Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಯುವತಿ ಮೃತ್ಯು! ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್​ ಆಗಿದ್ದ ಅನ್ವಿ ಕಾಮ್ದಾರ್

July 18, 2024
in ರಾಷ್ಟ್ರೀಯ
0
300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಯುವತಿ ಮೃತ್ಯು! ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್​ ಆಗಿದ್ದ ಅನ್ವಿ ಕಾಮ್ದಾರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ರಾಯಗಡ : ಇನ್‌ಸ್ಟಾಗ್ರಾಮ್​ಗಳಲ್ಲಿ ಸಖತ್​ ಫೇಮಸ್ ಆಗಿದ್ದ ಯುವತಿ ಸಾವನ್ನಪ್ಪಿರೋ ಘಟನೆ ರಾಯಗಡ ಬಳಿಯ ಕುಂಭೆ ಜಲಪಾತದಲ್ಲಿ ನಡೆದಿದೆ.

Advertisement
Advertisement
Advertisement

ಅನ್ವಿ ಕಾಮ್ದಾರ್ (26) ಮೃತ ಯುವತಿ.

ಅನ್ವಿ ಕಾಮ್ದಾರ್ ಮುಂಬೈ ನಿವಾಸಿ. ಯುವತಿಯೂ ರೀಲ್ಸ್​ ಮಾಡುವಾಗ ಆಯಾ ತಪ್ಪಿ ಬರೋಬ್ಬರಿ 300 ಅಡಿ ಆಳಕ್ಕೆ ಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

ಜುಲೈ 16ರಂದು ಅನ್ವಿ ತನ್ನ 7 ಸ್ನೇಹಿತರೊಂದಿಗೆ ಜಲಪಾತಕ್ಕೆ ಪ್ರವಾಸವನ್ನು ಕೈಗೊಂಡಿದ್ದರು. ವೀಡಿಯೊ ಚಿತ್ರೀಕರಣ ಮಾಡುವಾಗ ಅನ್ವಿ ಆಳವಾದ ಕಂದಕಕ್ಕೆ ಜಾರಿ ಬಿದ್ದಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಸ್ಥಳೀಯ ಅಧಿಕಾರಿಗಳು ಕೂಡಲೇ ರಕ್ಷಣಾ ತಂಡದೊಂದಿಗೆ ಸ್ಥಳಕ್ಕೆ ದೌಡಾಯಿಸಿದ್ದರು. ನಾವು ಸ್ಥಳಕ್ಕೆ ತಲುಪಿದ ತಕ್ಷಣ, ಹುಡುಗಿ ಸುಮಾರು 300-350 ಅಡಿಗಳಷ್ಟು ಬಿದ್ದಿದ್ದಾಳೆಂದು ನಮಗೆ ತಿಳಿಯಿತು. ಯುವತಿಯೂ ಕೆಳಗೆ ಬಿದ್ದ ಮೇಲೆ ಆಕೆ ಗಂಭೀರವಾಗಿ ಗಾಯಗೊಂಡಿದ್ದಳು. ಆಗ ಅದೇ ವೇಳೆ ಧಾರಾಕಾವಾಗಿ ಮಳೆಯಾಗುತ್ತಿದ್ದರಿಂದ ಅವಳನ್ನು ಮೇಲಕ್ಕೆತ್ತಲು ಕಷ್ಟವಾಯಿತು. ಬಳಿಕ ಆರು ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಂತರ ಆಕೆಯನ್ನು ಮೇಲೆ ಕರೆದುಕೊಂಡು ಬರಲಾಯಿತು. ಆದರೆ ಮೇಲಿಂದ ಬಿದ್ದ ರಭಸಕ್ಕೆ ಯುವತಿ ಗಂಭೀರವಾಗಿ ಗಾಯಗೊಂಡಿದ್ದಳು. ಬಳಿಕ ಆಕೆಯನ್ನು ಮನಗಾಂವ ಉಪ ಜಿಲ್ಲಾಸ್ಪತ್ರೆಗೆ ಕರೆತರುವಷ್ಟರಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು ಪ್ರವಾಸಿಗರು ಹಾಗೂ ನಾಗರೀಕರಿಗೆ ಮನವಿ ಸಲ್ಲಿಸಿದರು. ಕುಂಭೆ ಜಲಪಾತದ ಸೌಂದರ್ಯವನ್ನು ಸೆರೆಹಿಡಿಯುವ ಪ್ರಯತ್ನದಲ್ಲಿದ್ದ ಪ್ರವಾಸೋದ್ಯಮದ ಉತ್ಸಾಹಕ್ಕೆ ಹೆಸರುವಾಸಿಯಾದ ಅನ್ವಿ ಮೃತಪಟ್ಟಿದ್ದಾರೆ. ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಪ್ರವಾಸೋದ್ಯಮವನ್ನು ಆನಂದಿಸಬೇಕು ಮತ್ತು ಸಹ್ಯಾದ್ರಿ ಶ್ರೇಣಿಗಳ ರಮಣೀಯ ಸೌಂದರ್ಯವನ್ನು ಅನ್ವೇಷಿಸುವಾಗ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಜೀವಕ್ಕೆ ಅಪಾಯವನ್ನುಂಟು ಮಾಡುವ ಅಪಾಯಕಾರಿ ನಡುವಳಿಕೆಗಳನ್ನು ತಪ್ಪಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

View this post on Instagram

A post shared by Aanvi Kamdar – Travel & Lifestyle (@theglocaljournal)

Advertisement
Previous Post

ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ವೇದಾವತಿ ಎ, ಪ್ರಧಾನ ಕಾರ್ಯದರ್ಶಿಯಾಗಿ ಭಾಗ್ಯೇಶ್ ರೈ, ಕೋಶಾಧಿಕಾರಿಯಾಗಿ ವತ್ಸಲಾ ಪದ್ಮನಾಭ ಶೆಟ್ಟಿ ಆಯ್ಕೆ

Next Post

ಘಾಟ್​​ ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರ : ಅಂಕೋಲಾದ ಬಳಿಕ ಶಿರಾಡಿ ಘಾಟ್​​ನಲ್ಲಿ ಕುಸಿದ ಗುಡ್ಡ : ಮಣ್ಣಿನಡಿಯಲ್ಲಿ ಓಮ್ನಿ ಕಾರು!

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

February 14, 2026
ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

February 14, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page