Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ಪುತ್ತೂರು :ಕೇರಳ ಲಾಟರಿ ಮಾರಾಟ : ಪ್ರಕರಣ ದಾಖಲು..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ದಾಖಲೆ ಬರೆದ ಜಾಯಿಂಟ್ ವೀಲ್: ಪುತ್ತೂರು ಜಾತ್ರೆಯಲ್ಲಿ 66 ಲಕ್ಷಕ್ಕೆ ಏಲಂ..!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

    ವಿಟ್ಲ: ನೇಣು ಬೀಗಿದು ಯುವಕ ಆತ್ಮಹತ್ಯೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home VIRAL

ಸತ್ತ ವ್ಯಕ್ತಿಗೆ ಎಣ್ಣೆ ಕುಡಿಸಿ, ಸಿಗರೇಟ್ ಬಾಯಿಗೆ ಇಟ್ಟು ಅಂತಿಮ ವಿದಾಯ ಹೇಳಿದ ಸ್ನೇಹಿತರು..!!

April 5, 2025
in VIRAL
0
ಸತ್ತ ವ್ಯಕ್ತಿಗೆ ಎಣ್ಣೆ ಕುಡಿಸಿ, ಸಿಗರೇಟ್ ಬಾಯಿಗೆ ಇಟ್ಟು ಅಂತಿಮ ವಿದಾಯ ಹೇಳಿದ ಸ್ನೇಹಿತರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸ್ನೇಹ  ಎನ್ನುವ ಎರಡಕ್ಷರವನ್ನು ವಿವರಿಸಲು ಅಸಾಧ್ಯ, ಇದು ಬೆಲೆಕಟ್ಟಲಾಗದ ಅನುಬಂಧ. ಕಷ್ಟ-ಸುಖ, ನಗು-ಅಳು ಹೀಗೆ ಪ್ರತಿಯೊಂದು ಕ್ಷಣದಲ್ಲೂ ಜೊತೆಯಾಗಿ ನಿಲ್ಲುವವನೆ ನಿಜವಾದ ಸ್ನೇಹಿತ. ಈ ಸುಂದರ ಸ್ನೇಹ ಸಂಬಂಧಕ್ಕೆ ಸಂಬಂಧಿಸಿದ ಹೃದಯಸ್ಪರ್ಶಿ ವಿಡಿಯೋಗಳು ಸೋಷಿಯಲ್‌ ಮೀಡಿಯಾ ದಲ್ಲಿ ಹರಿದಾಡುತ್ತಲೇ ಇರುತ್ತವೆ. ಅದಲ್ಲದೇ ಇಂತಹ ಸ್ನೇಹಿತರು ಇರ್ತಾರೆ ಎನ್ನುವ ಪ್ರಶ್ನೆಯೊಂದು ಕಾಡುವಂತೆ ಮಾಡುವ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ.

Advertisement
Advertisement
Advertisement

ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅಂತ್ಯಕ್ರಿಯೆ ವೇಳೆಯಲ್ಲಿ ಸತ್ತ ಹೆಣಕ್ಕೆ ಎಣ್ಣೆ ಕುಡಿಸಿ, ಸಿಗರೇಟ್ ಹೊತ್ತಿಸಿ ಬಾಯೊಳಗೆ ಇಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಇದರಲ್ಲಿ ವ್ಯಕ್ತಿ ಯ ಮೃತದೇಹವನ್ನು ಗುಂಡಿಯೊಳಗೆ ಮಲಗಿಸಿರುವುದನ್ನು ನೋಡಬಹುದು. ಅಲ್ಲೇ ಇದ್ದ ಒಬ್ಬ ಯುವಕನು ಎಣ್ಣೆ ಬಾಟಲಿ ಹಿಡಿದು ಲೋಟಕ್ಕೆ ಎಣ್ಣೆ ಸುರಿಯುತ್ತಿದ್ದಾನೆ. ಕೊನೆಗೆ ಮತ್ತೊಬ್ಬ ಈ ಎಣ್ಣೆಯನ್ನು ಸತ್ತ ವ್ಯಕ್ತಗೆ ಕುಡಿಸಿದ್ದಾನೆ. ತದನಂತರದಲ್ಲಿ ಸಿಗರೇಟ್ ಹೊತ್ತಿಸಿ ಹೆಣದ ಬಾಯಿಗೆ ಇಡುವುದನ್ನು ಗಮನಿಸಬಹುದು.

