Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಮದುವೆಯಾಗದ ಹುಡುಗರನ್ನೇ ಹುಡುಕುತ್ತಿದ್ಲು ಕಿಲಾಡಿ ಲೇಡಿ : ಪ್ರೀತಿ, ಮದುವೆ ಹೆಸರಲ್ಲಿ 17 ಮಂದಿಗೆ ಟೋಪಿ ಹಾಕಿದ ಮಹಿಳೆ

July 5, 2023
in ರಾಜ್ಯ
0
ಮದುವೆಯಾಗದ ಹುಡುಗರನ್ನೇ ಹುಡುಕುತ್ತಿದ್ಲು ಕಿಲಾಡಿ ಲೇಡಿ : ಪ್ರೀತಿ, ಮದುವೆ ಹೆಸರಲ್ಲಿ 17 ಮಂದಿಗೆ ಟೋಪಿ ಹಾಕಿದ ಮಹಿಳೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಇದು ಸೋಶಿಯಲ್ ಮೀಡಿಯಾ ಕಾಲ. ಇದನ್ನೇ ಬಂಡವಾಳ ಮಾಡಿಕೊಂಡು ವಂಚಿಸೋರ ಸಂಖ್ಯೆ ಹೆಚ್ಚಾಗ್ತಿದೆ. ಜೊತೆಗೆ ಮ್ಯಾಟ್ರಿಮೋನಿಯಂತ ವೆಬ್‌ಸೈಟ್‌ಗಳಲ್ಲಿ ಮದುವೆ ಹೆಸರಲ್ಲಿ ಮಕ್ಮಲ್ ಟೋಪಿ ಹಾಕೋರು ಹೆಚ್ಚಾಗ್ತಿದ್ದಾರೆ. ಇದೀಗ ಪಕ್ಕದ ತೆಲಂಗಾಣದಲ್ಲಿ ಮದುವೆ ಹೆಸರಲ್ಲಿ ಕಿಲಾಡಿ ಲೇಡಿಯೊಬ್ಳು ಸಾಲು ಸಾಲು ಯುವಕರಿಗೆ ವಂಚಿಸಿರೋ ಪ್ರಕರಣ ಬೆಳಕಿಗೆ ಬಂದಿದೆ.

Advertisement
Advertisement
Advertisement

ಇದು ಸೋಶಿಯಲ್‌ ಮೀಡಿಯಾ ಜಮಾನ. ವಾಟ್ಸ್‌ಆ್ಯಪ್‌ನಲ್ಲಿ ಹಾಯ್‌ ಅಂದು. ಫೇಸ್‌ ಬುಕ್‌ನಲ್ಲಿ ಲವ್‌ ಮಾಡಿ. ಇನ್‌ಸ್ಟಾಗ್ರಾಂನಲ್ಲೇ ಮದುವೆಯಾಗಿ. ರೀಲ್ಸ್‌ನಲ್ಲೇ ಡ್ಯುಯೆಟ್ ಆಡೋ ಯುಗ. ಆದ್ರೆ, ಇದನ್ನೇ ಅಸ್ತ್ರವಾಗಿಸಿಕೊಂಡ ಯುವತಿಯೊಬ್ಬಳು ಸಾಲು ಸಾಲು ಯುವಕರ ಬಾಳಲ್ಲಿ ಆಟವಾಡಿಬಿಟ್ಟಿದ್ದಾಳೆ..

ಮ್ಯಾಟ್ರಿಮೋನಿಯಲ್ಲಿ ಹುಡುಗಿ ಹುಡುಕೋ ಯುವಕರೇ ಎಚ್ಚರ

Advertisement
Advertisement

ಮ್ಯಾಟ್ರಿಮೋನಿಯಲ್ಲಿ ಸುಂದರವಾಗಿರುವ ಹುಡುಗಿಯರು, ವಧು ಹುಡುಕುವವರನ್ನ ಟಾರ್ಗೆಟ್​ ಮಾಡಿ ವಂಚಿಸುತ್ತಿದ್ದಾರೆ. ಟ್ರೆಂಡ್​ಗೆ ತಕ್ಕಂತೆ ಡ್ರೆಸ್ ಹಾಕಿಕೊಂಡು ತಳುಕು ಬಳುಕು ತೋರಿಸುತ್ತಾ ಹಳ್ಳಕ್ಕೆ ಬೀಳಿಸ್ತಿದ್ದಾರೆ. ಇವರ ವಯ್ಯಾರದ ಮಾತಿಗೆ ಮರುಳಾದ್ರೆ ಮಸಣ ಸೇರೋದು ಗ್ಯಾರಂಟಿ.

