ಪುತ್ತೂರು : ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸಹಭಾಗಿತ್ವದಲ್ಲಿ ಕೆಲವು ವರ್ಷಗಳಿಂದ ನಡೆಸಿಕೊಂಡು ಬಂದಿರುವ ವಜ್ರತೇಜಸ್ ಹಿಂದೂ ಕವಚ್ ನ ಕಾರ್ಯ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ತಾನು ದುಡಿದ ಸಂಪಾದನೆಯಲ್ಲಿ ಒಂದು ಪಾಲು ಸಮಾಜಕ್ಕೆ ಎಂಬ ಧ್ಯೇಯವಾಕ್ಯದಡಿ ಕಾರ್ಯಕ್ರಮ ನಿರ್ವಹಿಸುತ್ತಿರುವ ಸಮಿತಿಯ ನೂತನ ಗೌರವಾಧ್ಯಕ್ಷರಾಗಿ ರಾಜಾರಾಮ್ ಪ್ರಭು ಕಲ್ಲೇಗ, ಅಧ್ಯಕ್ಷರಾಗಿ ಮುರಳಿಕೃಷ್ಣ ಹಸಂತಡ್ಕ, ಕಾರ್ಯದರ್ಶಿಯಾಗಿ ಸಚಿನ್ ಶೆಣೈ, ಕೋಶಾಧಿಕಾರಿಯಾಗಿ ಗಣೇಶ್ ಕಾಮತ್ ಆಯ್ಕೆಯಾದರು.