Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಸುರತ್ಕಲ್ : ಯೋಧನ ಕುಟುಂಬಕ್ಕೆ ಸೇರಿದ ಕಟ್ಟಡ ಧ್ವಂಸ ಆರೋಪ : ಅಶೋಕ್ ಕುಮಾರ್ ರೈ ವಿರುದ್ಧ ಟಿವಿ ಚಾನಲ್ ನಲ್ಲಿ ಅಪಪ್ರಚಾರ ; ಸ್ಪಷ್ಟನೆ ನೀಡಿದ ಅಶೋಕ್ ರೈ

February 18, 2023
in ಪುತ್ತೂರು, ಮಂಗಳೂರು, ರಾಜಕೀಯ
0
ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ
Share on WhatsAppShare on FacebookShare on Twitter
Advertisement
Advertisement
Advertisement

ಮಂಗಳೂರಿನ ಸುರತ್ಕಲ್ ಸಮೀಪದ ಬಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯೋಧನ ಪತ್ನಿಗೆ ಸೇರಿರುವ ಕಟ್ಟಡವೊಂದನ್ನು ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರು
ರಾತ್ರೋರಾತ್ರಿ ಧ್ವಂಸಗೊಳಿಸಿ ಅಟ್ಟಹಾಸ ಮೆರೆದಿದ್ದಾರೆ ಎಂದು ಟಿವಿ ಚಾನೆಲ್‌ ವೊಂದರಲ್ಲಿ ವರದಿ ಪ್ರಸಾರವಾಗಿದ್ದು, ನನ್ನದೇ ಜಾಗದಲ್ಲಿ ಅವರು ಅಕ್ರಮವಾಗಿ ಕಟ್ಟಿ ಬಾಡಿಗೆಗೆ ನೀಡಿ, ಸದ್ಯ ಖಾಲಿ ಬಿದ್ದುಕೊಂಡಿದ್ದ ಶೆಡ್ ಒಂದನ್ನು ಹೈಕೋರ್ಟ್‌ ಆರ್ಡರ್ ನಂತೆ ತೆರವುಗೊಳಿಸಲಾಗಿದೆ ಎಂದು ಅಶೋಕ್ ಕುಮಾರ್ ರೈಯವರು ಸ್ಪಷ್ಟನೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement

ಯೋಧನ ಕುಟುಂಬಕ್ಕೆ ಸೇರಿದ ಶಾಪ್‌ನ್ನು ರಾತ್ರೋರಾತ್ರಿ ಧ್ವಂಸಗೊಳಿಸುವ ಮೂಲಕ ಅಶೋಕ್ ಕುಮಾರ್ ರೈಯವರು ಯೋಧನ ಕುಟುಂಬದ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಯಾವುದೇ
ದಾಖಲೆ ನೀಡದೆ ಕಟ್ಟಡ ಧ್ವಂಸಗೊಳಿಸಿದ್ದಾರೆ. ಧ್ವಂಸಗೊಳಿಸಲು ಇವರಿಗೆ ಯಾವುದೇ ಅಧಿಕಾರವಿಲ್ಲ. ಈ ಬಗ್ಗೆ ಕಟ್ಟಡದ ಮಾಲಕಿಯಾಗಿರುವ ಯೋಧನ ಪತ್ನಿ ಪ್ರಭಾವತಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಾಧ್ಯಮದ ಮುಂದೆಯೂ ತಮ್ಮ ಹೇಳಿಕೆ ನೀಡಿ ಕಣ್ಣೀರಿಟ್ಟಿದ್ದಾರೆ. ರಸ್ತೆ ಸಂಪರ್ಕಕ್ಕೆ ಅಡ್ಡಿಯಾಗುತ್ತದೆ ಎಂದು ನಮ್ಮ ಕಟ್ಟಡವನ್ನು ನೆಲಸಮಗೊಳಿಸಿರುವುದು ನ್ಯಾಯವಾ..!!? ಎಂದು ಅವರು ಪ್ರಶ್ನಿಸಿದ್ದಾರೆ. ಜ.9ರ ರಾತ್ರಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ನಾನು ಕೇಳಿದಾಗ ಅವರು ಪೊಲೀಸ್ ದೂರು ನೀಡಿ, ಕೋರ್ಟಲ್ಲಿ ನೋಡಿಕೊಳ್ಳೋಣಮ್ಮ ಎಂದಷ್ಟೆ ಹೇಳಿದ್ದಾರೆ. ಇಷ್ಟಕ್ಕೂ ಇದು ಅವರ ಜಾಗವಲ್ಲ. ಅವರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಮಗಳ ಮದುವೆ ಸಮಯದಲ್ಲಿ ಕಟ್ಟಡವನ್ನು ರೆಂಟ್‌ಗೆ ನೀಡಿದ್ದೆವು. ಇದೀಗ ನಾನು ಅಸಹಾಯಕತೆಯಿಂದ ಇದ್ದೇನೆ. ಅವರ ವಿರುದ್ಧ ಆ್ಯಕ್ಷನ್ ತೆಗೆದುಕೊಳ್ಳಬೇಕು ಮತ್ತು ನೆಲಸಮಗೊಳಿಸಲಾದ ಕಟ್ಟಡವನ್ನು ಮತ್ತೆ ನಿರ್ಮಿಸಿಕೊಡಬೇಕು ಎಂದು ಪ್ರಭಾವತಿಯವರು ಹೇಳಿರುವ ಕುರಿತು ಟಿವಿ ಚಾನೆಲ್‌ನಲ್ಲಿ ವರದಿ ಪ್ರಸಾರವಾಗಿದೆ.

