Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಒಂದೇ ಒಂದು ಗಂಟೆ ಪೊಲೀಸ್​ ಆದ 8 ವರ್ಷದ ಬಾಲಕ : ಆಜಾನ್​ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸರು

August 17, 2023
in ರಾಜ್ಯ
0
ಒಂದೇ ಒಂದು ಗಂಟೆ ಪೊಲೀಸ್​ ಆದ 8 ವರ್ಷದ ಬಾಲಕ : ಆಜಾನ್​ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಆತ ಪೊಲೀಸ್​ ಅಲ್ಲ. ಪೊಲೀಸ್​ ಆಗೋ ವಯಸ್ಸು ಅವನದಲ್ಲ. ಆದ್ರೆ ಜಬರ್ದಸ್ತ್​​ ಆಗಿ ಪೊಲೀಸರ ಯೂನಿಫಾರ್ಮ್​ ತೊಟ್ಟು ಠಾಣೆಗೆ ಎಂಟ್ರಿಕೊಟ್ಟಿದ್ದ. ಇನ್​ಸ್ಪೆಕ್ಟರ್​​ ಚೇರ್​ ಮೇಲೆ ಕುಳಿತು ಸಿಬ್ಬಂದಿ ಬಳಿ ಸೆಲ್ಯೂಟ್​ ಮಾಡಿಸಿಕೊಂಡಿದ್ದ. ಹಾಗಿದ್ರೆ ಯಾರು ಆ ಪೋರ? ಆತ ಪೊಲೀಸ್​ ಆಗಿದ್ದು ಹೇಗೆ ಅಂತೀರ ಈ ಸ್ಟೋರಿ ಓದಿ.

Advertisement
Advertisement
Advertisement

ಮನುಷ್ಯ ಜನ್ಮ ನೀರ ಮೇಲಿನ ಗುಳ್ಳೆ ಇದ್ದಂತೆ. ಅದ್ಯಾವಾಗ ಒಡೆದು ಹೋಗುತ್ತೋ ಆ ಭಗವಂತನೇ ಬಲ್ಲ. ಇರುವಷ್ಟು ದಿನ ನೀರಿನಂತೆ ನಿಷ್ಕಲ್ಮಶವಾದ ಜೀವನ ನಡೆಸಬೇಕು. ಆದರೆ ಅಂತದೊಂದು ನಿಷ್ಕಲ್ಮಶವಾದ ಮನಸ್ಸಿರೋ ಜೀವಕ್ಕೆ ಸಾವು ಸನಿಹವಿದೆ ಅನ್ನೋ ಸುದ್ದಿ ಗೊತ್ತಾದ್ರೆ ಹೇಗಿರುತ್ತೆ ಅಲ್ವಾ. ಸದ್ಯ ಇದೇ ರೀತಿ ಬಾಳಿ ಬದುಕ ಬೇಕಿದ್ದ ಪುಟ್ಟಪೋರನೊಬ್ಬನ ಬಾಳಲ್ಲಿ ಸಾವು ಚೆಲ್ಲಾಟವಾಡ ತೊಡಗಿದೆ.

ಪೊಲೀಸರ ಸಮವಸ್ತ್ರ. ಟೇಬಲ್​ ಮೇಲೆ ಫೈಲ್​. ಕೈಯಲ್ಲಿ ಪೆನ್​ ಹಿಡಿದು ಗಾಂಭೀರ್ಯತೆಯಿಂದ ಬರೆಯುತ್ತಿರೋ ಪೋರ. ಅರೆರೆ ಈ ಪೋರ ಪೊಲೀಸ್​ ಆಗಿದ್ದು ಹೇಗೆ ಅಂತ ನೀವು ಯೋಚನೆ ಮಾಡ್ತಿರ್ಬೋದು. ವಿಧಿಯಾಟಕ್ಕೆ ಕೈಗೊಂಬೆ ಆಗಿರೋ ಈ ಬಾಲಕನ ಬದುಕು ಸದ್ಯ ಈ ಪೊಲೀಸರ ಕುರ್ಚಿಯ ಮೇಲೆ ತಂದು ಕೂರಿಸಿದೆ. ಈ ಪೋರ ಹೀಗೆ ಕಾಣಿಸಿರೋದರ ಹಿಂದೆ ಒಂದು ಕರಳು ಹಿಂಡುವ ಕತೆಯೇ ಇದೆ.

