Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!

    ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!

    ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

    2024 ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿ ವಶಕ್ಕೆ..!!

    ರಸ್ತೆ ಅಪಘಾತ: ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ಬನ್ನೂರು ಗಂಭೀರ: ಸಹಾಯಕ್ಕಾಗಿ ಮನವಿ..!!

    ರಸ್ತೆ ಅಪಘಾತ: ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ಬನ್ನೂರು ಗಂಭೀರ: ಸಹಾಯಕ್ಕಾಗಿ ಮನವಿ..!!

    ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

    ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

    (ಡಿ.11): ಬೆಳ್ಳಿಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ..!!!

    (ಡಿ.11): ಬೆಳ್ಳಿಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಲಕ್ಷಾಂತರ ರೂ. ಮೌಲ್ಯದ ಕಾಫಿ ಬೀಜಗಳ ಕಳವು: ನಾಲ್ವರು ವಶಕ್ಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!

    ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!

    ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

    2024 ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿ ವಶಕ್ಕೆ..!!

    ರಸ್ತೆ ಅಪಘಾತ: ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ಬನ್ನೂರು ಗಂಭೀರ: ಸಹಾಯಕ್ಕಾಗಿ ಮನವಿ..!!

    ರಸ್ತೆ ಅಪಘಾತ: ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ಬನ್ನೂರು ಗಂಭೀರ: ಸಹಾಯಕ್ಕಾಗಿ ಮನವಿ..!!

    ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

    ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

    (ಡಿ.11): ಬೆಳ್ಳಿಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ..!!!

    (ಡಿ.11): ಬೆಳ್ಳಿಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಲಕ್ಷಾಂತರ ರೂ. ಮೌಲ್ಯದ ಕಾಫಿ ಬೀಜಗಳ ಕಳವು: ನಾಲ್ವರು ವಶಕ್ಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಬೆಂಗಳೂರಿನಲ್ಲೊಂದು ಮನಕಲಕುವ ಘಟನೆ : ತಾಯಿ ಮೃತದೇಹದ ಜೊತೆ 2 ದಿನವಿದ್ದ ಬಾಲಕ..!!

March 2, 2023
in ರಾಜ್ಯ
0
ಬೆಂಗಳೂರಿನಲ್ಲೊಂದು ಮನಕಲಕುವ ಘಟನೆ : ತಾಯಿ ಮೃತದೇಹದ ಜೊತೆ 2 ದಿನವಿದ್ದ ಬಾಲಕ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : 14 ವರ್ಷದ ಬಾಲಕ ತನ್ನ ತಾಯಿಯ ಮೃತದೇಹದೊಂದಿಗೆ ಎರಡು ದಿನ ಕಳೆದ ಮನಕಲಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Advertisement
Advertisement
Advertisement

