10ನೇ ತರಗತಿ ಹುಡುಗಿ ಮೇಲೆ 9ನೇ ಕ್ಲಾಸ್ ಹುಡುಗನಿಗೆ ಲವ್ : ಪ್ರೀತಿ ಬೇಡ ಅಂದಿದ್ದಕ್ಕೆ ಬಾಲಕಿಯ ಕತ್ತು ಕೊಯ್ದ ಬಾಲಕ

10ನೇ ತರಗತಿ ಹುಡುಗಿ ಮೇಲೆ 9ನೇ ಕ್ಲಾಸ್ ಹುಡುಗನಿಗೆ ಲವ್ : ಪ್ರೀತಿ ಬೇಡ ಅಂದಿದ್ದಕ್ಕೆ ಬಾಲಕಿಯ ಕತ್ತು ಕೊಯ್ದ ಬಾಲಕ

ಕಲಬುರಗಿ : ಬಸ್ಸಿನಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಅಪ್ರಾಪ್ತ ಬಾಲಕನೊಬ್ಬ ಕೆಳಗಿಳಿಸಿ ಕತ್ತು ಕೊಯ್ದ ಸಿನಿಮೀಯ ಘಟನೆ ಬಸವಕಲ್ಯಾಣ ತಾಲೂಕಿನ ಅಟ್ಟೂರ್ ಕ್ರಾಸ್ ಬಳಿ ನಡೆದಿದೆ. ಬಾಲಕಿಯ ...

ವಿದ್ಯಾಮಾತಾ ಅಕಾಡೆಮಿಯಲ್ಲಿ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯ ತರಗತಿ ಪ್ರಾರಂಭ : ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಕಂದಾಯ ಇಲಾಖೆ : ಸ್ಥಳೀಯವಾಗಿ ಸರಕಾರಿ ಹುದ್ದೆಯನ್ನು ಪಡೆಯಲು ಸುವರ್ಣಾವಕಾಶ

ವಿದ್ಯಾಮಾತಾ ಅಕಾಡೆಮಿಯಲ್ಲಿ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯ ತರಗತಿ ಪ್ರಾರಂಭ : ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಕಂದಾಯ ಇಲಾಖೆ : ಸ್ಥಳೀಯವಾಗಿ ಸರಕಾರಿ ಹುದ್ದೆಯನ್ನು ಪಡೆಯಲು ಸುವರ್ಣಾವಕಾಶ

ಬಹು ನಿರೀಕ್ಷಿತ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ವಿದ್ಯಾಮಾತಾ ಅಕಾಡೆಮಿಯು ದಿನಾಂಕ 10.03.2024ರಿಂದ ಈ ನೇಮಕಾತಿ ಪರೀಕ್ಷೆಯ ಪೂರ್ವ ತಯಾರಿ ತರಗತಿಗಳು ಪ್ರಾರಂಭವಾಗಲಿದೆ. ...

‘ಅಶೋಕ್ ಹಿಂದೂ ಕಾರ್ಯಕರ್ತರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು’ – ಶರಣ್ ಪಂಪ್ವೆಲ್

‘ಅಶೋಕ್ ಹಿಂದೂ ಕಾರ್ಯಕರ್ತರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು’ – ಶರಣ್ ಪಂಪ್ವೆಲ್

ಮಂಗಳೂರು : ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ಖಂಡಿಸಿದ್ದಾರೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ...

ಮುರ : ಟಿಪ್ಪರ್-ಸ್ಕೂಟರ್ ನಡುವೆ ಡಿಕ್ಕಿ : ಇಬ್ಬರು ಗಂಭೀರ..!

ಮುರ : ಟಿಪ್ಪರ್-ಸ್ಕೂಟರ್ ನಡುವೆ ಡಿಕ್ಕಿ : ಇಬ್ಬರು ಗಂಭೀರ..!

https://youtu.be/3FqkEbTXuWA ಪುತ್ತೂರು : ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುರದ ಎಂಪಿಎಂ ಸ್ಕೂಲ್ ಬಳಿ ನಡೆದಿದೆ. ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ...

ಅರುಣ್ ಕುಮಾರ್ ಪುತ್ತಿಲ ಭೇಟಿಯಾಗಿದ್ದು ನಿಜ : ಪಕ್ಷ ಸೇರ್ಪಡೆ ಬಗ್ಗೆ ವಿಜಯೇಂದ್ರ ಏನಂದ್ರು..!?

ಅರುಣ್ ಕುಮಾರ್ ಪುತ್ತಿಲ ಭೇಟಿಯಾಗಿದ್ದು ನಿಜ : ಪಕ್ಷ ಸೇರ್ಪಡೆ ಬಗ್ಗೆ ವಿಜಯೇಂದ್ರ ಏನಂದ್ರು..!?

