Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೊಳತ್ತಮಜಲುನಲ್ಲಿ ಬೈಕ್ ಸವಾರನ ಮೇಲೆ ಕಲ್ಲು ತೂರಾಟ : 5 ತಿಂಗಳ ಬಳಿಕ ದೂರು : ಪ್ರಕರಣ ದಾಖಲು..!!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕೊಳತ್ತಮಜಲುನಲ್ಲಿ ಬೈಕ್ ಸವಾರನ ಮೇಲೆ ಕಲ್ಲು ತೂರಾಟ : 5 ತಿಂಗಳ ಬಳಿಕ ದೂರು : ಪ್ರಕರಣ ದಾಖಲು..!!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಶರತ್ ಮಡಿವಾಳ ಹತ್ಯೆಗೈದಿದ್ದ ಹಂತಕರಿಗೆ ಆಶ್ರಯ ನೀಡಿದ್ದ ನೆಟ್ಟಾರು ಕೊಲೆ ಆರೋಪಿ ತುಫೈಲ್: ಮೋಸ್ಟ್ ವಾಂಟೆಡ್ ಆಗಿದ್ದ ಬಂಧಿತ ತುಫೈಲ್ ಹಿಸ್ಟರಿ ಇಲ್ಲಿದೆ..!!

March 6, 2023
in ಮಂಗಳೂರು, ರಾಜ್ಯ
0
ಶರತ್ ಮಡಿವಾಳ ಹತ್ಯೆಗೈದಿದ್ದ ಹಂತಕರಿಗೆ ಆಶ್ರಯ ನೀಡಿದ್ದ ನೆಟ್ಟಾರು ಕೊಲೆ ಆರೋಪಿ ತುಫೈಲ್: ಮೋಸ್ಟ್ ವಾಂಟೆಡ್ ಆಗಿದ್ದ ಬಂಧಿತ ತುಫೈಲ್ ಹಿಸ್ಟರಿ ಇಲ್ಲಿದೆ..!!
Share on WhatsAppShare on FacebookShare on Twitter
Advertisement
Advertisement

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಎಮ್.ಹೆಚ್ ತುಫೈಲ್​​​​ನ್ನು ಎನ್​​ಐಎ ಅಧಿಕಾರಿಗಳು ಈಗಾಗಲೇ ಬಂಧಿಸಿದ್ದು, ವಿಚಾರಣೆ ವೇಳೆ ಸ್ಪೋಟಕ ಅಂಶಗಳನ್ನು ಬಾಯಿ ಬಿಟ್ಟಿದ್ದಾನೆ. ವಿಚಾರಣೆಯ ಪ್ರಮುಖ ಅಂಶಗಳು ಎನ್​​ಐಎ ಮೂಲಗಳಿಂದ ಮಾಹಿತಿ ದೊರೆತಿದೆ.

Advertisement
Advertisement
Advertisement
Advertisement
Advertisement
Advertisement
Advertisement

2017 ರ ಜುಲೈ 4 ರಂದು ಆರ್.ಎಸ್.ಎಸ್ ಮುಖಂಡ ಶರತ್ ಮಡಿವಾಳನನ್ನು ಹತ್ಯೆ ಮಾಡಿದ್ದ, ಹತಂಕರಿಗೆ ತುಫೈಲ್ ಆಶ್ರಯ ನೀಡದ್ದನಂತೆ. ಅಲ್ಲದೆ ತುಫೈಲ್ ಕೊಡಗಿನ ಕುಟ್ಟಪ್ಪ, ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈಗ ಸಿಕ್ಕಿ ಬಿದ್ದಿದ್ದಾನೆ.

Advertisement

ತುಫೈಲ್​ಗೆ ಪಿಎಫ್ಐನ ಅಂಗ ಸಂಘಟನೆ ಅಸಲ್ಟ್​​ನಲ್ಲಿ ಹಾರ್ಡ್ ಕೋರ್ ಜವಾಬ್ದಾರಿ ಇದೆ. ಈತ ಅಸಲ್ಟ್ ಗ್ರೂಪ್​ನ ಅಲ್ ಇಂಡಿಯಾ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದನು. ಈ ಹಿನ್ನೆಲೆ ಈತ ದೇಶಾದ್ಯಂತ ತಿರುಗಿ ಹಲ್ಲೆ, ಹತ್ಯೆ, ಕತ್ತಿವರಸೆ ಮತ್ತು ಬಂದೂಕು ತರಬೇತಿ ನೀಡುತ್ತಿದ್ದನು. ಅಪರಾಧ ನಡೆಯುವ ಮುನ್ನ, ನಡೆದ ನಂತರ ಮತ್ತು ಬಳಿಕ ಹೇಗೆ ಇರಬೇಕು ಎನ್ನುವುದರ ಕುರಿತು ತರಬೇತಿ ನೀಡುತ್ತಿದ್ದನು ಎನ್ನಲಾಗಿದೆ.

