Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರ ಗೌಡ ಸಹಿತ 13 ಜನ ಅರೆಸ್ಟ್..! ಠಾಣೆಯಲ್ಲೇ ಮೆಡಿಕಲ್ ಚೆಕಪ್..!!!

June 11, 2024
in ಬೆಂಗಳೂರು, ರಾಜ್ಯ, ಸಿನಿಮಾ
0
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರ ಗೌಡ ಸಹಿತ 13 ಜನ ಅರೆಸ್ಟ್..! ಠಾಣೆಯಲ್ಲೇ ಮೆಡಿಕಲ್ ಚೆಕಪ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ರೇಣುಕಾಸ್ವಾಮಿ ಕಿಡ್ನ್ಯಾಪ್ ಹಾಗೂ ಕೊಲೆ ಪ್ರಕರಣದಲ್ಲಿ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ದರ್ಶನ್ ಅವರ ಜೊತೆಗೆ ಈ ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement
Advertisement

ನಟ ದರ್ಶನ್ ಅವರ ಜೊತೆಗೆ ಅರೆಸ್ಟ್ ಮಾಡಲಾಗಿರುವ 10 ಮಂದಿಯ ಮೇಲೂ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಕೇಳಿ ಬಂದಿದೆ.

Advertisement
Advertisement

ಕೊಲೆ ಪ್ರಕರಣದ ಆರೋಪಿಗಳು

  1. ವಿನಯ್ ವಿ – ಜಯಣ್ಣ ಫಾರ್ಮ್​ ಹೌಸ್​
  2. ನಾಗರಾಜು ಆರ್​ – ರಾಮಕೃಷ್ಣ ನಗರ ಮೈಸೂರು
  3. ಲಕ್ಷ್ಮಣ್​ ಎಂ – ಆರ್​ಪಿಸಿ ಲೇಔಟ್​, ಬೆಂಗಳೂರು
  4. ಪ್ರದೋಶ್​ ಎಸ್ – ಗಿರಿನಗರ
  5. ಪವನ್ ಕೆ – ಚನ್ನಪಟ್ಟಣ (ಆರ್​ ಆರ್​ ನಗರದಲ್ಲಿ ವಾಸ)
  6. ದೀಪಕ್ ಕುಮಾರ್​ ಎಂ – ಆರ್​ ಆರ್​ ನಗರ
  7. ನಂದೀಶ್​ – ಮಂಡ್ಯ (ಆರ್​ಆರ್​ ನಗರ ವಾಸ)
  8. ಕಾರ್ತಿಕ್​ – ಗಿರಿ ನಗರ
  9. ನಿಖಿಲ್ ನಾಯಕ್​ – ಬನ್ನೇರುಘಟ್ಟ ಮೇನ್​, ಕೆಂಬತ್ತಳ್ಳಿ ಗೊಟ್ಟಿಗೇರಿ
  10. ರಾಘವೇಂದ್ರ @ ರಾಘು – ಕೋಳಿಹಟ್ಟಿ ದೊಡ್ಡ ಪೇಟೆ, ಚಿತ್ರದುರ್ಗ
  11. ಕೇಶವ ಮೂರ್ತಿ – ಗಿರಿನಗರ

ನಟ ದರ್ಶನ್, ಪವಿತ್ರ ಗೌಡ ಸೇರಿ ಒಟ್ಟು 13 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.

ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ದರ್ಶನ್ ಮನೆಯಲ್ಲಿ ಇರುವ ದರ್ಶನ್ ಆಪ್ತ ಪವನ್ ಅವರನ್ನು ಬಂಧಿಸಲಾಗಿದೆ. ಪವನ್ ಅವರು ರೇಣುಕಾಸ್ವಾಮಿ ಅವರನ್ನು ಕಿಡ್ನ್ಯಾಪ್ ಮಾಡಲು ಹೇಳಿದ್ದರು. ಪವನ್ ಅವರು ದರ್ಶನ್ ಗೆಳತಿ ಪವಿತ್ರ ಗೌಡ ಅವರಿಗೂ ಆಪ್ತ ಎನ್ನಲಾಗಿದೆ.

ಪೊಲೀಸ್ ಠಾಣೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರದೋಶ್​ ಎಸ್ ಅವರು ಹೋಟೆಲ್ ಉದ್ಯಮಿಯಾಗಿದ್ದಾರೆ. ನಂದೀಶ್ ಅವರು ರೇಣುಕಾಸ್ವಾಮಿ ಅವರನ್ನು ಕಿಡ್ನ್ಯಾಪ್ ಮಾಡಿಕೊಂಡು ಕರೆತಂದವನು. ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ ಎನ್ನಲಾಗಿದೆ.

ಕೇಶವಮೂರ್ತಿ ಎಂಬುವವರು ಪ್ರದೂಶ್ ಗೆಳೆಯ ಹಾಗೂ ಉದ್ಯಮಿಯಾಗಿದ್ದಾರೆ. ರಾಘವೇಂದ್ರ ಎಂಬುವವರು ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷರಾಗಿದ್ದಾರೆ.

Advertisement
Previous Post

‘ಬಾಯಿ ಮುಚ್ಚಿಕೊಂಡು ಇದ್ದರೆ ಒಳಿತು’ ; ಶಾಸಕರಿಗೆ ಡಿಕೆಶಿ ಎಚ್ಚರಿಕೆ

Next Post

ಕುಡಿದ ಮತ್ತಿನಲ್ಲಿ ಕೆರೆಯಲ್ಲಿ ಹಾಯಾಗಿ ಮಲಗಿದ ವ್ಯಕ್ತಿ : ಸಾವನ್ನಪ್ಪಿದ್ದಾನೆ ಎಂದು ಪೊಲೀಸರನ್ನು ಕರೆಸಿದ ಸ್ಥಳೀಯರು

OtherNews

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!
ಕ್ರೈಮ್

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!
ಕ್ರೈಮ್

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!
ಕ್ರೈಮ್

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮುಕ್ವೆ ಜಂಕ್ಷನ್‌ನಲ್ಲಿ ತಲವಾರು ಪ್ರದರ್ಶನ : ಪ್ರಕರಣ ದಾಖಲು..!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page