‘ಡಿಪ್ಲೊಮಾ’ ಶಿಕ್ಷಣ ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನವೆಂದು ಪರಿಗಣಿಸಿ ರಾಜ್ಯ ಸರ್ಕಾರದಿಂದ ಆದೇಶ

‘ಡಿಪ್ಲೊಮಾ’ ಶಿಕ್ಷಣ ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನವೆಂದು ಪರಿಗಣಿಸಿ ರಾಜ್ಯ ಸರ್ಕಾರದಿಂದ ಆದೇಶ

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದ್ದು, ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನ ಎಂದು ಪರಿಗಣಿಸಿ ಆದೇಶ ...

ಬೆಂಗಳೂರು: ಮೆಟ್ರೋದಲ್ಲಿ ಹಲವು ಹುದ್ದೆಗಳು:; (ಅ.27) ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ

ಬೆಂಗಳೂರು: ಮೆಟ್ರೋದಲ್ಲಿ ಹಲವು ಹುದ್ದೆಗಳು:; (ಅ.27) ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ

ಬೆಂಗಳೂರು: ಮೆಟ್ರೋ (BMRCL)ನಲ್ಲಿ ಡೆಪ್ಯೂಟಿ ಜನರಲ್​ ಮ್ಯಾನೇಜರ್ ಮತ್ತು ಅಸಿಸ್ಟಂಟ್​ ಜನರಲ್​ ಮ್ಯಾನೇಜರ್​ ಹುದ್ದೆಗಳು ಖಾಲಿ ಇದ್ದು, ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಹುದ್ದೆಗೆ ...

(ಅ.4 ) ವಿದ್ಯಾಮಾತ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ / ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷಾ ತರಬೇತಿಯ 3 ನೇ ಬ್ಯಾಚ್ ಪ್ರಾರಂಭ

(ಅ.4 ) ವಿದ್ಯಾಮಾತ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ / ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷಾ ತರಬೇತಿಯ 3 ನೇ ಬ್ಯಾಚ್ ಪ್ರಾರಂಭ

ಕರ್ನಾಟಕ ಪೊಲೀಸ್ ನೇಮಕಾತಿ 2021ಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ / ಕಾನ್ ಸ್ಟೇಬಲ್ ನೇಮಕಾತಿ 2021 ರ ಲಿಖಿತ ಪರೀಕ್ಷೆಗೆ 3ನೇ ಬ್ಯಾಚು ಅ.4 ...

ದ.ಕ., ಉಡುಪಿ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೋಗ್ಯಾಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನ:; (ಅ.18) ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ

ದ.ಕ., ಉಡುಪಿ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೋಗ್ಯಾಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನ:; (ಅ.18) ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ

ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಆರೋಗ್ಯಾಧಿಕಾರಿ ಸಹಿತ ನರ್ಸ್ ಗಳ ನೇಮಕಾತಿಗೆ ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳ ನಿಯೋಜನೆ ಇಲಾಖೆಯು ಮುಂದಾಗಿದ್ದು,ಒಟ್ಟು 3006 ಹುದ್ದೆಗಳು ಖಾಲಿ ಇದ್ದು, ಅರ್ಹ ...

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಕುದ್ರೆಬೆಟ್ಟು ಸರಕಾರಿ ಹಿ.ಪ್ರಾ. ಶಾಲಾ ಚೇತನ ರಿಗೆ ಅಭಿನಂದನಾ ಕಾರ್ಯಕ್ರಮ

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಕುದ್ರೆಬೆಟ್ಟು ಸರಕಾರಿ ಹಿ.ಪ್ರಾ. ಶಾಲಾ ಚೇತನ ರಿಗೆ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು ಕಲ್ಲಡ್ಕದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಚೇತನ ಪಿ.ವಿ ರವರಿಗೆ ...

ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

ಬಿಳಿಯೂರು: ಪೆಟ್ರೋಲ್ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಮೃತ್ಯು..!

ಉಪ್ಪಿನಂಗಡಿ: ಸಮೀಪದ ಬಿಳಿಯೂರು ಸಂಪಿಗೆಕೋಡಿ ಎಂಬಲ್ಲಿ ಆಕಸ್ಮಿಕವಾಗಿ ಪೆಟ್ರೋಲ್ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಬಂಟ್ವಾಳ ನಿವಾಸಿಯಾಗಿರುವ ಪದ್ಮಾವತಿ (79) ...

ಡೆತ್ ​ನೋಟ್​ ಬರೆದು ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟಿ.!!