ಹಿಂದೂ ಮುಖಂಡ, ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಭೇಟಿಯಾಗಿರುವುದು ನಿಜ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ...

ಸತ್ಯಜಿತ್ ಸುರತ್ಕಲ್ ಗೆ ಲೋಕಸಭೆ ಟಿಕೆಟ್ ನೀಡಲು ಒತ್ತಾಯಿಸಿ ಫೆ.25ರಂದು ಜನಾಗ್ರಹ ಸಮಾವೇಶ : ಪತ್ರಿಕಾಗೋಷ್ಠಿ

ಸತ್ಯಜಿತ್ ಸುರತ್ಕಲ್ ಗೆ ಲೋಕಸಭೆ ಟಿಕೆಟ್ ನೀಡಲು ಒತ್ತಾಯಿಸಿ ಫೆ.25ರಂದು ಜನಾಗ್ರಹ ಸಮಾವೇಶ : ಪತ್ರಿಕಾಗೋಷ್ಠಿ

ಮಂಗಳೂರು : ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಫೆ.25 ...

ಕರಾವಳಿ ಗಡಿಯಲ್ಲಿ ಚೀನಾ ಬೋಟ್​ ಪತ್ತೆ : ಮೀನುಗಾರಿಕೆ ನಡೆಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆ

ಕರಾವಳಿ ಗಡಿಯಲ್ಲಿ ಚೀನಾ ಬೋಟ್​ ಪತ್ತೆ : ಮೀನುಗಾರಿಕೆ ನಡೆಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆ

ಮಂಗಳೂರು : ಕರ್ನಾಟಕ ಕರಾವಳಿ ಗಡಿಯಲ್ಲಿ ಚೀನಾಗೆ ಸೇರಿದೆ ಎಂದು ಹೇಳಲಾದ ಬೋಟ್​ವೊಂದು ಪತ್ತೆಯಾಗಿದೆ. ಚೀನಾ ಬೋಟ್ ಲೈಟ್​ ಮೀನುಗಾರಿಕೆ ನಡೆಸುತ್ತಿದ್ದ ವೀಡಿಯೋವನ್ನು ರಾಜ್ಯದ ಕರಾವಳಿಯ ಮೀನುಗಾರರು ...

ಪುತ್ತೂರು : ಜ್ಯುವೆಲ್ಲರಿ ಮಳಿಗೆ ಉದ್ಘಾಟನೆ : ಟ್ರಾಫಿಕ್ ಜಾಮ್..!

ಪುತ್ತೂರು : ಜ್ಯುವೆಲ್ಲರಿ ಮಳಿಗೆ ಉದ್ಘಾಟನೆ : ಟ್ರಾಫಿಕ್ ಜಾಮ್..!

ಪುತ್ತೂರು : ಕೇರಳ ಮೂಲದ ಜ್ಯುವೆಲ್ಲರಿ ಉದ್ಘಾಟನೆ ಪ್ರಯುಕ್ತ ಪುತ್ತೂರು ಪೇಟೆಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆ ವಾಹನ ಸವಾರರು ಪರದಾಟ ನಡೆಸಿದ ಘಟನೆ ಫೆ.22 ರಂದು ...

‘ತಿರುವನಂತಪುರಂ-ಕಾಸರಗೋಡು’ ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೂ ವಿಸ್ತರಣೆ

‘ತಿರುವನಂತಪುರಂ-ಕಾಸರಗೋಡು’ ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೂ ವಿಸ್ತರಣೆ

ತಿರುವನಂತಪುರಂ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ. ರೈಲ್ವೆ ...

ಕೂದಲು ನೀಡಿದ ಸುಳಿವು : ವೇಶ್ಯೆಯನ್ನು140 ಬಾರಿ ಇರಿದು ಕೊಂದ ಭಾರತೀಯನಿಗೆ 30 ವರ್ಷದ ಬಳಿಕ ಜೀವಾವಧಿ ಶಿಕ್ಷೆ

ಕೂದಲು ನೀಡಿದ ಸುಳಿವು : ವೇಶ್ಯೆಯನ್ನು140 ಬಾರಿ ಇರಿದು ಕೊಂದ ಭಾರತೀಯನಿಗೆ 30 ವರ್ಷದ ಬಳಿಕ ಜೀವಾವಧಿ ಶಿಕ್ಷೆ

ಲಂಡನ್ : 30 ವರ್ಷ ಹಳೆಯ ಲಂಡನ್ ಕೊಲೆ ಪ್ರಕರಣದಲ್ಲಿ ಭಾರತೀಯ ಮೂಲದ ಸಂದೀಪ್ ಪಟೇಲ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆರೋಪಿ ಲೈಂಗಿಕ ಕಾರ್ಯಕರ್ತೆಯನ್ನು 140 ಬಾರಿ ...

Page 694 of 2110 1 693 694 695 2,110

Recent News

You cannot copy content of this page