Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಶ್ರೀಕೃಷ್ಣ ಜನ್ಮಾಷ್ಟಮಿ : ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್

September 7, 2023
in ಧಾರ್ಮಿಕ, ಮಂಗಳೂರು, ರಾಜಕೀಯ, ರಾಜ್ಯ
0
ಶ್ರೀಕೃಷ್ಣ ಜನ್ಮಾಷ್ಟಮಿ : ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ವಿಧಾನ ಸಭಾ ಸ್ಪೀಕರ್ ಯುಟಿ ಖಾದರ್ ನಗರದ ಕೃಷ್ಣ ಮಠಕ್ಕೆ ಮಧ್ಯರಾತ್ರಿ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದರು.

Advertisement
Advertisement
Advertisement

Advertisement
Advertisement

ಖಾದರ್‌ ಅವರು ಮಧ್ವ ಸರೋವರದಲ್ಲಿ ಕೈಕಾಲುಗಳನ್ನು ತೊಳೆದು ಬಂದು ಶ್ರೀಕೃಷ್ಣನ ದರ್ಶನ ಮಾಡಿದರು.

ಸ್ಪೀಕರ್ ಜೊತೆಗೆ ಹಲವು ಕಾಂಗ್ರೆಸ್ ನಾಯಕರು ಸಾಥ್ ನೀಡಿದರು. ಚೆನ್ನಾಗಿ ಮಳೆ ಬೆಳೆಯಾಗಿ ನಾಡಿಗೆ ಒಳಿತಾಗಲಿ ಎಂದು ಅಷ್ಟಮಿಯ ಕೃಷ್ಣನಲ್ಲಿ ಯು.ಟಿ. ಖಾದರ್ ಪ್ರಾರ್ಥಿಸಿದರು.

ಅರ್ಘ್ಯ ಪ್ರದಾನ

ಪರ್ಯಾಯ ಕೃಷ್ಣಾಪುರ ಮಠಾಧೀಶರಿಂದ ಶ್ರೀಕೃಷ್ಣ ದೇವರಿಗೆ ಅರ್ಘ್ಯ ಪ್ರದಾನ ನಡೆಯಿತು. ಅರ್ಘ್ಯ ಪ್ರದಾನದ ಮೂಲಕ ಕೃಷ್ಣದೇವರ ಹುಟ್ಟನ್ನು ಸಂಭ್ರಮಿಸುವ ಆಚರಣೆಯಿದ್ದು, ಕೃಷ್ಣದೇವರ ಗುಡಿಯಲ್ಲಿ ಮತ್ತು ಗುಡಿಯ ಎದುರಿನ ತುಳಸಿ ಕಟ್ಟೆಯಲ್ಲಿ ಅರ್ಘ್ಯ ಪ್ರದಾನ ಮಾಡಲಾಗುತ್ತದೆ. ಇದಕ್ಕೆ ಪರ್ಯಾಯ ಮಠಾಧೀಶ ವಿದ್ಯಾಸಾಗರ ತೀರ್ಥರಿಗೆ ಕಾಣಿಯೂರು ಮಠಾಧೀಶ ವಿದ್ಯಾವಲ್ಲಭ ತೀರ್ಥರು ಸಾಥ್ ನೀಡಿದರು.

ಹಗಲಿಡೀ ಉಪವಾಸವಿದ್ದ ನೂರಾರು ಭಕ್ತರಿಂದಲೂ ಶಂಖದ ಮೂಲಕ ಹಾಲು ಹಾಗೂ ನೀರಿನ ಆರ್ಘ್ಯ ಪ್ರದಾನ ನಡೆಯಿತು. ಕೃಷ್ಣಮಠದ ತುಂಬಾ ನಿನ್ನೆ ಹಾಗೂ ಇಂದು ನಿರಂತರ ಕೃಷ್ಣ ಜಪ ನಡೆಯುತ್ತಿದೆ. ನಾಳೆ ಶ್ರೀ ಕೃಷ್ಣ ಲೀಲೋತ್ಸವದ ಪ್ರಯುಕ್ತ ವಿಟ್ಲಪಿಂಡಿ ಆಚರಣೆ ನಡೆಯಲಿದ್ದು, ಮಧ್ಯಾಹ್ನದ ನಂತರ ನಡೆಯುವ ಉತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಲಿದ್ದಾರೆ. ಬೆಳಗ್ಗಿನಿಂದಲೇ ಸಾವಿರಾರು ಜನರಿಗೆ ಭೋಜನ ಪ್ರಸಾದ ವಿತರಣೆಯಾಗುತ್ತಿದ್ದು, ಆರ್ಘ್ಯ ಪ್ರದಾನದ ವೇಳೆ ದೇವರಿಗೆ ಸಮರ್ಪಿಸಿದ ಉಂಡೆ ಚಕ್ಕುಲಿ ವಿತರಿಸಲಾಗುತ್ತಿದೆ.

Advertisement
Previous Post

ವಿಠ್ಠಲ್ ಜೇಸಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Next Post

ಉಡುಪಿ: ಶ್ರದ್ಧಾ ಭಕ್ತಿಯ ಕೃಷ್ಣ ಜನ್ಮಾಷ್ಟಮಿ ಆಚರಣೆ : ಇಂದು ರಥಬೀದಿಯಲ್ಲಿ ಕೃಷ್ಣ ಲೀಲೋತ್ಸವ

OtherNews

ಪುತ್ತೂರು:(ಜ.25) ಪ್ರಗತಿ ಯುವಕ ಮಂಡಲ (ರಿ.) ರೋಟರಿಪುರ ಪುತ್ತೂರು | 43 ನೇ ವರ್ಷದ ಸಾರ್ವಜನಿಕ ಶ್ರೀ  ಸತ್ಯನಾರಾಯಣ ಕಲ್ಪೋಕ್ತ ಪೂಜೆ..!!
ಧಾರ್ಮಿಕ

ಪುತ್ತೂರು:(ಜ.25) ಪ್ರಗತಿ ಯುವಕ ಮಂಡಲ (ರಿ.) ರೋಟರಿಪುರ ಪುತ್ತೂರು | 43 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಕಲ್ಪೋಕ್ತ ಪೂಜೆ..!!

January 24, 2026
ಮಂಗಳೂರು: ವೈರಲ್ ಸ್ಟಾರ್ ಆಶಾ ಪಂಡಿತ್ ನಿಧನ…!!!
Featured

ಮಂಗಳೂರು: ವೈರಲ್ ಸ್ಟಾರ್ ಆಶಾ ಪಂಡಿತ್ ನಿಧನ…!!!

January 23, 2026
29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ : ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ..!!!
ಕ್ರೈಮ್

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ : ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ..!!!

January 22, 2026
ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ…!!
Featured

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ…!!

January 21, 2026
ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!
ಕ್ರೈಮ್

ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!

January 18, 2026
ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!
Featured

ವಕ್ಫ್ ನಿಂದ  ಮೂರು  ಮಸೀದಿಗಳಿಗೆ  ಒಟ್ಟು 50ಲಕ್ಷ  ಅನುದಾನ  ಬಿಡುಗಡೆ : ಶಾಸಕ ಅಶೋಕ್ ರೈ..!!

January 16, 2026

Leave a Reply Cancel reply

Your email address will not be published. Required fields are marked *

Recent News

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

January 26, 2026
ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page