ಪ್ರವೀಣ್ ಹತ್ಯೆ ಹಿನ್ನೆಲೆ: ಅಂಗಡಿ ಮುಂಗಟ್ಟುಗಳು ಬಂದ್:; ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸುವಂತೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಆಸ್ಪತ್ರೆ ಮುಂಭಾಗ ಪ್ರತಿಭಟನೆ

ಪ್ರವೀಣ್ ಹತ್ಯೆ ಹಿನ್ನೆಲೆ: ಅಂಗಡಿ ಮುಂಗಟ್ಟುಗಳು ಬಂದ್:; ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸುವಂತೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಆಸ್ಪತ್ರೆ ಮುಂಭಾಗ ಪ್ರತಿಭಟನೆ

ಪುತ್ತೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ಪುತ್ತೂರಿನಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. 10.20 ...

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ..!!

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ..!!

ಬೆಳ್ಳಾರೆ: ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಜು.26 ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದಿದೆ. ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ...

ಈಶ್ವರಮಂಗಲ: ಹಿಂ.ಜಾ. ವೇ. ವತಿಯಿಂದ ‘ಕಾರ್ಗಿಲ್ ವಿಜಯೋತ್ಸವ’

ಈಶ್ವರಮಂಗಲ: ಹಿಂ.ಜಾ. ವೇ. ವತಿಯಿಂದ ‘ಕಾರ್ಗಿಲ್ ವಿಜಯೋತ್ಸವ’

ಪುತ್ತೂರು: ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲದ ವತಿಯಿಂದ ಈಶ್ವರಮಂಗಲ ಮೇಜರ್ ಸಂದೀಪ್ ಉನ್ನಿಕೃಷ್ಣನ್ ವೃತ್ತದ ಬಳಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ 'ಕಾರ್ಗಿಲ್ ವಿಜಯೋತ್ಸವ' ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ...

ಪುತ್ತೂರು: ಬಿಜೆಪಿ ನಗರ ಮಂಡಲದ ಜುಲೈ ತಿಂಗಳ ಕಾರ್ಯನಿರ್ವಹಣಾ ತಂಡದ ಸಭೆ

ಪುತ್ತೂರು: ಬಿಜೆಪಿ ನಗರ ಮಂಡಲದ ಜುಲೈ ತಿಂಗಳ ಕಾರ್ಯನಿರ್ವಹಣಾ ತಂಡದ ಸಭೆ

ಪುತ್ತೂರು: ಬಿಜೆಪಿ ಪುತ್ತೂರು ನಗರ ಮಂಡಲದ ಜುಲೈ ತಿಂಗಳ ಕಾರ್ಯನಿರ್ವಹಣಾ ತಂಡದ ಸಭೆ ಜು.26 ರಂದು ವಿಜಯ ಸುಪಾರಿ ಸಭಾಂಗಣದಲ್ಲಿ ನಡೆಯಿತು. ನಗರಸಭಾಧ್ಯಕ್ಷ ಜೀವಂಧರ್ ಜೈನ್ ರವರು ...

ಕ್ಯಾಂಪಸ್ ಫ್ರಂಟ್ ಸದಸ್ಯತ್ವ ಅಭಿಯಾನಕ್ಕೆ ಪುತ್ತೂರಿನಲ್ಲಿ ಚಾಲನೆ

ಕ್ಯಾಂಪಸ್ ಫ್ರಂಟ್ ಸದಸ್ಯತ್ವ ಅಭಿಯಾನಕ್ಕೆ ಪುತ್ತೂರಿನಲ್ಲಿ ಚಾಲನೆ

ಪುತ್ತೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 2022-23 ನೇ ಸಾಲಿನ ಸದಸ್ಯತ್ವ ಅಭಿಯಾನವನ್ನು ಪುತ್ತೂರಿನಲ್ಲಿ ಚಾಲನೆ ನೀಡಲಾಯಿತು. ಕ್ಯಾಂಪಸ್ ಫ್ರಂಟ್ ಪುತ್ತೂರು ಅಧ್ಯಕ್ಷರಾದ ಆರಿಫ್ ಬೆಟ್ಟಂಪಾಡಿ ರವರು ...

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ತಂದೆಯೇ ಅತ್ಯಾಚಾರ ವೆಸಗಿದ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಸಜೆ, 25 ಸಾವಿರ ರೂ. ದಂಡ..!!

ವಿಟ್ಲ: ಎರಡು ವರ್ಷದ ಹಿಂದೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ, ಪೆರುವಾಯಿಯಲ್ಲಿ ತಂದೆಯೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಮತ್ತು ಸೆಷನ್ಸ್ ...

