ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಕಿಸ್ಸಿಂಗ್ ವೀಡಿಯೊ ವೈರಲ್ ಪ್ರಕರಣ: ನಾಲ್ವರು ಪೊಲೀಸ್ ವಶಕ್ಕೆ: ಎಂಟು ಮಂದಿಯ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಮಂಗಳೂರು: ನಗರದ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಚುಂಬನದ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, 8 ಮಂದಿಯ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ...

ಪುತ್ತೂರು: ವಕೀಲರ ಸಂಘದ ಆಶ್ರಯದಲ್ಲಿ ‘ಕಾನೂನು ಕಾರ್ಯಾಗಾರ’

ಪುತ್ತೂರು: ವಕೀಲರ ಸಂಘದ ಆಶ್ರಯದಲ್ಲಿ ‘ಕಾನೂನು ಕಾರ್ಯಾಗಾರ’

ಪುತ್ತೂರು: ವಕೀಲರ ಸಂಘ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಕಾನೂನು ಕಾರ್ಯಾಗಾರ ಕಾರ್ಯಕ್ರಮ ಪರಾಶರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿಶೇಷ ಸರಕಾರಿ ಅಭಿಯೋಜಕರಾದ ...

ಕೇರಳದ ವಯನಾಡಿನಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: 300 ಹಂದಿಗಳನ್ನು ಕೊಲ್ಲಲು ಆದೇಶ

ಕೇರಳದ ವಯನಾಡಿನಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: 300 ಹಂದಿಗಳನ್ನು ಕೊಲ್ಲಲು ಆದೇಶ

ಕೇರಳದಲ್ಲಿ ಕೆಲವು ದಿನಗಳ ಹಿಂದಷ್ಟೇ ಭಾರತದ ಮೊದಲ ಮಂಕಿಪಾಕ್ಸ್​ ಪತ್ತೆಯಾಗಿ ದೇಶಾದ್ಯಂತ ಆತಂಕ ಸೃಷ್ಟಿಸಿತ್ತು. ಅದರ ಬೆನ್ನಲ್ಲೇ ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿಯಲ್ಲಿ ಎರಡು ಫಾರ್ಮ್​ಗಳಲ್ಲಿ ಆಫ್ರಿಕನ್ ...

ವಿಟ್ಲ: ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ಪ್ರಕರಣ: ಶಾಸಕ ಸಂಜೀವ ಮಠಂದೂರು ಕಿಡಿ: ಆರೋಪಿಗಳನ್ನು ಬಂಧಿಸಿ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಲು ಸೂಚನೆ

ವಿಟ್ಲ: ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ಪ್ರಕರಣ: ಶಾಸಕ ಸಂಜೀವ ಮಠಂದೂರು ಕಿಡಿ: ಆರೋಪಿಗಳನ್ನು ಬಂಧಿಸಿ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಲು ಸೂಚನೆ

ವಿಟ್ಲ: ಹತ್ಯೆ ಮಾಡುವ ಉದ್ದೇಶದಿಂದ ಆಲ್ಟೊ ಕಾರಿನಲ್ಲಿ ಗೋವುಗಳನ್ನು ಹಿಂಸಾತ್ಮಕ ಕೊಂಡೊಯ್ಯುವಂತಹ ಘಟನೆ ವಿಟ್ಲದ ಕೋಡಂದೂರು ಎಂಬಲ್ಲಿ ನಡೆದಿದ್ದು, ಈ ಘಟನೆಯನ್ನು ಶಾಸಕ ಸಂಜೀವ ಮಠಂದೂರು ರವರು ...

