Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ

April 15, 2023
in Featured, ಪುತ್ತೂರು, ರಾಜಕೀಯ, ರಾಜ್ಯ
0
ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಫೈನಲ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ವಿಧಾನ ಸಭಾ ಚುನಾವಣಾ ದಿನಾಂಕ ಈಗಾಗಲೇ ಘೋಷಣೆಯಾಗಿದ್ದು, ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಬಹಳ ಕುತೂಹಲಕಾರಿಯಾಗಿತ್ತು. ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಬಹಿರಂಗಗೊಳಿಸದ ಕೈ ಪಾಳಯ ಮೂರನೇ ಪಟ್ಟಿಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ.

Advertisement
Advertisement
Advertisement

ಈ ಬಾರಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಮಾಜಿಕ, ಧಾರ್ಮಿಕ ಮುಂದಾಳು ಅಶೋಕ್ ಕುಮಾರ್ ರೈ ಯವರ ಹೆಸರು ಪ್ರಕಟಗೊಂಡಿದೆ.

ಹಲವು ವರ್ಷಗಳಿಂದ ತನ್ನ ರೈ ಎಸ್ಟೇಟ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್(ರಿ.) ಮೂಲಕ ಹಲವಾರು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲದೆ ಬಡವರ್ಗದ ಮನೆಯ ಹೆಣ್ಣು ಮಕ್ಕಳ ಮದುವೆ ಸಹಕಾರ, ಬಡವರ್ಗದ ಕುಟುಂಬದಲ್ಲಿ ಯಾರದರೂ ಅನಾರೋಗ್ಯದಿಂದಿದ್ದರೆ ಅವರ ಚಿಕಿತ್ಸೆ ಸಹಾಯ, ಮಳೆಯಿಂದಾಗಿ ಬಡ ವರ್ಗದವರ ಮನೆ ಕುಸಿದು ಬಿದ್ದರೆ ಹೊಸ ಮನೆ ನಿರ್ಮಾಣ ಅಷ್ಟೇ ಅಲ್ಲದೇ ದೀಪಾವಳಿ ಸಂದರ್ಭದಲ್ಲಿ ಬಡವರ ಜೊತೆ ದೀಪಾವಳಿ ಆಚರಿಸುವ ಮುಖಾಂತರ ತಾನು ಉದ್ಯಮದಲ್ಲಿ ಗಳಿಸಿದ ಸಂಪತ್ತಿನ ಒಂದು ಭಾಗವನ್ನು ಬಡವರಿಗೆ ದಾನ ಮಾಡುವ ಮುಖಾಂತರ ಹಲವು ಶ್ರೀಮಂತ ಉದ್ಯಮಿಗಳಿಗೆ ಮಾದರಿ ಎನಿಸಿದ್ದಾರೆ.

Advertisement
Advertisement

ಅದೇ ರೀತಿ ಕಳೆದ ಕೊರೊನಾ ಸಂದರ್ಭದಲ್ಲಿಯೂ ಬಡ ಜನತೆಗೆ, ಆಟೋ ಚಾಲಕರಿಗೆ ಕಿಟ್ ಗಳನ್ನು ನೀಡುವ ಮೂಲಕ ಸ್ಪಂದಿಸಿದ್ದಾರೆ. ಅಷ್ಟೇ ಅಲ್ಲದೇ ಕಾಲೇಜು ವಿದ್ಯಾರ್ಥಿಗಳಿಗೆ ರೈ ಎಸ್ಟೇಟ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಬಸ್ ಪಾಸ್ ವಿತರಣೆ., ಬಡ ವರ್ಗದ ಮಕ್ಕಳಿಗೆ ಶಾಲೆಗೆ ತೆರಳಲು ಬೇಕಾದ ಸಮವಸ್ತ್ರ, ಪುಸ್ತಕಗಳು, ಬ್ಯಾಗ್, ಶಾಲಾ ಶುಲ್ಕ ವಿತರಣೆ., ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ., ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವಕ್ಕೆ ದೇಣಿಗೆ ನೀಡಿಕೆ ಹೀಗೆ ಹಲವಾರು ವಿಧವಾಗಿ ಸುಮಾರು 7,500 ಕುಟುಂಬಗಳಿಗೂ ಅಧಿಕ ಬಡ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸಿದ, ಇಂದಿಗೂ ಬಡ ವರ್ಗದ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ.