ಬೆಂಗಳೂರಿನ ಆರ್.ಟಿ.ನಗರದ ಮನೆಯೊಂದರಲ್ಲಿ ಅಣ್ಣಮ್ಮ (44) ಎಂಬ ಮಹಿಳೆ ಫೆ.26ರಂದು ಮೃತಪಟ್ಟಿದ್ದಾರೆ. ಆದರೆ ಮಗನಿಗೆ ತಾಯಿ ತೀರಿಕೊಂಡ ವಿಷಯ ಗೊತ್ತಿರಲಿಲ್ಲ. ತಾಯಿ ಮಾತು ಬಿಟ್ಟಿದ್ದಾರೆ, ಮಲಗಿದ್ದಾರೆ ಎಂದು ಭಾವಿಸಿ ಬಾಲಕ ಶವದ ಜೊತೆ ಎರಡು ದಿನ ಕಳೆದಿದ್ದಾನೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರ್.ಟಿ.ನಗರ ಠಾಣೆ ವ್ಯಾಪ್ತಿಯ ರೇಣುಕಾ ಯಲ್ಲಮ್ಮ ಗಂಗಮ್ಮ ದೇವಸ್ಥಾನ ಬಳಿ ಇರುವ ಮನೆಯಲ್ಲಿ ಫೆ.26 ರಂದು ಲೋ ಬಿಪಿ ಮತ್ತು ಶುಗರ್‌ನಿಂದಾಗಿ ಅಣ್ಣಮ್ಮ ಮಲಗಿದ್ದಲ್ಲೇ ಮೃತಪಟ್ಟಿದ್ದರು.
ಫೆ.28ರ ವರೆಗೂ ಬಾಲಕ ತನ್ನ ತಾಯಿಯ ಮೃತದೇಹದ ಜೊತೆ ಕಾಲ ಕಳೆದಿದ್ದಾನೆ. ಹೊರಗೆ ಬಂದು ಊಟ, ತಿಂಡಿ ತೆಗೆದುಕೊಂಡು ಮತ್ತೆ ಮನೆ ಸೇರಿಕೊಳ್ಳುತ್ತಿದ್ದನಂತೆ. ರಾತ್ರಿ ಪೂರ್ತಿ ತಾಯಿಯ ಜೊತೆಯಲ್ಲೇ ಮಲಗಿ ಕಾಲ ಕಳೆಯುತ್ತಿದ್ದ. ಅಕ್ಕಪಕ್ಕದ ಜನರಿಗೆ ತಾಯಿ ಸಾವಿನ ಬಗ್ಗೆ ಮಾಹಿತಿ ನೀಡಿಲ್ಲ. ನಂತರ ತಂದೆಯ ಸ್ನೇಹಿತರೊಬ್ಬರಿಗೆ ತಾಯಿಮಾತನಾಡ್ತಿಲ್ಲ ಎಂದು ಹೇಳಿದ್ದನಂತೆ. ಆ ಸ್ನೇಹಿತರು ಮನೆಗೆ ಬಂದು ನೋಡಿದಾಗ ಅಣ್ಣಮ್ಮ ಮೃತಪಟ್ಟಿರುವುದು ಗೊತ್ತಾಗಿದೆ.

Advertisement
Advertisement

ಒಂದು ವರ್ಷದ ಹಿಂದೆಯಷ್ಟೇ ಕಿಡ್ನಿ ವೈಫಲ್ಯದಿಂದ ಅಣ್ಣಮ್ಮ ಅವರ ಪತಿ ಸಾವನ್ನಪ್ಪಿದ್ದರು. ತಾಯಿ ಮತ್ತು ಮಗ ಇಬ್ಬರೇ ಮನೆಯಲ್ಲಿ ವಾಸವಿದ್ದರು..

Advertisement
Advertisement
Previous Post

ಕಡಬ: ಕ. ರಾಜ್ಯ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಹಾಗೂ ಇತರ ದಲಿತಪರ ಸಂಘಟನೆಗಳ ಸಹಯೋಗದೊಂದಿಗೆ ಧರಣಿ ಪ್ರತಿಭಟನೆ

Next Post

ವಿಠಲ ವಿದ್ಯಾಸಂಸ್ಥೆಗೆ ಸುಪ್ರಜಿತ್ ಫೌಂಡೇಶನ್‌ ನ ಸ್ಥಾಪಕಾಧ್ಯಕ್ಷ, ವಿಠಲ ಸುಪ್ರಜಿತ್ ಐಟಿಐನ ಗೌರವಾಧ್ಯಕ್ಷರಾದ ಅಜಿತ್ ಕುಮಾರ್ ರೈ ಭೇಟಿ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!

ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!!

December 10, 2025
ಬೆಟ್ಟಂಪಾಡಿ: ಸರ ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!

2024 ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿ ವಶಕ್ಕೆ..!!

December 10, 2025
ರಸ್ತೆ ಅಪಘಾತ: ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ಬನ್ನೂರು ಗಂಭೀರ: ಸಹಾಯಕ್ಕಾಗಿ ಮನವಿ..!!

ರಸ್ತೆ ಅಪಘಾತ: ಪಂಚಾಕ್ಷರಿ ಸೌಂಡ್ಸ್ ನ ಗಣೇಶ್ ಬನ್ನೂರು ಗಂಭೀರ: ಸಹಾಯಕ್ಕಾಗಿ ಮನವಿ..!!

December 9, 2025
ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

ವಿಟ್ಲ: ವಿದ್ಯುತ್ ಶಾಕ್‌ ನಿಂದ ವ್ಯಕ್ತಿ ಮೃತ್ಯು…!!

December 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page