ವಿಟ್ಲ: ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ: ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ..!!!

ಕೊರಗಜ್ಜನ ವೇಷ ಹಾಕಿ ಅವಮಾನಿಸಿದ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು..!!

ಮಂಗಳೂರು: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಅನ್ಯ ಧರ್ಮದ ಮದುವೆ ಮನೆಯಲ್ಲಿ ವರ ಹಿಂದೂಗಳ ಆರಾಧ್ಯ ದೈವ ಸ್ವಾಮೀ ಕೊರಗಜ್ಜನ ವೇಷವನ್ನು ಧರಿಸಿ ಹಿಂದೂಗಳ ...

ಸೆಲ್ ಝೋನ್ ಫೆಸ್ಟಿವ್ ಧಮಾಕ – ಲಕ್ಕಿ ಕೂಪನ್ ನ ಫಲಿತಾಂಶ ಪ್ರಕಟ..!!

ಸೆಲ್ ಝೋನ್ ಫೆಸ್ಟಿವ್ ಧಮಾಕ – ಲಕ್ಕಿ ಕೂಪನ್ ನ ಫಲಿತಾಂಶ ಪ್ರಕಟ..!!

ಪುತ್ತೂರು: ಸೆಲ್ ಝೋನ್ ಮೊಬೈಲ್ ಸೆಂಟರ್ ನ ಫೆಸ್ಟಿವ್ ಧಮಾಕದ ಲಕ್ಕಿ ಕೂಪನ್ ಡ್ರಾ ಜ.17 ರಂದು ನಡೆಯಿತು. ಬಿಗ್ ಬಾಸ್ ಖ್ಯಾತಿಯ ಪ್ರದೀಪ್ ಬಡೆಕ್ಕಿಲ ರವರು ...

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಪಾಣಾಜೆ: ಎಸ್.ಡಿ.ಎಂ.ಸಿ. ಸಮಿತಿ ಊರ್ಜಿತ ಇರುವಾಗಲೇ ಪುನಃ ಸಮಿತಿ ರಚನೆಗೆ ನಿರ್ಧಾರ: ಶಾಲಾ ಮುಖ್ಯಶಿಕ್ಷಕರು ಕರೆದಿರುವ ಸಭೆಗೆ ಹೈಕೋರ್ಟ್ ನಿಂದ ತಡೆಯಾಜ್ಞೆ..!!

ಪುತ್ತೂರು: ಎಸ್.ಡಿ.ಎಂ.ಸಿ. ಸಮಿತಿ ಊರ್ಜಿತ ಇರುವಾಗಲೇ ಪುನಃ ಸಮಿತಿ ರಚನೆಗೆ ನಿರ್ಧರಿಸಿ, ಪಾಣಾಜೆ ಶಾಲಾ ಮುಖ್ಯಶಿಕ್ಷಕರು ಕರೆದಿರುವ ಸಭೆಗೆ ಹೈಕೋರ್ಟ್ ತಡೆಯಾಜ್ಞೆ ತಂದಿರುವ ಘಟನೆ ನಡೆದಿದೆ. ಪಾಣಾಜೆ ...

ಪುತ್ತೂರು: ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಆದೇಶ ಮರುಪರಿಶೀಲಿಸಿ ಹಿಂಪಡೆಯುವಂತೆ ಯುವ ಕಾಂಗ್ರೆಸ್ ವತಿಯಿಂದ ಎಸಿಗೆ ಮನವಿ..!!

ಪುತ್ತೂರು: ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಆದೇಶ ಮರುಪರಿಶೀಲಿಸಿ ಹಿಂಪಡೆಯುವಂತೆ ಯುವ ಕಾಂಗ್ರೆಸ್ ವತಿಯಿಂದ ಎಸಿಗೆ ಮನವಿ..!!

ಪುತ್ತೂರು: ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಆದೇಶವನ್ನು ಮರುಪರಿಶೀಲಿಸಿ ಹಿಂಪಡೆಯುವಂತೆ ಆಗ್ರಹಿಸಿ ಪುತ್ತೂರು ಯುವ ಕಾಂಗ್ರೆಸ್ ವತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಸಹಾಯಕ ಕಮೀಷನರ್ ...