ಘಟನೆ ಕುರಿತು ಸ್ಪಷ್ಟನೆ ನೀಡಿರುವ ಅಶೋಕ್ ಕುಮಾರ್ ರೈಯವರು, ನನ್ನದೇ ಜಾಗದಲ್ಲಿ ಅಕ್ರಮವಾಗಿ ಶೆಡ್ ಒಂದನ್ನು ಕಟ್ಟಿಕೊಂಡಿದ್ದ ಮಹಿಳೆ ಬಳಿಕ ಅದನ್ನು ಬೇರೆಯವರಿಗೆ ಬಾಡಿಗೆಗೆ ನೀಡಿದ್ದರು. ಕಳೆದ ಕೆಲವು ಸಮಯದಿಂದ ಈ ಶೆಡ್‌ನಲ್ಲಿ ಯಾರೂ ಇರದೆ ಖಾಲಿ ಬಿದ್ದುಕೊಂಡಿತ್ತು. ನನ್ನ ಜಮೀನಿನಲ್ಲಿದ್ದು, ಕಟ್ಟಡ ಸಂಖ್ಯೆ, ಪರವಾನಿಗೆ ಯಾವುದೂ ಇಲ್ಲದೆ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಶೆಡ್ ತೆರವುಗೊಳಿಸುವಂತೆ ಬಾಳ ಗ್ರಾಮ ಪಂಚಾಯತ್‌ನವರು ನನಗೆ ನೋಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶೆಡ್ ತೆರವುಗೊಳಿಸಲಾಗಿದೆ.

