ಪುತ್ತೂರು : ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಬಲ್ನಾಡಿಗೆ ಭೇಟಿ ನೀಡಿದರು.
ಸ್ಥಳೀಯ ಸಂಸ್ಥೆ ಉಪಚುನಾವಣೆಯ ಅಂಗವಾಗಿ ಬಲ್ನಾಡಿನ ಪಂಚಾಯತ್ ಸದಸ್ಯರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾ, ನಾಗೇಶ್ ಕೆಮ್ಮಾಯಿ, ಮುರಳಿಕೃಷ್ಣ ಭಟ್ ಹಸಂತಡ್ಕ, ಕಿರಣ್ ಕುಮಾರ್ ರೈ, ಪೂರ್ಣಿಮಾ ಚೆನ್ನಪ್ಪ ಗೌಡ, ಪರಮೇಶ್ವರಿ ಭಟ್ ಬಬ್ಬಿಲಿ, ಸಾಜ ರಾಧಾಕೃಷ್ಣ ಆಳ್ವ, ಉಮೇಶ್ ಗೌಡ, ಅರುಣ್ ಕುಮಾರ್ ಪುತ್ತಿಲ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಚಂದ್ರಶೇಖರ್ ಬಪ್ಪಳಿಗೆ, ಹರೀಶ್ ಬಿಜತ್ರೆ, ಭರತ್ ಚನಿಲ, ಮಾಧವ ಕಾಂತಿಲ, ಪುತ್ತೂರು ಯುವಮೋರ್ಚಾ ಉಪಾಧ್ಯಕ್ಷ ಶರತ್ ಬಲ್ನಾಡು ಮತ್ತು ಎಲ್ಲಾ ಬಲ್ನಾಡು ಗ್ರಾಮಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.