ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತ: ಕಲ್ಲಿಮಾರ್ ನಿವಾಸಿ ರವಿ ಮೃತ್ಯು..!!

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತ: ಕಲ್ಲಿಮಾರ್ ನಿವಾಸಿ ರವಿ ಮೃತ್ಯು..!!

ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಜೂ.14 ರಂದು ನೆಹರು ನಗರದಲ್ಲಿ ನಡೆದಿದೆ. ಪುತ್ತೂರು ಕಲ್ಲಿಮಾರ್ ನಿವಾಸಿ ರವೀಂದ್ರ (60) ...

ಕಪಾಟಿನಲ್ಲಿದ್ದ ಅಂಗಿ ತೆಗೆಯುತ್ತಿದ್ದಾಗ ಕಚ್ಚಿದ ನಾಗರಹಾವು: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು..!!

ಕಪಾಟಿನಲ್ಲಿದ್ದ ಅಂಗಿ ತೆಗೆಯುತ್ತಿದ್ದಾಗ ಕಚ್ಚಿದ ನಾಗರಹಾವು: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು..!!

ಉಡುಪಿ: ಕಪಾಟಿನಲ್ಲಿದ್ದ ಅಂಗಿ ತೆಗೆಯಲು ಕೈ ಹಾಕಿದಾಗ ನಾಗರ ಹಾವು ಕಚ್ಚಿ ವ್ಯಕ್ತಿಯೋರ್ವ ಸಾವನ್ನಪ್ಪಿದ ದುರಂತ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ...

ಮುಸ್ಲಿಂ ಯುವಕನ ಎದೆಮೇಲೆ ‘ಯೋಗಿ’ ಹಚ್ಚೆ: ‘ಯೋಗಿ’ ನನ್ನ ಮಾದರಿ ವ್ಯಕ್ತಿ ಎಂದ ಯಮೀನ್

ಮುಸ್ಲಿಂ ಯುವಕನ ಎದೆಮೇಲೆ ‘ಯೋಗಿ’ ಹಚ್ಚೆ: ‘ಯೋಗಿ’ ನನ್ನ ಮಾದರಿ ವ್ಯಕ್ತಿ ಎಂದ ಯಮೀನ್

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮೈನ್ಪುರಿ ಮತ್ತು ಫರೂಕಾಬಾದ್ ಜಿಲ್ಲೆಗಳ ಗಡಿ ಭಾಗದ ಗ್ರಾಮೀಣ ಪ್ರದೇಶದಲ್ಲಿ ಮುಸ್ಲಿಂ ಯುವಕನೊಬ್ಬ ತನ್ನ ಎದೆಯ ಮೇಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ...

‘ಪಕ್ಷದ ಚೌಕಟ್ಟಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಸುವ ಹಕ್ಕು ಬ್ಲಾಕ್ ಅಧ್ಯಕ್ಷರಿಗೆ ಮಾತ್ರ’ ಅಲ್ಲದೆ ನಮಗೆ ಈ ಕಾರ್ಯಕ್ರಮದ ಮಾಹಿತಿಯನ್ನು ಕೊಟ್ಟಿಲ್ಲ – ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಬಾಲಕೃಷ್ಣ ಗೌಡ

‘ಪಕ್ಷದ ಚೌಕಟ್ಟಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಸುವ ಹಕ್ಕು ಬ್ಲಾಕ್ ಅಧ್ಯಕ್ಷರಿಗೆ ಮಾತ್ರ’ ಅಲ್ಲದೆ ನಮಗೆ ಈ ಕಾರ್ಯಕ್ರಮದ ಮಾಹಿತಿಯನ್ನು ಕೊಟ್ಟಿಲ್ಲ – ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಬಾಲಕೃಷ್ಣ ಗೌಡ

ಆರ್ಯಾಪು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ, ನಾಯಕರ ಮತ್ತು ಕಾರ್ಯಕರ್ತರ ಸಭೆಯನ್ನು ನಡೆಸಲು ಯೂತ್ ಕಾಂಗ್ರೆಸ್ ಗೆ ಅವಕಾಶ ಇಲ್ಲ, ಒಂದು ವೇಳೆ ಇಂತಹ ಕಾರ್ಯಕ್ರಮ ನಡೆಸಿದರೆ ...

ಉಡುಪಿ: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ

ಉಡುಪಿ: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ

ಉಡುಪಿ: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಉಡುಪಿ ಸಮೀಪದ ಆದಿ ಉಡುಪಿಯ ಮೂಡುಬೆಟ್ಟು ಎಂಬಲ್ಲಿ ನಡೆದಿದೆ. ಮೂಡುಬೆಟ್ಟು ನಿವಾಸಿ ಗೋಪಾಲ ಎಂಬವರ ...

ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ

ಮಂಗಳೂರು: ಮಳಲಿ ವಿವಾದ: ಮಹತ್ವದ ಆದೇಶ ನೀಡಿದ ಹೈಕೋರ್ಟ್

ಮಂಗಳೂರು: ಮಳಲಿ ಮಸೀದಿ-ದೇವಸ್ಥಾನ ವಿವಾದ ಕುರಿತಂತೆ ರಾಜ್ಯ ಹೈಕೋರ್ಟ್ ವಿಚಾರಣೆ ನಡೆಯುತ್ತಿರುವ ಮಂಗಳೂರಿನ ಸಿವಿಲ್ ನ್ಯಾಯಾಲಯಕ್ಕೆ ಯಾವುದೇ ರೀತಿಯ ಆದೇಶ ಹೊರಡಿಸದಂತೆ ಸೂಚನೆ ನೀಡಿದೆ. ಮಳಲಿ ಮಸೀದಿ ...

ಪುತ್ತೂರು: ಯುವ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಲು ನೋಟಿಸ್ ನೀಡಿದ ವಿಚಾರ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಎಂ.ಬಿ. ವಿಶ್ವನಾಥ ರೈ ರವರನ್ನು ಅಮಾನತು ಮಾಡುವಂತೆ ಯುವ ಕಾಂಗ್ರೆಸ್ ಉಪಾಧ್ಯಕ್ಷರಿಂದ ಕೆಪಿಸಿಸಿ ಅಧ್ಯಕ್ಷರಿಗೆ ಮನವಿ

ಪುತ್ತೂರು: ಯುವ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮ ರದ್ದುಗೊಳಿಸಲು ನೋಟಿಸ್ ನೀಡಿದ ವಿಚಾರ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಎಂ.ಬಿ. ವಿಶ್ವನಾಥ ರೈ ರವರನ್ನು ಅಮಾನತು ಮಾಡುವಂತೆ ಯುವ ಕಾಂಗ್ರೆಸ್ ಉಪಾಧ್ಯಕ್ಷರಿಂದ ಕೆಪಿಸಿಸಿ ಅಧ್ಯಕ್ಷರಿಗೆ ಮನವಿ

ಪುತ್ತೂರು: ಯುವ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಹಸ್ತಕ್ಷೇಪ ಮಾಡಿ ಪಕ್ಷ ವಿರೋಧಿಯಾಗಿ ನಡೆದುಕೊಂಡ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಹುದ್ದೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಪುತ್ತೂರು ಯುವ ...

ರುಕ್ಸನಾಗೆ ಚಿನ್ನಾಭರಣದ ಬ್ಯಾಗ್ ಹಿಂತಿರುಗಿಸಿದ ಹೃದಯವಂತ ಆಟೋ ಚಾಲಕ ಮಾಣಿ ಶಂಕರ ನಾರಾಯಣ ಶೆಟ್ಟಿ..!!

ರುಕ್ಸನಾಗೆ ಚಿನ್ನಾಭರಣದ ಬ್ಯಾಗ್ ಹಿಂತಿರುಗಿಸಿದ ಹೃದಯವಂತ ಆಟೋ ಚಾಲಕ ಮಾಣಿ ಶಂಕರ ನಾರಾಯಣ ಶೆಟ್ಟಿ..!!

ಬಂಟ್ವಾಳ: ಮಹಿಳೆಯೋರ್ವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ರಸ್ತೆಯಲ್ಲಿ ಬಿದ್ದ ವ್ಯಾನಿಟಿ ಬ್ಯಾಗ್ ಅನ್ನು ಆಟೋ ಚಾಲಕರೋರ್ವರು ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಮಹಿಳೆಯೋರ್ವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ವ್ಯಾನಿಟಿ ...

ಪೂರ್ಲಪ್ಪಾಡಿ: ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಕಟ್ಟಡದ ಉದ್ಘಾಟನೆ

ಪೂರ್ಲಪ್ಪಾಡಿ: ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಕಟ್ಟಡದ ಉದ್ಘಾಟನೆ

ಬಂಟ್ವಾಳ: ತಾಲೂಕು ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಎಂಬಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಕಟ್ಟಡದ ಉದ್ಘಾಟನೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ರವರು ನೆರವೇರಿಸಿದರು. ...

ಮುಂಡೂರು: ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಶನಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಡೂರು: ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಶನಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ನಡೆಯಲಿರುವ ಶನಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ದೇವಳದ ಪ್ರಧಾನ ಅರ್ಚಕರಾದ ನಾಗೇಶ್ ರವರು ಬಿಡುಗಡೆಗೊಳಿಸಿದರು. ...

Page 1436 of 2116 1 1,435 1,436 1,437 2,116

Recent News

You cannot copy content of this page