(ಜ.20) ಪುತ್ತೂರು: ‘ಶಿವಂ ಕಂಪ್ಯೂಟರ್ಸ್ ಮತ್ತು ಸೆಕ್ಯೂರಿಟಿ ಸಿಸ್ಟಮ್ಸ್’ನ ವಿಸ್ತ್ರತ ಮಳಿಗೆ ಶುಭಾರಂಭ

(ಜ.20) ಪುತ್ತೂರು: ‘ಶಿವಂ ಕಂಪ್ಯೂಟರ್ಸ್ ಮತ್ತು ಸೆಕ್ಯೂರಿಟಿ ಸಿಸ್ಟಮ್ಸ್’ನ ವಿಸ್ತ್ರತ ಮಳಿಗೆ ಶುಭಾರಂಭ

ಪುತ್ತೂರು: ಹಲವು ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ 'ಶಿವಂ ಕಂಪ್ಯೂಟರ್ಸ್ ಮತ್ತು ಸೆಕ್ಯೂರಿಟಿ ಸಿಸ್ಟಮ್ಸ್' ಸಂಸ್ಥೆಯ ವಿಸ್ತ್ರತ ಮಳಿಗೆಯು ಜ.20 ರಂದು ದರ್ಬೆ ವೃತ್ತದ ಬಳಿಯ ಶ್ರೀ ಮಹಾಲಿಂಗೇಶ್ವರ ...

ಬೆಳ್ತಂಗಡಿ: ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆ..!!

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ..!!

ಬಂಟ್ವಾಳ: ವ್ಯಕಿಯೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಕಾರಾಜೆ ನಿವಾಸಿ ಜಲೀಲ್ ( 55) ಎನ್ನಲಾಗಿದೆ. ಜಲೀಲ್ ರಾತ್ರಿ ...

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ಕೆದಿಲ: ಇತ್ತಂಡಗಳ ನಡುವೆ ಮಾತಿನ ಚಕಮಕಿ, ಹಲ್ಲೆ: ಸ್ಥಳಕ್ಕಾಗಮಿಸಿ ಗುಂಪು ಚದುರಿಸಿದ ಪೊಲೀಸರು, ನಾಲ್ವರ ಬಂಧನ..!!

ಪುತ್ತೂರು: ಅನ್ಯಕೋಮಿನ ಯುವಕರ ಮಧ್ಯೆ ಮಾತಿನ ಚಕಮಕಿ ಮತ್ತು ಪರಸ್ಪರ ಹಲ್ಲೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಲಘು ಲಾಠಿಪ್ರಹಾರದ ಮೂಲಕ ಗುಂಪು ಚದುರಿಸಿದ ಘಟನೆ ಕೆದಿಲ ಗ್ರಾಮದ ...

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆ ತಿರಸ್ಕಾರ: ‘ಶ್ರೇಷ್ಠ ಸಮಾಜ ಸುಧಾರಕ, ವಿಶ್ವದಲ್ಲಿ ಖ್ಯಾತಿಯನ್ನು ಪಡೆದಂತಹ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ವಿನಃ ಕಾರಣ ತೆಗೆದು ಹಾಕಿದ್ದು, ನ್ಯಾಯ ಸಮ್ಮತವಲ್ಲ’..!! – ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆ ತಿರಸ್ಕಾರ: ‘ಶ್ರೇಷ್ಠ ಸಮಾಜ ಸುಧಾರಕ, ವಿಶ್ವದಲ್ಲಿ ಖ್ಯಾತಿಯನ್ನು ಪಡೆದಂತಹ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ವಿನಃ ಕಾರಣ ತೆಗೆದು ಹಾಕಿದ್ದು, ನ್ಯಾಯ ಸಮ್ಮತವಲ್ಲ’..!! – ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ

ಪುತ್ತೂರು: ಗಣರಾಜ್ಯೋತ್ಸವಕ್ಕೆ ಕೇರಳ ಸರ್ಕಾರ ಕಳುಹಿಸಿದ್ದ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತ ಪಡಿಸಿದೆ. ಈ ಬಗ್ಗೆ ಮಾತನಾಡಿದ ಪುತ್ತೂರು ...

ವೀರಕಂಭ: ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ಆರೋಗ್ಯದ ಅರಿವಿನ ಬಗ್ಗೆ ಬೀದಿನಾಟಕ

ವೀರಕಂಭ: ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ಆರೋಗ್ಯದ ಅರಿವಿನ ಬಗ್ಗೆ ಬೀದಿನಾಟಕ

ವಿಟ್ಲ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇದರ ಸಹಯೋಗದಲ್ಲಿ ಸಂಸಾರ ಕಲಾವಿದರು ಜೋಡುಮಾಗ೯ ತಂಡದಿಂದ ಆರೋಗ್ಯದ ಅರಿವಿನ ಬಗ್ಗೆ ಬೀದಿನಾಟಕ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿ, ವೀರಕಂಬದಲ್ಲಿ ನಡೆಯಿತು. ...

ಆಯುಷ್ಮಾನ್ ಯೋಜನೆ ಒದಗಿಸದೇ ಬಡ ರೋಗಿಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಿದ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು:; ಹಣ ಹಿಂತಿರುಗಿಸುವಂತೆ – ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ

ಶಾಲೆಯಲ್ಲಿ ಪಾಸಿಟಿವ್ 5ಕ್ಕಿಂತ ಹೆಚ್ಚು ಬಂದರೆ ಆನ್ಲೈನ್ ಕ್ಲಾಸ್ ಆರಂಭಿಸಲು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮ ನಿಷೇಧಿಸುವಂತೆ ಜಿಲ್ಲಾಧಿಕಾರಿ ಆದೇಶ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ಅಧಿಕಾರಿಗಳಿಗೆ ...