Advertisement
Advertisement

ಬಾಳಿ ಬದುಕಬೇಕಿದ್ದ ಬಾಲಕನಿಗೆ ಹೃದಯದ ಕಾಯಿಲೆ ಇದೆ. ಆಜಾನ್ ಖಾನ್​ಗೆ ಆಪರೇಷನ್ ಹಿನ್ನೆಲೆ ಅವನ ಆಸೆಯನ್ನು ಈಡೇರಿಸಿದ ಶಿವಮೊಗ್ಗ ಪೊಲೀಸರು, ಒಂದು ಗಂಟೆ ಇನ್ಸ್​ಪೆಕ್ಟರ್​ ಆಗುವ ಮೂಲಕ ಆಜಾನ್​ ಖಾನ್ ಆಸೆ ಈಡೇರಿಸಿದ್ದಾರೆ.​

ಬಾಳಿ ಬದುಕಬೇಕಿದ್ದ ಬಾಲಕನಿಗೆ ಭಾರವಾಯ್ತು ‘ಹೃದಯ’

ಈ ಬಾಲಕನ ಹೆಸರು ಆಜಾನ್ ಖಾನ್. ವಯಸ್ಸು 8 ವರ್ಷ. ಆದರೆ ಆ 8 ವರ್ಷದಲ್ಲಿ ಈತ ಅನುಭವಿಸಿದ ನೋವು ಅಷ್ಟಿಷ್ಟಲ್ಲ. ಆ ನೋವಿಗೆ ಕಾರಣ ಎದೆಚಿಪ್ಪಿನಲ್ಲಿ ಅಡಗಿರೋ ಅವನದ್ದೇ ಹೃದಯ.

ಸುದೀಪ್ ನೋಡಬೇಕು.. ಇನ್​ಸ್ಪೆಕ್ಟರ್ ಆಗಬೇಕು ಎಂಬ ಆಸೆ

ಚಿಕ್ಕಮಗಳೂರು ಜಿಲ್ಲೆಯ ಬಾಳೇಹೊನ್ನೂರಿನ ತಬ್ರೇಜ್ ಖಾನ್ ಮತ್ತು ತಾಯಿ ನಗ್ಮಾ ದಂಪತಿ ಪುತ್ರ ಈ ಆಜಾನ್ ಖಾನ್​. ಆಜಾನ್ ಖಾನ್ ಹುಟ್ಟುವಾಗಲೇ ಹಾಫ್ ಹಾರ್ಟೆಡ್ ಮಗುವಾಗಿ ಹುಟ್ಟಿದ್ದ. ಹುಟ್ಟಿನಿಂದಲೂ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲಿದ್ದ ಆಜಾನ್​ಗೆ ಹುಟ್ಟಿದಾಗಲೇ ಒಂದು ಶಸ್ತ್ರಚಿಕಿತ್ಸೆ ಆಗಿತ್ತು. ಆದರೆ ಸದ್ಯ 8 ವರ್ಷದ ಈ ಆಜಾನ್​ಗೆ ಈಗ ಮತ್ತೊಂದು ಶಸ್ತ್ರಚಿಕಿತ್ಸೆ ಆಗಬೇಕಿದೆ. ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಹೃದಯ ಮತ್ತು ಲಂಗ್ಸ್ ಕಸಿ ಮಾಡಲಿದ್ದಾರೆ. ಆದರೆ ಈ ಶಸ್ತ್ರ ಚಿಕಿತ್ಸೆ ಆಜಾನ್​ ಬಾಳಲ್ಲಿಗೆ ಬೆಳಕಾಗುತ್ತೋ ಅಥವಾ ಬಿರುಗಾಳಿಯಾಗುತ್ತೋ ಅನ್ನೋ ಅನುಮಾನವೂ ಇದೆ. ಹೀಗಾಗಿ ಮುದ್ದು ಮಗ ಆಜಾನ್ ಖಾನ್​ನನ್ನ ಉಳಿಸಿಕೊಳ್ಳುವ ತವಕದಲ್ಲಿ ಆತನ ಪೋಷಕರಿದ್ದಾರೆ. ಮಗನ ಮನಸ್ಸಿನಲ್ಲಿಲೋ ಕೆಲ ಆಸೆಗಳನ್ನ ಈಡೇರಿಸಲು ಮುಂದಾಗಿದ್ದಾರೆ. ಈ ಹಿನ್ನಲೆ ನಟ ಸುದೀಪ್​ರನ್ನ ನೋಡಬೇಕು. ದೊಡ್ಡವನಾದಾಗ ಇನ್ ಸ್ಪೆಕ್ಟರ್ ಆಗಬೇಕು ಅನ್ನೋ ಆಜಾನ್​ನ ಆಸೆಗೆ ಜೀವ ತುಂಬಲು ಪೋಷಕರು ಮುಂದಾಗಿದ್ದಾರೆ.