ವಿಟ್ಲ: ಸಾರ್ವಜನಿಕ ರಸ್ತೆಯ ಅತಿಕ್ರಮಣ: ಮಾಣಿಲ ಗ್ರಾ.ಪಂ ಮುಂಭಾಗ ದಲಿತ್ ಸೇವಾ ಸಮಿತಿ ಪ್ರತಿಭಟನೆ

ವಿಟ್ಲ: ಸಾರ್ವಜನಿಕ ರಸ್ತೆಯ ಅತಿಕ್ರಮಣ: ಮಾಣಿಲ ಗ್ರಾ.ಪಂ ಮುಂಭಾಗ ದಲಿತ್ ಸೇವಾ ಸಮಿತಿ ಪ್ರತಿಭಟನೆ

ವಿಟ್ಲ: ಮಾಣಿಲ ಗ್ರಾಮದ ಕನ್ನಡಗುಳಿ - ಕೂಟೇಲು ಸಾರ್ವಜನಿಕ ರಸ್ತೆಯನ್ನು ಖಾಸಗಿ ವ್ಯಕ್ತಿಯೋರ್ವರು ಅತಿಕ್ರಮಣ ಮಾಡಿದ್ದು, ಅದನ್ನು ತೆರವು ಮಾಡಿ ಕಾಮಗಾರಿ ನಡೆಸಲು ಹಿಂದೇಟು ಹಾಕುತ್ತಿರುವ ಗ್ರಾ.ಪಂ.ವಿರುದ್ಧ  ...

ಗುಂಡ್ಯ: ಕಾರಿನ ಮೇಲೆ ಮರ ಬಿದ್ದು ಚಾಲಕ ಮೃತಪಟ್ಟ ಜಾಗದಲ್ಲೇ ಮತ್ತೊಂದು ದುರಂತ: ಬೈಕ್‌ನ ಮೇಲೆ  ಮರ ಬಿದ್ದು, ಸವಾರನಿಗೆ ಗಾಯ..!!

ಗುಂಡ್ಯ: ಕಾರಿನ ಮೇಲೆ ಮರ ಬಿದ್ದು ಚಾಲಕ ಮೃತಪಟ್ಟ ಜಾಗದಲ್ಲೇ ಮತ್ತೊಂದು ದುರಂತ: ಬೈಕ್‌ನ ಮೇಲೆ ಮರ ಬಿದ್ದು, ಸವಾರನಿಗೆ ಗಾಯ..!!

ನೆಲ್ಯಾಡಿ: ಚಲಿಸುತ್ತಿದ್ದ ಬೈಕ್ ನ ಮೇಲೆ ಮರ ಬಿದ್ದ ಪರಿಣಾಮ ಸವಾರ ಗಾಯಗಳೊಂದಿಗೆ ಪಾರಾದ ಘಟನೆ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಜ.17 ರಂದು ಬೆಳಗ್ಗೆ ನಡೆದಿದೆ. ...

ಕಾರ್ಕಳ: ಎಂಟನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!!

ಕಾರ್ಕಳ: ಎಂಟನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!!

ಕಾರ್ಕಳ: ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸಿದಕ್ಕೆ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ರಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ...

ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಕೊಕ್ಕಡ: ರಿಕ್ಷಾದಲ್ಲಿ ಬಿಟ್ಟು ಹೋಗಿದ್ದ ಮನೆ ಕೀ ಬಳಸಿ ನಗ-ನಗದು ಕಳವು..!!

ಬೆಳ್ತಂಗಡಿ: ಆಟೋ ರಿಕ್ಷಾ ಚಾಲಕನೋರ್ವ ತನ್ನ ಆಟೋದಲ್ಲಿ ಮರೆತು ಬಿಟ್ಟು ಹೋಗಿದ್ದ ಮನೆಯ ಬೀಗದ ಕೀಯನ್ನು ಕದ್ದೊಯ್ದ ಕಳ್ಳರು ಮನೆಗೆ ನುಗ್ಗಿ 1.60 ಲಕ್ಷ ರೂ. ಮೌಲ್ಯದ ...

