Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಬೆಂಗಳೂರು ಎಸ್​ಎಂವಿಟಿ ಕಾರವಾರ, ಯಶವಂತಪುರ ಮಂಗಳೂರು ಮಧ್ಯೆ ವಿಶೇಷ ರೈಲು ; ವೇಳಾಪಟ್ಟಿ ಇಲ್ಲಿದೆ

October 21, 2024
in ಮಂಗಳೂರು, ರಾಜ್ಯ
0
ಬೆಂಗಳೂರು ಎಸ್​ಎಂವಿಟಿ ಕಾರವಾರ, ಯಶವಂತಪುರ ಮಂಗಳೂರು ಮಧ್ಯೆ ವಿಶೇಷ ರೈಲು ; ವೇಳಾಪಟ್ಟಿ ಇಲ್ಲಿದೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿದ್ದು, ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ದೃಷ್ಟಿಯಿಂದ ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಘೋಷಿಸಿದೆ.

Advertisement
Advertisement

ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ಮಧ್ಯೆ ಒಂದು ಟ್ರಿಪ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ ಎಂದು ನೈಋತ್ಯ ರೈಲ್ವೆ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಣೆ ನೀಡಿದೆ.

ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವೇಳಾಪಟ್ಟಿ

ರೈಲು ಸಂಖ್ಯೆ 06597 / 06598 ಎಸ್‌ಎಂವಿಟಿ ಬೆಂಗಳೂರು – ಕಾರವಾರ, ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ ವಿವರಗಳು ಈ ಕೆಳಗಿನಂತಿವೆ;

ರೈಲು ಸಂಖ್ಯೆ 06597 ಅಕ್ಟೋಬರ್ 30 ರಂದು ಮಧ್ಯಾಹ್ನ 1 ಗಂಟೆಗೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಕಾರವಾರ ನಿಲ್ದಾಣವನ್ನು ತಲುಪಲಿದೆ.

ರೈಲು ಸಂಖ್ಯೆ 06598 ಅಕ್ಟೋಬರ್ 31 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ನಿಲ್ದಾಣವನ್ನು ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ಈ ವಿಶೇಷ ರೈಲು ಚಿಕ್ಕಬಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ರೈಲಿನಲ್ಲಿ 4 ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು, 10 ಸ್ವೀಪರ್ ಕ್ಲಾಸ್ ಬೋಗಿಗಳು, 2 ಎಸಿ 3 ಟಯರ್ ಬೋಗಿಗಳು ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್/ಬ್ರೇಕ್ ವ್ಯಾನ್ಸ್ ಮತ್ತು ಅಂಗವಿಕಲರ ಬೋಗಿಗಳು ಸೇರಿದಂತೆ ಒಟ್ಟು 12 ಬೋಗಿಗಳು ಇರಲಿವೆ.

ಯಶವಂತಪುರ ಎಕ್ಸ್‌ಪ್ರೆಸ್‌ ಸ್ಪೆಷಲ್ ವೇಳಾಪಟ್ಟಿ

ಯಶವಂತಪುರ ಮಂಗಳೂರು ಮಧ್ಯೆ ಸಂಚರಿಸುವ ಯಶವಂತಪುರ ಎಕ್ಸ್‌ಪ್ರೆಸ್‌ ಸ್ಪೆಷಲ್ 06565 / 06566 ವಿವರಗಳು ಹೀಗಿವೆ;

ರೈಲು ಸಂಖ್ಯೆ 06565 ಅಕ್ಟೋಬರ್ 30 ರಂದು ರಾತ್ರಿ 11.50ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 11.45 ಕ್ಕೆ ಮಂಗಳೂರು ಜಂಕ್ಷನ್ ನಿಲ್ದಾಣವನ್ನು ತಲುಪಲಿದೆ.

