Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ಪೆರುವಾಜೆ : ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ : 91.30 ಲಕ್ಷ ರೂ.ಜಮೆ : 17.98 ಲಕ್ಷ ರೂ.ಮೊತ್ತದ‌ ಆಭರಣ ಸಮರ್ಪಣೆ

March 11, 2024
in ಧಾರ್ಮಿಕ, ಪುತ್ತೂರು, ಸುಳ್ಯ
0
ಪೆರುವಾಜೆ : ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ : 91.30 ಲಕ್ಷ ರೂ.ಜಮೆ : 17.98 ಲಕ್ಷ ರೂ.ಮೊತ್ತದ‌ ಆಭರಣ ಸಮರ್ಪಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ 2024 ನೇ ಸಾಲಿನ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆಯು ಮಾ.10 ರಂದು ಪೆರುವಾಜೆ ದೇವಾಲಯದ ವಠಾರದಲ್ಲಿ ನಡೆಯಿತು.

Advertisement
Advertisement
Advertisement

Advertisement
Advertisement

ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ‌ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಲೆಕ್ಕಪತ್ರ ಮಂಡಿಸಿ 91.30 ಲಕ್ಷ ರೂ.ಜಮೆ ಆಗಿದ್ದು ಖರ್ಚು ವೆಚ್ಚದ ವಿವರ, ಉಳಿತಾಯ ಮೊತ್ತ, ಶ್ರೀಕ್ಷೇತ್ರದ ದೈವ ದೇವರಿಗೆ ಆಭರಣ ಸಮರ್ಪಣೆಯ ವಿವರವನ್ನು ಅಂಕಿ ಅಂಶಗಳೊಂದಿಗೆ ಸಭೆಯ ಮುಂದಿಟ್ಟರು.

ಜಮಾ-ಖರ್ಚು ಮಂಡನೆ

ಶ್ರೀ ಕ್ಷೇತ್ರಕ್ಕೆ ಸಹಾಯಧನದ ರೂಪದಲ್ಲಿ 78.64 ಲಕ್ಷ ರೂ., ಹುಂಡಿ ಹರಿವಾಣ ಕಾಣಿಕೆ ಮೂಲಕ 2.80 ಲಕ್ಷ ರೂ., ಉಳಿಕೆ ಮರದ ಹರಾಜಿನಿಂದ 3.11 ಲಕ್ಷ ರೂ. ಸೇರಿದಂತೆ ಒಟ್ಟು‌ 91,30,028.00 ರೂ. ಜಮೆ ಆಗಿದೆ. ರಥದ ಕೆಲಸಕ್ಕೆ 27.70 ಲಕ್ಷ ರೂ.,ರಥದ ಶೆಡ್ ನಿರ್ಮಾಣಕ್ಕೆ 11.91 ಲಕ್ಷ ರೂ. ಸೇರಿದಂತೆ ಜಾತ್ರೆ ಹಾಗೂ ಬ್ರಹ್ಮರಥೋತ್ಸವಕ್ಕೆ ವಿವಿಧ ವಿಭಾಗದಲ್ಲಿ ಖರ್ಚಾದ ಮೊತ್ತ, ಉಳಿತಾಯದ ರೂಪದಲ್ಲಿ ಬ್ಯಾಂಕ್ ನಲ್ಲಿ 81,986 ರೂ., ನಗದು ರೂಪದಲ್ಲಿ 28,522 ರೂ. ಮೊತ್ತ ಲಭ್ಯತೆಯ ಲೆಕ್ಕವನ್ನು ಮಂಡಿಸಲಾಯಿತು.

17.98 ಲಕ್ಷ ರೂ.ಮೊತ್ತದ ಆಭರಣ ಸಮರ್ಪಣೆ

ಜಮೆಯಾದ 91.30 ಲಕ್ಷ ರೂ.ಮೊತ್ತದಲ್ಲಿ ರಥ ನಿರ್ಮಾಣಕ್ಕೆ ಹಾಗೂ ಜಾತ್ರೆಯ ಖರ್ಚು ಭರಿಸಿ ಉಳಿದ ಮೊತ್ತದಲ್ಲಿ 17.98 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಶ್ರೀ ಕ್ಷೇತ್ರದ ದೈವ ದೇವರಿಗೆ ಸಮರ್ಪಿಸಲಾಗಿದೆ. ಕಲ್ಲುರ್ಟಿ ದೈವಕ್ಕೆ ಚಿನ್ನದ ಹೂವು, ದೈವ ನರ್ತಕನಿಗೆ ಚಿನ್ನದ ಉಂಗುರ 14,049 ರೂ., ಉತ್ಸವ ಮೂರ್ತಿಗೆ ಚಿನ್ನದ ಕವಚ 7.57 ಲಕ್ಷ ರೂ., ಕಲ್ಕುಡ ದೈವಕ್ಕೆ ಬೆಳ್ಳಿಯ ತಲೆಪಟ್ಟಿ 87,612 ರೂ., ಪ್ರಭಾವಳಿಯ ಸತ್ತಿಗೆಗೆ ಚಿನ್ನ 5.40 ಲಕ್ಷ ರೂ., ಪಲ್ಲಕ್ಕಿಗೆ ಬೆಳ್ಳಿ 2.98 ಲಕ್ಷ ರೂ., ದೈವದ ಬೆಳ್ಳಿ 66,507 ರೂ.ಮೊತ್ತ ಸೇರಿದಂತೆ 17.98 ಲಕ್ಷ ರೂ. ವೆಚ್ಚವಾಗಿದೆ. ಉಳಿದಂತೆ 43 ಸಾವಿರ ರೂ. ವೆಚ್ಚದಲ್ಲಿ ರಂಗಪೂಜೆಯ ಸ್ಟ್ಯಾಂಡ್, 2.75 ಲಕ್ಷ ರೂ.ವೆಚ್ಚದಲ್ಲಿ ಇಂಟರ್ ಲಾಕ್ ಅಳವಡಿಕೆ, 66 ಸಾವಿರ ರೂ. ವೆಚ್ಚದಲ್ಲಿ ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ಪರಿಕರಗಳ ಖರೀದಿಸಲಾಗಿದೆ ಎಂದು ಪದ್ಮನಾಭ ಶೆಟ್ಟಿ ಹೇಳಿದರು.