ಡೆತ್ ​ನೋಟ್​ ಬರೆದು ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟಿ.!!

ಬೆಂಗಳೂರು: ಕಿರುತೆರೆ ಧಾರಾವಾಹಿ ಹಾಗೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಸೌಜನ್ಯಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ಭಾಗದ ದೊಡ್ಡಬೆಲೆಯಲ್ಲಿ ನಡೆದಿದೆ. ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ...

ಸುಳ್ಯ: ವ್ಯಕ್ತಿಯೋರ್ವ ಬಾವಿಗೆ ಬಿದ್ದು ಸಾವು..!!

ಸುಳ್ಯ: ವ್ಯಕ್ತಿಯೋರ್ವ ಬಾವಿಗೆ ಬಿದ್ದು ಸಾವು..!!

ಸುಳ್ಯ: ವ್ಯಕ್ತಿಯೊಬ್ಬರು ರಾತ್ರಿ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕನಕಮಜಲು ಎಂಬಲ್ಲಿ ನಡೆದಿದೆ. ಪೆರುಂಬಾರು ನಿವಾಸಿ ಜಯರಾಮ ಗೌಡ(52) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ...

ಮುಕ್ರಂಪಾಡಿ: ಸಂಗೀತ ವಿದ್ವಾನ್,  ನಿವೃತ್ತ ಅಧ್ಯಾಪಕ ರಾಮಕೃಷ್ಣ ಭಟ್ ನಿಧನ

ಮುಕ್ರಂಪಾಡಿ: ಸಂಗೀತ ವಿದ್ವಾನ್, ನಿವೃತ್ತ ಅಧ್ಯಾಪಕ ರಾಮಕೃಷ್ಣ ಭಟ್ ನಿಧನ

ಪುತ್ತೂರು: ನಿವೃತ್ತ ಅಧ್ಯಾಪಕ , ಸಂಗೀತ ವಿದ್ವಾನ್ ಮುಕ್ರಂಪಾಡಿ ನಿವಾಸಿ ರಾಮಕೃಷ್ಣ ಭಟ್ ಯು. ಎಸ್ ( 72) ಸೆ.30 ರಂದು ಬೆಳಿಗ್ಗೆ ನಿಧನರಾದರು. ಇಂದು ಬೆಳಿಗ್ಗೆ ...

ವಿಟ್ಲ: ಬೊಬ್ಬೆಕೇರಿ-ದೇವಸ್ಥಾನ ಸಂಪರ್ಕ ರಸ್ತೆಯ ಮೀನು ಮಾರುಕಟ್ಟೆ ಸಮೀಪದ ರಸ್ತೆಯನ್ನು ಖಾಸಗಿ ವ್ಯಕ್ತಿಯಿಂದ ಅತಿಕ್ರಮಣ ಆರೋಪ..! ದೂರು ನೀಡಿದ್ದರು ಅಧಿಕಾರಿಗಳು, ಜನ ಪ್ರತಿನಿಧಿಗಳು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರಿಂದ ಆಕ್ರೋಶ

ವಿಟ್ಲ: ಬೊಬ್ಬೆಕೇರಿ-ದೇವಸ್ಥಾನ ಸಂಪರ್ಕ ರಸ್ತೆಯ ಮೀನು ಮಾರುಕಟ್ಟೆ ಸಮೀಪದ ರಸ್ತೆಯನ್ನು ಖಾಸಗಿ ವ್ಯಕ್ತಿಯಿಂದ ಅತಿಕ್ರಮಣ ಆರೋಪ..! ದೂರು ನೀಡಿದ್ದರು ಅಧಿಕಾರಿಗಳು, ಜನ ಪ್ರತಿನಿಧಿಗಳು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರಿಂದ ಆಕ್ರೋಶ

ವಿಟ್ಲ: ಬೊಬ್ಬೆಕೇರಿ-ದೇವಸ್ಥಾನ ಸಂಪರ್ಕ ರಸ್ತೆಯ ಮೀನು ಮಾರುಕಟ್ಟೆ ಸಮೀಪ ಖಾಸಗಿ ವ್ಯಕ್ತಿಯೋರ್ವ ರಸ್ತೆಯನ್ನು ಅತಿಕ್ರಮಣ ಮಾಡಿರುವುದಾಗಿ ಆರೋಪಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬೊಬ್ಬೆಕೇರಿ-ದೇವಸ್ಥಾನ ಸಂಪರ್ಕ ರಸ್ತೆಯ ...

Page 1651 of 1993 1 1,650 1,651 1,652 1,993

Recent News

You cannot copy content of this page