ರೈಲು ಸಂಖ್ಯೆ 06566 ಅಕ್ಟೋಬರ್ 31 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಹೊರಟು ರಾತ್ರಿ 9:15 ಗಂಟೆಗೆ ಯಶವಂತಪುರ ನಿಲ್ದಾಣವನ್ನು ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ರೈಲು 4 ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು, 7 ಸ್ವೀಪರ್ ಕ್ಲಾಸ್ ಬೋಗಿಗಳು, 6 ಎಸಿ 3 ಟಯರ್ ಬೋಗಿಗಳು, 2 ಎಸಿ ಟೂ-ಟಯರ್ ಬೋಗಿಗಳು ಮತ್ತು 2 ಲಗೇಜ್/ಬ್ರೇಕ್ ವ್ಯಾನ್ಸ್ ಕಮ್ ಜೆನರೇಟರ್ ಕಾರ್ ಸೇರಿದಂತೆ ಒಟ್ಟು 21 ಬೋಗಿಗಳನ್ನು ಹೊಂದಿರಲಿದೆ.

ಪ್ರಯಾಣಿಕರು ರೈಲಿನ ಸಮಯ ಹಾಗೂ ಇತರ ವಿವರಗಳನ್ನು ಅಧಿಕೃತ ವೆಬ್‌ಸೈಟ್ ಆದ www.enquiry.Indianrail.gov.in ಇದರಲ್ಲಿ ಪರಿಶೀಲಸಬಹುದು. ಅಥವಾ NTES ಆ್ಯಪ್ ಮೂಲಕ ಅಥವಾ 139ಕ್ಕೆ ಕರೆಮಾಡುವುದರ ಮೂಲಕ ತಿಳಿದುಕೊಳ್ಳಬಹುದು ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ.#Deepavali pic.twitter.com/07HNHB2U7E

— South Western Railway (@SWRRLY) October 20, 2024

Advertisement
Previous Post

ದ್ವಿಚಕ್ರ ವಾಹನ ಖರೀದಿಸಬೇಕೇ.. ಇಲ್ಲಿದೆ ಸುವರ್ಣಾವಕಾಶ ; 700+ ಸಿಬಿಲ್ ಸ್ಕೋರ್ ಇದ್ರೆ ಸಾಕು : ತಿರುಮಲದಲ್ಲಿದೆ 100% ಫಂಡಿಂಗ್ | upto 14,000/- ಕ್ಯಾಶ್ ಬ್ಯಾಕ್..!!!

Next Post

ಅಕ್ಷಯ ಕಾಲೇಜಿನಲ್ಲಿ“ಸೈಬರ್ ಸೆಕ್ಯುರಿಟಿ”ಕಾರ್ಯಾಗಾರ

OtherNews

ಮಂಗಳೂರು: ವೈರಲ್ ಸ್ಟಾರ್ ಆಶಾ ಪಂಡಿತ್ ನಿಧನ…!!!
Featured

ಮಂಗಳೂರು: ವೈರಲ್ ಸ್ಟಾರ್ ಆಶಾ ಪಂಡಿತ್ ನಿಧನ…!!!

January 23, 2026
29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ : ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ..!!!
ಕ್ರೈಮ್

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ : ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ..!!!

January 22, 2026
ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ…!!
Featured

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ…!!

January 21, 2026
ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!
ಕ್ರೈಮ್

ಕದ್ರಿ ಪೊಲೀಸರ ಕಾರ್ಯಚರಣೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದವನ ಬಂಧನ..!!

January 18, 2026
ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!
ಕ್ರೈಮ್

ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!

January 12, 2026
ಅಂಗಡಿ ಮಾಲಕ ಮತ್ತು ದನದಮಾಲಕನ ಮೇಲೆ ಪ್ರಕರಣ ದಾಖಲು..!!!
Featured

ಅಂಗಡಿ ಮಾಲಕ ಮತ್ತು ದನದಮಾಲಕನ ಮೇಲೆ ಪ್ರಕರಣ ದಾಖಲು..!!!

January 12, 2026

Leave a Reply Cancel reply

Your email address will not be published. Required fields are marked *

Recent News

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

January 26, 2026
ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page