Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಂಗಳೂರು

ವಧು ಹುಡುಕಿಕೊಡದ ಮ್ಯಾರೇಜ್​ ಬ್ಯೂರೋಗೆ ಬರೊಬ್ಬರಿ 60 ಸಾವಿರ ರೂ. ದಂಡ

November 4, 2024
in ಬೆಂಗಳೂರು
0
ವಧು ಹುಡುಕಿಕೊಡದ ಮ್ಯಾರೇಜ್​ ಬ್ಯೂರೋಗೆ ಬರೊಬ್ಬರಿ 60 ಸಾವಿರ ರೂ. ದಂಡ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

 ಮದುವೆಯಾಗಲು ಕನ್ಯೆ ಸಿಗುತ್ತಿಲ್ಲ ಎಂದು ಅನೇಕ ಯುವಕರು ನೋವು ತೋಡಿಕೊಳ್ಳುತ್ತಾರೆ. ಲವ್​ ಮಾಡಿ ಮದುವೆಯಾಗೋಣವೆಂದರೇ ಯಾವ ಹುಡಗಿನೂ ಪ್ರಪೋಸಲ್​ ಎಕ್ಸಪ್ಟ್​​ ಮಾಡಿಕೊಳ್ಳುತ್ತಿಲ್ಲ ಅಂತ ಅನೇಕ ಯುವಕರು ಮರಗುತ್ತಾರೆ. ಅದರಲ್ಲಂತೂ ರೈತ ಮಕ್ಕಳಿಗೆ ಕನ್ಯೆ ಸಿಗುವುದೇ ದರ್ಲಬವಾಗಿದೆ. ಹೀಗಾಗಿ ಎಲ್ಲರೂ ಮ್ಯಾರೇಜ್​ ಬ್ಯೂರೋಗಳ ಮೊರೆ ಹೋಗುತ್ತಿದ್ದಾರೆ. ಆದರೆ, ಅವುಗಳಿಂದಲೂ ಕನ್ಯೆ ಸಿಗುತ್ತಿಲ್ಲ. ಹೌದು, ವಧು ಹುಡುಕಿಕೊಡಲಿಲ್ಲ ಅಂತ ಮ್ಯಾಟ್ರಿಮೋನಿ ಪೋರ್ಟಲ್​​ಗೆ ಗ್ರಾಹಕರ ನ್ಯಾಯಾಲಯ 60 ಸಾವಿರ ರೂ. ದಂಡ ವಿಧಿಸಿದೆ.

Advertisement
Advertisement
Advertisement

ಬೆಂಗಳೂರಿನ ಎಂಎಸ್​ ನಗರ ನಿವಾಸಿ ಕೆಎಸ್​ ವಿಜಯಕುಮಾರ್​ ಅವರು ತಮ್ಮ ಮಗ ಬಾಲಾಜಿಗೆ ಕನ್ಯೆ ಹುಡುಕುತ್ತಿದ್ದರು. ಅದರಂತೆ, ವಿಜಯಕುಮಾರ್ ಅವರು ಕಲ್ಯಾಣ ನಗರದಲ್ಲಿರುವ ದಿಲ್ ಮಿಲ್ ಮ್ಯಾಟ್ರಿಮೋನಿಗೆ ಭೇಟಿ ನೀಡಿದ್ದರು. ಈ ವೇಳೆ ಸಂಸ್ಥೆ ಬಾಲಾಜಿಗೆ 45 ದಿನಗಳಲ್ಲಿ ವಧು ಹುಡುಕುವುದಾಗಿ ಭರವಸೆ ನೀಡಿತ್ತು. ಬಳಿಕ, ಕೆಸ್​​ ವಿಜಯಕುಮಾರ್ ಅವರು ಮಾರ್ಚ್ 17 ರಂದು ಸಂಸ್ಥಗೆ ತಮ್ಮ ಮಗನ ಭಾವಚಿತ್ರ ಮತ್ತು ಅಗತ್ಯ ದಾಖಲೆಗಳನ್ನು ನೀಡಿದ್ದರು. ಜೊತೆಗೆ 30 ಸಾವಿರ ರೂ. ಶುಲ್ಕ ಪಾವತಿಸಿದ್ದರು. 45 ದಿನಗಳು ಕಳೆದರೂ ಸಂಸ್ಥೆ ವಧು ಹುಡುಕಿಕೊಡುವಲ್ಲಿ ವಿಫಲವಾಯಿತು. ಆಗ, ವಿಜಯಕುಮಾರ್​ ಅವರು ಹಣ ಮರಳಿಸುವಂತೆ ಹೇಳಿದರು. ಆದರೆ, ಸಂಸ್ಥೆ ಮಾತ್ರ ಸರಿಯಾಗಿ ಪ್ರತಿಕ್ರಿಯಿಸಲಿಲ್ಲ.

