ವಿಟ್ಲ : ಸ್ನಾನಕ್ಕೆ ತೆರಳಿದ ವೇಳೆ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.
ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್ (24) ಮೃತ ಯುವಕ.

ಕಾರ್ತಿಕ್ ಕುದ್ದುಪದವು ಬಳಿಯಲ್ಲಿರುವ ಕೋರೆಯಲ್ಲಿ ಕೆಲಸ ಮುಗಿಸಿ ಸ್ನಾನಕ್ಕೆ ಬಂದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆಂದು ವರದಿಯಾಗಿದೆ.


























