ದೇಶಾದ್ಯಂತ ಇಂದಿನಿಂದ ಕೇಂದ್ರದ ನೂತನ ಸಚಿವರ ‘ಜನಾಶೀರ್ವಾದ ಯಾತ್ರೆ’

ದೇಶಾದ್ಯಂತ ಇಂದಿನಿಂದ ಕೇಂದ್ರದ ನೂತನ ಸಚಿವರ ‘ಜನಾಶೀರ್ವಾದ ಯಾತ್ರೆ’

ಬೆಂಗಳೂರು: ದೇಶಾದ್ಯಂತ ಕೇಂದ್ರದ ನೂತನ ಸಚಿವರು ಇಂದಿನಿಂದ ಜನಾಶೀರ್ವಾದ ಯಾತ್ರೆ ಕೈಗೊಳ್ಳಲಿದ್ದು, ರಾಜ್ಯದ ನಾಲ್ವರು ಕೇಂದ್ರ ಸಚಿವರು ತಮ್ಮ ವಿಭಾಗ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ. ಕರಾವಳಿ ಭಾಗದಲ್ಲಿ ...

ಕಬಕ: ಎಸ್ ಡಿ ಪಿ ಐ ಕಾರ್ಯಕರ್ತರ ವಿರುದ್ಧ ಸಿಡಿದೆದ್ದ ಹಿಂ.ಜಾ.ವೇ:; ಪುತ್ತೂರಿನಲ್ಲಿ (ಆ.17ಕ್ಕೆ) ಜನಜಾಗೃತಿ ಯಾತ್ರೆ:; ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಸಾರ್ವಕರ್ ಈ ದೇಶದ ಆಸ್ತಿ, ‘ನಮ್ಮೆಲ್ಲರ ಸ್ವಾಭಿಮಾನದ ಪ್ರತೀಕ’- ನರಸಿಂಹ ಮಾಣಿ

ಕಬಕ: ಎಸ್ ಡಿ ಪಿ ಐ ಕಾರ್ಯಕರ್ತರ ವಿರುದ್ಧ ಸಿಡಿದೆದ್ದ ಹಿಂ.ಜಾ.ವೇ:; ಪುತ್ತೂರಿನಲ್ಲಿ (ಆ.17ಕ್ಕೆ) ಜನಜಾಗೃತಿ ಯಾತ್ರೆ:; ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಸಾರ್ವಕರ್ ಈ ದೇಶದ ಆಸ್ತಿ, ‘ನಮ್ಮೆಲ್ಲರ ಸ್ವಾಭಿಮಾನದ ಪ್ರತೀಕ’- ನರಸಿಂಹ ಮಾಣಿ

ಪುತ್ತೂರು: ಹಿಂದೂ ಜಾಗರಣ ವೇದಿಕೆ ವತಿಯಿಂದ ಭಾರತ ಮಾತಾ ಪೂಜಾನ ಕಾರ್ಯಕ್ರಮವೂ ಅಡ್ಯಲಾಯದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಶೆಟ್ಟಿ ಮಾಣಿ, ...

ಪುತ್ತೂರು: ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ ಕೊಂಬೆಟ್ಟು ಇದರ ವತಿಯಿಂದ ಸರಳ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ ಕೊಂಬೆಟ್ಟು ಇದರ ವತಿಯಿಂದ ಸರಳ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ ಕೊಂಬೆಟ್ಟು ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ಸುಬೆದಾರ್ ಉಮೇಶ್, ಮಾಜಿ ...

ಮೇನಾಲ:  ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ದಿನಾಚರಣೆ

ಮೇನಾಲ: ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ದಿನಾಚರಣೆ

ಪುತ್ತೂರು: ಮೇನಾಲ, ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ...

ಇರುವೈಲ್ ಪಾಣಿಲ ಕಂಬಳ ಅಭಿಮಾನಿಗಳಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆರ್ಥಿಕ ನೆರವು

ಇರುವೈಲ್ ಪಾಣಿಲ ಕಂಬಳ ಅಭಿಮಾನಿಗಳಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆರ್ಥಿಕ ನೆರವು

ಬೆಳ್ತಂಗಡಿ: ಸ್ವತಂತ್ರ ದಿನದಂದು ವಿಶೇಷವಾಗಿ ಆರ್ಥಿಕ ನೆರವು ನೀಡುವ ಮೂಲಕ ಇರುವೈಲ್ ಪಾಣಿಲ ಕಂಬಳ ಅಭಿಮಾನಿಗಳು ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡಿದರು. ಸ್ವಾತಂತ್ರ್ಯ ದಿನದಂದು ಜಾತಿ ಭೇದ ಭಾವ ...