ಹೀಗಾಗಿ, ವಿಜಯಕುಮಾರ್ ಅವರು ಮಾರ್ಚ್ 30 ರಂದು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದರು. ಆಗ, ಸಂಸ್ಥೆ ಏಪ್ರಿಲ್ 30ರವರೆಗೆ ಕಾಯುವಂತೆ ಮನವಿ ಮಾಡಿಕೊಂಡಿತು. ಒಂದು ತಿಂಗಳು ಕಾಯುತ್ತಿದ್ದರೂ ದಿಲ್ ಮಿಲ್​ ಮ್ಯಾಟ್ರಿಮೋನಿ ಸಂಸ್ಥೆಯಿಂದ ಪ್ರತಿಕ್ರಿಯೆ ಬರಲಿಲ್ಲ. ಹೀಗಾಗಿ, ವಿಜಯಕುಮಾರ್​ ಅವರು ಮತ್ತೊಮ್ಮೆ ಕಚೇರಿಗೆ ಭೇಟಿ ನೀಡಿದಾಗ ಅಲ್ಲಿನ ಸಿಬ್ಬಂದಿ ನಿಂದಿಸಿ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ.

Advertisement
Advertisement

ನಂತರ, ವಿಜಯಕುಮಾರ್ ಅವರು ಮೇ5 ರಂದು ಸಂಸ್ಥೆಗೆ ಲೀಗಲ್ ನೋಟಿಸ್ ನೀಡಿದರು. ಇದಕ್ಕೆ ಸಂಸ್ಥೆ ಯಾವುದೇ ಉತ್ತರ ನೀಡಲಿಲ್ಲ. ಹೀಗಾಗಿ, ವಿಜಯಕುಮಾರ್ ಅವರು ಗ್ರಾಹಕ ನ್ಯಾಯಾಲಯದ ಮೊರೆ ಹೋದರು. ವಿಜಯಕುಮಾರ್ ಅವರ ಆರೋಪಕ್ಕೆ ದಿಲ್ ಮಿಲ್‌ ಸಂಸ್ಥೆ ಯಾವುದೇ ಉತ್ತರ ನೀಡಲಿಲ್ಲ.

ಬೆಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷ ಎಂಎಸ್ ರಾಮಚಂದ್ರ ಅವರು ವಿಚಾರಣೆ ವೇಳೆ, ದೂರುದಾರರಿಗೆ ಸೇವೆ ಸಲ್ಲಿಸುವ ವೇಳೆ ಸ್ಪಷ್ಟವಾದ ಕೊರತೆ ಕಂಡು ಬಂದಿದೆ. ಇದು ಅನ್ಯಾಯದ ವ್ಯಾಪಾರದ ಅಭ್ಯಾಸಗಳಲ್ಲಿ ತೊಡಗಿದೆ ಎಂದು ಹೇಳಬಹುದು. ಹೀಗಾಗಿ ದೂರುದಾರರು ಸಂಸ್ಥೆಗೆ ನೀಡಲಾದ ಶಲ್ಕದೊಂದಿಗೆ ಪರಿಹಾರ ಮೊತ್ತವನ್ನೂ ನೀಡಬೇಕೆಂದು ಆದೇಶಿಸಿದರು.

ಶುಲ್ಕವಾಗಿ ಸಂಗ್ರಹಿಸಿದ 30,000 ರೂ., ಸೇವಾ ಕೊರೆತಗೆ 20,000 ರೂ., ಮಾನಸಿಕ ಸಂಕಟ ಉಂಟುಮಾಡಿದ್ದಕ್ಕಾಗಿ 5,000 ರೂ. ವ್ಯಾಜ್ಯಕ್ಕೆ 5,000 ರೂಪಾಯಿಗಳನ್ನು ದೂರುದಾರ ವಿಜಯಕುಮಾರ್ ಅವರಿಗೆ ಮರುಪಾವತಿಸುವಂತೆ ಆಯೋಗ ಆದೇಶಿದೆ.

Advertisement
Previous Post

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಅಪಾರ ಪ್ರಮಾಣದ ಮಾದಕ ವಸ್ತು ವಶ – ಪುತ್ತೂರು ಮೂಲದ ಆರೋಪಿ ಸೆರೆ

Next Post

ಬೀದರ್, ಧಾರವಾಡ ಜಿಲ್ಲೆಯಲ್ಲಿ ಗ್ರಾಮಗಳು ವಕ್ಫ್​ ಪಾಲು: ಜನ ಕಂಗಾಲು

OtherNews

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!
Featured

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!

January 21, 2026
ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್..!!
ಕ್ರೈಮ್

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್..!!

January 21, 2026
ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು…!!
ಕ್ರೈಮ್

ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು…!!

January 21, 2026
ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!
ಬೆಂಗಳೂರು

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

January 17, 2026
ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!
ಕ್ರೈಮ್

ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ..!!

January 16, 2026
ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!
ಕ್ರೈಮ್

ಹುಡುಗರ ಡ್ರೆಸ್‌ ಧರಿಸಿ ಕಳ್ಳತನ : ಇಬ್ಬರು ಹುಡುಗಿಯರು ಅರೆಸ್ಟ್‌..!!

January 16, 2026

Leave a Reply Cancel reply

Your email address will not be published. Required fields are marked *

Recent News

ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

January 31, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

January 30, 2026
ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

January 30, 2026
(ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

(ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

January 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page