ಅಂತಾರಾಷ್ಟ್ರೀಯ ವಿಮಾನಯಾನ ರದ್ಧತಿ ಏ.30ವರೆಗೆ ವಿಸ್ತರಣೆ

ಅಂತರಾಷ್ಟ್ರೀಯ ವಿಮಾನ ಸೇವೆಗೆ ನಿರ್ಬಂಧ ಜೂ.30 ರವರೆಗೆ ಮುಂದುವರಿಕೆ

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ...

ಇಂದಿರಾ ಕ್ಯಾಂಟೀನ್ ನ ಎಂಟು ಊಟದ ಬಗ್ಗೆ ಗದ್ದಲ ಎಬ್ಬಿಸಿರುವ ಬಿಜೆಪಿಗರು, ಯಾವುದೇ ನೀತಿ ನಿಯಮವನ್ನು ಪಾಲಿಸದೇ ತನ್ನದೇ ಪಕ್ಷದ ನಗರ ಸಭಾ ಸದಸ್ಯರ ಕ್ಯಾಟರರ್ಸ್ ಗೆ ಆಹಾರ ಪೂರೈಕೆಯ  ಜವಾಬ್ದಾರಿ ನೀಡಿ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ  – ಮಹಮ್ಮದ್ ಆಲಿ

ಇಂದಿರಾ ಕ್ಯಾಂಟೀನ್ ನ ಎಂಟು ಊಟದ ಬಗ್ಗೆ ಗದ್ದಲ ಎಬ್ಬಿಸಿರುವ ಬಿಜೆಪಿಗರು, ಯಾವುದೇ ನೀತಿ ನಿಯಮವನ್ನು ಪಾಲಿಸದೇ ತನ್ನದೇ ಪಕ್ಷದ ನಗರ ಸಭಾ ಸದಸ್ಯರ ಕ್ಯಾಟರರ್ಸ್ ಗೆ ಆಹಾರ ಪೂರೈಕೆಯ ಜವಾಬ್ದಾರಿ ನೀಡಿ ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ – ಮಹಮ್ಮದ್ ಆಲಿ

ಪುತ್ತೂರಿನಲ್ಲಿ ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ನ ಬಗ್ಗೆ ಬಿಜೆಪಿಗರು ಬಹಳ ಗದ್ದಲವನ್ನು ಎಬ್ಬಿಸುತ್ತಿದ್ದು, ಕೇವಲ ಎಂಟು ಊಟದ ಬಗ್ಗೆ ಬಹಳ ದೊಡ್ಡದಾದಂತಹ ಗದ್ದಲವನ್ನು ಎಬ್ಬಿಸಿ, ...

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸಂತೋಷ್ ಪ್ರಭು ರವರಿಗೆ ಡಾಕ್ಟರೇಟ್ ಪದವಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸಂತೋಷ್ ಪ್ರಭು ರವರಿಗೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಪ್ರಭು ಇವರಿಗೆ ಬೆಂಗಳೂರಿನ ಪ್ರತಿಷ್ಠಿತ ಅಲಯನ್ಸ್ ವಿಶ್ವವಿದ್ಯಾನಿಲಯ ಇತ್ತೀಚೆಗೆ ನಡೆದ ...

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ವಿತರಣೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ವಿತರಣೆ

ಪುತ್ತೂರು: ದೇವಾಲಯಗಳ ಅರ್ಚಕರಿಗೆ ಆಹಾರ ಧಾನ್ಯದ ಕಿಟ್‌ ವಿತರಿಸಲು ಜಿಲ್ಲಾಡಳಿತ ನಿರ್ಧಾರದಂತೆ ಎ ಗ್ರೇಡ್ ದೇವಸ್ಥಾನವಾದ ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ‘ ...

ಜೂನ್.30 ರವರೆಗೆ ಕಟ್ಟು ನಿಟ್ಟಿನ ಕ್ರಮ ಮುಂದುವರಿಸಲು ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ

ಜೂನ್.30 ರವರೆಗೆ ಕಟ್ಟು ನಿಟ್ಟಿನ ಕ್ರಮ ಮುಂದುವರಿಸಲು ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ

ನವದೆಹಲಿ: ಕೋವಿಡ್ 19 ಹಿನ್ನೆಲೆಯಲ್ಲಿ, ರಾಷ್ಟ್ರವ್ಯಾಪಿ ಸದ್ಯ ಜಾರಿಯಲ್ಲಿರುವ ಲಾಕ್ಡೌನ್ ಅನ್ನು ಜೂನ್ 30ರವರೆಗೆ ಮುಂದುವರೆಸುವಂತೆ ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ...