ಮೂರನೇ ಪಟ್ಟಿ ಇಂತಿದೆ

  • ಅರಭಾವಿ ಕ್ಷೇತ್ರ-ಅರವಿಂದ ದಳವಾಯಿ
  • ಕೋಲಾರ ಕ್ಷೇತ್ರ-ಕೊತ್ತೂರು ಮಂಜುನಾಥ
  • ಚಿಕ್ಕಪೇಟೆ ಕ್ಷೇತ್ರ-ಆರ್.ವಿ.ದೇವರಾಜ್​
  •  ಅರಸೀಕೆರೆ ಕ್ಷೇತ್ರ-ಕೆ.ಎಂ.ಶಿವಲಿಂಗೇಗೌಡ
  •  ಬೊಮ್ಮನಹಳ್ಳಿ ಕ್ಷೇತ್ರ-ಉಮಾಪತಿ ಶ್ರೀನಿವಾಸಗೌಡ
  • ಕುಂದಗೋಳ ಕ್ಷೇತ್ರ-ಕುಸುಮಾ ಶಿವಳ್ಳಿ
  • ರಾಯಬಾಗ ಕ್ಷೇತ್ರ-ಮಹಾವೀರ ಮೋಹಿತ್​
  • ಬೆಳಗಾವಿ ಉತ್ತರ ಕ್ಷೇತ್ರ-ಆಸೀಫ್ ಸೇಠ್​
  •  ಬೆಳಗಾವಿ ದಕ್ಷಿಣ ಕ್ಷೇತ್ರ-ಪ್ರಭಾವತಿ ಮಾಸ್ತಿ ಮರಡಿ
  • ತೇರದಾಳ ಕ್ಷೇತ್ರ-ಸಿದ್ದಪ್ಪ ರಾಮಪ್ಪ ಕೊಣ್ಣೂರು
  • ದೇವರಹಿಪ್ಪರಗಿ-ಶರಣಪ್ಪ ಟಿ.ಸುಣಗಾರ
  • ಮೂಡಿಗೆರೆ ಕ್ಷೇತ್ರ-ನಯನಾ ಜ್ಯೋತಿ ಜವಾರ್(ಮೋಟಮ್ಮ ಪುತ್ರಿ)
  • ಸಿಂದಗಿ ಕ್ಷೇತ್ರ-ಅಶೋಕ ಎಂ.ಮನಗೂಳಿ
  • ಕಲಬುರಗಿ ಗ್ರಾಮಾಂತರ ಕ್ಷೇತ್ರ-ರೇವೂನಾಯ್ಕ್​ ಬೆಳಮಗಿ
  • ಔರಾದ್ ಕ್ಷೇತ್ರ-ಡಾ.ಶಿಂಧೆ ಭೀಮಸೇನ್​ ರಾವ್​
  •  ಮಾನ್ವಿ ಕ್ಷೇತ್ರ-ಜಿ.ಹಂಪಯ್ಯ ನಾಯಕ
  • ದೇವದುರ್ಗ ಕ್ಷೇತ್ರ-ಶ್ರೀದೇವಿ ಆರ್.ನಾಯಕ
  •  ಸಿಂಧನೂರು ಕ್ಷೇತ್ರ-ಹಂಪನಗೌಡ ಬಾದರ್ಲಿ
  • ಶಿರಹಟ್ಟಿ ಕ್ಷೇತ್ರ-ಸುಜಾತಾ ಎನ್.ದೊಡ್ಮನಿ
  • ನವಲಗುಂದ ಕ್ಷೇತ್ರ-ಎನ್.ಹೆಚ್.ಕೋನರೆಡ್ಡಿ
  •  ಕುಮಟಾ ಕ್ಷೇತ್ರ-ನಿವೇದಿತ್ ಆಳ್ವಾ
  • ಸಿರುಗುಪ್ಪ ಕ್ಷೇತ್ರ-ಬಿ.ಎಂ.ನಾಗರಾಜ್​
  • ಬಳ್ಳಾರಿ ನಗರ ಕ್ಷೇತ್ರ-ಭರತ್​ ರೆಡ್ಡಿ
  •  ಜಗಳೂರು ಕ್ಷೇತ್ರ-ಬಿ.ದೇವೇಂದ್ರಪ್ಪ
  • ಹರಪನಹಳ್ಳಿ ಕ್ಷೇತ್ರ-ಎನ್.ಕೊಟ್ರೇಶ್​
