ಕರ್ನಾಟಕದ ಮೊಟ್ಟಮೊದಲ ಪ್ರಾಕ್ಟಿಕಲ್ ಅಕೌಂಟ್ಸ್ , ಟ್ಯಾಕ್ಸ್ ಮತ್ತು ಹೆಚ್.ಆರ್ ಉದ್ಯೋಗ ತರಬೇತಿ ಪುತ್ತೂರಿನಲ್ಲಿ ಪ್ರಾರಂಭ : ಸದ್ಯ ಪಿ.ಯು.ಸಿ / ಪದವಿ/ ಸ್ನಾತಕೋತ್ತರ ಪದವಿ ಓದುತ್ತಿರುವವರಿಗೆ ಅಥವಾ ಓದು ಮುಗಿಸಿರುವವರಿಗೆ ವೃತ್ತಿಪರರಾಗಲು ವಿದ್ಯಾಮಾತಾ ಅಕಾಡೆಮಿಯಲ್ಲಿ ಅಪೂರ್ವ ಅವಕಾಶ

ಕರ್ನಾಟಕದ ಮೊಟ್ಟಮೊದಲ ಪ್ರಾಕ್ಟಿಕಲ್ ಅಕೌಂಟ್ಸ್ , ಟ್ಯಾಕ್ಸ್ ಮತ್ತು ಹೆಚ್.ಆರ್ ಉದ್ಯೋಗ ತರಬೇತಿ ಪುತ್ತೂರಿನಲ್ಲಿ ಪ್ರಾರಂಭ : ಸದ್ಯ ಪಿ.ಯು.ಸಿ / ಪದವಿ/ ಸ್ನಾತಕೋತ್ತರ ಪದವಿ ಓದುತ್ತಿರುವವರಿಗೆ ಅಥವಾ ಓದು ಮುಗಿಸಿರುವವರಿಗೆ ವೃತ್ತಿಪರರಾಗಲು ವಿದ್ಯಾಮಾತಾ ಅಕಾಡೆಮಿಯಲ್ಲಿ ಅಪೂರ್ವ ಅವಕಾಶ

ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ಹಾಗೂ ಖಾಸಗಿ ಉದ್ಯೋಗಗಳ ನೇರ ಸಂದರ್ಶನ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪರಿಚಯಿಸುತ್ತಿರುವ ಪ್ರಾಕ್ಟಿಕಲ್ ಅಕೌಂಟ್ಸ್ ...

ಬಂಟ್ವಾಳ: ರಿಕ್ಷಾಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕ ಪೊಲೀಸ್ ವಶಕ್ಕೆ..!!

ಬಂಟ್ವಾಳ: ರಿಕ್ಷಾಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕ ಪೊಲೀಸ್ ವಶಕ್ಕೆ..!!

ಬಂಟ್ವಾಳ: ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಹಮ್ಮದ್ ಶೇಕ್ ಫೈಝಿಲ್ ಎಂಬಾತ ಆರೋಪಿಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ...

ಲಾರಿ -ಕಾರು ಮುಖಾಮುಖಿ ಡಿಕ್ಕಿ : ಮೂವರು ಸಾವು; ಓರ್ವ ಗಂಭೀರ

ಲಾರಿ -ಕಾರು ಮುಖಾಮುಖಿ ಡಿಕ್ಕಿ : ಮೂವರು ಸಾವು; ಓರ್ವ ಗಂಭೀರ

ಶಿವಮೊಗ್ಗ: ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ...