ಪುತ್ತೂರು : ಪರಸ್ಪರ ಹಲ್ಲೆ ಆರೋಪ : ಬನ್ನೂರಿನ ರಿಯಲ್‌ ಎಸ್ಟೇಟ್ ಉದ್ಯಮಿಗಳಾದ ರೋಶನ್ ರೈ ಬನ್ನೂರು ಮತ್ತು ದಾವೂದ್ ಆಸ್ಪತ್ರೆಗೆ ದಾಖಲು

ಪುತ್ತೂರು : ಪರಸ್ಪರ ಹಲ್ಲೆ ಆರೋಪ : ಬನ್ನೂರಿನ ರಿಯಲ್‌ ಎಸ್ಟೇಟ್ ಉದ್ಯಮಿಗಳಾದ ರೋಶನ್ ರೈ ಬನ್ನೂರು ಮತ್ತು ದಾವೂದ್ ಆಸ್ಪತ್ರೆಗೆ ದಾಖಲು

ಪುತ್ತೂರು: ಕಾರು ನಿಲ್ಲಿಸಿ ಹಲ್ಲೆ ನಡೆಸಿದ ಮತ್ತು ಕಾರಿನಿಂದ ಬೈಕ್‌ಗೆ ಡಿಕ್ಕಿ ಹೊಡೆದ ಪ್ರತ್ಯೇಕ ಆರೋಪಗಳನ್ನು ಹೊರಿಸಿ ಬನ್ನೂರಿನ ರಿಯಲ್‌ಎಸ್ಟೇಟ್ ಉದ್ಯಮಿಗಳಿಬ್ಬರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಪೊಲೀಸರು ...

ಮೊಟ್ಟೆತ್ತಡ್ಕ: ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಆಟೋ ಚಾಲಕ ಗೌತಮ್ ನಿಧನ; ಕೊರೊನಾ ವರದಿಯಲ್ಲಿ ಪಾಸಿಟಿವ್

ಮೊಟ್ಟೆತ್ತಡ್ಕ: ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಆಟೋ ಚಾಲಕ ಗೌತಮ್ ನಿಧನ; ಕೊರೊನಾ ವರದಿಯಲ್ಲಿ ಪಾಸಿಟಿವ್

ಪುತ್ತೂರು : ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಆಟೋ ಚಾಲಕ ಗೌತಮ್ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದಾಗಿ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಹೆಚ್ಚಿನ ...

ಕೆದಿಲ ನಿವಾಸಿ ಪುರಂದರ ಕೊರೊನಾಗೆ ಬಲಿ

ಕೆದಿಲ ನಿವಾಸಿ ಪುರಂದರ ಕೊರೊನಾಗೆ ಬಲಿ

ವಿಟ್ಲ: ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುದುಮಾನು ದಿ.ತುಕ್ರಪ್ಪ ಗೌಡರ ಪುತ್ರ ಪುರುಷೋತ್ತಮ( 42 ವ.) ರವರು ಮೇ.27ರಂದು ಕೋವಿಡ್ ನಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ...

ಪುತ್ತೂರು : ಕೃಷ್ಣನಗರದಲ್ಲಿ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಬಗ್ಗೆ ಮುಂಜಾಗ್ರತಾ ಸಭೆ

ಪುತ್ತೂರು : ಕೃಷ್ಣನಗರದಲ್ಲಿ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಬಗ್ಗೆ ಮುಂಜಾಗ್ರತಾ ಸಭೆ

ಪುತ್ತೂರು : ಕೊರೊನಾ, ಡೆಂಗ್ಯೂ, ಮಲೇರಿಯಾ ಸಾಂಕ್ರಾಮಿಕ ರೋಗಗಳ ಬಗ್ಗೆ ಕೃಷ್ಣನಗರ ಶಾಲೆಯಲ್ಲಿ ಮೇ.28 ರಂದು ಸಭೆ ನಡೆಯಿತು. ಈ ಸಭೆಯಲ್ಲಿ ಕೊರೊನಾ, ಡೆಂಗ್ಯೂ, ಮಲೇರಿಯಾ ಮುಂತಾದ ...

ಕೋಡಿಂಬಾಡಿ : ಗ್ರಾ.ಪಂ ವ್ಯಾಪ್ತಿಯಲ್ಲಿ ಕೊರೊನಾ ವಾರಿಯರ್ಸ್, ಪಂ. ಸದಸ್ಯರು ಮತ್ತು ಆಶಾ ಕಾರ್ಯಕರ್ತೆರಿಂದ ಮನೆ ಮನೆ ಭೇಟಿ

ಕೋಡಿಂಬಾಡಿ : ಗ್ರಾ.ಪಂ ವ್ಯಾಪ್ತಿಯಲ್ಲಿ ಕೊರೊನಾ ವಾರಿಯರ್ಸ್, ಪಂ. ಸದಸ್ಯರು ಮತ್ತು ಆಶಾ ಕಾರ್ಯಕರ್ತೆರಿಂದ ಮನೆ ಮನೆ ಭೇಟಿ

ಕೋಡಿಂಬಾಡಿ : ಕೋಡಿಂಬಾಡಿ ಗ್ರಾಮ ಪಂಚಾಯತ್ ನ ವ್ಯಾಪ್ತಿಯ ಕಜೆ, ಕೈಪ ,ಪರಿಸರದಲ್ಲಿ ಕೊರೊನಾ ವಾರಿಯರ್ಸ್ ಗಳು ಮತ್ತು ಪಂಚಾಯತ್ ಸದಸ್ಯರಾದ ಜಯಪ್ರಕಾಶ್ ಬದಿನಾರು, ಪೂರ್ಣಿಮಾ ಯತೀಶ್ ...

Page 1872 of 2011 1 1,871 1,872 1,873 2,011

Recent News

You cannot copy content of this page