ಕಾಂತಾರ ವೀಕ್ಷಿಸಲು ಥಿಯೇಟರ್​ಗೆ ಬಂದ ಯುವಕ-ಯುವತಿ ಮೇಲೆ ನೈತಿಕ ಪೊಲೀಸ್​ಗಿರಿ : ವೀಡಿಯೊ ವೈರಲ್..!!

ಕಾಂತಾರ ವೀಕ್ಷಿಸಲು ಥಿಯೇಟರ್​ಗೆ ಬಂದ ಯುವಕ-ಯುವತಿ ಮೇಲೆ ನೈತಿಕ ಪೊಲೀಸ್​ಗಿರಿ : ವೀಡಿಯೊ ವೈರಲ್..!!

ಮಂಗಳೂರು: ಇಡೀ ದೇಶದಲ್ಲೇ ಹವಾ ಎಬ್ಬಿಸಿದ ತುಳುನಾಡ ದೈವಾರಾಧನೆ ಪರಿಚಯಿಸಿದ ಕನ್ನಡದ ಕಾಂತಾರ ಸಿನಿಮಾ ನೋಡಲು ಥಿಯೇಟರ್​ಗೆ ಬಂದ ಜೋಡಿ ಮೇಲೆ ಮುಸ್ಲಿಂ ಯುವಕರು ನೈತಿಕ ಪೊಲೀಸ್ ...

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳೆಯರ ದೌರ್ಜನ್ಯ ನಿವಾರಣಾ ದಿನಾಚರಣೆಯ ಅಂಗವಾಗಿ ಕಾರ್ಯಗಾರ

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳೆಯರ ದೌರ್ಜನ್ಯ ನಿವಾರಣಾ ದಿನಾಚರಣೆಯ ಅಂಗವಾಗಿ ಕಾರ್ಯಗಾರ

ಪುತ್ತೂರು: ಪ್ರತಿ ಮಹಿಳೆಗೂ ಸಮಾಜದಲ್ಲಿ ಭಯಮುಕ್ತ ವಾತಾವರಣದಲ್ಲಿ, ಬಲಾತ್ಕಾರವಿಲ್ಲದೆ, ಹಿಂಸೆ ಮತ್ತು ತಾರತಮ್ಯ ರಹಿತವಾಗಿ ಘನತೆಯಿಂದ ಬಾಳುವ ಹಕ್ಕಿದೆ ಎಂದು ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜಿನ ಪ್ರಾಂಶುಪಾಲೆ ...

ವಿಧಾನಸಭೆ ಚುನಾವಣೆ : ಗುಜರಾತ್ ನಲ್ಲಿ ಸತತ 7ನೇ ಬಾರಿಗೆ ಬಿಜೆಪಿ ಕಿಂಗ್ ಮೇಕರ್..!!

ವಿಧಾನಸಭೆ ಚುನಾವಣೆ : ಗುಜರಾತ್ ನಲ್ಲಿ ಸತತ 7ನೇ ಬಾರಿಗೆ ಬಿಜೆಪಿ ಕಿಂಗ್ ಮೇಕರ್..!!

ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಮತ್ತೊಮ್ಮೆ ಬಿಜೆಪಿ ಅಧಿಕಾರದ ಗದ್ದುಗೆ ಏರೋದು ಪಕ್ಕಾ ಆಗಿದೆ. ಈ ಮೂಲಕ ಸತತ 7ನೇ ಬಾರಿಗೆ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರ ...

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ತಾಯಿ ಸೇರಿ ಮೂವರಿಗೆ ಜೈಲು ಶಿಕ್ಷೆ..!!

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ನ್ಯಾಯಾಲಯ ತೀರ್ಪು ನೀಡಿದೆ. ಕೋಟೆಕಾರಿನ ಡೆರ್ವಿನ್‌ ಡಿ’ಸೋಜಾ, ಸಂತ್ರಸ್ತೆ ಬಾಲಕಿಯ ತಾಯಿ ...

ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ

ವಿಟ್ಲ: ಹಾಡಹಗಲೇ ಮಾರಕಾಸ್ತ್ರ ಹಿಡಿದು ಬೆದರಿಕೆ ಆರೋಪ: ವ್ಯಕ್ತಿ ಪೊಲೀಸ್ ವಶಕ್ಕೆ

ವಿಟ್ಲ: ವ್ಯಕ್ತಿಯೊಬ್ಬರಿಗೆ ಮಾರಕಾಯುಧ ತೋರಿಸಿ ಬೆದರಿಸಿದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಉರಿಮಜಲು ಕಾರ್ಯಾಡಿ ನಿವಾಸಿ ಆಫೀಲ್ ( ಅಪ್ಪಿ) ಬಂಧಿತ ಆರೋಪಿ. ಉರಿಮಜಲು ಜಂಕ್ಷನ್ ನಲ್ಲಿ ...

