Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬೆಳ್ಳಾರೆ: ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್…!!

    ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!

    ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರಿನಲ್ಲಿ ನಿಷೇದಿತ ಸ್ಕೀಮ್ – ಪ್ರಕರಣ ದಾಖಲು…!!!!

    (ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!

    (ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬೆಳ್ಳಾರೆ: ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್…!!

    ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!

    ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರಿನಲ್ಲಿ ನಿಷೇದಿತ ಸ್ಕೀಮ್ – ಪ್ರಕರಣ ದಾಖಲು…!!!!

    (ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!

    (ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಕನ್ನಡದ ಯುವಸಾಹಿತಿ ಡಾ. ಸುಭಾಷ್ ಪಟ್ಟಾಜೆ ಅವರ ‘ಕಥನ ಕಾರಣ’ ಕೃತಿ ಬಿಡುಗಡೆ : ಸುಭಾಷ್ ಪಟ್ಟಾಜೆ ಅವರ ಕೃತಿಯಲ್ಲಿ ಆಧುನಿಕತೆಯ ಸ್ವರೂಪ ಅನಾವರಣಗೊಂಡಿದೆ- ಡಾ. ಶ್ರೀಧರ ಎಚ್. ಜಿ

March 25, 2023
in ಪುತ್ತೂರು
0
ಕನ್ನಡದ ಯುವಸಾಹಿತಿ ಡಾ. ಸುಭಾಷ್ ಪಟ್ಟಾಜೆ ಅವರ ‘ಕಥನ ಕಾರಣ’ ಕೃತಿ ಬಿಡುಗಡೆ : ಸುಭಾಷ್ ಪಟ್ಟಾಜೆ ಅವರ ಕೃತಿಯಲ್ಲಿ ಆಧುನಿಕತೆಯ ಸ್ವರೂಪ ಅನಾವರಣಗೊಂಡಿದೆ- ಡಾ. ಶ್ರೀಧರ ಎಚ್. ಜಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪೆರ್ಲ : ಸತತ ಪರಿಶ್ರಮ, ನಿರಂತರ ಅಧ್ಯಯನದ ಮೂಲಕ ಸಂಶೋಧನ ಕೃತಿಯನ್ನು ಹೊರ ತಂದಿರುವ ಡಾ. ಸುಭಾಷ್ ಪಟ್ಟಾಜೆ ಅವರು  ಹೊಸತನ್ನು ಸಾಧಿಸಿದ್ದಾರೆ. ಈ ಕೃತಿ ಇನ್ನಷ್ಟು ಹೊಸತುಗಳಿಗೆ ಪ್ರೇರಣೆಯಾಗಲಿ. ಇಂಥ  ಮೌಲಿಕ ಕೃತಿಗಳು ಅವರಿಂದ ಇನ್ನಷ್ಟು ಮೂಡಿ ಬರಲಿ ಎಂದು ನಿವೃತ್ತ ಶಿಕ್ಷಕ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಹೇಳಿದರು.

Advertisement
Advertisement
Advertisement

ಡಾ. ಸುಭಾಷ್ ಪಟ್ಟಾಜೆ ಅವರ ಅಧ್ಯಯನ ಕೃತಿ ‘ಕಥನ ಕಾರಣ’ವನ್ನು ಪೆರ್ಲದ ನಾಲಂದ ಮಹಾವಿದ್ಯಾಲಯದಲ್ಲಿ  ಬಿಡುಗಡೆಗೊಳಿಸಿ ಅವರು ಮಾತನಾಡಿದರು.

