Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ : 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ

September 5, 2023
in ರಾಜ್ಯ
0
ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ : 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. ತಡರಾತ್ರಿ ಬಹುತೇಕ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

Advertisement
Advertisement
Advertisement

ಬರೋಬ್ಬರಿ 35 ಮಂದಿ ಐಪಿಎಸ್ ಅಧಿಕಾರಿಗಳ ಎತ್ತಂಗಡಿಯಾಗಿದ್ದು, ರಾಜ್ಯ ಸರ್ಕಾರ ಆಡಳಿತ ಯಂತ್ರದಲ್ಲಿ ದಿಢೀರ್ ಬದಲಾವಣೆ ಮಾಡಿದೆ. ಯಾವ್ಯಾವ ಐಪಿಎಸ್ ಅಧಿಕಾರಿಗೆ ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ ಅನ್ನೋ ಮಾಹಿತಿ ಇಲ್ಲಿದೆ..

Advertisement

ಅನುಪಮ್ ಅಗರವಾಲ್, ಮಂಗಳೂರು ಕಮೀಷನರ್ ಆಗಿ ವರ್ಗಾವಣೆ

Advertisement
Advertisement

ಡಾ.ಎಸ್. ಡಿ ಶರಣಪ್ಪ, ಡಿಐಜಿಪಿ ಪೊಲೀಸ್ ಅಕಾಡೆಮಿ ಮೈಸೂರು

ವರ್ತಿಕಾ ಕಟಿಯಾರ್, SP, ಐ.ಎಸ್. ಡಿ ಬೆಂಗಳೂರು

ಕಾರ್ತಿಕ್ ರೆಡ್ಡಿ, ಡಿಸಿಪಿ, ದಕ್ಷಿಣ ವಿಭಾಗ ಸಂಚಾರ ಬೆಂಗಳೂರು

ಸಂತೋಷ್ ಬಾಬು, ಡಿಸಿಪಿ, ಆಡಳಿತ ವಿಭಾಗ ಬೆಂಗಳೂರು

ಯತೀಶ್ ಚಂದ್ರ, SP, ಐ.ಎಸ್.ಡಿ ಬೆಂಗಳೂರು

ಭೀಮಾಶಂಕರ ಗುಳೇದ್, SP ಬೆಳಗಾವಿ

ನಿಕ್ಕಂ ಪ್ರಕಾಶ್ ಅಮೃತ್, SP, ವೈರ್ ಲೆಸ್

ರಾಹುಲ್ ಕುಮಾರ್ ಶಹಪೂರ್ವಾಡ್, ಡಿಸಿಪಿ ದಕ್ಷಿಣ ವಿಭಾಗ ಬೆಂಗಳೂರು

ಡಿ. ದೇವರಾಜು, ಡಿಸಿಪಿ ಪೂರ್ವ ವಿಭಾಗ ಬೆಂಗಳೂರು

ಅಬ್ದುಲ್ ಅಹದ್, ಡಿಸಿಪಿ ಕೇಂದ್ರ ವಿಭಾಗ ಬೆಂಗಳೂರು

ಸಂಜೀವ್ ಪಾಟೀಲ್, ಡಿಸಿಪಿ ವೈಟ್ ಫೀಲ್ಡ್

ಎಸ್. ಗಿರೀಶ್, ಡಿಸಿಪಿ ಪಶ್ಚಿಮ ವಿಭಾಗ ಬೆಂಗಳೂರು

ಪರಶುರಾಮ್, SP, ಗುಪ್ತವಾರ್ತೆ ಬೆಂಗಳೂರು

ಹೆಚ್.ಡಿ. ಆನಂದ್ ಕುಮಾರ್, ಎಸ್ ಪಿ. ನಿರ್ದೇಶಕರು ನಾಗರಿಕ ಹಕ್ಕು ಮತ್ತು ಜಾರಿ ನಿರ್ದೇಶನಾಲಯ

ಸುಮನ್ ಡಿ. ಪನ್ನೇಕರ್, ಎಐಜಿಪಿ ಹೆಡ್ ಕ್ವಾರ್ಟರ್ಸ್

