Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಅಂಕಣ

ಮಂಡಲ ಚಿತ್ರಕಲೆಯನ್ನು ಅದ್ಬುತವಾಗಿ ರಚಿಸುವ ಕಲೆಗಾರ್ತಿ ಅನ್ವಿತಾ

June 4, 2021
in ಅಂಕಣ
0
ಮಂಡಲ ಚಿತ್ರಕಲೆಯನ್ನು  ಅದ್ಬುತವಾಗಿ ರಚಿಸುವ ಕಲೆಗಾರ್ತಿ ಅನ್ವಿತಾ
Share on WhatsAppShare on FacebookShare on Twitter
Advertisement
Advertisement

ಸಣ್ಣ ಪ್ರಯತ್ನದಿಂದಲೇ ಸಾಧನೆಯ ಹಾದಿಯ ಮೆಟ್ಟಿಲನ್ನು ಹತ್ತಲು ಪ್ರತಿಯೊಂದು ಪ್ರತಿಭೆಗಳಿಗೆ ಮೊದಲ ಹೆಜ್ಜೆ ಆಗಿರುತ್ತದೆ. ಕಲೆ ಎಂಬುದು ಹುಟ್ಟಿನಿಂದಲೇ ಬರುವುದು ಅಲ್ಲ. ನಮ್ಮ ಆಸಕ್ತಿಯ ಮೇಲೆ ಇರೋದು. ನಮಗೆ ಆಸಕ್ತಿ ಎನ್ನುವುದು ಸಣ್ಣ ವಯಸ್ಸಿನಲ್ಲೇ ಬರಬೇಕು ಆಗ ಸಾಧನೆಯ ಒಂದು ಮೆಟ್ಟಿಲನ್ನು ಏರಲು ಸುಲಭವಾಗುತ್ತದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಹೆಣ್ಣುಮಕ್ಕಳು ಎಂದಾಗ ಕೆಲವರ ಮನಸ್ಸಲ್ಲಿ ಆಕೆ ಏನು ಸಾಧನೆ ಮಾಡುತ್ತಾಳೆ ಎನ್ನುವುದು ಬರುತ್ತದೆ. ಆದರೆ ನಮ್ಮ ಸಮಾಜದಲ್ಲಿ ಇವಾಗ ಹೆಣ್ಣು ಮಕ್ಕಳ ಕೈ ಕೂಡ ಮೇಲೆ ಆಗಿದೆ. ಹೆಣ್ಣು ಮಕ್ಕಳು ಕೂಡ ಹಲವಾರು ಸಾಧನೆಗಳನ್ನು ಮಾಡಿದ್ದಾರೆ. ಸಮಾಜದಲ್ಲಿ ತಾನು ಕೂಡ ಗುರುತಿಸುವಂತೆ ಆಗಬೇಕು ಎಂದು ಹೆಣ್ಣುಮಕ್ಕಳು ಹಲವಾರು ಕಲೆಗಳಲ್ಲಿ ಮಿಂಚೂಣಿಯಾಗಿದ್ದಾರೆ. ಅದರಲ್ಲೂ ಇಲ್ಲೊಂದು ಹೆಣ್ಣು ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿ ಅದ್ಭುತವಾದ ವರ್ಣಚಿತ್ರಗಳನ್ನು ಬಿಡಿಸುತ್ತಾರೆ.

Advertisement
Advertisement

ಈಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಕ್ಕೂರು ನಲ್ಲಿ ಮತ್ತು ಪ್ರೌಢ ಶಾಲೆಯನ್ನು ನವೋದಯ ಶಾಲೆ ಬೆಟ್ಟಂಪ್ಪಾಡಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೆಟ್ಟಂಪ್ಪಾಡಿ ಇಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಸಂಗ ಮಾಡಿ ಪ್ರಸ್ತುತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪ್ಪಾಡಿ ಯಲ್ಲಿ ಬಿ ಎಸ್ ಡಬ್ಲ್ಯೂ ಕಲಿಯುತ್ತಿದ್ದು, ಇವರು ಪುತ್ತೂರು ತಾಲೂಕಿನ ಬೆಟ್ಟಂಪ್ಪಾಡಿ ಗ್ರಾಮದ ನಾಕಪ್ಪಾಡಿಯ ಮಂಜಪ್ಪ ಪೂಜಾರಿ ಹಾಗೂ ಪವಿತ್ರ ದಂಪತಿಗಳ ಪುತ್ರಿ ಅನ್ವಿತಾ.