Advertisement

ಜ್ಞಾನವಾಹಿನಿಯಾದ ಭಾಷೆಗೆ ಭಾರತೀಯರು ಬಹಳ ಮಹತ್ವವನ್ನು ಕೊಡುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ ಮನುಷ್ಯನ ಮನಸ್ಸು ಮತ್ತು ಬುದ್ಧಿ ಕಾರ್ಯಪ್ರವೃತ್ತವಾಗುವುದು ಮುಖ್ಯ.ಇದರ ಹಿಂದೆ ನಾಲ್ಕು ಚಕ್ಷುಗಳ ದುಡಿಮೆ ಇರಬೇಕು. ದೇವರ ಮುಂದೆ ಹೊರಕಣ್ಣು ಮುಚ್ಚಿ ಮನಃ ಚಕ್ಷುವನ್ನು ತೆರೆಯುವುದು ಮೊದಲ ಹಂತ. ಮೂರನೆಯದು ಜ್ಞಾನಚಕ್ಷು. ಋಷಿಗಳಿಂದ ತೊಡಗಿ ಉತ್ತಮ ಸಂದೇಶಗಳನ್ನು ಕೊಡುವಲ್ಲಿ ನಾಲ್ಕನೆಯದಾದ ದಿವ್ಯಚಕ್ಷು ಕೆಲಸ ಮಾಡುತ್ತದೆ. ನಾವೆಲ್ಲರೂ ಒಳಗಣ್ಣುಗಳನ್ನು ತೆರೆದು ಅರಿವಿನ ಹಾದಿಯಲ್ಲಿ ಸಾಗೋಣ ಎಂದರು.

Advertisement
Advertisement

ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘ ಹಾಗೂ ಪೆರ್ಲದ ನಾಲಂದ ಮಹಾವಿದ್ಯಾಲಯ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. 

ಕೃತಿ ವಿಮರ್ಶೆ ನಡೆಸಿದ ಪುತ್ತೂರು ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್. ಜಿ. ಶ್ರೀಧರ್ ಮಾತನಾಡಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ರಚನೆಗೊಂಡ ಮೂರು ದಶಕಗಳಷ್ಟು ಕಾಲದ ಕತೆಗಳನ್ನು ಅಧ್ಯಯನ ಮಾಡಿ ರಚಿಸಿದ ಈ ಕೃತಿ ಆಯಾ ಕಾಲಗಳಲ್ಲಿ ಕಂಡು ಬಂದ ಪರಕೀಯ ಪ್ರಜ್ಞೆಯ ನೆಲೆಗಳನ್ನು ಆಳವಾಗಿ ವಿಶ್ಲೇಷಿಸಿದೆ. ಕನ್ನಡದಲ್ಲಿ ಮೊದಲು ಮತ್ತು ಮಲಯಾಳದಲ್ಲಿ ನಂತರ ಬಂದ ಆಧುನಿಕತೆಯ ಸ್ವರೂಪ ಇಲ್ಲಿ ಅನಾವರಣಗೊಂಡಿದೆ. ಕತೆಗಳ ವಿಸ್ತಾರವಾದ ಓದು ಮತ್ತು ಅಧ್ಯಯನದ ಮೂಲಕ ಅಸ್ತಿತ್ವವಾದ, ಪರಕೀಯ ಪ್ರಜ್ಞೆ, ಏಕಾಂಗಿತನ, ಸಾಮಾಜಿಕ ಬದುಕಿನ ತಲ್ಲಣ, ಸ್ತ್ರೀ ಸಂವೇದನೆಗಳನ್ನು ಗುರುತಿಸಿ ಒಂದು ಕಡೆಯಲ್ಲಿ ಕೇಂದ್ರೀಕರಿಸುವಲ್ಲಿ ಅವರು ಯಶಸ್ವಿಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಗೌರವಾಧ್ಯಕ್ಷ ಡಾ. ರಮಾನಂದ ಬನಾರಿ  ಅವರು ಮಾತನಾಡಿ, ಕುಮಾರ ವ್ಯಾಸನ ‘ಸುಧಾ ವಿನೂತನ ಕಥನ ಕಾರಣ’ ಎಂಬ ಮಾತನ್ನು ಇಂದಿನ ಕೃತಿ ನೆನಪಿಸಿತು. ಕಾಸರಗೋಡಿನ ನೆಲದಲ್ಲಿ ಇಂಥ ಅದೆಷ್ಟೋ ಅಪೂರ್ವ ಪ್ರತಿಭೆಗಳಿವೆ. ಗೀತೆಯಲ್ಲಿ ಉಲ್ಲೇಖಿಸಿದ ಕ್ಷುದ್ರ ಹೃದಯ ದೌರ್ಬಲ್ಯವನ್ನು ನಾವು ಗೆಲ್ಲಬೇಕಿದೆ. ಸಣ್ಣ ಪ್ರದೇಶದಲ್ಲಿರುವವರೆಂಬ ಕೀಳರಿಮೆ ಬೇಡ. ನಮ್ಮವರ ಸಾಹಿತ್ಯ ಪ್ರೀತಿ, ಕನ್ನಡ ಸಾರಸ್ವತ ಲೋಕಕ್ಕೆ ಅವರಿತ್ತ ಕೊಡುಗೆಗಳು ಜಾಗತಿಕ ಮಹತ್ವವನ್ನು ಪಡೆಯುವಂತಾಗಲಿ ಎಂದು ನುಡಿದರು. ಸಾಹಿತ್ಯ – ಸಂಶೋಧನೆಯ ಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡಿದ ಡಾ. ಸುಭಾಷ್ ಪಟ್ಟಾಜೆ ಅವರಿಗೆ ಶಾಲು ಹೊದೆಸಿ ಸನ್ಮಾನಿಸಲಾಯಿತು.

