯಜಿಸಿ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಸೇವೆ ಸಲ್ಲಿಸಿ ರಾಷ್ಟ್ರೀಯತೆಯನ್ನು ಹೆಚ್ಚಿಸುವುದು

5) ಆಪತ್ಕಾಲದಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವುದು ಹಾಗೂ ಪ್ರಾಣಮಾನ ಮತ್ತು ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ,ಶಾಂತಿ ಕಾಯ್ದುಕೊಳ್ಳುವ ಕೆಲಸ ನಿರ್ವಹಿಸುವುದು

6) ಉದ್ದೇಶಗಳ ಕಾರ್ಯಾನ್ವಯಕ್ಕಾಗಿ ಅಗತ್ಯವಾದ ಶೈಕ್ಷಣಿಕ, ಕೈಗಾರಿಕಾ, ಸಾಂಸ್ಕೃತಿಕ ಮತ್ತು ಕ್ರೀಡಾ ಸಂಸ್ಥೆಗಳನ್ನು ಸ್ಥಾಪಿಸುವುದು ಮತ್ತು ಇಂತಹ ಉದ್ದೇಶಗಳ ಹೊಂದಿರುವ ಇತರ ಸಂಸ್ಥೆಗಳ ಜೊತೆಗೆ ಸಮನ್ವಯ ಹೊಂದುವುದು.

Advertisement
Previous Post

ಬಿ.ಸಿ.ರೋಡ್ : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Next Post

ದ.ಕ ಜಿಲ್ಲಾ 25ನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಹರೀಶ್ ಮಂಜೊಟ್ಟಿ ಆಯ್ಕೆ

OtherNews

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!
Featured

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

July 3, 2025
ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!
Featured

ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

July 2, 2025
ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!
Featured

ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

July 2, 2025
ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!
Featured

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

ಪುತ್ತೂರು: ಯುವತಿ ನಾಪತ್ತೆ ಪ್ರಕರಣ : ಮನೆಗೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ..!!

July 3, 2025
ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

ಪುತ್ತೂರು : ಸಂತ್ರಸ್ಥೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ..!!

July 2, 2025
ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

ವಿಜಯಸಾಮ್ರಾಟ್ ಆಶ್ರಯದಲ್ಲಿ ಸೆ.27,28- ಪಿಲಿಗೊಬ್ಬು-2025 ಸೀಸನ್-3 ಪೂರ್ವಭಾವಿ ಸಭೆ..!!

July 2, 2025
ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page