ಪ್ರಧಾನಿ ಮೋದಿ ನೋಡಲು ಬ್ಯಾರಿಕೇಡ್ ಹಿಂದೆ ನಿಂತ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಚಿವರು ; ಕಾಂಗ್ರೆಸ್​ ಅಪಹಾಸ್ಯ..!!!

ಪ್ರಧಾನಿ ಮೋದಿ ನೋಡಲು ಬ್ಯಾರಿಕೇಡ್ ಹಿಂದೆ ನಿಂತ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಚಿವರು ; ಕಾಂಗ್ರೆಸ್​ ಅಪಹಾಸ್ಯ..!!!

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ್ದರು. ಗ್ರೀಸ್​​ನಿಂದ ನೇರವಾಗಿ ಹೆಚ್​​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಪ್ರಧಾನಿ, ...

ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ

ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ

ಪುತ್ತೂರು : ನೆಹರೂನಗರದ ವಿವೇಕಾನಂದ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ...

ದರ್ಶನ್‌ ಮತ್ತು ಮಾಧ್ಯಮ ನಡುವಿನ ವಿವಾದಕ್ಕೆ ತೆರೆ

ದರ್ಶನ್‌ ಮತ್ತು ಮಾಧ್ಯಮ ನಡುವಿನ ವಿವಾದಕ್ಕೆ ತೆರೆ

ಬೆಂಗಳೂರು : ಕಳೆದ ಎರಡು ವರ್ಷಗಳಿಂದ ನಟ ದರ್ಶನ್‌ ಹಾಗೂ ಕನ್ನಡ ಮಾಧ್ಯಮಗಳ ನಡುವೆ ಉಂಟಾಗಿದ್ದ ಮೈಮನಸ್ಸು ಬಗೆಹರಿದಿದೆ. ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಹಾಗೂ ಎಡಿಟರ್ಸ್‌ ಗಿಲ್ಡ್‌ ...

ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ವಿಟ್ಲ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕರೆದೊಯ್ದು ಲೈಂಗಿಕ ಕಿರುಕುಳ : ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೈಕ್‌ನಲ್ಲಿ ಕರೆದುಕೊಂಡು ಹೋದ ಆರೋಪಿ ವಿರುದ್ಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಮ್ಮದ್‌ ನೌಷಾದ್‌ ಆರೋಪಿ. ಬಾಲಕಿಯ ಮನೆಯ ಬಳಿಯಲ್ಲಿ ...

ವಿಟ್ಲ : ಹತ್ಯೆಯಾದ ಯುವತಿ ಮನೆಗೆ ಪುತ್ತಿಲ ಪರಿವಾರ ಭೇಟಿ

ವಿಟ್ಲ : ಹತ್ಯೆಯಾದ ಯುವತಿ ಮನೆಗೆ ಪುತ್ತಿಲ ಪರಿವಾರ ಭೇಟಿ

ಪುತ್ತೂರು : ಠಾಣೆಯ ಬಳಿಯೇ ಯುವಕನಿಂದ ಚೂರಿ ಇರಿತಕ್ಕೊಳಕ್ಕಾಗಿ ಹತ್ಯೆಯಾದ ವಿಟ್ಲ ಕುದ್ದುಪದವಿನ ಗೌರಿ ಮನೆಗೆ ಪುತ್ತಿಲ ಪರಿವಾರ ಭೇಟಿ ನೀಡಿ ಹೆತ್ತವರಿಗೆ ಹಾಗೂ ಕುಟುಂಬ ವರ್ಗಕ್ಕೆ ...

Puttur Murder Case | ಪ್ರಿಯಕರನಿಂದ ಹತ್ಯೆಯಾದ ಯುವತಿಯ ಅಂತ್ಯಸಂಸ್ಕಾರ ; ಮನೆ ಮಗಳನ್ನು ಕಳೆದುಕೊಂಡು ಅನಾಥವಾಯಿತು ಕುಟುಂಬ

Puttur Murder Case | ಪ್ರಿಯಕರನಿಂದ ಹತ್ಯೆಯಾದ ಯುವತಿಯ ಅಂತ್ಯಸಂಸ್ಕಾರ ; ಮನೆ ಮಗಳನ್ನು ಕಳೆದುಕೊಂಡು ಅನಾಥವಾಯಿತು ಕುಟುಂಬ

ಪ್ರೀತಿ ಎಂದರೆ ಒಂದು ಸುಂದರ ಭಾವ., ಕೆಲವೊಂದು ಪೋಷಕರು ಪ್ರೀತಿ ಎಂದರೆ ದ್ವೇಷ ಮಾಡೋದು ಇದೆ ಮತ್ತು ಪ್ರೀತಿಯಿಂದ ಜೀವವೇ ಹೋದ ಘಟನೆಗಳು ನಡೆಯುತ್ತಿದೆ. ಪಾಗಲ್ ಪ್ರೇಮಿಯೋರ್ವ ...