ಸಣ್ಣವಯಸ್ಸಿನಲ್ಲೇ ಬಣ್ಣದ ಪೆನ್ಸಿಲ್ ಗಳನ್ನು ಹಿಡಿಯಲು ಶುರು ಮಾಡಿದ್ದಾರೆ. ಸಣ್ಣ ವಯಸ್ಸಿನಲ್ಲೇ ಆಸಕ್ತಿ ತೋರಿದ ಕಾರಣ ಇವರ ಪ್ರಯತ್ನಕ್ಕೆ ಪ್ರತಿಫಲ ಸಿಕ್ಕಂತೆ ಆಗಿದೆ. ಚಿತ್ರಕಲೆ ಅಲ್ಲದೆ ನೃತ್ಯ ಮಾಡಲು ಸೈ ಎನ್ನುವ ಇವರು ರಂಗೋಲಿ, ಲೇಖನ, ವ್ಯಕ್ತಿ ಚಿತ್ರ, ಮೆಹಂದಿ ಹೀಗೇ ಮೊದಲಾದ ಕಲೆಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಾ ಬಂದಿದ್ದಾರೆ.
ಈಕೆ 2016-17 ನೇ ಸಾಲಿನಲ್ಲಿ ಕರ್ನಾಟಕ ಸೆಕೆಂಡರಿ ಪರೀಕ್ಷಾ ಮಂಡಳಿಯವರು ನಡೆಸಿದ ಚಿತ್ರಕಲೆಯ ಲೋವರ್ ಗ್ರೇಡ್ ಪರೀಕ್ಷೆ ಬರೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡು, ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಹಲವಾರು ಸ್ಪರ್ಧೆಗಳಲ್ಲೂ ಭಾಗವಿಸಿದ್ದಾರೆ.
ಈಕೆಗೆ ಹೆಚ್ಚು ಆಸಕ್ತಿ ಮಂಡಲ ಕಲೆಯಲ್ಲಿ ಇನ್ನು ಹೆಚ್ಚು ವಿಭಿನ್ನವಾಗಿ ರಚಿಸಬೇಕೆಂದು. ಹಾಗೆಯೇ ಹೇರ್ ಸ್ಟೈಲ್ ರಂಗು ರಂಗಿನ ರಂಗೋಲಿಯಲ್ಲೂ ಅಲ್ಲೂ ಆಸಕ್ತಿ ಹೊಂದಿರುವ ಈಕೆ ಅದ್ಬುತವಾದ ಮಂಡಲ ಚಿತ್ರಗಳನ್ನು ರಚಿಸುತ್ತಾರೆ.

ಈಕೆಗೆ ಪೆನ್, ಪೆನ್ಸಿಲ್ ಶೀಟ್ ಪೇಪರ್ ಕಂಡರೆ ಸಾಕು ಏನಾದರು ಡ್ರಾಯಿಂಗ್ ಬಿಡಿಸಬೇಕೇನ್ನುವ ಆಸಕ್ತಿ ಅದರತ್ತ ಸೆಳೆಯುತ್ತದೆ. ಡ್ರಾಯಿಂಗ್ ಎಂದರೆ ಈಕೆಗೆ ಪಂಚಪ್ರಾಣ. ಈಕೆ ಮೂರನೇ ತರಗತಿಯಲ್ಲಿರುವಾಗ ಒಂದು ಗಣಪತಿಯ ಡ್ರಾಯಿಂಗ್ ಬಿಡಿಸಿದನ್ನು ಈಕೆಯ ಶಾಲೆಯ ಸರ್ ನೋಡಿ ಪೇಪರ್ ನಲ್ಲಿ ಪ್ರಕಟ ಮಾಡಿದ್ದರು, ಅಲ್ಲಿಂದ ಈಕೆಗೆ ಚಿತ್ರ ಕಲೆಯಲ್ಲಿ ಇನ್ನು ಆಸಕ್ತಿ ಹೆಚ್ಚುತ್ತಲೇ ಹೋಯ್ತು.

