Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

    ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

    ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

    ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

    ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

    ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

    ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಮ್ಯಾಟ್ರಿಮೋನಿಯಲ್ಲಿ ಪರಿಚಯ, ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್​ಟೇಬಲ್​ಗೆ 18 ಲಕ್ಷ ರೂ. ವಂಚನೆ…!!!!

January 31, 2025
in ಕ್ರೈಮ್, ಬೆಂಗಳೂರು
0
ಮ್ಯಾಟ್ರಿಮೋನಿಯಲ್ಲಿ ಪರಿಚಯ, ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್​ಟೇಬಲ್​ಗೆ 18 ಲಕ್ಷ ರೂ. ವಂಚನೆ…!!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ನೆಲಮಂಗಲ : ಇತ್ತೀಚೆಗೆ ಮ್ಯಾಟ್ರಿಮೋನಿ ತಾಣಗಳ ಮೂಲಕ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ.

Advertisement
Advertisement
Advertisement

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಕಾನ್ಸ್​ಟೇಬಲ್ ಮಹಿಳೆಯೊಬ್ಬರು ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿಯಿಂದ 18 ಲಕ್ಷ ರೂ. ವಂಚನೆಗೆ ಒಳಗಾಗಿದ್ದಾರೆ.

ಸಂತ್ರಸ್ತೆಯು ಅವರು ಕನ್ನಡ ಮ್ಯಾಟ್ರಿಮೋನಿ ಮತ್ತು ಯಾದವ ಮ್ಯಾಟ್ರಿಮೋನಿ ತಾಣಗಳಲ್ಲಿ ಜೀವನ ಸಂಗಾತಿಯನ್ನು ಹುಡುಕುತ್ತಿರುವಾಗ ಅಶೋಕ್ ಮುಸ್ತಿ ಎಂಬಾತ ಪರಿಚಯವಾಗಿದ್ದಾನೆ.

Advertisement

ತೆಲಂಗಾಣ ಮೂಲದವನಾದ ಆತ, ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ಮಾಡುತ್ತಿದ್ದೇನೆ ಎಂದು ನಂಬಿಸಿ, ಮದುವೆ ಮಾತುಕತೆ ಮುಗಿಸಿ ವಂಚನೆ ಎಸಗಿದ್ದಾನೆ.

ಮದುವೆಯಾಗುವ ನೆಪದಲ್ಲಿ ಆಗಾಗ ಮನೆಗೂ ಬರುತ್ತಿದ್ದ ಆರೋಪಿ, ಮದುವೆಗಾಗಿ ವರದಕ್ಷಿಣೆ ಹಣವಾಗಿ 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ.

ಮೋಸದ ಜಾಲದ ಅರಿವಾಗದ ಸಂತ್ರಸ್ತೆ ಯುವಕ ಹೇಳಿದ ಬ್ಯಾಂಕ್ ಖಾತೆಗೆ 18 ಲಕ್ಷ ರೂಪಾಯಿ ವರ್ಗಾವಣೆ ಮಾಡಿದ್ದಾರೆ.

ಆದರೆ ಆ ನಂತರ ಆತ ಒಂದಲ್ಲ ಒಂದು ರೀತಿಯಲ್ಲಿ ತಡಮಾಡಿ, ನಂತರ ಮದುವೆ ನಿರಾಕರಿಸಿದ್ದ.

ಈ ಬಗ್ಗೆ ಸಂತ್ರಸ್ತೆ ಅಳಲುತೋಡಿಕೊಂಡಿದ್ದು, ನನ್ನ ಹಣವನ್ನೂ ವಾಪಸ್ ಕೊಡದೇ, ಮೊಬೈಲ್ ಕರೆ ಸ್ವೀಕರಿಸದೆ ನನ್ನನ್ನು ಮೋಸ ಮಾಡಿದ್ದಾನೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ.

ತೆಲಂಗಾಣದ ಅಶೋಕ್ ಮುಸ್ತಿ ಮತ್ತು ಆತನ ಕುಟುಂಬದವರ ವಿರುದ್ಧ ಪೊಲೀಸರಿಗೆ ಸಂತ್ರಸ್ತೆ ದೂರು ನೀಡಿದ್ದಾರೆ. ಅಶೋಕ್ ಹಾಗೂ ಆತನ ಸಂಬಂಧಿಕರು 18 ಲಕ್ಷ ರೂ. ಪಡೆದಿದ್ದು, ಇದೀಗ ಒಬ್ಬರಾಗಿ ಈಕೆಯ ಜೋತೆ ಸಂಪರ್ಕ ಕಡಿದುಕೊಂಡಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಾಬಸ್ ಪೇಟೆ ಪೊಲೀಸರು ಸಂತ್ರಸ್ತೆಯ ದೂರಿನಂತೆ ಐಪಿಸಿ ಸೆಕ್ಷನ್ 318, 321, 190 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

Advertisement
Advertisement
Previous Post

ಪಡ್ಡಾಯೂರು – ಪಟ್ಟೆ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಅಶೋಕ್ ರೈ ..!!

Next Post

ಅನಂತ ಪದ್ಮನಾಭ ದೇಗುಲಕ್ಕೆ ಪ್ರಧಾನ ಅರ್ಚಕರಾಗಿ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ..!!!

OtherNews

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!
Featured

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

March 30, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!
ಕ್ರೈಮ್

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026
30 ಪ್ರಯಾಣಿಕರಿದ್ದ ಬಸ್ ಭೀಕರ ಅಪಘಾತ.. ಶಿವಮೊಗ್ಗದಲ್ಲಿ ಬ್ರಿಡ್ಜ್​​ನಿಂದ ಉರುಳಿ ಭಾರೀ ಅನಾಹುತ..!!
ಕ್ರೈಮ್

30 ಪ್ರಯಾಣಿಕರಿದ್ದ ಬಸ್ ಭೀಕರ ಅಪಘಾತ.. ಶಿವಮೊಗ್ಗದಲ್ಲಿ ಬ್ರಿಡ್ಜ್​​ನಿಂದ ಉರುಳಿ ಭಾರೀ ಅನಾಹುತ..!!

March 30, 2026
ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!
Featured

ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

March 30, 2026
ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ..!!!
ಕ್ರೈಮ್

ಪ್ರೇಯಸಿಯನ್ನು ಮನೆಯಲ್ಲಿ ಕೊಂದು ದೇಹವನ್ನು ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ನೌಕಾಪಡೆ ಸಿಬ್ಬಂದಿ..!!!

March 30, 2026
ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!
Featured

ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

March 30, 2026

Leave a Reply Cancel reply

Your email address will not be published. Required fields are marked *

Recent News

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

March 30, 2026
ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

March 30, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026
ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

March 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page