Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು

April 1, 2023
in ಪುತ್ತೂರು, ಮಂಗಳೂರು
0
ಕ್ರೈಸ್ತ ಸಮುದಾಯದ ವಿರುದ್ಧ ಕೋಮುದ್ವೇಷ ಭಾಷಣ ಆರೋಪ : ಡಾ.ಎಂ.ಕೆ. ಪ್ರಸಾದ್ ರವರ ವಿರುದ್ಧ ಎಸ್.ಪಿ. ಗೆ ದೂರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಬಿಷಪ್ ಮತ್ತು ಕೆಥೋಲಿಕ್ ಚರ್ಚ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಡಾ.ಜೆ.ಬಿ.ಸಲ್ಡಾನ್ಹಾ ಮತ್ತು ರಾಯ್ ಕ್ಯಾಸ್ತಲಿನೊ ಹಾಗೂ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ರಿ. ಅಧ್ಯಕ್ಷರಾದ ಸ್ಟ್ಯಾನಿ ಲೋಬೋ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಪಿ. ಯವರನ್ನು ಭೇಟಿ ಮಾಡಿ ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ. ಪ್ರಸಾದ್ ಭಂಡಾರಿ ಅವರು ದ್ವೇಷಪೂರಿತ ಭಾಷಣ ಮಾಡಿರುವುದಾಗಿ ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

Advertisement
Advertisement
Advertisement

ಹಿಂದು ಜಾಗರಣ ವೇದಿಕೆಯ ಕಾರ್ಯಕ್ರಮದಲ್ಲಿ ಡಾ.ಎಂ.ಕೆ ಪ್ರಸಾದ್ ರವರು ಕ್ರೈಸ್ತ ಸಮುದಾಯದ ವಿರುದ್ಧ ನೇರವಾಗಿ ಸಮಾಜದಲ್ಲಿ ಅಶಾಂತಿಯನ್ನು ತರುವಂತ ಮಾತುಗಳನ್ನಾಡಿರುತ್ತಾರೆ. ಹಿಂದೂ ಜಾಗರಣ ವೇದಿಕೆ ಕಾರ್ಯಕ್ರಮದಲ್ಲಿ ಹಲವಾರು ಜನ ಭಾಗವಹಿಸಿರಬಹುದು. ಎಂ.ಕೆ.ಪ್ರಸಾದ್ ನೀಡಿರುವ ಭಾಷಣದಿಂದ ಹಲವಾರು ಯುವಕರ ಮನಸ್ಸಿನಲ್ಲಿ ಕ್ರೈಸ್ತರ ಮೇಲೆ ದ್ವೇಷ ಮೂಡಿರಬಹುದು. ಇದಲ್ಲದೆ ಈ ಭಾಷಣವು ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದು, ಸಮಾಜದಲ್ಲಿ ಕ್ರೈಸ್ತರ ವಿರುದ್ಧ ದ್ವೇಷ ಹುಟ್ಟಿಸಿ ಅಶಾಂತಿ, ಅಸಮಧಾನ ತರುವಂತಾಗಿದೆ. ಸತ್ಯಕ್ಕೆ ದೂರವಾದಂತ ವಿಷಯಗಳನ್ನು ನುಡಿದು ಸಮಾಜದಲ್ಲಿ ಸೌಹಾರ್ದತೆಯಲ್ಲಿ ಜೀವಿಸಲು ಧಕ್ಕೆಯನ್ನು ಉಂಟುಮಾಡಿರುತ್ತಾರೆ.

Advertisement
Advertisement

ಮಾತ್ರವಲ್ಲದೆ ದೋಂಬಿ ನಡೆಸಲು ಪ್ರಚೋದನೆ ನೀಡಿರುತ್ತಾರೆ. ಹಿಂದೂ ಹಾಗೂ ಕ್ರೈಸ್ತ ಧರ್ಮಗಳ ನಡುವೆ ಅಸೌಹಾರ್ದತೆ, ವೈರತ್ವ, ದ್ವೇಷ, ವೈಮನಸ್ಸು ಭಾವನೆಗಳು ಉಂಟುಮಾಡಲು ಉತ್ತೇಜನ ನೀಡಿರುತ್ತಾರೆ. ಇದಲ್ಲದೆ ಸಾರ್ವಜನಿಕ ನೆಮ್ಮದಿಯನ್ನು ಕದಡಿರುತ್ತಾರೆ. ಕ್ರೈಸ್ತರ ವಿರುದ್ಧ ಅಪರಾಧಿಕ ಬಲವನ್ನು ಮತ್ತು ಹಿಂಸೆಯನ್ನು ಪ್ರಯೋಗಿಸಲು ಪ್ರಚೋದನೆ ನೀಡಿರುತ್ತಾರೆ. ಕ್ರೈಸ್ತ ಸಮುದಾಯದವರಲ್ಲಿ ಭಯವನ್ನು ಮತ್ತು ಗಾಬರಿಯನ್ನು ಉಂಟುಮಾಡಿರುತ್ತಾರೆ. ಕ್ರೈಸ್ತರನ್ನು ಅವಮಾನಿಸಿರುತ್ತಾರೆ ಮತ್ತು ಕ್ರೈಸ್ತರ ಮೇಲೆ ಸಂಶಯ ಮೂಡಿಸಿ ವೈಮನಸ್ಸನ್ನು ಉಂಟುಮಾಡಿರುತ್ತಾರೆ.