ಪ್ರಸ್ತುತ ಇವರು ಸಿ ಆರ್ ಕ್ರಿಯೇಷನ್ ಎಂಬ ಯುಟ್ಯೂಬ್ ಚಾನೆಲ್ ಅಲ್ಲಿ ಸದಸ್ಯರಾಗಿದ್ದು, ಅದೇ ತಂಡದಿಂದ ಮುಂದೆ ಬರುವಂತಹ ಕಿರು ಚಿತ್ರಗಳಲ್ಲಿ ಅಭಿನಯಿಸಿ ತನ್ನ ಅಭಿನಯದ ಕಲೆಯಲ್ಲೂ ಆಸಕ್ತಿವಹಿಸಿದ್ದಾರೆ.

ಕಲೆಗೆ ಆಸಕ್ತಿ ಇರುವುದರಿಂದ ಸಣ್ಣ ವಯಸ್ಸಿನಲ್ಲಿ ತಾನೇ ಚಿತ್ರಕಲೆಯನ್ನು ಬಿಡಿಸುತ್ತ ಬಂದವರು. ನವೋದಯ ಪ್ರೌಢ ಶಾಲೆಯಲ್ಲಿ ಐ. ಗೋಪಾಲಕೃಷ್ಣರಾವ್ ವರಿಂದ ಚಿತ್ರಕಲೆ ಅಭ್ಯಾಸ ಮಾಡಿರುತ್ತಾರೆ. ಚಿತ್ರಕಲೆಯಲ್ಲಿ ಹೆಚ್ಚಿನ ಆಸಕ್ತಿ ಇದ್ದ ಕಾರಣ ಮಂಡಲ ಚಿತ್ರ ಕಲೆಗೂ ಹೆಚ್ಚು ಒಲವು ಬಂತು ಎಂದು ಅನ್ವಿತಾರವರು ಹೇಳುತ್ತಾರೆ. ಬಹಳ ಸುಂದರವಾಗಿ ಹಾಗೂ ಚಿತ್ರಗಳತ್ತ ಮನಸೆಳೆಯುವ ಹಾಗೇ ಅಷ್ಟು ಸುಂದರವಾಗಿ ರಚಿಸುತ್ತಾರೆ. ಆಸಕ್ತಿ ಇದ್ದಾರೆ ಯಾವ ಕೆಲಸಗಳನ್ನು ಮಾಡಬಹುದು. ನಮ್ಮಲ್ಲಿ ನಂಬಿಕೆ ಮತ್ತು ಆಸಕ್ತಿ ಇರಬೇಕು. ಈಕೆಯ ಸಾಧನೆ ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ಆಶಿಸುವ.

🖋️. ರಸಿಕಾ ಮುರುಳ್ಯ
ದ್ವಿತೀಯ ಪತ್ರಿಕೋದ್ಯಮ ವಿಭಾಗ,
ವಿವೇಕಾನಂದ ಕಾಲೇಜು ಪುತ್ತೂರು.

Advertisement
Previous Post

ರಾಷ್ಟ್ರೀಯ ಕಾಂಗ್ರೆಸ್ ವತಿಯಿಂದ ದೇಶ ವ್ಯಾಪಿ ಉಚಿತ ಕೊರೊನಾ ಲಸಿಕೆಗಾಗಿ ಅಭಿಯಾನ; ಬ್ಲಾಕ್ ಕಾಂಗ್ರೆಸ್ ವತಿಯಿಂದ ದೇಶವ್ಯಾಪಿ ಉಚಿತ ಲಸಿಕೆ ನೀಡುವಂತೆ ರಾಷ್ಟ್ರಪತಿಗಳಿಗೆ ಮನವಿ

Next Post

ಮಂಗಳೂರು: ಶಾಸಕ ವೇದವ್ಯಾಸ್ ಕಾಮತ್‌ಗೆ ಕೊರೊನಾ ಪಾಸಿಟಿವ್

OtherNews

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ
ಅಂಕಣ

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ

October 22, 2024
66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!
ಅಂಕಣ

66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!

September 27, 2024
“ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ
ಅಂಕಣ

“ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ

September 13, 2024
“ಮಾನವೀಯತೆ” ಎಂಬ ಬೊಗಳೆ
ಅಂಕಣ

“ಮಾನವೀಯತೆ” ಎಂಬ ಬೊಗಳೆ

July 6, 2024
ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ
ಅಂಕಣ

ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ

October 21, 2023
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ
ಅಂಕಣ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ

September 29, 2023

Leave a Reply Cancel reply

Your email address will not be published. Required fields are marked *

Recent News

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

May 9, 2025
ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

May 9, 2025
ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025
ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

May 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page