ಆತ್ಮದ ಜೊತೆ ಮಾತಾಡೋಕೆ ಹೋಗಿ ನಾಪತ್ತೆ​ಯಾಗಿದ್ದ ಬಾಲಕಿ: 78 ದಿನಗಳ ಬಳಿಕ ಪತ್ತೆ..!!

ಆತ್ಮದ ಜೊತೆ ಮಾತಾಡೋಕೆ ಹೋಗಿ ನಾಪತ್ತೆ​ಯಾಗಿದ್ದ ಬಾಲಕಿ: 78 ದಿನಗಳ ಬಳಿಕ ಪತ್ತೆ..!!

ಬೆಂಗಳೂರು: ಆಕೆ 17 ವರ್ಷದ ಅಪ್ರಾಪ್ತೆ. ಪಿಯುಸಿ ಮುಗಿಸಿ ಮನೆಯಲ್ಲಿದ್ದವಳು ಶಮನಿಸಂ ಬಗ್ಗೆ ಆಸಕ್ತಳಾದ್ಲು. ನಾನು ಆತ್ಮಗಳ ಜೊತೆ ಮಾತಾಡ್ತೀನಿ ಅಂತಿದ್ಲು. ಮಗಳ ಮಾತಿಗೆ ಗಾಬರಿಗೊಂಡ ಪೊಷಕರು ...

ವಿಟ್ಲ : ಮನೆ ನಿರ್ಮಾಣಕ್ಕೆ ಸರಕಾರದಿಂದ ಬಿಡುಗಡೆಯಾದ ಹಣ ನೀಡಲು 25ಸಾವಿರ ಲಂಚಕ್ಕೆ ಬೇಡಿಕೆ ಆರೋಪ: ಜಿಲ್ಲಾಧಿಕಾರಿಗೆ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ದೂರು.!!!

ವಿಟ್ಲ : ಮನೆ ನಿರ್ಮಾಣಕ್ಕೆ ಸರಕಾರದಿಂದ ಬಿಡುಗಡೆಯಾದ ಹಣ ನೀಡಲು 25ಸಾವಿರ ಲಂಚಕ್ಕೆ ಬೇಡಿಕೆ ಆರೋಪ: ಜಿಲ್ಲಾಧಿಕಾರಿಗೆ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ದೂರು.!!!

ವಿಟ್ಲ ಪಟ್ಟಣ ಪಂ.ವ್ಯಾಪ್ತಿಯ ಸೀಗೆಬಲ್ಲೆ ನಿವಾಸಿ ಪರಿಶಿಷ್ಟ ಜಾತಿಯ ಬಡಕುಟುಂಬದ ಭಾಸ್ಕರ ಅವರ ಮನೆ ಎರಡು ವರ್ಷಗಳ ಹಿಂದೆ ಭಾರೀ ಗಾಳಿ ಮಳೆಗೆ ಬಿದ್ದು ಸಂಪೂರ್ಣ ನಾಶವಾಗಿತ್ತು. ...

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ ಸ್ತಬ್ಧಚಿತ್ರಕ್ಕೆ ಅವಕಾಶ ನೀಡುವಂತೆ ಪುತ್ತೂರು ಬಿಲ್ಲವ ಬಾಂಧವರಿಂದ ಮನವಿ

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ ಸ್ತಬ್ಧಚಿತ್ರಕ್ಕೆ ಅವಕಾಶ ನೀಡುವಂತೆ ಪುತ್ತೂರು ಬಿಲ್ಲವ ಬಾಂಧವರಿಂದ ಮನವಿ

ಪುತ್ತೂರು: ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ ಸ್ತಬ್ಧಚಿತ್ರಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ಪುತ್ತೂರಿನ ಬಿಲ್ಲವ ಸಮಾಜದ ಬಾಂಧವರಿಂದ ಸಹಾಯಕ ಆಯುಕ್ತರ ಕಛೇರಿ ಮೂಲಕ ಪ್ರಧಾನಮಂತ್ರಿಯವರಿಗೆ ಜ.17 ...

ಮನೆ ಮನೆಯಲ್ಲೂ ಡೋಲೋ 650, ಕೊರೊನಾ ಕಾಲದಲ್ಲಿ 358 ಕೋಟಿ ಮಾತ್ರೆ ಮಾರಾಟ, 567 ಕೋಟಿ ಲಾಭ..!!!

ಮನೆ ಮನೆಯಲ್ಲೂ ಡೋಲೋ 650, ಕೊರೊನಾ ಕಾಲದಲ್ಲಿ 358 ಕೋಟಿ ಮಾತ್ರೆ ಮಾರಾಟ, 567 ಕೋಟಿ ಲಾಭ..!!!

ಭಾರತದಲ್ಲಿ ಕೊರೊನಾದ ಕಾಲದಲ್ಲಿ ಜ್ವರದ ವಿರುದ್ಧ ಬಳಸುವ ಡೋಲಾ 650 ಮಾತ್ರೆಯು ದಾಖಲೆಯ ಮಟ್ಟದಲ್ಲಿ ಮಾರಾಟವಾಗಿದೆ. ಜನರಿಗೆ ಜ್ವರ ಇರಲಿ, ಇಲ್ಲದೇ ಇರಲಿ, ಡೋಲಾ 650 ಮಾತ್ರೆಯನ್ನು ...

Page 1619 of 2111 1 1,618 1,619 1,620 2,111

Recent News

You cannot copy content of this page