ಪ್ರಸಾದ್ ರವರು ಕ್ರೈಸ್ತರ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟುಮಾಡಿರುತ್ತಾರೆ. ಕ್ರೈಸ್ತರ ಮೇಲೆ ದ್ವೇಷಭಾವನೆಯಿಂದ ಅಥವಾ ಉಂಟುಮಾಡುವ ಉದ್ದೇಶದಿಂದ ಭಾಷಣ ಮಾಡಿರುತ್ತಾರೆ. ಕ್ರೈಸ್ತ ಸಂಸ್ಥೆಯಲ್ಲಿ ಕಲಿತ ಇವರು ಈಗ ಕ್ರೈಸ್ತರ ವಿರುದ್ಧ ಮಾತನಾಡಿ ಜನರ ಮನಸ್ಸನ್ನು ಕೆಡಿಸುತ್ತಿದ್ದಾರೆ. ದ್ವೇಷಪೂರಿತ ಭಾಷಣದಿಂದ ಕ್ರೈಸ್ತ ಸಮುದಾಯವನ್ನು ಗುರಿಯಾಗಿಸುವ ಮತ್ತು ಬೆದರಿಸುವ ಸಮಸ್ಯೆ ಹೆಚ್ಚುತ್ತಿದ್ದು, ಇದನ್ನು ತಡೆಯಲು ತ್ವರಿತ ಕ್ರಮ ಕೈಗೊಳ್ಳಬೇಕಾಗಿದೆ. ಇದಲ್ಲದೆ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಬಲ್ಲ ಹೇಳಿಕೆಗಳಿಗೆ ಕಡಿವಾಣ ಹಾಕಲು ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ.

ಧಾರ್ಮಿಕವಾಗಿ ತಟಸ್ಥವಾಗಬೇಕಿರುವ ದೇಶದಲ್ಲಿ, ದ್ವೇಷ ಭಾಷಣಗಳಂತಹ ಚಟುವಟಿಕೆಗಳು ಆಘಾತಕಾರಿ ಎಂದು ಸುಪ್ರೀಂ ಕೋರ್ಟ್ ನುಡಿದಿರುತ್ತದೆ. ಹೀಗಿರುವಲ್ಲಿ ಭಾರತಿಯ ದಂಡ ಸಂಹಿತೆ, 1860ರಡಿಯಲ್ಲಿ ಡಾ. ಎಂ.ಕೆ.ಪ್ರಸಾದ್ ರವರು ವಿವಿಧ ಅಪರಾಧಗಳನ್ನು ಮಾಡಿರುತ್ತಾರೆ. ಇಂತಹ ದ್ವೇಷಪೂರಿತ ಭಾಷಣಗಳಿಗೆ ಕಡಿವಾಣ ಹಾಕಿ., ಡಾ. ಎಂ.ಕೆ.ಪ್ರಸಾದ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ತನಿಖೆಯು ಸ್ವತಂತ್ರ, ವಿಶ್ವಾಸಾರ್ಹ ಮತ್ತು ನಿಷ್ಪಕ್ಷಪಾತವಾಗಿ ಆಗಬೇಕು., ಇದಲ್ಲದೆ ಕೋಮುಗಳ ನಡುವೆ ದ್ವೇಷ ಬಿತ್ತುವ ಈ ವೀಡಿಯೋವನ್ನು ಯೂಟ್ಯುಬ್ ಚಾನೆಲ್ ಮತ್ತಿತರ ಸಾಮಾಜಿಕ ಜಾಲತಾಣಗಳಿಂದ ಅಳಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಿಯೋಗದಲ್ಲಿ ಕ್ಯಾಥೋಲಿಕ್ ಸಭಾ ಪದಾಧಿಕಾರಿಗಳಾದ ನೊರೀನ್ ಪಿಂಟೋ ಪ್ರಧಾನ ಕಾರ್ಯದರ್ಶಿ, ಅಲ್ಫೋನ್ಸ್ ಫೆರ್ನಾಂಡಿಸ್ ಖಜಾಂಚಿ, ವಿನೋದ್ ಪಿಂಟೊ ಉಪಾಧ್ಯಕ್ಷರು, ಫ್ರಾನ್ಸಿಸ್ ಸೆರಾರಾವ್ ಜಂಟಿ ಖಜಾಂಚಿ, ಆರ್ಥರ್ ಡಿ’ಸೋಜಾ ಬಂಟ್ವಾಳ ವಲಯದ ಅಧ್ಯಕ್ಷರು, ಲ್ಯಾನ್ಸಿ ಮಸ್ಕರೇನಸ್ ಪುತ್ತೂರು ವಲಯದ ಅಧ್ಯಕ್ಷರು, ಕಾಲಿನ್ ಮಿರಾಂದಾ ಸಿಟಿ ವಲಯದ ಅಧ್ಯಕ್ಷರು, ಸ್ಟ್ಯಾನಿ ಬಂಟ್ವಾಳ್ ಮಾಧ್ಯಮ ಸಂಯೋಜಕರು ಉಪಸ್ಥಿತರಿದ್ದರು.

Advertisement
Previous Post

ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

Next Post

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ, ವೆಂಕಟೇಶ್ ಪ್ರಸಾದ್ ರವರಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕಂಚಿನ ಪದಕ

OtherNews

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!
Featured

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!
ಕ್ರೈಮ್

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

February 10, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಆನ್‌ಲೈನ್‌ ವಂಚನೆ ಪ್ರಕರಣ: ಆರೋಪಿಯ ಬಂಧನ..!!

ಪುತ್ತೂರು: ಆನ್‌ಲೈನ್‌ ವಂಚನೆ ಪ್ರಕರಣ: ಆರೋಪಿಯ ಬಂಧನ..!!

February 12, 2026
ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

February 11, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page