ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಮೊದಲ ಹೆಂಡತಿಯನ್ನು ಚೆನ್ನಾಗಿ ನೋಡಿಕೊಳ್ಳದ ಮುಸ್ಲಿಂ ವ್ಯಕ್ತಿ ಮತ್ತೊಂದು ಮದುವೆಯಾಗುವಂತಿಲ್ಲ..!! – ಅಲಹಾಬಾದ್ ಹೈಕೋರ್ಟ್

ಮುಸ್ಲಿಂ ಪುರುಷನಿಗೆ ತನ್ನ ಮೊದಲ ಹೆಂಡತಿ ಮತ್ತು ಮಕ್ಕಳನ್ನು ಪೋಷಿಸುವ ಸಾಮರ್ಥ್ಯವಿಲ್ಲದಿದ್ದರೆ ಕುರಾನ್ ಆದೇಶದ ಪ್ರಕಾರ ಅವನು ಬೇರೆ ಮಹಿಳೆಯನ್ನು ಮದುವೆಯಾಗುವಂತಿಲ್ಲ. ಹಾಗೇ, ಮೊದಲ ಪತ್ನಿಯ ಇಚ್ಛೆಗೆ ...

ವಿಟ್ಲ: ಕುಲಾಲ ಸಂಘದ ವಾರ್ಷಿಕ ಮಹಾಸಭೆ, ಭಜನಾ ಕಾರ್ಯಕ್ರಮ : ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವಿಟ್ಲ: ಕುಲಾಲ ಸಂಘದ ವಾರ್ಷಿಕ ಮಹಾಸಭೆ, ಭಜನಾ ಕಾರ್ಯಕ್ರಮ : ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆ

ವಿಟ್ಲ: ಕುಲಾಲ ಸಂಘ(ರಿ)ವಿಟ್ಲ ವತಿಯಿಂದ ನವರಾತ್ರಿ ಭಜನಾ ಕಾರ್ಯಕ್ರಮವು ಅ.2 ರಂದು ನಡೆಯಿತು. ಕುಲಾಲ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಬಿ.ಕೆ ಬಾಬು ರವರ ಅಧ್ಯಕ್ಷತೆಯಲ್ಲಿ ...

ಮಂಗಳೂರು: ನವರಾತ್ರಿ ವೇಳೆ ವೇಷ ಹಾಕುತ್ತಿದ್ದ ಜಯಾನಂದ್ ಕೊಲೆ ಪ್ರಕರಣ :; ಆರೋಪಿಯ ಬಂಧನ..!!

ಮಂಗಳೂರು: ನವರಾತ್ರಿ ವೇಳೆ ವೇಷ ಹಾಕುತ್ತಿದ್ದ ಜಯಾನಂದ್ ಕೊಲೆ ಪ್ರಕರಣ :; ಆರೋಪಿಯ ಬಂಧನ..!!

ಮಂಗಳೂರು: ಮಂದಾರಬೈಲು ನಿವಾಸಿ ಜಯಾನಂದ್ ಆಚಾರ್ಯ ಅವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಂಜತ್ತಬೈಲು ದೇವಿನಗರದ ರಾಜೇಶ್ ಪೂಜಾರಿ (31) ಬಂಧಿತ ಆರೋಪಿ. ಜಯಾನಂದ ಆಚಾರ್ಯ ...

ಪ್ರವಾಸಕ್ಕೆ ತೆರಳಿದ ವರ್ಕಾಡಿಯ ಯುವಕ ಹಿಮಾಚಲ ಪ್ರದೇಶದಲ್ಲಿ ಮೃತ್ಯು..!!

ಪ್ರವಾಸಕ್ಕೆ ತೆರಳಿದ ವರ್ಕಾಡಿಯ ಯುವಕ ಹಿಮಾಚಲ ಪ್ರದೇಶದಲ್ಲಿ ಮೃತ್ಯು..!!

ಮಂಜೇಶ್ವರ: ಮಜೀರ್ ಪಳ್ಳ ಬಲಿಪಗುಳಿ ನಿವಾಸಿ ಸಿನಾನ್ (28)ಪ್ರವಾಸಕ್ಕೆ ತೆರಳಿದ ವೇಳೆ ಮಂಜಿನ ಒತ್ತಡದಿಂದಾಗಿ ಹಿಮಾಚಲ ಪ್ರದೇಶದಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಬಲಿಪಗುಳಿ ಅಬ್ದುಲ್ಲ -ಪಾತಿಮ ...

ಮಂಗಳೂರು: ಶಾರದೋತ್ಸವದ ಬ್ಯಾನರ್ ಹಾನಿಗೊಳಿಸಿದ ಪ್ರಕರಣ : ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ಶಾರದೋತ್ಸವದ ಬ್ಯಾನರ್ ಹಾನಿಗೊಳಿಸಿದ ಪ್ರಕರಣ : ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳಿಗೆ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ...