ಆರ್ಯಾಪು: ಸಮುದಾಯ ಆರೋಗ್ಯ ಉಪಕೇಂದ್ರ ಹಾಗೂ ಕ್ಷೇಮ ಕೇಂದ್ರದ ಉದ್ಘಾಟನೆ: ಜನರು ತಮ್ಮ ಆರೋಗ್ಯ ಕಾಪಾಡಲು ಹೆಚ್ಚಿನ ಮುತುವರ್ಜಿವಹಿಸಬೇಕು- ಎಚ್. ಮಹಮ್ಮದ್ ಆಲಿ

ಆರ್ಯಾಪು: ಸಮುದಾಯ ಆರೋಗ್ಯ ಉಪಕೇಂದ್ರ ಹಾಗೂ ಕ್ಷೇಮ ಕೇಂದ್ರದ ಉದ್ಘಾಟನೆ: ಜನರು ತಮ್ಮ ಆರೋಗ್ಯ ಕಾಪಾಡಲು ಹೆಚ್ಚಿನ ಮುತುವರ್ಜಿವಹಿಸಬೇಕು- ಎಚ್. ಮಹಮ್ಮದ್ ಆಲಿ

ಪುತ್ತೂರು: ಹೊಸ ಹೊಸ ಸಾಂಕ್ರಾಮಿಕ ರೋಗ ಹರಡುವ ಈ ಸಂದರ್ಭದಲ್ಲಿ ಜನರು ತಮ್ಮ ಆರೋಗ್ಯ ಕಾಪಾಡಲು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಆರ್ಯಾಪು ಕೃಷಿ ಪತ್ತಿನ ಸಹಕಾರಿ ...

ಬೆಳ್ಳಾರೆ: ಮಸೂದ್ ಅಂತ್ಯಸಂಸ್ಕಾರದಲ್ಲಿ ನೂರಾರು ಮಂದಿ ಭಾಗಿ: ಝಕಾರಿಯ ಮಸೀದಿ ಖಬರ್ ಸ್ಥಾನದಲ್ಲಿ ನಡೆದ ದಫನ ಕಾರ್ಯ

ಬೆಳ್ಳಾರೆ: ಮಸೂದ್ ಅಂತ್ಯಸಂಸ್ಕಾರದಲ್ಲಿ ನೂರಾರು ಮಂದಿ ಭಾಗಿ: ಝಕಾರಿಯ ಮಸೀದಿ ಖಬರ್ ಸ್ಥಾನದಲ್ಲಿ ನಡೆದ ದಫನ ಕಾರ್ಯ

ಬೆಳ್ಳಾರೆ : ಕಳಂಜ ಗುಂಪು ಹಲ್ಲೆಗೊಳಗಾಗಿ ಮೃತಪಟ್ಟ ಮಸೂದ್ ಮೃತದೇಹವನ್ನು ನಿನ್ನೆ ರಾತ್ರಿ 2 ಗಂಟೆಗೆ ಬೆಳ್ಳಾರೆ ಜಕ್ರಿಯ ಜುಮಾ ಮಸೀದಿ ಕಬರ್ ಸ್ಥಾನದಲ್ಲಿ ದಫನ ಕಾರ್ಯ ...

ಪುತ್ತೂರು: ರಿಕ್ಷಾಕ್ಕೆ ಸೈಡ್ ಕೊಡಲು ಹೋಗಿ ಹೊಂಡಕ್ಕೆ ಬಿದ್ದ ಮಿನಿ ಟೆಂಪೋ

ಪುತ್ತೂರು: ರಿಕ್ಷಾಕ್ಕೆ ಸೈಡ್ ಕೊಡಲು ಹೋಗಿ ಹೊಂಡಕ್ಕೆ ಬಿದ್ದ ಮಿನಿ ಟೆಂಪೋ

ಪುತ್ತೂರು: ಆಟೋ ರಿಕ್ಷಾಕ್ಕೆ ಸೈಡ್ ಕೊಡಲು ಹೋಗಿ ಮಿನಿ ಟೆಂಪೋ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ಜು.22 ರಂದು ಕೇಪುಳು ಅಂಗನವಾಡಿ ಸಮೀಪ ನಡೆದಿದೆ. ಉಪ್ಪಿನಂಗಡಿಯಿಂದ ...

ವಿಟ್ಲ: ಬೆಳ್ಳಂಬೆಳಗ್ಗೆ ಅಕ್ರಮ ಗೋ ಸಾಗಾಟ ತಡೆದ ಹಿಂದು ಪರ ಸಂಘಟನೆಯು ಕಾರ್ಯಕರ್ತರು : ಆರೋಪಿ ಪರಾರಿ –  ಕಾರು ವಶಕ್ಕೆ…!!!