ವೀರಕಂಭ: ಅಗ್ನಿಪಥ್ ಯೋಜನೆಯ ಅಗ್ನಿ ವೀರನಾಗಿ ಆಯ್ಕೆಯಾದ ಸಚಿನ್ ರವರಿಗೆ ಸನ್ಮಾನ

ವೀರಕಂಭ: ಅಗ್ನಿಪಥ್ ಯೋಜನೆಯ ಅಗ್ನಿ ವೀರನಾಗಿ ಆಯ್ಕೆಯಾದ ಸಚಿನ್ ರವರಿಗೆ ಸನ್ಮಾನ

ಭಾರತ ಸರಕಾರದ ಮಹತ್ತ ಮಹತ್ವಾಕಾಂಕ್ಷೆಯ ಅಗ್ನಿಪಥ್ ಯೋಜನೆಯ ಅಗ್ನಿ ವೀರನಾಗಿ ಆಯ್ಕೆಯಾದ ಸಚಿನ್ ರನ್ನು ಭಾರತೀಯ ಜನತಾ ಪಾರ್ಟಿಯ ವಿಟ್ಲಪಡ್ನೂರು ಮಹಾ ಶಕ್ತಿ ಕೇಂದ್ರದ ವತಿಯಿಂದ ವೀರಕಂಭ ...

(ಡಿ.11) ಕಟ್ಟತ್ತಿಲ: ಶ್ರೀ ಮಹಾಮ್ಮಾಯಿ ದೇವಿಯ ದೇವಸ್ಥಾನದ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ‘ನಮ್ಮ ನಡಿಗೆ.. ಅಮ್ಮನವರ ಕಡೆಗೆ’ ವಾಹನ ಜಾಥಾ

(ಡಿ.11) ಕಟ್ಟತ್ತಿಲ: ಶ್ರೀ ಮಹಾಮ್ಮಾಯಿ ದೇವಿಯ ದೇವಸ್ಥಾನದ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ‘ನಮ್ಮ ನಡಿಗೆ.. ಅಮ್ಮನವರ ಕಡೆಗೆ’ ವಾಹನ ಜಾಥಾ

ಬಂಟ್ವಾಳ: ಶ್ರೀ ಮಹಾಮ್ಮಾಯಿ ದೇವಿ ಹಾಗೂ ಪರಿವಾರ ದೈವಗಳ ಟ್ರಸ್ಟ್ ರಿ. ವತಿಯಿಂದ ಶ್ರೀ ಕ್ಷೇತ್ರ ಕಟ್ಟತ್ತಿಲ ಶ್ರೀ ಮಹಾಮ್ಮಾಯಿ ದೇವಿಯ ದೇವಸ್ಥಾನದ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ...

ಬೆಂಗಳೂರಿನಲ್ಲೊಬ್ಬ ಸೈಕೋಪಾತ್ ಪತಿ : ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವೀಡಿಯೋ ಚಿತ್ರೀಕರಣ..!!!

ಬೆಂಗಳೂರಿನಲ್ಲೊಬ್ಬ ಸೈಕೋಪಾತ್ ಪತಿ : ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವೀಡಿಯೋ ಚಿತ್ರೀಕರಣ..!!!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೈಕೋಪಾತ್ ಮಾದಕ ವ್ಯಸನಿ ಪತಿ ಮಹಾಶಯನೊಬ್ಬ ತನ್ನ ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವೀಡಿಯೋ ಚಿತ್ರೀಕರಿಸಿ ವಿಕೃತಿ ಮೆರೆದ ಪ್ರಸಂಗವೊಂದು ಬೆಳಕಿಗೆ ಬಂದಿದೆ. ಆರೋಪಿಯನ್ನು ...

‘ಕಾಂತಾರ-2’ : ಚಿತ್ರ ನಿರ್ಮಾಣಕ್ಕೆ ದೈವದ ಅಪ್ಪಣೆ ಕೇಳಿದ ಚಿತ್ರತಂಡ : ಷರತ್ತಿನೊಂದಿಗೆ ಅಭಯ ನೀಡಿದ ಅಣ್ಣಪ್ಪ ಪಂಜುರ್ಲಿ..!!!

‘ಕಾಂತಾರ-2’ : ಚಿತ್ರ ನಿರ್ಮಾಣಕ್ಕೆ ದೈವದ ಅಪ್ಪಣೆ ಕೇಳಿದ ಚಿತ್ರತಂಡ : ಷರತ್ತಿನೊಂದಿಗೆ ಅಭಯ ನೀಡಿದ ಅಣ್ಣಪ್ಪ ಪಂಜುರ್ಲಿ..!!!