(ಆ.27) ಪುತ್ತೂರು : ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಬಿಲ್ಲವ ಸಂಘದ ವತಿಯಿಂದ ‘ಬಿರುವೆರ್ನ ಕೆಸರ್ದ ಗೊಬ್ಬು’ ಕಾರ್ಯಕ್ರಮ

(ಆ.27) ಪುತ್ತೂರು : ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಬಿಲ್ಲವ ಸಂಘದ ವತಿಯಿಂದ ‘ಬಿರುವೆರ್ನ ಕೆಸರ್ದ ಗೊಬ್ಬು’ ಕಾರ್ಯಕ್ರಮ

ಪುತ್ತೂರು : ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ತಾಲೂಕು ಮಟ್ಟದ ವತಿಯಿಂದ ಬಿರುವೆರ್ನ ಕೆಸರ್ದ ಗೊಬ್ಬು ಕಾರ್ಯಕ್ರಮ ಆ.27 ರಂದು ಪುತ್ತೂರು ಕಾರ್ಜಾಲು ಗದ್ದೆಯಲ್ಲಿ ನಡೆಯಲಿದೆ. ...

ಮೃತ್ಯುಂಜಯೇಶ್ವರ ದೇವಸ್ಥಾನದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ದಾಖಲಾಗಿದ್ದ ಪ್ರಕರಣ.! ಅರುಣ್ ಕುಮಾರ್ ಪುತ್ತಿಲ ಸಹಿತ ಮೂವರನ್ನೂ ಖುಲಾಸೆಗೊಳಿಸಿದ  ನ್ಯಾಯಾಲಯ : ಸುಳ್ಳು ದೂರು ದಾಖಲಿಸಿದ ದೂರುದಾರರಿಗೆ ತೀವ್ರ ಮುಖಭಂಗ : ‘ಸತ್ಯ ಮತ್ತು ನ್ಯಾಯಕ್ಕೆ ಸಂದ ಗೌರವ’- ಅರುಣ್ ಕುಮಾರ್ ಪುತ್ತಿಲ

ಮೃತ್ಯುಂಜಯೇಶ್ವರ ದೇವಸ್ಥಾನದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ದಾಖಲಾಗಿದ್ದ ಪ್ರಕರಣ.! ಅರುಣ್ ಕುಮಾರ್ ಪುತ್ತಿಲ ಸಹಿತ ಮೂವರನ್ನೂ ಖುಲಾಸೆಗೊಳಿಸಿದ ನ್ಯಾಯಾಲಯ : ಸುಳ್ಳು ದೂರು ದಾಖಲಿಸಿದ ದೂರುದಾರರಿಗೆ ತೀವ್ರ ಮುಖಭಂಗ : ‘ಸತ್ಯ ಮತ್ತು ನ್ಯಾಯಕ್ಕೆ ಸಂದ ಗೌರವ’- ಅರುಣ್ ಕುಮಾರ್ ಪುತ್ತಿಲ

ಪುತ್ತೂರು : 2021ರಲ್ಲಿ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ವೇಳೆ ಅಧ್ಯಕ್ಷರ ನೇಮಕಾತಿಯ ವಿಚಾರದಲ್ಲಿ ನಡೆದ ಹಲ್ಲೆ ಮತ್ತು ಬೆದರಿಕೆ ವಿಚಾರದಲ್ಲಿ ದಾಖಲಾದ ಪ್ರಕರಣವನ್ನು ನ್ಯಾಯಲಯ ...

ವಿಟ್ಲ ಮೂಲದ ಯುವತಿಯ ಹತ್ಯೆ ಪ್ರಕರಣ : ಮನೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಕೂಭ

ವಿಟ್ಲ ಮೂಲದ ಯುವತಿಯ ಹತ್ಯೆ ಪ್ರಕರಣ : ಮನೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಕೂಭ

ವಿಟ್ಲ : ಯುವಕನೋರ್ವನಿಂದ ನಿನ್ನೆ ಹತ್ಯೆಯಾದ ವಿಟ್ಲ ಮೂಲದ ಯುವತಿ ಗೌರಿ ನಿವಾಸಕ್ಕೆ ಕೇಂದ್ರ ಸಚಿವರಾದ ಭಗವಂತ ಕೂಭ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ...

ವಿಟ್ಲ ಮೂಲದ ಯುವತಿಯ ಕೊಲೆ ಪ್ರಕರಣ : ‘ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದ ರೀತಿಯಲ್ಲಿ ಶಿಕ್ಷೆ ವಿಧಿಸಬೇಕು’ – ಹರಿಪ್ರಸಾದ್ ಯಾದವ್

ವಿಟ್ಲ ಮೂಲದ ಯುವತಿಯ ಕೊಲೆ ಪ್ರಕರಣ : ‘ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದ ರೀತಿಯಲ್ಲಿ ಶಿಕ್ಷೆ ವಿಧಿಸಬೇಕು’ – ಹರಿಪ್ರಸಾದ್ ಯಾದವ್

ವಿಟ್ಲ : ಹಾಡುಹಗಲೇ ಇರಿದು ಕೊಲೆ ಮಾಡಿದ ಕೃತ್ಯವನ್ನು ಸಮಗ್ರ ತನಿಖೆ ನಡೆಸಿ ಆರೋಪಿ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದ ರೀತಿಯಲ್ಲಿ ಶಿಕ್ಷೆ ವಿಧಿಸಿ ಬಡ ಕುಟುