Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ತಲಪಾಡಿ : ಎಸ್‌ಡಿಪಿಐ ಜೊತೆಗೆ ಒಳಪ್ಪಂದ : ಬಿಜೆಪಿ ಬೆಂಬಲಿತ ಸದಸ್ಯರಿಬ್ಬರ ಉಚ್ಛಾಟನೆ

August 12, 2023
in ಮಂಗಳೂರು, ರಾಜಕೀಯ
0
ತಲಪಾಡಿ : ಎಸ್‌ಡಿಪಿಐ ಜೊತೆಗೆ ಒಳಪ್ಪಂದ : ಬಿಜೆಪಿ ಬೆಂಬಲಿತ ಸದಸ್ಯರಿಬ್ಬರ ಉಚ್ಛಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಳ್ಳಾಲ : ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‌ ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ ಪಕ್ಷಕ್ಕೆ ಬರದಂತೆ ನಿರ್ಭಂಧಿಸಲಾಗುವುದು ಎಂದು ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್‌ ಪಂಡಿತ್‌ ಹೌಸ್‌ ಹೇಳಿದ್ದಾರೆ.

Advertisement
Advertisement
Advertisement

ಅವರು ಪಂಡಿತ್‌ ಹೌಸ್‌ ನ ಚುನಾವಣಾ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ತಲಪಾಡಿ ಗ್ರಾ.ಪಂ.ನಲ್ಲಿ ಒಟ್ಟು ಸಂಖ್ಯಾಬಲ 24 ಇದ್ದು, 13 ಬಿಜೆಪಿ ಬೆಂಬಲಿತರು, 9 ಮಂದಿ ಎಸ್‌ಡಿಪಿಐ ಬೆಂಬಲಿತರು ಹಾಗೂ ಒಬ್ಬರು ಕಾಂಗ್ರೆಸ್‌ ಬೆಂಬಲಿತರಾಗಿದ್ದರು.

Advertisement
Advertisement

ಬಿಜೆಪಿಯ ಎಲ್ಲಾ ಸದಸ್ಯರು ಒಗ್ಗಟ್ಟಾಗಿ ಪಕ್ಷದ ತೀರ್ಮಾನದಂತೆ ಸತ್ಯರಾಜ್‌ ಎಂಬವರನ್ನು ಅಧ್ಯಕ್ಷರಾಗಿ ಸೂಚಿಸಿತ್ತು. ಪಂ. ಸದಸ್ಯರು ಕೂಡಾ ನಿರೀಕ್ಷಿತ ಗೆಲುವಿನ ಅಭ್ಯರ್ಥಿಯಾಗಿ ಸತ್ಯರಾಜ್‌ ಅವರನ್ನು ಕಂಡಿತ್ತು. ಎಸ್‌ ಡಿಪಿಐ ನ ಆಸೆ ಆಮಿಷಗಳಿಗೆ ಬಲಿಯಾಗಿ ಹಾಗೂ ಒತ್ತಡದಿಂದ ಮಹಮ್ಮದ್‌ ಫಯಾಝ್‌ ಮತ್ತು ಮಹಮ್ಮದ್‌ ಎಂಬ ಬಿಜೆಪಿ ಬೆಂಬಲಿತ ಇಬ್ಬರು ಪಂಚಾಯಿತಿ ಸದಸ್ಯರು ಅಡ್ಡ ಮತದಾನ ಮಾಡಿ ಎಸ್‌ ಡಿಪಿಐ ಗೆಲುವಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ಪಕ್ಷ ಸಂಪೂರ್ಣ ಮಾಹಿತಿ ಪಡೆದುಕೊಂಡ ನಂತರ ಮೊಹಮ್ಮದ್‌ ತಪ್ಪನ್ನು ಕೇಳಿಕೊಂಡಿದ್ದಾರೆ. ಫಯಾಝ್‌ ಅವರು ಮಾತ್ರ ಇಂದು ಚುನಾವಣಾ ಕಾರ್ಯಾಲಯದಲ್ಲಿ ಕ್ಷೇತ್ರ ಬಿಜೆಪಿ ಕರೆದಿದ್ದ ಸಭೆಗೆ ಗೈರಾಗಬಾರದೆಂದು ಹೇಳಿದ್ದರೂ, ಎಸ್‌ ಡಿಪಿಐ ಜೊತೆಗೆ ಅವರು ಒಳಒಪ್ಪಂದ ಮಾಡಿಕೊಂಡ ಹಿನ್ನೆಲೆಯಲ್ಲಿ ಸಭೆಗೆ ಗೈರು ಹಾಜರಾಗಿದ್ದಾರೆ. ಇದು ಒಳಒಪ್ಪಂದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಯಾವುದೇ ಕಾರಣಕ್ಕೆ ಎಸ್‌ ಡಿ ಪಿಐ ಸಿದ್ಧಾಂತವನ್ನು ಒಪ್ಪುವುದಿಲ್ಲ. ಬೆಂಬಲವನ್ನು ನೀಡುವುದಿಲ್ಲ, ಬಿಜೆಪಿ ಅಧಿಕಾರದ ಆಸೆಗಾಗಿ ಇರುವ ಪಕ್ಷವೇ ಇಲ್ಲ. ಸಾರ್ವಜನಿಕವಾಗಿ ತಪ್ಪು ಸಂದೇಶ ಹೋಗಿದೆ. ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ಹಿಂದುಳಿದ ವರ್ಗ ಬಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆ ಪುಷ್ಪಾವತಿ ಒಬ್ಬರೇ ಇದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಯಾವುದೇ ಪಕ್ಷದ ಬೆಂಬಲದಿಂದ ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ ಎಂದರು.

ಇಬ್ಬರು ಬೆಂಬಲಿತ ಸದಸ್ಯರನ್ನು ಪಕ್ಷ ದ್ರೋಹ ಮತ್ತು ಅನ್ಯಾಯಕ್ಕಾಗಿ ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ 6 ವರ್ಷದ ಕಾಲ ಪಕ್ಷದ ಸಾಮಾನ್ಯ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಆದೇಶ ಜಾರಿಗೆ ಬರಲಿದ್ದು, ಇದನ್ನು ಘೋಷಣೆ ಮಾಡುತ್ತಿದ್ದೇವೆ ಎಂದರು.

ಜಿಲ್ಲಾ ಉಪಾಧ್ಯಕ್ಷ ಸಂತೋಷ್‌ ರೈ ಬೋಳಿಯಾರ್‌, ಜಿಲ್ಲಾ ಪ್ರ. ಕಾ ಕಸ್ತೂರಿ ಪಂಜ, ಜಿಲ್ಲಾ ಕಾರ್ಯದರ್ಶಿಗಳಾದ ರಣದೀಪ್‌ ಕಾಂಚನ್‌, ಸತೀಶ್‌ ಕುಂಪಲ, , ಜಯಶ್ರೀ ಕರ್ಕೇರ, ಹೇಮಂತ್‌ ಶೆಟ್ಟಿ, ನವೀನ್‌ ಪಾದಲ್ಪಾಡಿ, ತಲಪಾಡಿ ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪಾವತಿ ಶೆಟ್ಟಿ, ತಲಪಾಡಿ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿ ಉಪಸ್ಥಿತರಿದ್ದರು.

Advertisement
Previous Post

ಸಪ್ತ ಸಾಗರದಾಚೆ ಪುತ್ತೂರಿನ ಪ್ರತಿಷ್ಠಿತ ಕ್ರೀಡಾಕೂಟ : ಸೌದಿ ಅರೇಬಿಯಾದಲ್ಲಿ ನಡೆಯಲಿದೆ ‘ಅಮರ್, ಅಕ್ಬರ್ ಅಂತೋನಿ’ ಲೆಜೆಂಡ್ ಟ್ರೋಫಿ

Next Post

ಮಸೂದ್ ಕೊಲೆ ಪ್ರಕರಣ : ನಾಲ್ಕನೇ ಆರೋಪಿಗೆ ಜಾಮೀನು ಮಂಜೂರು

OtherNews

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!
ಕ್ರೈಮ್

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page