ಇಂದಿರಾ ಕ್ಯಾಂಟೀನ್ ನ ಎಂಟು ಊಟದ ಬಗ್ಗೆ ಗದ್ದಲ ಎಬ್ಬಿಸಿರುವ ಬಿಜೆಪಿಗರು, ಯಾವುದೇ ನೀತಿ ನಿಯಮವನ್ನು ಪಾಲಿಸದೇ ತನ್ನದೇ ಪಕ್ಷದ ನಗರ ಸಭಾ ಸದಸ್ಯರ ಕ್ಯಾಟರರ್ಸ್ ಗೆ ಆಹಾರ ಪೂರೈಕೆಯ  ಜವಾಬ್ದಾರಿ ನೀಡಿ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ  – ಮಹಮ್ಮದ್ ಆಲಿ

ಸರಕಾರದ ವಿವಿಧ ಕಾಮಗಾರಿಗಳಲ್ಲಿ ಜನಪ್ರತಿನಿಧಿಗಳ ಫೋಟೋ ಹಾಗೂ ಹೆಸರು ಅಳವಡಿಕೆ : ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ನಿರ್ಬಂಧಿಸುವಂತೆ ಎಚ್. ಮಹಮ್ಮದ್ ಅಲಿ ರಿಂದ ನಗರಸಭಾ ಅಧಿಕಾರಿಗಳಿಗೆ, ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ

ಪುತ್ತೂರು: ಸರ್ವೋಚ್ಚ ನ್ಯಾಯಾಲಯ ಆದೇಶದಂತೆ ಸರಕಾರದ ವಿವಿಧ ಕಾಮಗಾರಿಗಳ ಬಗ್ಗೆ ಜನಪ್ರತಿನಿಧಿಗಳ ಫೋಟೋ ಹಾಗೂ ಹೆಸರು ಅಳವಡಿಸಿ ಪ್ರಚಾರ ಪಡಿಸುವ ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ನಿರ್ಬಂಧಿಸುವಂತೆ ...

ಕತಾರ್ ನಲ್ಲಿ ಅಪಘಾತ : ಬಂಟ್ವಾಳ ಮೂಲದ ಯುವಕ ಮೃತ್ಯು..!!

ಕತಾರ್ ನಲ್ಲಿ ಅಪಘಾತ : ಬಂಟ್ವಾಳ ಮೂಲದ ಯುವಕ ಮೃತ್ಯು..!!

ಬಂಟ್ವಾಳ: ಮೂಲದ ಯುವಕನೋರ್ವ ವಿದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಂಚಿನಡ್ಕ ಪದವು ಸಮೀಪದ ಚಟ್ಟೆಕಲ್ಲು ನಿವಾಸಿ ಫಹಾದ್ ಎಂದು ಗುರುತಿಸಲಾಗಿದೆ. ಫಹಾದ್ ...

ವಕೀಲ ಕುಲದೀಪ್ ಮೇಲೆ ಹಲ್ಲೆ ಆರೋಪ : ಪುಂಜಾಲಕಟ್ಟೆ ಠಾಣೆಯ ಎಸ್.ಐ ಸುತೇಶ್ ಎಸ್.ಪಿ. ಕಚೇರಿಗೆ ವರ್ಗಾವಣೆ..!!!

ವಕೀಲ ಕುಲದೀಪ್ ಮೇಲೆ ಹಲ್ಲೆ ಆರೋಪ : ಪುಂಜಾಲಕಟ್ಟೆ ಠಾಣೆಯ ಎಸ್.ಐ ಸುತೇಶ್ ಎಸ್.ಪಿ. ಕಚೇರಿಗೆ ವರ್ಗಾವಣೆ..!!!

ಬಂಟ್ವಾಳ: ವಕೀಲರಾದ ಕುಲದೀಪ್ ಶೆಟ್ಟಿ ರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿರುವ ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ರವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ...

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಛದ್ಮವೇಷ ಸ್ಪರ್ಧೆ

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಛದ್ಮವೇಷ ಸ್ಪರ್ಧೆ

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಡಿ.7 ರಂದು ಶಾಲಾ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ನಡೆಯಿತು. ಕೆ.ಜಿ ಯಿಂದ 10ನೇ ತರಗತಿ ವರೆಗೆ ...

(ಡಿ.10-11) ಕೆಮ್ಮಾಯಿ: ಎಸ್.ವೈ.ಎಸ್. ವತಿಯಿಂದ ಮತದಾರ ಪಟ್ಟಿಯಲ್ಲಿ ಸೇರ್ಪಡೆ ಮತ್ತು ತಿದ್ದುಪಡಿ ಹಾಗೂ ಅಭಾ ಕಾರ್ಡ್ ಅಭಿಯಾನ

(ಡಿ.10-11) ಕೆಮ್ಮಾಯಿ: ಎಸ್.ವೈ.ಎಸ್. ವತಿಯಿಂದ ಮತದಾರ ಪಟ್ಟಿಯಲ್ಲಿ ಸೇರ್ಪಡೆ ಮತ್ತು ತಿದ್ದುಪಡಿ ಹಾಗೂ ಅಭಾ ಕಾರ್ಡ್ ಅಭಿಯಾನ

ಪುತ್ತೂರು: ಎಸ್.ವೈ.ಎಸ್., ಎಸ್. ಎಸ್. ಎಫ್ ವತಿಯಿಂದ ಡಿ.10 ಮತ್ತು 11 ರಂದು ಮತದಾರ ಪಟ್ಟಿಯಲ್ಲಿ ಸೇರ್ಪಡೆ ಮತ್ತು ತಿದ್ದುಪಡಿ ಹಾಗೂ ಅಭಾ ಕಾರ್ಡ್ ಅಭಿಯಾನ ನಡೆಯಲಿದೆ. ...

Page 1196 of 2125 1 1,195 1,196 1,197 2,125

Recent News

You cannot copy content of this page