ಇದೀಗ ತೆಲಂಗಾಣದಲ್ಲಿ ಅನುಷಾ ಎಂಬ ಮಹಿಳೆಯೊಬ್ಳು ಇದೇ ರೀತಿ 17 ಮಂದಿಗೆ ವಂಚಿಸಿರೋ ಪ್ರಕರಣ ಬೆಳಕಿಗೆ ಬಂದಿದೆ. ಇದರಲ್ಲಿ 13 ಮಂದಿಗೆ ಪ್ರೀತಿಯ ಹೆಸರಲ್ಲಿ ಈ ಅನುಷಾ ಎಂಬ ಮಹಿಳೆ ಮೋಸ ಮಾಡಿದ್ದಾಳೆ. ನಾಲ್ವರನ್ನ ಮದುವೆಯಾಗಿ ಕೈ ಕೊಟ್ಟು ಓಡಿ ಹೋಗಿದ್ದಾಳೆ. ತನ್ನ ಸೌಂದರ್ಯವನ್ನೇ ಅಸ್ತ್ರವಾಗಿಸಿಕೊಂಡು ಹುಡುಗರನ್ನು ಬಲೆಗೆ ಬೀಳಿಸಿ ಲಕ್ಷಾಂತರ ಹಣವನ್ನ ದೋಚಿದ್ದಾಳೆ. ಆನ್‌ಲೈನ್ ಅಪ್ಲಿಕೇಶನ್‌ಗಳಲ್ಲಿ ಹುಡುಗರನ್ನ ತನ್ನ ಮೋಹಕ ಬಲೆಗೆ ಬೀಳಿಸಿಕೊಂಡು ವಂಚಿಸಿ ಹೈ ಫೈ ಜೀವನ ನಡೆಸುತ್ತಿದ್ದಳು ಅನ್ನೋದು ಬಯಲಾಗಿದೆ.

ಖಾಸಗಿ ಮದುವೆ ಬ್ಯುರೋಗಳಲ್ಲಿ ಫೋಟೋ ಹಾಕುತ್ತಿದ್ಲು

ಆರೋಪಿ ಅನುಷಾ ಹಣವಂತರನ್ನೇ ಟಾರ್ಗೆಟ್ ಮಾಡ್ತಿದ್ಲು. ಅದರಲ್ಲೂ ಮದುವೆಯಾಗದ ಹುಡುಗರನ್ನೇ ಹುಡುಕುತ್ತಿದ್ಲು. ಖಾಸಗಿ ಮದುವೆ ಬ್ಯುರೋಗಳಲ್ಲಿ ಚಂದದ ಫೋಟೋ ಹಾಕುತ್ತಿದ್ಲು. ಹೀಗೆ ತೆಲಂಗಾಣದ ಯುವಕನೊಬ್ಬ ಈಕೆಯ ಫೋಟೋ ನೋಡಿ ಮೋಹಕ ಬಲೆಗೆ ಬಿದ್ದಿದ್ದ. ತಾಜಾಪೆದ್ದಪಲ್ಲಿಯ ಸುದ್ದಲ ರೇವಂತ್‌ ಜೊತೆ ಈ ಅನುಷಾ ಲವ್ವಿಡವ್ವಿ ಆಟ ಆಡಿದ್ಲು. ಅಲ್ಲದೇ ಮದುವೆಗೂ ಮುನ್ನವೇ 2 ಲಕ್ಷದ 90 ಸಾವಿರ ರೂಪಾಯಿ ಪಡೆದಿದ್ಲು. ಬಳಿಕ ಕಳೆದ ಡಿ.14ರಂದು ಅನುಷಾ-ಸುದ್ದಲ ರೇವಂತ್ ವಿವಾಹವಾಗಿದ್ರು.