ದೈವಾರಾಧನೆಗೆ ಸಂಬಂಧಿಸಿದ ಚಿತ್ರಕಥೆಯ ‘ಕಾಂತಾರ’ ಸಿನಿಮಾ ಸೂಪರ್‌ಹಿಟ್‌ ಆಗುತ್ತಿದ್ದಂತೆ ಕಾಂತಾರ–2 ಸಿನಿಮಾ ಬರುತ್ತಾ ಎಂಬ ಪ್ರಶ್ನೆ ಸಿನಿ ಪ್ರಿಯರಲ್ಲಿ ಕೇಳಿಬಂದಿತ್ತು. ಆ ಪ್ರಶ್ನೆಗೆ ಉತ್ತರ ಸಿಗುವ ಕಾಲ ...

ಮಾಣಿ: ಪ.ಜಾತಿ ಮತ್ತು ಪಂಗಡದವರಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನರಿಗೆ ಸಹಾಯಧನದ ಚೆಕ್ ವಿತರಣೆ

ಮಾಣಿ: ಪ.ಜಾತಿ ಮತ್ತು ಪಂಗಡದವರಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನರಿಗೆ ಸಹಾಯಧನದ ಚೆಕ್ ವಿತರಣೆ

ಬಂಟ್ವಾಳ: ಗ್ರಾಮದ ಅಭಿವೃದ್ಧಿಯ ಜೊತೆಗೆ ಆರ್ಥಿಕವಾಗಿ ಹಿಂದುಳಿದವರಿಗೆ ಸಹಕರಿಸುವುದು ನಮ್ಮ ಮೂಲ ಉದ್ದೇಶ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು. ಪರಿಶಿಷ್ಟ ...

ದೀವಟಿಗೆ ಸಲಾಂ ಪೂಜೆ ನಿಲ್ಲಿಸುವಂತೆ ರಾಜ್ಯ ಧಾರ್ಮಿಕ ಪರಿಷತ್ ಸುತ್ತೋಲೆ

ದೀವಟಿಗೆ ಸಲಾಂ ಪೂಜೆ ನಿಲ್ಲಿಸುವಂತೆ ರಾಜ್ಯ ಧಾರ್ಮಿಕ ಪರಿಷತ್ ಸುತ್ತೋಲೆ

ಮಂಗಳೂರು: ಟಿಪ್ಪು ಸುಲ್ತಾನ್ ಕಾಲದ ದೀವಟಿಗೆ ಸಲಾಂ ಪೂಜೆ ಪದ್ಧತಿಯನ್ನು ನಿಲ್ಲಿಸುವಂತೆ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸುತ್ತೋಲೆ ಹೊರಡಿಸಿದೆ. ಟಿಪ್ಪು ರಾಜನಾಗಿದ್ದ ಕಾಲದಿಂದಲೂ ರಾಜ್ಯದ ಹಲವು ...

ಮಂಗಳೂರು ಕುಕ್ಕರ್‌ ಸ್ಫೋಟ ಪ್ರಕರಣ: ನಾಲ್ವರ ಗುರುತು ಪತ್ತೆ

ಮಂಗಳೂರು ಕುಕ್ಕರ್‌ ಸ್ಫೋಟ ಪ್ರಕರಣ: ನಾಲ್ವರ ಗುರುತು ಪತ್ತೆ

ಕಾಸರಗೋಡು: ಮಂಗಳೂರಿನಲ್ಲಿ ಕುಕ್ಕರ್‌ ಪ್ರಕರಣದ ಆರೋಪಿ ಶಾರೀಕ್‌ ಕೊಚ್ಚಿಯಲ್ಲಿ ವಿದೇಶಿಗ ಸಹಿತ ನಾಲ್ವರ ಸಂಪರ್ಕದಲ್ಲಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌.ಐ.ಎ.) ಅವರ ಗುರುತು ಪತ್ತೆಹಚ್ಚಿದ್ದು ಯಾವುದೇ ಮಾಹಿತಿ ...

Page 1193 of 2125 1 1,192 1,193 1,194 2,125

Recent News

You cannot copy content of this page