Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಗರ್ಲ್​​ಫ್ರೆಂಡ್​ನಂತೆ ವೇಷ ಬದಲಿಸಿ ಪರೀಕ್ಷೆ ಬರೆಯಲು ಬಂದ ಲವ್ವರ್​ ; ಅರೆಸ್ಟ್

January 15, 2024
in ಕ್ರೈಮ್, ರಾಷ್ಟ್ರೀಯ
0
ಗರ್ಲ್​​ಫ್ರೆಂಡ್​ನಂತೆ ವೇಷ ಬದಲಿಸಿ ಪರೀಕ್ಷೆ ಬರೆಯಲು ಬಂದ ಲವ್ವರ್​ ; ಅರೆಸ್ಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪಂಜಾಬ್ : ವೇಷ ಬದಲಿಸಿ ನಕಲಿ ಪಾಸ್​ಪೋರ್ಟ್​ ಪಡೆದು ದೇಶ ತೊರೆಯುವವರ ಮಧ್ಯೆ ಗರ್ಲ್​​ಫ್ರೆಂಡ್ ರೀತಿ ವೇಷ ಬದಲಿಸಿ ಪರೀಕ್ಷೆ ಬರೆಯಲು ಬಂದ ಹಾಸ್ಯಾಸ್ಪದ ಘಟನೆ ಪಂಜಾಬ್​ನಲ್ಲಿ ನಡೆದಿದೆ.

Advertisement
Advertisement
Advertisement

ರೀದ್‌ಕೋಟ್‌ನಲ್ಲಿರುವ ಕೊಟ್ಕಾಪುರದ ಡಿಎವಿ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯನ್ನು ಅರೆಸ್ಟ್​ ಮಾಡಲಾಗಿದೆ.

Advertisement
Advertisement

22 ವರ್ಷದ ಅಂಗ್ರೇಜ್ ಸಿಂಗ್ ಎಂಬ ವ್ಯಕ್ತಿ ತನ್ನ ಗೆಳತಿಯಂತೆ ವೇಷ ಬದಲಾಯಿಸಿಕೊಂಡು ಬಂದು ಪರೀಕ್ಷೆ ಬರೆಯಲು ಯತ್ನಿಸಿದ್ದಾನೆ. ತನ್ನ ಗೆಳತಿ ಪರಮ್ಜಿತ್ ಕೌರ್ ರೀತಿಯಲ್ಲಿಯೇ ಬಳೆ ತೊಟ್ಟು, ಹಣೆಗೆ ಬಿಂದಿಗೆಯನ್ನಿಟ್ಟು ಬಂದಿದ್ದನು. ಆದರೆ ಈ ವೇಳೆ ಪರೀಕ್ಷೆ ನಡೆಸುತ್ತಿದ್ದ ಸಿಬ್ಬಂದಿಯ ಬಳಿ ತಗ್ಲಾಕ್ಕೊಂಡಿದ್ದಾನೆ.

ಅಂಗ್ರೇಜ್ ಸಿಂಗ್​ನನ್ನು ಬಯೋಮೆಟ್ರಿಕ್​ ಸಾಧನದ ಸಹಾಯದಿಂದ ಆತನ ಆಧಾರ್​ ಕಾರ್ಡ್​​ ಮತ್ತು ಮತದಾರರ ಚೀಟಿ ನಕಲಿ ಎಂದು ಪತ್ತೆಹಚ್ಚಲಾಗಿದೆ. ತಕ್ಷಣವೇ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಅಂಗ್ರೇಜ್ ಸಿಂಗ್ ಹಿಂದೆ ದೊಡ್ಡ ಜಾಲವಿರುವ ಸಾಧ್ಯತೆ ಎಂದು ಶಂಕಿಸಿದೆ.

ಅಂಗ್ರೇಜ್ ಸಿಂಗ್ ಫಜಿಲ್ಕಾ ನಿವಾಸಿ ಪರಮ್​ಜಿತ್​ ಕೌರ್​ ಎಂದು ಗುರುತಿಸಲಾದ ಹುಡುಗಿಯ ಪರವಾಗಿ ಪರೀಕ್ಷೆ ಬರೆಯಲು ಬಂದಿದ್ದ ಎಂದು ತಿಳಿದುಬಂದಿದೆ. ವಿಶ್ವವಿದ್ಯಾಲಯದ ಆಡಳಿತ ಮಂಡಳಿ ನೀಡಿದ ದೂರಿನ ಮೇಲೆ ಪೊಲೀಸರು ಅಂಗ್ರೇಜ್ ಸಿಂಗ್​ನನ್ನು ಬಂಧಿಸಿದ್ದಾರೆ. ಸದ್ಯ ಆತನ ವಿರುದ್ಧ ತನಿಖೆ ನಡೆಯುತ್ತಿದೆ.

Advertisement
Previous Post

(ಜ.20-21) ಪುತ್ತೂರಿನಲ್ಲಿ ಕ್ರಿಕೆಟ್ ರಸದೌತಣ : ‘ಸಿಝ್ಲರ್ ಟ್ರೋಫಿ-2024’ ದಿನಗಣನೆ

Next Post

ಘೀಳಿಡುತ್ತಾ ಅಟ್ಟಾಡಿಸಿದ ಒಂಟಿ ಸಲಗ : ಬೈಕ್‌ ಬಿಟ್ಟು ಮರವೇರಿ ಪಾರಾದ ಇಟಿಎಫ್ ಸಿಬ್ಬಂದಿ

OtherNews

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!
ಕ್ರೈಮ್

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!
ಕ್ರೈಮ್

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!

March 11, 2026
ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!
ಕ್ರೈಮ್

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

March 11, 2026
ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!

March 11, 2026
ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!
ಕ್ರೈಮ್

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026

Leave a Reply Cancel reply

Your email address will not be published. Required fields are marked *

Recent News

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page