ಅಪೂರ್ವ ಕಾರ್ಯಕ್ರಮ

ಕ್ಷೇತ್ರದಲ್ಲಿ‌ ನೂರು ವರ್ಷದ ಬಳಿಕ‌ ನಡೆದ ಬ್ರಹ್ಮರಥೋತ್ಸವವು ಐತಿಹಾಸಿಕ ದಾಖಲೆ ಬರೆದಿದ್ದು ಇದಕ್ಕೆ ಮೂಲ ಕಾರಣ ಭಕ್ರವೃಂದದ ಸಹಕಾರ. ಶ್ರೀ ಜಲದುರ್ಗಾದೇವಿಯ ಇಚ್ಛೆಯಂತೆ ಯಾರ ಕೈಯಲ್ಲಿ ಯಾವ ಕೆಲಸ ಮಾಡಬೇಕಿತ್ತೊ ಅದನ್ನು ಆ ಮಹಾತಾಯಿ ಮಾಡಿಸಿದ್ದಾಳೆ. ಪೆರುವಾಜೆ ರಥೋತ್ಸವ ಹತ್ತೂರಿನ ಜನರ ಮನಸ್ಸಿನಲ್ಲಿ ‌ಉಳಿದುಕೊಳ್ಳುವಂತೆ ನಡೆದಿದೆ. ಇಂತಹ ಅಪೂರ್ವ ಕ್ಷಣದಲ್ಲಿ‌ ನಾವೆಲ್ಲರೂ ಭಾಗಿಯಾಗಿರುವುದಕ್ಕೆ ಜಲದುರ್ಗಾದೇವಿಯೇ ಕಾರಣ ಎಂದು ಪದ್ಮನಾಭ ಶೆಟ್ಟಿ ಹೇಳಿದರು.

ದಾನ ರೂಪದಲ್ಲಿ ಬಂತು ; 50 ಲಕ್ಷ ರೂ.ಮೊತ್ತದ ಮರ..!

ಆರು ತಿಂಗಳ ಹಿಂದೆ ರಥ ನಿರ್ಮಾಣದ ಬಗ್ಗೆ ಚಿಂತನೆ‌ ನಡೆಯಿತು. 1 ಕೋ. ರೂ. ಅಂದಾಜು ವೆಚ್ಚ ನಿರೀಕ್ಷಿಸಲಾಗಿತ್ತು. ಇಷ್ಟೊಂದು ಮೊತ್ತದ ಕೆಲಸ ಕಾರ್ಯ ಆರಂಭಕ್ಕೆ ಸಣ್ಣ ಅಳಕು‌ ಇತ್ತು. ಆದರೆ ದೇವಿಯ ಇಚ್ಛೆ ಬೇರೆಯೇ ಇತ್ತು. ಎಲ್ಲವೂ ಪವಾಡದಂತೆ ನಡೆದು ಹೋಯಿತು. ಸುಮಾರು 50 ಲಕ್ಷ ರೂ. ಮೊತ್ತದ ಮರವನ್ನು ಭಕ್ತರು ದಾನ ರೂಪದಲ್ಲಿ ಕ್ಷೇತ್ರಕ್ಕೆ ಸರ್ಮಪಿಸಿದರು. ಹೀಗಾಗಿ ರಥ ನಿರ್ಮಾಣದ ಅರ್ಧ ಖರ್ಚು ದಾನ ರೂಪದಲ್ಲಿಯೇ ಭರ್ತಿಯಾಯಿತು. ಉಳಿದ ಮೊತ್ತ ದೇಣಿಗೆ ರೂಪದಲ್ಲಿ ಹರಿದು ಬಂತು. ವ್ಯವಸ್ಥಾಪನ ಸಮಿತಿ ಅವಧಿ‌ ಮುಕ್ತಾಯವಾದರೂ ಜಾತ್ರೆ, ಬ್ರಹ್ಮರಥೋತ್ಸವವು ಸಮಿತಿಯ ಮೂಲಕವೇ ನೆರವೇರಿತು. ಹೀಗಾಗಿ ಸಣ್ಣ ಅವಧಿಯಲ್ಲಿ ಬಹು‌ದೊಡ್ಡ ಕಾರ್ಯ‌ ನಡೆದಿದೆ. ಇದರ ಹಿಂದೆ ಸ್ಥಾನಮಾನದ ಫಲಾಫೇಕ್ಷೆ ಇಲ್ಲದೆ ದುಡಿದ ಸಾವಿರಾರು ಕಾರ್ಯಕರ್ತರ ಕರ ಸೇವೆಯು ಸೇರಿದೆ. ಅವರಿಗೆ ಶ್ರೀ ದೇವಿಯು ಎಲ್ಲ ಫಲವನ್ನು ಕರುಣಿಸಲಿ ಎಂದು ಪದ್ಮನಾಭ ಶೆಟ್ಟಿ ಹೇಳಿದರು.

ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಯಶಸ್ಸಿನ ಹಿಂದೆ ದುಡಿದ ವ್ಯವಸ್ಥಾಪನ ಸಮಿತಿ ಭಕ್ತರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ವ್ಯವಸ್ಥಾಪನ ಸಮಿತಿ ಮಾಜಿ‌ ಸದಸ್ಯರಾದ ಭೋಜರಾಜ ಶೆಟ್ಟಿ ಕಲ್ಕಂಪಾಡಿಗುತ್ತು, ವೆಂಕಟಕೃಷ್ಣ ರಾವ್, ನಾರಾಯಣ ಕೊಂಡೆಪ್ಪಾಡಿ, ದಾಮೋದರ ನಾಯ್ಕ ಪೆಲತ್ತಡ್ಕ, ಜಯಪ್ರಕಾಶ್ ರೈ ಪೆರುವಾಜೆ, ಜಗನ್ನಾಥ ರೈ ಪೆರುವಾಜೆ, ಪ್ರಮುಖರಾದ ದೇವದಾಸ ಶೆಟ್ಟಿ ಪೆರುವಾಜೆ, ರಾಮ ಯು, ಕುಶಾಲಪ್ಪ ಗೌಡ ಪೆರುವಾಜೆ, ವೇದಿತ್ ರೈ, ಸುಂದರ ನಾಗನಮಜಲು, ಸಚಿನ್ ರಾವ್ ಪೆರುವಾಜೆ, ವಿಜಯ ಪೆರುವಾಜೆ, ವಾಸುದೇವ ಪೆರುವಾಜೆ, ರವಿಚಂದ್ರ, ಜಯಚಂದ್ರ ಪೆರುವಾಜೆ, ಸುರೇಶ್ ಭಟ್ ಉಪ್ಪಂಗಳ, ಪ್ರಕಾಶ್ ಪೆರುವಾಜೆ, ಪ್ರಶಾಂತ್ ಪೆರುವಾಜೆ, ರಜನೀಶ್ ಸವಣೂರು, ರಕ್ಷಿತ್ ಪೆರುವಾಜೆ, ಪವನ್, ವಸಂತ ಆಚಾರ್ಯ ಪೆರುವಾಜೆ, ಚಿದಾನಂದ ಬಜ, ಚೇತನ್, ರಂಜಿತ್, ಯಶೋಧಾ ಬೀರುಸಾಗು ಮೊದಲಾದವರು ಉಪಸ್ಥಿತರಿದ್ದರು. ರಥ ಸಮರ್ಪಣ ಸಮಿತಿ ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ಪನ್ನೆ ನಿರೂಪಿಸಿದರು.

Advertisement
Previous Post

ಪುತ್ತೂರು : ಅಕ್ರಮ ಪ್ರವೇಶ ಮಾಡಿ ಜೆಸಿಬಿ ಮೂಲಕ ಮನೆ ಧ್ವಂಸ : ಲಕ್ಷಾಂತರ ರೂ. ನಷ್ಟ ; ಪ್ರಕರಣ ದಾಖಲು..!

Next Post

ಚಿಕ್ಕಮಗಳೂರು : ಸಂಸದೆ ಶೋಭಾ ಕರಂದ್ಲಾಜೆಗೆ ಲೋಕಸಭಾ ಟಿಕೆಟ್ ನೀಡದಂತೆ ಒತ್ತಾಯಿಸಿ ಕಾರ್ಯಕರ್ತರಿಂದ ಧರಣಿ..!

OtherNews

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!
Featured

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!
ಪುತ್ತೂರು

(ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!
ಕ್ರೈಮ್

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026
ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!
Featured

ಬ್ರಹ್ಮರಕೂಟ್ಲು ಟೋಲ್ ಗೇಟ್ ಮುಚ್ಚುವ ತನಕ ಹೋರಾಟ: ಪುತ್ತೂರಿನಲ್ಲಿ ಬಿ. ರಮಾನಾಥ ರೈ..!!

March 1, 2026

Leave a Reply Cancel reply

Your email address will not be published. Required fields are marked *

Recent News

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page