Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

    ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

    ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!

    ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

    ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

    ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!

    ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ವಿಧಾನಸಭಾ ಚುನಾವಣೆ : ಪುತ್ತೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಸುಳ್ಯದ ಐವರು..!!!

April 23, 2023
in ಪುತ್ತೂರು, ರಾಜಕೀಯ, ರಾಜ್ಯ, ಸುಳ್ಯ
0
ವಿಧಾನಸಭಾ ಚುನಾವಣೆ : ಪುತ್ತೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಸುಳ್ಯದ ಐವರು..!!!
Share on WhatsAppShare on FacebookShare on Twitter
Advertisement
Advertisement

ಪುತ್ತೂರು : ವಿಧಾನ ಸಭಾ ಕ್ಷೇತ್ರದಲ್ಲಿ ಈಗ ಸ್ಪರ್ಧಿಯಾಗಿರುವ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ತವರುಮನೆ ಸುಳ್ಯ. ಈಗ ವಾಸ್ತವ್ಯ ಇರುವ ಕಡಬ ಕೂಡಾ ಸುಳ್ಯ ವಿಧಾನಸಭಾ ಕ್ಷೇತ್ರ. ಇದೇ ಕ್ಷೇತ್ರದಲ್ಲಿ ಅವರು ಒಂದು ಬಾರಿ ನಗರ ಪಂಚಾಯತ್ ಅಧ್ಯಕ್ಷರಾಗಿ, ಮೂರು ಬಾರಿ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿ ಚುನಾವಣೆಗೆ ಸ್ಪರ್ಧಿಸುತ್ತಿರುವ ದಿವ್ಯಪ್ರಭಾ ಚಿಲ್ಲಡ್ಕ ಸುಳ್ಯ ತಾಲೂಕಿನ ಗುತ್ತಿಗಾರಿನವರು. ರಾಜಕೀಯ ಹಿನ್ನೆಲೆಯಿಂದಲೇ ಬಂದಿರುವ ದಿವ್ಯಪ್ರಭಾ ಈ ಹಿಂದೆ ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷರಾಗಿದ್ದವರು.

ಪುತ್ತೂರಿನಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿರುವ ಶಾಫಿ ಬೆಳ್ಳಾರೆ ಸುಳ್ಯ ತಾಲೂಕಿನ ಬೆಳ್ಳಾರೆಯವರು. ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿಯಾಗಿರುವ ಇವರು ಪ್ರಸ್ತುತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿದ್ದು ಅಲ್ಲಿಂದಲೇ ಸ್ಪರ್ಧೆ ನಡೆಸುತ್ತಿದ್ದಾರೆ.

Advertisement
Advertisement

ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿರುವ ಡಾ. ಬಿ.ಕೆ. ವಿಶುಕುಮಾರ್ ಅವರು ಮೂಲತಃ ಸುಳ್ಯ ತಾಲೂಕಿನವರು. ಇಲ್ಲಿನ ಪಂಜದಲ್ಲಿ ಹುಟ್ಟಿ ಬೆಳೆದದವರು. ಮೈಸೂರಿನಲ್ಲಿ ಕೃಷಿ ವಿಜ್ಞಾನಿಯಾಗಿ ಸ್ವಂತ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ಪ್ರಸ್ತುತ ಪುತ್ತೂರಿನಲ್ಲಿ ವಾಸ್ತವ್ಯ ಹೊಂದಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿಯಿಂದ ಸ್ಪರ್ಧಿಸುತ್ತಿರುವ ಐವನ್ ಫೆರಾವೋ ಸುಳ್ಯ ತಾಲೂಕಿನ ಬೆಳ್ಳಾರೆಯ ಪನ್ನೆಯವರು.

ಒಟ್ಟಿನಲ್ಲಿ ಈ ಬಾರಿ ಸುಳ್ಯ ತಾಲೂಕಿನ ಐವರು ಪುತ್ತೂರಿನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

Advertisement
Previous Post

‘ಯಾವುದೇ ಕಾರಣಕ್ಕೂ ನಾಮಪತ್ರ ಹಿಂತೆಗೆಯುವುದಿಲ್ಲ.., ಅಪಪ್ರಚಾರಕ್ಕೆ ಕಿವಿಗೊಡಬೇಡಿ’- ಅರುಣ್ ಕುಮಾರ್ ಪುತ್ತಿಲ

Next Post

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಯವರ ಚುನಾವಣಾ ಕಚೇರಿಗೆ ಎಐಸಿಸಿ ವೀಕ್ಷಕರು ಭೇಟಿ

OtherNews

ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!
ಉದ್ಘಾಟನೆ

ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

May 9, 2025
ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!
ಪುತ್ತೂರು

ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!

May 9, 2025
ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!
Featured

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ
ಪುತ್ತೂರು

ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

May 9, 2025
ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |
Featured

ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

May 8, 2025

Leave a Reply Cancel reply

Your email address will not be published. Required fields are marked *

Recent News

ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

May 9, 2025
ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!

ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!

May 9, 2025
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

May 9, 2025
ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

May 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page