ಡೆಕ್ಕಾ ಕಿಶೋರ್ ಬಾಬು, ಪ್ರಿನ್ಸಿಪಲ್ ಪೊಲೀಸ್ ಟ್ರೈನಿಂಗ್ ಸೆಂಟರ್ ಕಲಬುರಗಿ

ಡಾ. ವಂಶಿಕೃಷ್ಣ, ಡಿಸಿಪಿ ಕಮಾಂಡ್ ಸೆಂಟರ್ ಬೆಂಗಳೂರು

ಲಕ್ಷ್ಮಣ್ ನಿಂಬರಗಿ, SP, ಕ್ರೈಮ್ ರೆಕಾರ್ಡ್ ಬ್ಯೂರೋ ಬೆಂಗಳೂರು

ಡಾ. ಅರುಣ್‌, SP ಉಡುಪಿ

ಮೊಹಮ್ಮದ್ ಸುಜೀತಾ, SP ಹಾಸನ

ಜಯಪ್ರಕಾಶ್, SP, ಇಂಟಲಿಜೆನ್ಸ್, ಬೆಂಗಳೂರು

ಶೇಖರ್, ಹೆಚ್ ಠೆಕ್ಕಣನವರ್, ಡಿಸಿಪಿ ಸಿಸಿಬಿ-1 ಬೆಂಗಳೂರು

ಸಾರಾ ಪಾತೀಮಾ, ಡಿಸಿಪಿ ಸಂಚಾರ ಪೂರ್ವ ವಿಭಾಗ ಬೆಂಗಳೂರು

ಸೋನಾವಾನೆ ರಿಷಿಕೇಷ್ ಭಗವಾನ್, SP ವಿಜಯಪುರ

ಲೋಕೇಶ್ ಭರಮಪ್ಪ, SP ಪೊಲೀಸ್ ಅಕಾಡೆಮಿ, ಮೈಸೂರು

ಶ್ರೀನಿವಾಸಗೌಡ, ಡಿಸಿಪಿ-2 ಸಿಸಿಬಿ ಬೆಂಗಳೂರು

ಕೃಷ್ಣಕಾಂತ್, ಎಐಜಿಪಿ, ಆಡಳಿತ ಬೆಂಗಳೂರು

ಅಮರನಾಥ ರೆಡ್ಡಿ, SP, ಬಾಗಲಕೋಟೆ

ಹರಿರಾಮ್ ಶಂಕರ್, SP ಇಂಟಲಿಜೆನ್ಸ್

ಆಡ್ಡೂರು ಶ್ರೀನಿವಾಸುಲು, SP, ಕಲಬುರಗಿ

ಅನ್ಶು ಕುಮಾರ್, SP ಕರಾವಳಿ ಭದ್ರತಾ ಪಡೆ

ಕನಿಕಾ ಸಿಕ್ರಿವಾಲ್, ಡಿಸಿಪಿ, ಲಾ ಆಂಡ್ ಆರ್ಡರ್ ಕಲಬುರಗಿ

ಕೌಶಲ್ ಚೌಕ್ಸಿ, ಜಂಟಿ ನಿರ್ದೇಶಕರು ಎಫ್ಎಸ್ಎಲ್

ರವೀಂದ್ರ ಕಾಶೀನಾಥ್ ಗಡಾಡಿ, SP, ಇಂಟಲಿಜೆನ್ಸ್

IPS-officers-transfer-listDownload

Advertisement
Advertisement
Previous Post

ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಯೋಜಕರಾಗಿ ಮೊಹಮ್ಮದ್ ಉನೈಸ್ ಆಯ್ಕೆ

Next Post

ಪತಿಯ ಅಗಲುವಿಕೆಯ ನೋವು : ತವರು ಮನೆಯಲ್ಲಿ ಮಹಿಳೆ ಆತ್ಮಹತ್ಯೆ..!!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

October 27, 2025
ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

October 27, 2025
ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

October 27, 2025
ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

October 27, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page