ಪುತ್ತೂರು : ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಎಲ್ಬೋರ್ಡ್ ಹಾಕಿದ ಕಾರು ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿಯಾದ ಘಟನೆ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ಸಭಾಭವನದ ಬಳಿ ನಡೆದಿದೆ.
ಮಹಿಳೆ ಕಾರನ್ನು ಪಾರ್ಕ್ ಮಾಡುವ ಉದ್ದೇಶದಿಂದ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಸಂಜೀವ ಶೆಟ್ಟಿ ಮಳಿಗೆಯ ಮಹಿಳಾ ಸಿಬ್ಬಂದಿಗೆ ಡಿಕ್ಕಿಯಾಗಿದೆ.
ಗಾಯಗೊಂಡ ಮಹಿಳೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.