ಫೋಟೋಶೂಟ್‌ಗೆ ತೆರಳಿದ ವಿದ್ಯಾರ್ಥಿ ನೀರುಪಾಲು: ಮೃತದೇಹಕ್ಕಾಗಿ ಶೋಧ..!!

ಫೋಟೋಶೂಟ್‌ಗೆ ತೆರಳಿದ ವಿದ್ಯಾರ್ಥಿ ನೀರುಪಾಲು: ಮೃತದೇಹಕ್ಕಾಗಿ ಶೋಧ..!!

ಶಿರಸಿ: ಮೂವರು ಸ್ನೇಹಿತರು ಸೇರಿ ಪೋಟೋ ಶೂಟ್‌ಗೆ ಫಾಲ್ಸ್‌ಗೆ ಹೋದ ವಿದ್ಯಾರ್ಥಿಗಳಲ್ಲಿ ಓರ್ವ ನೀರುಪಾಲದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಡ್ಡಿಗದ್ದೆ ಸಮೀಪದ ಶಿವಗಂಗಾ ...

ವಿಟ್ಲ-ಪಡ್ನೂರು: ತೆಂಗಿನ ಮರದಿಂದ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿರುವ ನಾರಾಯಣ ನಾಯ್ಕ ರವರಿಗೆ ಎಮ್.ಆರ್.ಜಿ. ಗ್ರೂಪ್ ವತಿಯಿಂದ ಚೆಕ್ಕ್ ಹಾಗೂ ವಿಟ್ಲ-ಪಡ್ನೂರು ಮಹಾಶಕ್ತಿಕೇಂದ್ರದ ವತಿಯಿಂದ ಆಹಾರ ಕಿಟ್ ವಿತರಣೆ

ವಿಟ್ಲ-ಪಡ್ನೂರು: ತೆಂಗಿನ ಮರದಿಂದ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿರುವ ನಾರಾಯಣ ನಾಯ್ಕ ರವರಿಗೆ ಎಮ್.ಆರ್.ಜಿ. ಗ್ರೂಪ್ ವತಿಯಿಂದ ಚೆಕ್ಕ್ ಹಾಗೂ ವಿಟ್ಲ-ಪಡ್ನೂರು ಮಹಾಶಕ್ತಿಕೇಂದ್ರದ ವತಿಯಿಂದ ಆಹಾರ ಕಿಟ್ ವಿತರಣೆ

ವಿಟ್ಲ: ತೆಂಗಿನ ಮರದಿಂದ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿರುವ ವಿಟ್ಲ-ಪಡ್ನೂರು ಗ್ರಾಮದ ಕೋಡಪದವು ನಿವಾಸಿ ನಾರಾಯಣ ನಾಯ್ಕ ರವರಿಗೆ ಎಮ್.ಆರ್.ಜಿ.(M.R.G) ಗ್ರೂಪ್, ಇದರ ಮಾಲಕರಾದ ಪ್ರಕಾಶ್ ಶೆಟ್ಟಿ ರವರು ...

ಪುತ್ತೂರು: ಏಳ್ಮುಡಿಯಲ್ಲಿ ಉದಯ ಸೂರ್ಯ ಎಂಟರ್‌ಪ್ರೈಸಸ್ ಮಳಿಗೆ ನಡೆಸುತ್ತಿದ್ದ ಜಿ.ಎಸ್.ಸಲ್ಡಾನಾ ನಿಧನ..!!

ಪುತ್ತೂರು: ಏಳ್ಮುಡಿಯಲ್ಲಿ ಉದಯ ಸೂರ್ಯ ಎಂಟರ್‌ಪ್ರೈಸಸ್ ಮಳಿಗೆ ನಡೆಸುತ್ತಿದ್ದ ಜಿ.ಎಸ್.ಸಲ್ಡಾನಾ ನಿಧನ..!!

ಪುತ್ತೂರು: ಕೆಲ ವರ್ಷಗಳ ಹಿಂದೆ ಏಳ್ಮುಡಿಯಲ್ಲಿ ಉದಯ ಸೂರ್ಯ ಎಂಟರ್‌ಪ್ರೈಸಸ್ ಮಳಿಗೆ ನಡೆಸುತ್ತಿದ್ದ ಜಿ.ಎಸ್.ಸಲ್ಡಾನಾ (82) ಅಲ್ಪಕಾಲದ ಅಸೌಖ್ಯದಿಂದಾಗಿ ಜ.19 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ...

ಬಂಟ್ವಾಳ: ಡಿ.ವೈ.ಎಸ್.ಪಿ.ಯಾಗಿ ಪ್ರತಾಪ್.ಟಿ.ತೋರಾಟ್ ರಾಥೋಡ್ ಅಧಿಕಾರ ಸ್ವೀಕಾರ

ಬಂಟ್ವಾಳ: ಡಿ.ವೈ.ಎಸ್.ಪಿ.ಯಾಗಿ ಪ್ರತಾಪ್.ಟಿ.ತೋರಾಟ್ ರಾಥೋಡ್ ಅಧಿಕಾರ ಸ್ವೀಕಾರ

ಬಂಟ್ವಾಳ: ಡಿ.ವೈ.ಎಸ್.ಪಿ.ಯಾಗಿ ಪ್ರತಾಪ್ ಥೋರಾಟ್ ರವರು ಜ.19 ರಂದು ಅಧಿಕಾರ ಸ್ವೀಕಾರ ಮಾಡಿದರು. ಡಿ.ಎಸ್.ಪಿ.ವೆಲೆಂಟೈನ್ ಡಿ.ಸೋಜ ಅವರ ವರ್ಗಾವಣೆ ಬಳಿಕ ಎ.ಎಸ್.ಪಿ‌.ಶಿವಾಂಶು ರಜಪೂತ್ ಅವರ ನೇಮಕ ಮಾಡಲಾಗಿತ್ತು. ...

ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

ವಿಟ್ಲ: ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೃಷಿ ಕಾರ್ಮಿಕ ಸಾವು..!!

ವಿಟ್ಲ: ತೆಂಗಿನ ಮರದಿಂದ ಕೃಷಿ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಬಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಷಿ ಕಾರ್ಮಿಕರ ಪೆರಾಜೆ ನಡುಪಾಲು ನಿವಾಸಿ ...

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾಮಾತಾ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾಮಾತಾ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ

ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾಮಾತಾ ಅಕಾಡೆಮಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಜ.17 ರಂದು ನಡೆಯಿತು. ವಿದ್ಯಾಮಾತಾ ಅಕಾಡೆಮಿ ಪುತ್ತೂರು ಮತ್ತು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ...

ನೆಲ್ಯಾಡಿ: ಸಾಲ ಹಿಂತಿರುಗಿಸಲು ಸಾಧ್ಯವಾಗದೆ ಪಿಗ್ಮಿ ಸಂಗ್ರಾಹಕ ನಾಪತ್ತೆ..!!

ನೆಲ್ಯಾಡಿ: ಸಾಲ ಹಿಂತಿರುಗಿಸಲು ಸಾಧ್ಯವಾಗದೆ ಪಿಗ್ಮಿ ಸಂಗ್ರಾಹಕ ನಾಪತ್ತೆ..!!

ನೆಲ್ಯಾಡಿ: ಸಹಕಾರ ಸಂಘವೊಂದರ ನೆಲ್ಯಾಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್(26)ಎಂಬವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದಾರೆ. ನೆಲ್ಯಾಡಿ ಅಸುಪಾಸಿನಲ್ಲಿ ಹಲವು ...

ವಿಟ್ಲ: ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ಅಡಿಕೆ ಕಳ್ಳತನ: ದೂರು ದಾಖಲು..!!

ವಿಟ್ಲ: ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ಅಡಿಕೆ ಕಳ್ಳತನ: ದೂರು ದಾಖಲು..!!

ವಿಟ್ಲ: ತುಂಬಿಸಿ ಇಟ್ಟಿದ್ದ ಗೋಣಿ ಚೀಲದಿಂದ ಹಸಿ ಅಡಿಕೆಯನ್ನು ವ್ಯಕ್ತಿಯೊಬ್ಬ ಕದ್ದೊಯ್ದ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ ಕೊಂಕೋಡಿ ಎಂಬಲ್ಲಿ ತಿರುಮಲೇಶ್ವರ ...

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆ ತಿರಸ್ಕಾರ: “ಜಾತಿ ಧರ್ಮದ ಮಿತಿಯನ್ನು ಮೀರಿದ ನಾರಾಯಣ ಗುರು ಅನುಯಾಯಿಗಳ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ಈ ನಿರ್ಧಾರವನ್ನು ಕೇಂದ್ರ ಸರಕಾರ ತಕ್ಷಣ ಹಿಂತೆಗೆದುಕೊಳ್ಳಬೇಕು”..!! – ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜರಾಮ್

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆ ತಿರಸ್ಕಾರ: “ಜಾತಿ ಧರ್ಮದ ಮಿತಿಯನ್ನು ಮೀರಿದ ನಾರಾಯಣ ಗುರು ಅನುಯಾಯಿಗಳ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ಈ ನಿರ್ಧಾರವನ್ನು ಕೇಂದ್ರ ಸರಕಾರ ತಕ್ಷಣ ಹಿಂತೆಗೆದುಕೊಳ್ಳಬೇಕು”..!! – ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜರಾಮ್

ಉಪ್ಪಿನಂಗಡಿ: ಗಣರಾಜ್ಯೋತ್ಸವಕ್ಕೆ ಕೇರಳ ಸರ್ಕಾರ ಕಳುಹಿಸಿದ್ದ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತ ಪಡಿಸಿದೆ. ಈ ಬಗ್ಗೆ ಮಾತನಾಡಿದ ವಿಟ್ಲ-ಉಪ್ಪಿನಂಗಡಿ ...

2021-22ನೇ ಸಾಲಿನ ಪಿಯು ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2021-22ನೇ ಸಾಲಿನ ಪಿಯು ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿದೆ. ಏಪ್ರಿಲ್-16 ರಿಂದ ಮೇ-4 ರವರೆಗೆ ...

Page 1618 of 2111 1 1,617 1,618 1,619 2,111

Recent News

You cannot copy content of this page