ಆಜಾನ್​ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸರು

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರೋ ಆಜಾನ್​ ಆಸೆ ಶಿವಮೊಗ್ಗದ ಎಸ್ಪಿ ಮಿಥುನ್​ ಕುಮಾರ್​ಗೆ ತಿಳಿದಿತ್ತು. ತಕ್ಷಣ ಪೋಷಕರ ಜೊತೆ ಮಾತುಕತೆ ನಡೆಸಿ ಆಜನ್​ಗೆ ಜಬರ್ದಸ್ತ್​​ ಆಗಿ ಪೊಲೀಸರ ಸಮವಸ್ತ್ರ ತೊಡಿಸಿ ಠಾಣೆಗೆ ಸ್ವಾಗತ ಮಾಡೇ ಬಿಟ್ರು. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್​ ಠಾಣೆಯ ಖಡಕ್​ ಅಧಿಕಾರಿಯಂತೆ ಎಂಟ್ರಿಕೊಟ್ಟ ಆಜಾನ್​ಗೆ ಎಲ್ಲರೂ ಸೆಲ್ಯೂಟ್​ ಮಾಡಿದ್ರು. ಬಳಿಕ ಇನ್ಸ್​ಪೆಕ್ಟರ್​ ಚೇರ್​ ಏರಿ ಕುಳಿತ ಆಜಾನ್​ ಕೆಲವೊತ್ತು ಪೊಲೀಸ್​ ಅಧಿಕಾರಿಯಂತೆ ಪೋಸ್​ಕೊಟ್ಟು ಖುಷಿಪಟ್ಟ.

ಶಿವಮೊಗ್ಗ ಪೊಲೀಸರ ಕಾರ್ಯಕ್ಕೆ ಎಲ್ಲರ ಮೆಚ್ಚುಗೆ

ಸಾವು ಬದುಕಿನ ಮಧ್ಯೆ ಸೆಣಸಾಟ ನಡೆಸುತ್ತಿರುವ ಬಾಲಕನ ಆಸೆಯನ್ನ ಇಡೇರಿಸಿದ ಶಿವಮೊಗ್ಗ ಎಸ್​ಪಿ ಹಾಗೂ ದೊಡ್ಡಪೇಟೆ ಠಾಣೆಯ ಪೊಲೀಸ್​ ಸಿಬ್ಬಂದಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮಗನ ಕನಸನ್ನ ನನಸಾಗಿಸಿದ ಪೊಲೀಸರಿಗೆ ಆಜಾನ್​ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ. ಆಜಾನ್​ ಸಹ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾನೆ.

ಒಟ್ಟಿನಲ್ಲಿ ಬಾಳಿ ಬದುಕಿ ಪೋಷಕರ ಪಾಲಿಕೆ ಬೆಳಕಾಗಬೇಕಿರೋ ಆಜಾನ್​ ಬೇಗ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಗುಣಮುಖನಾಗಲಿ. ಖಾಯಿಲೆಯನ್ನ ಗೆದ್ದು ಮತ್ತೆ ಆಜಾನ್ ಬಾಳಲ್ಲಿ ಹೊಸ ಬೆಳಕು ಮೂಡಿ, ಆ ಮುಗ್ದ ಮುಖದ ಮೇಲೆ ನಗು ಬರಲಿ ಅಂತ ಪ್ರಾರ್ಥಿಸೋಣ…

Advertisement
Previous Post

(ಆ.19) ವಿಟ್ಲ : ಆಯುರ್ವೇದ ಹಾಗೂ ಪಂಚಕರ್ಮ ಚಿಕಿತ್ಸಾಲಯ ‘Sudharma’ ಶುಭಾರಂಭ

Next Post

ಕೆಎಸ್‌ಆರ್‌ಟಿಸಿಯಲ್ಲಿ 46 ಮಂದಿ ಚಾಲಕ ಹುದ್ದೆಗೆ ಆಯ್ಕೆ : ಸ್ವಂತ ಖರ್ಚಿನಲ್ಲೇ ತರಬೇತಿ ವ್ಯವಸ್ಥೆ ಮಾಡಿದ್ದ ಪುತ್ತೂರು ಶಾಸಕರು

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮುಕ್ವೆ ಜಂಕ್ಷನ್‌ನಲ್ಲಿ ತಲವಾರು ಪ್ರದರ್ಶನ : ಪ್ರಕರಣ ದಾಖಲು..!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page