Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

    ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

    ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

    ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

    RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

    RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

    ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

    ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

    ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

    ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

    ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

    RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

    RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

    ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

    ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಮುಂಡೂರು : ಬಿಜೆಪಿ ಗ್ರಾಮ ಸಮಿತಿ ವತಿಯಿಂದ “ಸೇವಾ ಹೀ ಸಂಘಟನ್ ” ಕಾರ್ಯಕ್ರಮ

May 31, 2021
in ಪುತ್ತೂರು
0
ಮುಂಡೂರು : ಬಿಜೆಪಿ ಗ್ರಾಮ ಸಮಿತಿ ವತಿಯಿಂದ “ಸೇವಾ ಹೀ ಸಂಘಟನ್ ” ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮುಂಡೂರು : ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಏಳು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮುಂಡೂರು ಭಾರತೀಯ ಜನತಾ ಪಾರ್ಟಿ ವತಿಯಿಂದ ಸೇವಾ ದಿವಸವಾಗಿ ಆಚರಣೆ ಮಾಡಲಾಯಿತು.

Advertisement
Advertisement
Advertisement

ಈ ದಿನದ ನೆನಪು ಶಾಶ್ವತವಾಗಿ ಮುಂಡೂರು ಜನಮಾನಸದಲ್ಲಿ ಉಳಿಯಬೇಕು ಎಂಬ ದೃಷ್ಟಿಕೋನದಿಂದ ಮುಂಡೂರು ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುಷ್ಪ ಗೌಡ, ಸದಸ್ಯರಾದ ಅಶೋಕ್ ಪುತ್ತಿಲ, ಬಾಲಕೃಷ್ಣ ಪೂಜಾರಿ, ಅರುಣಾ ಕಣ್ಣರ್ನೂಜಿ ಯವರ ಅಪೇಕ್ಷೆಯಂತೆ, ಬೂತ್ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ್, ಕಾರ್ಯದರ್ಶಿ ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ 1ನೇ ಬೂತ್ ನಲ್ಲಿಯ ಹಳ್ಳಕ್ಕೆ ಸುಮಾರು 6 ಸಾವಿರ ವೆಚ್ಚದಲ್ಲಿ ಸ್ಪನ್ ಪೈಪ್ ಅಳವಡಿಸಿ ಮತ್ತು ಹಾಳಾಗಿದ್ದ ಸೋಲಾರ್ ದೀಪವನ್ನು ರಿಪೇರಿ ಮಾಡಿ ಅಳವಡಿಸಿ ಮೂಲಭೂತ ಸಮಸ್ಯೆ ಯೊಂದನ್ನು ಪರಿಹರಿಸುವ ಮೂಲಕ ಆಚರಿಸಲಾಯಿತು.

Advertisement

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರಾದ ಅರುಣ್ ಪುತ್ತಿಲ, ಬಿಕೆ ಸುಂದರ ನಾಯ್ಕ್, ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷ ರಾದ ಹರೀಶ್ ನಾಯ್ಕ್, ಹಿರಿಯರಾದ ವಸಂತ ರೈ, ಕೊರಗಪ್ಪ ನಾಯ್ಕ್, ಬೂತ್ ಸಮಿತಿಯ ಯುವ ಮೋರ್ಚಾ ಸದಸ್ಯರು ಮತ್ತು ಬಿಜೆಪಿ ಕಾರ್ಯಕರ್ತರಾದ ಧನಂಜಯ. ಪ್ರಸಾದ್,ಯೋಗೀಶ್, ತುಕ್ರ ನಾಯ್ಕ್, ಅಭಿಷೇಕ್, ಅಮೃತ್ ಪ್ರತೀಕ್, ಕಿಸ್ತು ಡಿಸೋಜ, ಶಿವಪ್ಪ ನಾಯ್ಕ್, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement
Previous Post

ಬಂಟ್ವಾಳ : ಎ.ಎಸ್.ಐ. ಜಯರಾಮ ರೈ ನಿಧನ

Next Post

ಬೆಟ್ಟಂಪಾಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ-ಆನ್ಲೈನ್ ಕಾರ್ಯಾಗಾರ

OtherNews

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

March 26, 2026
Featured

ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

March 26, 2026
RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!
Featured

RCMS ವಿಟ್ಲ ಸಂಘದ ಸದಸ್ಯ ಸುರೇಶ್ (ಕುಟ್ಟ) ಕೊಡಂಗಾಯಿ ನಿಧನ..!!

March 26, 2026
ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!
Featured

ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

March 26, 2026
ಪುತ್ತೂರು: ವಿದ್ಯಾರ್ಥಿನಿ ಮುಶೀರಾ ಭಾನು ನಿಧನ..!!!
Featured

ಪುತ್ತೂರು: ವಿದ್ಯಾರ್ಥಿನಿ ಮುಶೀರಾ ಭಾನು ನಿಧನ..!!!

March 26, 2026
ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!
ಕ್ರೀಡೆ

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

March 25, 2026

Leave a Reply Cancel reply

Your email address will not be published. Required fields are marked *

Recent News

ಏ. 4ಕ್ಕೆ ಗುರುಪುರ ಜೋಡುಕರೆ ಕಂಬಳ: ಇನಾಯತ್ ಅಲಿ

March 26, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

March 26, 2026
ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

ಕಂಟೈನರ್ ಲಾರಿ ಪಲ್ಟಿ: ಚಾಲಕನಿಗೆ ಗಾಯ, ಲಕ್ಷಾಂತರ ನಷ್ಟ..!!

March 26, 2026

ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

March 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page