ಮಂಗಳೂರು: ಸೌತಡ್ಕ  ಮನೆಗಳ್ಳತನ ಹಾಗೂ ಸರಣಿ ದರೋಡೆ ಪ್ರಕರಣ : 9 ಮಂದಿ ದರೋಡೆಕೋರರ ಬಂಧನ

ವಿಟ್ಲ: ಅಕ್ರಮವಾಗಿ ಮನೆ ಸಮೀಪ ಮದ್ಯ ಮಾರಾಟ: ಆರೋಪಿಯ ಬಂಧನ, ಮದ್ಯ, ನಗದು ವಶ..!!

ವಿಟ್ಲ: ಮನೆಯೊಂದರ ಪಕ್ಕದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿ ನಗದು, ಮದ್ಯ ವಶಪಡಿಸಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಜ.15 ರಂದು ...

ಮಾರಕ ರೋಗಗಳ ಭೀತಿಯಲ್ಲಿ ವಿಟ್ಲದ ಜನತೆ.! ವಿಟ್ಲ ಪಟ್ಟಣ ಪಂ. ವ್ಯಾಪ್ತಿಯಲ್ಲಿ ಕೊಚ್ಚೆ ನೀರಿನ ಮಧ್ಯೆ ಕುಡಿಯುವ ನೀರು ಸರಬರಾಜು ಬಾವಿ.! ಪ.ಪಂ.ನ ಮುಖ್ಯಾಧಿಕಾರಿ, ಆರೋಗ್ಯ ಅಧಿಕಾರಿಗಳು ಹೃದಯ ಹೀನರೇ.? ಅಧಿಕಾರಿಗಳ ಕರ್ತವ್ಯಕ್ಕೆ ಸಾಕ್ಷಿಯಾದ ಕಲ್ಲಕಟ್ಟ ನೀರು ಸರಬರಾಜು.!

ಮಾರಕ ರೋಗಗಳ ಭೀತಿಯಲ್ಲಿ ವಿಟ್ಲದ ಜನತೆ.! ವಿಟ್ಲ ಪಟ್ಟಣ ಪಂ. ವ್ಯಾಪ್ತಿಯಲ್ಲಿ ಕೊಚ್ಚೆ ನೀರಿನ ಮಧ್ಯೆ ಕುಡಿಯುವ ನೀರು ಸರಬರಾಜು ಬಾವಿ.! ಪ.ಪಂ.ನ ಮುಖ್ಯಾಧಿಕಾರಿ, ಆರೋಗ್ಯ ಅಧಿಕಾರಿಗಳು ಹೃದಯ ಹೀನರೇ.? ಅಧಿಕಾರಿಗಳ ಕರ್ತವ್ಯಕ್ಕೆ ಸಾಕ್ಷಿಯಾದ ಕಲ್ಲಕಟ್ಟ ನೀರು ಸರಬರಾಜು.!

ವಿಟ್ಲ : ತ್ಯಾಜ್ಯ ಹಾಗೂ ಸತ್ತ ಪ್ರಾಣಿಗಳನ್ನು ಎಸೆಯುತ್ತಿರುವ ಕಲ್ಲಕಟ್ಟ ತೋಡಿನಲ್ಲಿರುವ ಕುಡಿಯುವ ನೀರಿನ ಬಾವಿಗೆ ಕೊಳಚೆ ನೀರು ಸೇರುತ್ತಿದ್ದರೂ ವಿಟ್ಲ ಪಟ್ಟಣ ಪಂ. ಇನ್ನೂ ಎಚ್ಚರಗೊಳ್ಳದೇ ...

Page 1621 of 2111 1 1,620 1,621 1,622 2,111

Recent News

You cannot copy content of this page