Advertisement
View this post on Instagram

A post shared by Karan Kumar (@kar.an4967)

Advertisement
Advertisement
Advertisement
Previous Post

ಪುತ್ತೂರು:(ಏ.05) ಶ್ರೀ ಚೌಕಾರು ಮಂತ್ರಾದಿ ಗುಳಿಗ ಶ್ರೀ ಸ್ವಾಮಿ ಕೊರಗ ತನಿಯಜ್ಜ ಸಾನಿಧ್ಯ ಪೋಳ್ಯ: 3 ನೇ ವರ್ಷದ ಶ್ರೀ ದೈವಗಳ ನೇಮೋತ್ಸವ…!!!

Next Post

ಪ್ರಯಾಣದಲ್ಲೂ ಖಾಸಗಿ ಸಮಯ ಕಳೆಯಲು ಜೋಡಿಗಳಿಗಾಗಿ ಬೆಂಗಳೂರಿನಲ್ಲಿ ಸ್ಮೂಚ್ ಕ್ಯಾಬ್..!!

OtherNews

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!
Featured

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!
VIRAL

ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!

February 11, 2026
ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ..!!
Featured

ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ..!!

January 22, 2026
ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್ – ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ಹೊಸ ಐಡಿಯಾ..!!!!
Featured

ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್ – ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ಹೊಸ ಐಡಿಯಾ..!!!!

January 21, 2026
ಇದು ತಮಾಷೆಯಲ್ಲ ನೈಜ ಸಂಗತಿ : ಪುತ್ತೂರಿನ ಕಾರ್ಯಕ್ರಮದಲ್ಲಿ ಕಂಡ‌ ದೃಶ್ಯ..!!
VIRAL

ಇದು ತಮಾಷೆಯಲ್ಲ ನೈಜ ಸಂಗತಿ : ಪುತ್ತೂರಿನ ಕಾರ್ಯಕ್ರಮದಲ್ಲಿ ಕಂಡ‌ ದೃಶ್ಯ..!!

January 18, 2026
ದಂಪತಿ ಏಕಾಂತದಲ್ಲಿದ್ದಾಗ ಮಾಸ್ಟರ್ ಕೀ ಬಳಸಿ ರೂಮ್‌ಗೆ ನುಗ್ಗಿದ ಸಿಬ್ಬಂದಿ; ಹೋಟೆಲ್‌ಗೆ 10 ಲಕ್ಷ ದಂಡ..!!
VIRAL

ದಂಪತಿ ಏಕಾಂತದಲ್ಲಿದ್ದಾಗ ಮಾಸ್ಟರ್ ಕೀ ಬಳಸಿ ರೂಮ್‌ಗೆ ನುಗ್ಗಿದ ಸಿಬ್ಬಂದಿ; ಹೋಟೆಲ್‌ಗೆ 10 ಲಕ್ಷ ದಂಡ..!!

January 9, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದನೆ – ಇಬ್ಬರು ಆರೋಪಿಗಳ ಬಂಧನ..!!

April 6, 2026
ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ..!!

April 6, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪ್ರೀತಿ ವಿಚಾರದಲ್ಲಿ ಮಹಿಳೆಯ ಮೇಲೆ ಹಲ್ಲೆ: ಜೀವ ಬೆದರಿಕೆ-ಪ್ರಕರಣ ದಾಖಲು..!!

April 6, 2026
ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂದಿರಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!!

April 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page