  •  ಹೊನ್ನಾಳಿ ಕ್ಷೇತ್ರ-ಡಿ.ಜಿ.ಶಾಂತನಗೌಡ
  • ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ-ಡಾ.ಶ್ರೀನಿವಾಸ ಕರಿಯಣ್ಣ
  •  ಶಿವಮೊಗ್ಗ ನಗರ ಕ್ಷೇತ್ರ-ಹೆಚ್.ಸಿ.ಯೋಗೇಶ್​
  • ಶಿಕಾರಿಪುರ ಕ್ಷೇತ್ರ-ಜಿ.ಬಿ.ಮಾಲ್ತೇಶ್​
  •  ಕಾರ್ಕಳ ಕ್ಷೇತ್ರ-ಉದಯ್ ಶೆಟ್ಟಿ
  •  ತರೀಕೆರೆ ಕ್ಷೇತ್ರ-ಜಿ.ಹೆಚ್.ಶ್ರೀನಿವಾಸ
  •  ತುಮಕೂರು ಗ್ರಾಮಾಂತರ ಕ್ಷೇತ್ರ-ಜಿ.ಹೆಚ್.ಷಣ್ಮುಖಪ್ಪ ಯಾದವ್​
  •  ಚಿಕ್ಕಬಳ್ಳಾಪುರ ಕ್ಷೇತ್ರ-ಪ್ರದೀಪ್ ಈಶ್ವರ್ ಅಯ್ಯರ್​
  •  ದಾಸರಹಳ್ಳಿ ಕ್ಷೇತ್ರ-ಧನಂಜಯ ಗಂಗಾಧರಯ್ಯ
  •  ಬೆಂಗಳೂರು ದಕ್ಷಿಣ ಕ್ಷೇತ್ರ-ಆರ್.ಕೆ.ರಮೇಶ್​
  •  ಚನ್ನಪಟ್ಟಣ ಕ್ಷೇತ್ರ-ಎಸ್.ಗಂಗಾಧರ್​
  • ಮದ್ದೂರು ಕ್ಷೇತ್ರ-ಕೆ.ಎಂ.ಉದಯ್​
  •  ಹಾಸನ ಕ್ಷೇತ್ರ-ಬನವಾಸಿ ರಂಗಸ್ವಾಮಿ
  •  ಮಂಗಳೂರು ನಗರ ದಕ್ಷಿಣ ಕ್ಷೇತ್ರ-ಜಾನ್​ ರಿಚರ್ಡ್ ಲೋಬೋ
  •  ಪುತ್ತೂರು ಕ್ಷೇತ್ರ-ಅಶೋಕ್ ಕುಮಾರ್ ರೈ
  •  ಮೈಸೂರಿನ ಕೃಷ್ಣರಾಜ ಕ್ಷೇತ್ರ-ಎಂ.ಕೆ.ಸೋಮಶೇಖರ್​
  •  ಮೈಸೂರಿನ ಚಾಮರಾಜ ಕ್ಷೇತ್ರ-ಕೆ.ಹರೀಶ್ ಗೌಡ

Advertisement
Previous Post

ಗಾಂಜಾ ಮಾರಾಟ: ವಿದ್ಯಾರ್ಥಿ ಸಹಿತ ಮೂವರ ಬಂಧನ

Next Post

ಬೈಕ್​ ಪಾರ್ಕಿಂಗ್​ ವಿಚಾರಕ್ಕೆ ಹಿಂದೂ ಯುವಕನ ಹತ್ಯೆ ಪ್ರಕರಣ : 15 ದಿನಗಳ ಬಳಿಕ ಆರೋಪಿಗಳ ಬಂಧನ..!!!

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page