ವಿಟ್ಲ: ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್ ನ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಮತ್ತು ನೇತ್ರಾ ತಪಾಸಣಾ ಶಿಬಿರ

ವಿಟ್ಲ: ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್ ನ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಮತ್ತು ನೇತ್ರಾ ತಪಾಸಣಾ ಶಿಬಿರ

ವಿಟ್ಲ: ಭಾರತೀಯ ಮಜ್ದೂರ್ ಸಂಘ (ಬಿ.ಎಂ.ಎಸ್.) ಇದರ ಸಂಸ್ಥಾಪನಾ ದಿನ ಹಾಗೂ ಕಾರ್ಗಿಲ್ ವಿಜಯ ದಿವಸ್ ನ ಅಂಗವಾಗಿ ಎರಡನೇ ಹಂತದ ಉಚಿತ ಆರೋಗ್ಯ ತಪಾಸಣಾ ಶಿಬಿರ ...

ಪ್ರಾಣದ ಹಂಗು ತೊರೆದು ಬಸ್ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳು:   ಸುಳ್ಯಪದವಿನಿಂದ ಪುತ್ತೂರಿಗೆ ಪ್ರಯಾಣಿಸುವ ಸರ್ಕಾರಿ ಬಸ್ ಪ್ರಯಾಣಿಕರ ಗೋಳು ಒಂದೆರಡಲ್ಲಾ..!!

ಪ್ರಾಣದ ಹಂಗು ತೊರೆದು ಬಸ್ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳು: ಸುಳ್ಯಪದವಿನಿಂದ ಪುತ್ತೂರಿಗೆ ಪ್ರಯಾಣಿಸುವ ಸರ್ಕಾರಿ ಬಸ್ ಪ್ರಯಾಣಿಕರ ಗೋಳು ಒಂದೆರಡಲ್ಲಾ..!!

ಸುಳ್ಯಪದವು: ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಪ್ರತಿನಿತ್ಯ ಬಸ್ಸಿನ ಬಾಗಿಲಲ್ಲಿ ನಿಂತು, ನೇತಾಡಿಕೊಂಡು ಹೋಗುತ್ತಿರುವ ದೃಶ್ಯ ಸುಳ್ಯಪದವಿನಿಂದ ಪುತ್ತೂರಿಗೆ ಪ್ರಯಾಣಿಸುವ ಸರಕಾರಿ ಬಸ್ ನಲ್ಲಿ ಕಂಡು ಬಂದಿದೆ. ...

ಕಡಬ: ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್: ಯುವಕ ಮೃತ್ಯು..!!

ಕಡಬ: ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್: ಯುವಕ ಮೃತ್ಯು..!!

ಕಡಬ: ವಿದ್ಯುತ್ ಶಾಕ್ ತಗುಲಿ ಯುವಕ ಮೃತಪಟ್ಟ ಘಟನೆ ಜು.26 ರಂದು ಕಡಬ ತಾಲೂಕಿನ ಶಿರಾಡಿ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಅಡ್ಡಹೊಳೆ ನಿವಾಸಿ ಮೋನುಚ್ಚ ಎಂಬವರ ಪುತ್ರ ...

ವಿ.ಹಿಂ.ಪ. ಸ್ಥಾಪನಾ ದಿನದ ಅಂಗವಾಗಿ 12ನೇ ವರ್ಷದ ‘ಪುತ್ತೂರು ಮೊಸರು ಕುಡಿಕೆ ಉತ್ಸವ’: ಅಧ್ಯಕ್ಷರಾಗಿ ಪಿ.ವಾಮನ ಪೈ, ಸಂಚಾಲಕರಾಗಿ ಲಕ್ಷ್ಮಣ್ ಗೌಡ ಬೆಳ್ಳಿಪ್ಪಾಡಿ, ಕಾರ್ಯದರ್ಶಿಯಾಗಿ ಶ್ರೀಧರ್ ತೆಂಕಿಲ, ಕೋಶಾಧಿಕಾರಿಯಾಗಿ ರೂಪೇಶ್ ಬಲ್ನಾಡ್ ಆಯ್ಕೆ

ವಿ.ಹಿಂ.ಪ. ಸ್ಥಾಪನಾ ದಿನದ ಅಂಗವಾಗಿ 12ನೇ ವರ್ಷದ ‘ಪುತ್ತೂರು ಮೊಸರು ಕುಡಿಕೆ ಉತ್ಸವ’: ಅಧ್ಯಕ್ಷರಾಗಿ ಪಿ.ವಾಮನ ಪೈ, ಸಂಚಾಲಕರಾಗಿ ಲಕ್ಷ್ಮಣ್ ಗೌಡ ಬೆಳ್ಳಿಪ್ಪಾಡಿ, ಕಾರ್ಯದರ್ಶಿಯಾಗಿ ಶ್ರೀಧರ್ ತೆಂಕಿಲ, ಕೋಶಾಧಿಕಾರಿಯಾಗಿ ರೂಪೇಶ್ ಬಲ್ನಾಡ್ ಆಯ್ಕೆ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರಿನಲ್ಲಿ ವಿಜೃಂಭಣೆಯಿಂದ 'ಪುತ್ತೂರು ಮೊಸರು ಕುಡಿಕೆ ಉತ್ಸವ' ...

Page 1372 of 2118 1 1,371 1,372 1,373 2,118

Recent News

You cannot copy content of this page