ಕನ್ಯಾನ: ಪೊಯ್ಯಗದ್ದೆ ನಿವಾಸಿ ಅಶ್ರಫ್ ಅನಾರೋಗ್ಯದಿಂದ ನಿಧನ..!!

ಕನ್ಯಾನ: ಪೊಯ್ಯಗದ್ದೆ ನಿವಾಸಿ ಅಶ್ರಫ್ ಅನಾರೋಗ್ಯದಿಂದ ನಿಧನ..!!

ವಿಟ್ಲ: ಕನ್ಯಾನ ಗ್ರಾಮದ ಪೊಯ್ಯಗದ್ದೆ ನಿವಾಸಿ ಮೊಹಿದು ಕುಂಞ ಎಂಬವರ ಪುತ್ರ ಅಶ್ರಪ್ ಯಾನೆ ಜಕ್ಕಾ ಅಶ್ರಪ್(45) ಅನಾರೋಗ್ಯದಿಂದ ನಿಧನರಾದರು. ಅಶ್ರಪ್ ರವರು ಕಳೆದ ಹಲವು ಸಮಯಗಳಿಂದ ...

ಮುಂಡೂರು: ಉದಯಗಿರಿ ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳ ಆಯ್ಕೆ : ಗೌರವಾಧ್ಯಕ್ಷರಾಗಿ ಡಾ.ಹರಿಕೃಷ್ಣ ಪಾಣಾಜೆ, ಅಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಪ್ರ.ಕಾರ್ಯದರ್ಶಿಯಾಗಿ ಗಣೇಶ್ ಕೋಶಾಧಿಕಾರಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ

ಮುಂಡೂರು: ಉದಯಗಿರಿ ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳ ಆಯ್ಕೆ : ಗೌರವಾಧ್ಯಕ್ಷರಾಗಿ ಡಾ.ಹರಿಕೃಷ್ಣ ಪಾಣಾಜೆ, ಅಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಪ್ರ.ಕಾರ್ಯದರ್ಶಿಯಾಗಿ ಗಣೇಶ್ ಕೋಶಾಧಿಕಾರಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ

ಪುತ್ತೂರು: ಮುಂಡೂರು ಗ್ರಾಮದ ಉದಯಗಿರಿಯಲ್ಲಿರುವ ಪುರಾತನ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ ಎಸ್‌ಡಿಪಿ ರೆಮಿಡೀಸ್‌ನ ಡಾ.ಹರಿಕೃಷ್ಣಪಾಣಾಜೆ, ಅಧ್ಯಕ್ಷರಾಗಿ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ...

ವಿಟ್ಲ: ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನ ಆರೋಪ : ಪುಣಚದ ಉಸ್ಮಾನ್ ನ ಬಂಧನ..!!

ವಿಟ್ಲ: ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನ ಆರೋಪ : ಪುಣಚದ ಉಸ್ಮಾನ್ ನ ಬಂಧನ..!!

ವಿಟ್ಲ: ಪುಣಚ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಬ್ಬ ಪಂಚಾಯಿತಿಗೆ ಆಗಮಿಸಿದ ಯುವತಿಯ ಕೈಹಿಡಿದೆಳೆದು ದೌರ್ಜನ್ಯ ಎಸಗಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುಣಚ ಗ್ರಾಮ ಪಂಚಾಯಿತಿ ಸಿಬ್ಬಂದಿ ...

ರಾಜ್ಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಸನ್ಮಯ ತೃತೀಯ

ರಾಜ್ಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಸನ್ಮಯ ತೃತೀಯ

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 19 ವರ್ಷ ವಯೋಮಿತಿ ಒಳಗಿನ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಕರಾಟೆ ಸ್ಪರ್ಧೆಯಲ್ಲಿ ...

ವಿಟ್ಲ: ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರದ 2022-23ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೆ ಮೋನಪ್ಪ ಗೌಡ ಶಿವಾಜಿನಗರ ಆಯ್ಕೆ

ವಿಟ್ಲ: ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರದ 2022-23ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೆ ಮೋನಪ್ಪ ಗೌಡ ಶಿವಾಜಿನಗರ ಆಯ್ಕೆ

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಲ ಇದರ 2022-23ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೆ ಮೋನಪ್ಪ ಗೌಡ ಶಿವಾಜಿನಗರ ರವರು ಆಯ್ಕೆಯಾದರು. ...

Page 1270 of 2122 1 1,269 1,270 1,271 2,122

Recent News

You cannot copy content of this page