ನಾಲಂದ ಮಹಾವಿದ್ಯಾಲಯದ ಉಪನ್ಯಾಸಕಿ ಶಾಂಭವಿ ನಿರೂಪಿಸಿದರು. ಪ್ರಾಂಶುಪಾಲ ಡಾ. ಕಿಶೋರ್ ಕುಮಾರ್ ಶೇಣಿ ಅವರು  ಸ್ವಾಗತಿಸಿ ಕನ್ನಡ ಲೇಖಕರ ಸಂಘದ ಸಹ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ವಂದಿಸಿದರು. ವಿಶೇಷ ಆಮಂತ್ರಿತರ ಜೊತೆಯಲ್ಲಿ ಮುಕ್ತ ಸಂವಾದ ಮತ್ತು ಪುಸ್ತಕ ಪ್ರದರ್ಶನ ನಡೆಯಿತು. ಪುಸ್ತಕ ವಿಮರ್ಶೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

Advertisement
Advertisement
Previous Post

(ಮಾ.26) ನಾಳೆ ‘ಪುತ್ತೂರು ಬಸ್ ನಿಲ್ದಾಣ’ಕ್ಕೆ ‘ಕೋಟಿ-ಚೆನ್ನಯ’ ಹೆಸರು ನಾಮಕರಣ

Next Post

ನರಿಕೊಂಬು: ಶ್ರೀ ಕಲ್ಲುರ್ಟಿ – ಕಲ್ಕುಡ ಸೇವಾ ಟ್ರಸ್ಟ್ ನ ನೂತನ ಅಧ್ಯಕ್ಷರಾಗಿ ಹರ್ಷಕಿರಣ್ ದೋಟ ಆಯ್ಕೆ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಬೆಳ್ಳಾರೆ: ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್…!!

October 29, 2025
ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!
Featured

ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!

October 29, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರಿನಲ್ಲಿ ನಿಷೇದಿತ ಸ್ಕೀಮ್ – ಪ್ರಕರಣ ದಾಖಲು…!!!!

October 29, 2025
(ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!
Featured

(ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!

October 28, 2025
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!
Featured

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು..!!

October 28, 2025
ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!
ಪುತ್ತೂರು

ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

October 27, 2025

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬೆಳ್ಳಾರೆ: ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಅರೆಸ್ಟ್…!!

October 29, 2025
ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!

ಮಾಣಿ: ಗುಂಡಿಯಲ್ಲಿ ಸಿಲುಕಿದ ವಾಹನ: ಟ್ರಾಫಿಕ್ ಜಾಮ್…!!!

October 29, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರಿನಲ್ಲಿ ನಿಷೇದಿತ ಸ್ಕೀಮ್ – ಪ್ರಕರಣ ದಾಖಲು…!!!!

October 29, 2025
(ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!

(ಅ.31 – ನ.03) ಪುತ್ತೂರಿನಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳ..!!

October 28, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page