ಮಹಾತ್ಮ ಗಾಂಧಿಯವರ ನೇತ್ರತ್ವದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಚಳುವಳಿಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ – ಎಂ ಬಿ ವಿಶ್ವನಾಥ ರೈ

ಮಹಾತ್ಮ ಗಾಂಧಿಯವರ ನೇತ್ರತ್ವದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಚಳುವಳಿಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ – ಎಂ ಬಿ ವಿಶ್ವನಾಥ ರೈ

ಪುತ್ತೂರು: ನಾವು ಇವತ್ತು 75ನೇ ವರ್ಷದ ದೇಶದ ಸ್ವಾತಂತ್ರ ಸಂಭ್ರಮದಲ್ಲಿದ್ದೇವೆ. ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ನೇತೃತ್ವದ ಭಾರತೀಯ ರಾಷ್ಟೀಯ ಕಾಂಗ್ರೆಸ್ ನ ಮೂಲಕ ನಡೆದ ಅಹಿಂಸಾ ಚಳುವಳಿಯಿಂದಾಗಿ ...

ಕಬಕ: ಗ್ರಾ.ಪಂನಲ್ಲಿ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿಪಡಿಸಿದ ಪ್ರಕರಣ: ಏಳಕ್ಕೂ ಅಧಿಕ ಜನರ ವಿರುದ್ಧ ಪ್ರಕರಣ ದಾಖಲು:; ಮೂವರಿಗೆ ನ್ಯಾಯಾಂಗ ಬಂಧನ

ಕಬಕ: ಗ್ರಾ.ಪಂನಲ್ಲಿ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿಪಡಿಸಿದ ಪ್ರಕರಣ: ಏಳಕ್ಕೂ ಅಧಿಕ ಜನರ ವಿರುದ್ಧ ಪ್ರಕರಣ ದಾಖಲು:; ಮೂವರಿಗೆ ನ್ಯಾಯಾಂಗ ಬಂಧನ

ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಏಳಕ್ಕೂ ಅಧಿಕ ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಈಗಾಗಲೇ ...

ಪುತ್ತೂರು: ಜೇಸಿಐನಿಂದ ಹಿರಿಯ ಮಾಜಿ ಯೋಧ ರಮೇಶ್ ಬಾಬುರಿಗೆ ಸನ್ಮಾನ

ಪುತ್ತೂರು: ಜೇಸಿಐನಿಂದ ಹಿರಿಯ ಮಾಜಿ ಯೋಧ ರಮೇಶ್ ಬಾಬುರಿಗೆ ಸನ್ಮಾನ

ಪುತ್ತೂರು: ದೇಶದ75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪುತ್ತೂರು ಜೇಸಿಐಯು ಹಿರಿಯ ಮಾಜಿ ಯೋಧ ರಮೇಶ್ ಬಾಬುರವರನ್ನು ಬಸ್ ನಿಲ್ದಾಣದ ಬಳಿಯ ಗಾಂಧಿಕಟ್ಟೆಯಲ್ಲಿ ಸನ್ಮಾನಿಸಲಾಯಿತು. ಜೇಸಿಐ ಪೂರ್ವಾಧ್ಯಕ್ಷರು, ಗಾಂಧಿಕಟ್ಟೆ ಸಮಿತಿ ...

ಪುತ್ತೂರು: ಫ್ರೆಂಡ್ಸ್ ಕ್ಲಬ್ ಸೇಡಿಯಾಪು ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಫ್ರೆಂಡ್ಸ್ ಕ್ಲಬ್ ಸೇಡಿಯಾಪು ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಫ್ರೆಂಡ್ಸ್ ಕ್ಲಬ್ ಸೇಡಿಯಾಪು ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಫ್ರೆಂಡ್ಸ್ ಕ್ಲಬ್ ಕ್ರೀಡಾಂಗಣದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಚಂದ್ರಶೇಖರ್ ...

(ಆ.16) ವಿ.ಹಿಂ.ಪ. ಭಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಅಖಂಡ ‘ಭಾರತ ಸಂಕಲ್ಪ ದಿನ’

(ಆ.16) ವಿ.ಹಿಂ.ಪ. ಭಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಅಖಂಡ ‘ಭಾರತ ಸಂಕಲ್ಪ ದಿನ’

ವಿಟ್ಲ: ವಿಶ್ವ ಹಿಂದೂ ಪರಿಷದ್ ಭಜರಂಗದಳ ವಿಟ್ಲ ಪ್ರಖಂಡ ವತಿಯಿಂದ “ಅಖಂಡ ಭಾರತ ಸಂಕಲ್ಪ ದಿನ” ವನ್ನು ಆ.16 ರಂದು ಸಂಜೆ ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ ಆಚರಿಸಲಾಗುತ್ತದೆ. ...

Page 1720 of 1990 1 1,719 1,720 1,721 1,990

Recent News

You cannot copy content of this page