ವಿಟ್ಲ: ಬೆಳ್ಳಂಬೆಳಗ್ಗೆ ಅಕ್ರಮ ಗೋ ಸಾಗಾಟ ತಡೆದ ಹಿಂದು ಪರ ಸಂಘಟನೆಯು ಕಾರ್ಯಕರ್ತರು : ಆರೋಪಿ ಪರಾರಿ – ಕಾರು ವಶಕ್ಕೆ…!!!

ವಿಟ್ಲ: ಬೆಳ್ಳಂಬೆಳಗ್ಗೆ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಜು.22 ರಂದು ಬೆಳಗ್ಗೆ ...

ಸುಳ್ಯ: ಗುಂಪು ಹಲ್ಲೆಗೊಳಗಾಗಿ ಹತ್ಯೆಯಾದ ಯುವಕನ ಕುಟುಂಬಕ್ಕೆ ಪರಿಹಾರಕ್ಕೆ ಮುಖಂಡರ ಪಟ್ಟು: ಆಸ್ಪತ್ರೆಯ ಬಿಲ್ಲು ಪಾವತಿಗೆ ಜಿಲ್ಲಾ ಆಡಳಿತ ಒಪ್ಪಿಗೆ: ಪೋಸ್ಟ್ ಮಾರ್ಟಂಗೆ ವೆನ್ಲಾಕ್ ತಲುಪಿದ ಮಸೂದ್ ಮೃತದೇಹ: ರಾತ್ರಿ ಬೆಳ್ಳಾರೆ ಮಸೀದಿ ತಲುಪಲಿರುವ ಮೃತದೇಹ

ಸುಳ್ಯ: ಗುಂಪು ಹಲ್ಲೆಗೊಳಗಾಗಿ ಹತ್ಯೆಯಾದ ಯುವಕನ ಕುಟುಂಬಕ್ಕೆ ಪರಿಹಾರಕ್ಕೆ ಮುಖಂಡರ ಪಟ್ಟು: ಆಸ್ಪತ್ರೆಯ ಬಿಲ್ಲು ಪಾವತಿಗೆ ಜಿಲ್ಲಾ ಆಡಳಿತ ಒಪ್ಪಿಗೆ: ಪೋಸ್ಟ್ ಮಾರ್ಟಂಗೆ ವೆನ್ಲಾಕ್ ತಲುಪಿದ ಮಸೂದ್ ಮೃತದೇಹ: ರಾತ್ರಿ ಬೆಳ್ಳಾರೆ ಮಸೀದಿ ತಲುಪಲಿರುವ ಮೃತದೇಹ

ಸುಳ್ಯ: ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಮಸೂದ್ ಕುಟುಂಬಕ್ಕೆ ಪರಿಹಾರ ನೀಡಲು ಜಿಲ್ಲಾಡಳಿತ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಒಪ್ಪಿಕೊಂಡಿದೆ. ಹಲ್ಲೆಗೊಳಗಾಗಿ ...

ಬೆಳ್ಳಾರೆ: ತಂಡದಿಂದ ಹಲ್ಲೆಗೊಳಗಾಗಿದ್ದ ಮಸೂದ್  ಸಾವನ್ನಪ್ಪಿದ ಹಿನ್ನೆಲೆ: ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್

ಬೆಳ್ಳಾರೆ: ತಂಡದಿಂದ ಹಲ್ಲೆಗೊಳಗಾಗಿದ್ದ ಮಸೂದ್ ಸಾವನ್ನಪ್ಪಿದ ಹಿನ್ನೆಲೆ: ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್

ಸುಳ್ಯ: ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಗಂಭೀರ ಗಾಯಗೊಂಡಿದ್ದ ಮಶೂದ್(19) ಜು.21 ರಂದು ನಿಧನರಾಗಿದ್ದು, ಅವರ ಮೃತದೇಹವನ್ನು ಮಂಗಳೂರು ಆಸ್ಪತ್ರೆಯಿಂದ ಬೆಳ್ಳಾರೆ ತರಲಾಗುತ್ತಿದೆ ಎಂದು ತಿಳಿದು ಬಂದಿದೆ. ...

Page 1380 of 2117 1 1,379 1,380 1,381 2,117

Recent News

You cannot copy content of this page