Advertisement
Advertisement

ಆರೋಪಿ ತುಫೈಲ್, ಎನ್​ಐಎ ಮೋಸ್ಟ್ ವಾಂಟೆಡ್ ಆಗಿದ್ದು, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಿಗೆ ಕೊಪ್ಪದ ಮನೆಯಲ್ಲಿ ಆಶ್ರಯ ನೀಡಿದ್ದ. ಜೊತೆಗೆ 2016ರ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣ ಹಾಗೂ 2012 ರಲ್ಲಿ ನಡೆದಿದ್ದ ವಿಹೆಚ್​ಪಿ ಮುಖಂಡ ಗಣೇಶ್ ಹತ್ಯೆ ಯತ್ನ ಪ್ರಕರಣದ ಆರೋಪಿಯೂ ಆಗಿದ್ದಾನೆ. ನಿಷೇಧಿತ ಪಿಎಫ್​ಐನ ಹಿಟ್ ಟೀಮ್​ನಲ್ಲಿ ಬಹಳ ಪ್ರಮುಖವಾದ ಪಾತ್ರವಹಿಸುತ್ತಿದ್ದನು. ಬೇರೆ ಧರ್ಮದ ಮುಖಂಡರನ್ನ ಗುರುತಿಸಿ ಹತ್ಯೆ ಮಾಡುವ ತಂಡವೇ ಈ ಹಿಟ್ ಟೀಮ್. ಹೀಗಾಗಿಯೇ ಎನ್​ಐಎ ಮೋಸ್ಟ್ ವಾಂಟೆಡ್ ಲಿಸ್ಟ್​ನಲ್ಲಿದ್ದ ತುಫೈಲ್​ನ ಸುಳಿವು ನೀಡಿದವರಿಗೆ 5 ಲಕ್ಷ ಘೋಷಣೆ ಮಾಡಿತ್ತು. ಸದ್ಯ ಅರೆಸ್ಟ್ ಆಗಿರುವ ಈತನ ವಿಚಾರಣೆ ತೀವ್ರಗೊಂಡಿದೆ..

Advertisement
Previous Post

ಎಚ್‌3ಎನ್‌2 ವೈರಸ್‌ ಹಾವಳಿ: ಮುಂಜಾಗ್ರತ ಕ್ರಮಕ್ಕೆ ಆರೋಗ್ಯ ಇಲಾಖೆ ಸೂಚನೆ

Next Post

ಮಂಗಳೂರು: ಕುಕ್ಕರ್ ಸ್ಫೋಟ ಪ್ರಕರಣ: ಚಾಲಕ ಪುರುಷೋತ್ತಮ ಪೂಜಾರಿ ರವರಿಗೆ ರಿಕ್ಷಾ ಹಸ್ತಾಂತರ

OtherNews

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!
Featured

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

May 31, 2025
ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!
Featured

ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

May 31, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತಿಬ್ಬರು ವಶಕ್ಕೆ..!!

May 31, 2025
ಹಿಂದೂ ಸಂಘಟನೆಗಳ ಮುಖಂಡರಿಗೆ ಬೆದರಿಕೆ: ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಮನವಿ..!!
ಕ್ರೈಮ್

ಹಿಂದೂ ಸಂಘಟನೆಗಳ ಮುಖಂಡರಿಗೆ ಬೆದರಿಕೆ: ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಮನವಿ..!!

May 30, 2025
ಭೀಕರ ಮಳೆಗೆ ಮಂಗಳೂರಲ್ಲಿ ದುರಂತ..ತಡೆಗೋಡೆ ಕುಸಿದು 7 ವರ್ಷದ ಬಾಲಕಿ ನಿಧನ..!!
Featured

ಭೀಕರ ಮಳೆಗೆ ಮಂಗಳೂರಲ್ಲಿ ದುರಂತ..ತಡೆಗೋಡೆ ಕುಸಿದು 7 ವರ್ಷದ ಬಾಲಕಿ ನಿಧನ..!!

May 30, 2025
IPS Transfer; ಉಡುಪಿ ಎಸ್ ಪಿ ಡಾ. ಅರುಣ್ ದಕ್ಷಿಣ ಕನ್ನಡಕ್ಕೆ ವರ್ಗಾವಣೆ : ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ..!!
Featured

IPS Transfer; ಉಡುಪಿ ಎಸ್ ಪಿ ಡಾ. ಅರುಣ್ ದಕ್ಷಿಣ ಕನ್ನಡಕ್ಕೆ ವರ್ಗಾವಣೆ : ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ..!!

May 29, 2025

Leave a Reply Cancel reply

Your email address will not be published. Required fields are marked *

Recent News

ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

ಹಿಂದೂ ಧಾರ್ಮಿಕ ಶಿಕ್ಷಣ ರಾಜ್ಯದಾದ್ಯಂತ ವಿಸ್ತರಣೆ..!!

June 1, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಕೊಳತ್ತಮಜಲುನಲ್ಲಿ ಬೈಕ್ ಸವಾರನ ಮೇಲೆ ಕಲ್ಲು ತೂರಾಟ : 5 ತಿಂಗಳ ಬಳಿಕ ದೂರು : ಪ್ರಕರಣ ದಾಖಲು..!!!

June 1, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

June 1, 2025
ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

May 31, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page