ಮದುವೆಯಾಗಿ ನಾಲ್ಕೈದು ದಿನಗಳು ಕಳೆದ್ಮೇಲೆ ಇವಳ ಅಸಲಿ ಆಟ ಶುರುವಾಗಿತ್ತು. ಯಾಮಾರಿಸೋ ಕಲೆಯನ್ನೇ ಕರಗತ ಮಾಡಿಕೊಂಡಿದ್ದ ಕಿಲಾಡಿ ಲೇಡಿ ಅನುಷಾ ತವರಿಗೆ ಹೋಗುವ ವರಸೆಯನ್ನ ತೆಗೆದಿದ್ಲು..

13 ಜನರಿಗೆ ಪ್ರೀತಿಯ ಹೆಸರಲ್ಲಿ ವಂಚಿಸಿರೋದು ಬಯಲು

ಊರಿಗೆ ಹೋಗೋದಾಗಿ ಹೇಳಿದ್ದ ವಂಚಕಿ ಅನುಷಾ, 4 ತೊಲ ಚಿನ್ನಾಭರಣ, 70 ಸಾವಿರ ರೂಪಾಯಿ ಹಣ ತೆಗೆದುಕೊಂಡು ಎಸ್ಕೇಪ್‌ ಆಗಿದ್ಲು. ಬಳಿಕ ರೇವಂತ್ ಕರೆ ಮಾಡಿದ್ರೂ ಈ ಅನುಷಾ ಕರೆ ಸ್ವೀಕರಿಸಿಲ್ಲ. ಬಳಿಕ ಸಂಷಯಗೊಂಡ ರೇವಂತೆ ಈಕೆಯ ಬಗ್ಗೆ ವಿಚಾರಿಸಿದಾಗ ಅನುಷಾ ಅಸಲಿ ಆಟ ಬಯಲಾಗಿದೆ. ಈ ಕಿಲಾಡಿ ಮಹಿಳೆ ಈಗಾಗಲೇ ಮೂವರನ್ನ ಮದುವೆಯಾಗಿದ್ಲು. ಹೀಗೆ 13 ಜನರಿಗೆ ಪ್ರೀತಿಯ ಹೆಸರಲ್ಲಿ ವಂಚಿಸಿದ್ದಾಳೆ ಅನ್ನೋದು ಬಯಲಾಗಿದೆ.

ಇದಷ್ಟೇ ಅಲ್ಲ. ರೇವಂತ್‌ಗೆ ತನ್ನ ಮೋಸದ ಬಗ್ಗೆ ಗೊತ್ತಾಗಿದೆ ಅಂತಾ ತಿಳಿದುಕೊಂಡಿದ್ದ ಅನುಷಾ, ಆತನನ್ನ ಹೈದರಾಬಾದ್​ಗೆ ಕರೆಸಿಕೊಂಡಿದ್ಲು. ರೌಡಿಗಳಿಂದ ಹೊಡಿಸಿ ವೀಡಿಯೋ ತೆಗೆದು 20 ಲಕ್ಷ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾಳೆ. ಇಷ್ಟೆಲ್ಲಾ ಆದ್ಮೇಲೆ ಸುದ್ದಲ ರೇವಂತ್​ ತಮಗೆ ರಕ್ಷಣೆ ನೀಡಬೇಕೆಂದು ರಾಮಗುಂಡಂ ಪೊಲೀಸರ ಮೊರೆ ಹೋಗಿದ್ದಾರೆ. ಕಿಲಾಡಿ ಲೇಡಿಯ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಇದೀಗ ಪೊಲೀಸರು ಈಕೆಗಾಗಿ ಬಲೆ ಬೀಸಿದ್ದಾರೆ.

Advertisement
Previous Post

ತಾಲೂಕು ಮಟ್ಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ತೃತೀಯ ಬಹುಮಾನ

Next Post

ವಿಟ್ಲ : ಕಾಂಪೌಂಡ್ ತಡೆಗೋಡೆ ಮನೆ ಮೇಲೆ ಬಿದ್ದು ಅಪಾರ ನಷ್ಟ : ಕಾಂಪೌಂಡ್ ಬಳಿ ಶೇಖರಿಸಿದ್ದ ಎಂ ಸ್ಯಾಂಡ್ ಭಾರದಿಂದ ಕುಸಿತ..!!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

February 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

February 25, 2026
ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

February 25, 2026
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page