Advertisement
Advertisement

ತೆರವಿಗೆ ಹೈಕೋರ್ಟ್ ಆರ್ಡರ್ ಇತ್ತು. ಅಲ್ಲದೆ, ಮೆಸ್ಕಾಂಗೆ ಸುಳ್ಳು ದಾಖಲೆಗಳನ್ನು ನೀಡಿ ವಂಚಿಸಿ ಆಕೆ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರಿಂದ ಮೆಸ್ಕಾಂನವರೇ ಬಂದು ಸಂಪರ್ಕ ಕಡಿತಗೊಳಿಸಿದ್ದಾರೆ. ನನ್ನದೇ ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ, 10-15 ವರ್ಷಗಳ ಕಾಲ ಅದನ್ನು ಬೇರೆಯವರಿಗೆ ಬಾಡಿಗೆ ನೀಡಿ ಹಣ ತಿಂದಿದ್ದರೂ ಮಾನವೀಯ ನೆಲೆಯಲ್ಲಿ ಮಹಿಳೆಗೆ 1 ಲಕ್ಷ ರೂ.ಪರಿಹಾರ ನೀಡುವುದಾಗಿ ಹೇಳಿ, ಶೆಡ್ ತೆರವುಗೊಳಿಸಲು ಕೇಳಿಕೊಂಡಿದ್ದೆ. ಆದರೆ ಅದಕ್ಕೆ ಸ್ಪಂದಿಸದೆ ಅಹಂಕಾರದಿಂದ ವರ್ತಿಸಿದ್ದರು. ಕೊನೆಗೆ ಪಂಚಾಯತ್ ನೋಟೀಸ್ ಬಂದ ಬಳಿಕ ಹೈಕೋರ್ಟ್ ಗೆ ಹೋಗಿ ತೆರವುಗೊಳಿಸಿದ್ದೇನೆ. ಒಂದು ವೇಳೆ ಅವರ ಜಾಗದಲ್ಲಿದ್ದುದನ್ನು ನಾನು ತೆರವುಗೊಳಿಸಿದ್ದರೆ ಕೋರ್ಟಿಗೆ ಹೋಗಬಹುದಲ್ಲ ಎಂದು ಹೇಳಿದ್ದಾರೆ.

ಟಿವಿ ಚಾನೆಲ್‌ನಲ್ಲಿ ಹೇಳಿರುವಂತೆ ಮಹಿಳೆ ಯೋಧನ ಪತ್ನಿಯಲ್ಲ. ಆದರೂ ಭಾರತೀಯ ಸೇನೆ, ಯೋಧರನ್ನು ಅಪಾರವಾಗಿ ಗೌರವಿಸುವ, ಪ್ರೀತಿಸುವ ನನ್ನ ಮೇಲೆ, ಯೋಧನ ಕುಟುಂಬದ ಮೇಲೆ ಅಟ್ಟಹಾಸ ಎಂಬಿತ್ಯಾದಿಯಾಗಿ ದುರುದ್ದೇಶಪೂರ್ವಕ ಆಪಾದನೆ ಮಾಡಲಾಗಿದೆ.

ಈ ಘಟನೆ ನಡೆದು ತಿಂಗಳುಗಳೇ ಕಳೆದಿದ್ದರೂ ನನ್ನ ಹೆಸರು ಹಾಳು ಮಾಡಲಾಗುತ್ತದೋ ಎಂದು ಈ ರೀತಿಯ ಬೆಳವಣಿಗೆಗಳು ನಡೆದಿರುವುದಾಗಿ ಅಶೋಕ್ ಕುಮಾರ್ ರೈ ಯವರು ತಿಳಿಸಿದ್ದಾರೆ..

Advertisement
Previous Post

ತುಳು ಭಾಷೆಯನ್ನು ಅಧಿಕೃತವಾಗಿಸಬೇಕೆಂದು ಆಗ್ರಹಿಸಿದ ಶಾಸಕ ಯು.ಟಿ. ಖಾದರ್ : ವ್ಯಂಗ್ಯ ವ್ಯಕ್ತಪಡಿಸಿದ ಸಚಿವ ಮಾಧುಸ್ವಾಮಿ ; ವೀಡಿಯೋ ವೈರಲ್ : ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

Next Post

ಗಂಟಲಲ್ಲಿ ಸಿಲುಕಿದ ಎದೆ ಹಾಲು : ಹಸುಗೂಸು ಸಾವು

OtherNews

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!
ಪುತ್ತೂರು

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!
ಪುತ್ತೂರು

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

July 1, 2025
ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!
Featured

ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

July 1, 2025
ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!
ಪುತ್ತೂರು

ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!
ಪುತ್ತೂರು

ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

July 1, 2025

Leave a Reply Cancel reply

Your email address will not be published. Required fields are marked *

Recent News

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

July 1, 2025
ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

July 1, 2025
ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page