Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆ : ಉಭಯ ಬಣಗಳ ಮಧ್ಯೆ ಮಾರಾಮಾರಿ ; ಮಾತಿನ ಚಕಮಕಿ, ಹಲ್ಲೆ

July 14, 2023
in ಪುತ್ತೂರು
0
ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆ : ಉಭಯ ಬಣಗಳ ಮಧ್ಯೆ ಮಾರಾಮಾರಿ ; ಮಾತಿನ ಚಕಮಕಿ, ಹಲ್ಲೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಡಬ: ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಕೃಷ್ಣಪ್ಪ ಜಿ. ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ ನಡೆದ ಘಟನೆ ಜು.14ರಂದು ನಡೆದಿದೆ.

Advertisement
Advertisement
Advertisement

ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ನಡೆದಿದ್ದು, ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಸಮಿತಿಯ ಮುಖಂಡರು ಆಗಮಿಸಿದ್ದರು. ಈ ಸಭೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪ ಹೊತ್ತಿರುವ ಉಚ್ವಾಟಿತ ಮುಖಂಡರು ಆಗಮಿಸಿದ್ದು ಕೃಷ್ಣಪ್ಪ ಜಿ. ಬಣದವರ ಆಕ್ರೋಶಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಸಭೆ ಮಾತಿನ ಚಕಮಕಿ ಮೂಲಕವೇ ಪ್ರಾರಂಭವಾಗಿದ್ದು ಸ್ವತಃ ಕೃಷ್ಣಪ್ಪ ಅವರೇ ಉಚ್ವಾಟಿತ ಸದಸ್ಯರಿಗೆ ನೀವು ಈ ಸಭೆಗೆ ಯಾಕೆ ಬಂದಿದ್ದಿರಿ, ನಿಮಗೆ ಮಾನ ಮರ್ಯಾದಿ ಇಲ್ಲವೇ ಎಂದು ರೇಗಿಸಿದ್ದಾರೆ. ಬಳಿಕ ಮುಖಂಡರೋರ್ವರು ಸಭೆಯಲ್ಲಿ ಪ್ರಶ್ನಿಸಿ. ಇಂದಿನ ಈ ಸಭೆಯಲ್ಲಿ ಪಕ್ಷದಿಂದ ಉಚ್ಚಾಟಿತರು ಇರಲು ಅವಕಾಶ ಇದೆಯೇ ಎಂದು ಪ್ರಶ್ನಿಸಿದ್ದು ಅಲ್ಲಿಂದ ಪ್ರಾರಂಭವಾದ ಮಾತಿನ ಚಕಮಕಿ ನೂಕಾಟ, ತಳ್ಳಾಟ, ಹಲ್ಲೆ ನಡೆಯುವ ತನಕ ತಲುಪಿ ಪೋಲಿಸರ ಮಧ್ಯಪ್ರವೇಶದ ಬಳಿಕ ತಣ್ಣಗಾದ ಘಟನೆ ನಡೆಯಿತು. ಕೃಷ್ಣಪ್ಪ ಬಣದ ಮೂರು ನಾಲ್ಕು ಮಂದಿ ಮುಖಂಡರು ನಂದ ಕುಮಾರ್ ಬಣದ ಮಹಿಳಾ ಮುಖಂಡರೋರ್ವರು ಸೇರಿದಂತೆ ನಾಲ್ಕು ಮಂದಿಯ ಮೇಲೆ ಹಲ್ಲೆ ನಡೆಸಿದ ಆರೋಪವೂ ವ್ಯಕ್ತವಾಗಿದ್ದು, ಮಾರಾಮಾರಿ ನಡೆದಿರುವ ವೀಡಿಯೋಗಳು ಲಭ್ಯವಾಗಿದೆ.

Advertisement
Advertisement

ನಂದಕುಮಾರ್ ಬಣದ ಸಾಮಾಜಿಕ ತಾಣ ನಿರ್ವಹಣೆ ಮಾಡಿದ ಮುಖಂಡರೋರ್ವರನ್ನು ಎಳೆದಾಡಿಕೊಂಡು ಹೋಗಿ ಹಲ್ಲೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟಿನಲ್ಲಿ ಸೋಲಿನ ಪರಾಮರ್ಶೆ ಸಭೆಯು ರಣಾಂಗಣವಾದ ಸನ್ನಿವೇಶ ನಡೆದಿರುವುದು. ಮುಂದೆ ಉಭಯ ಬಣಗಳ ವೈಮನಸ್ಯ ಯಾವ ರೀತಿಯಲ್ಲಿ ಕೊನೆಯಾಗಬಹುದು ಎಂಬ ಕುತೂಹಲ ಪ್ರಾರಂಭವಾಗಿದೆ.

Advertisement
Previous Post

ಕಾರಿನಲ್ಲಿಯೇ ಕಿತ್ತಾಡಿಕೊಂಡ ಗಂಡ-ಹೆಂಡತಿ : ಕೋಪದಲ್ಲಿ ಸ್ಟೇರಿಂಗ್​ ಎಳೆದ ಪತ್ನಿ..!!

Next Post

ಬೆಳ್ತಂಗಡಿ : ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ : ಕಚೇರಿಯಲ್ಲಿ ಕಾರ್ಯಕರ್ತರ ನಡುವೆ ಜಟಾಪಟಿ..!!??

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

March 10, 2026
ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page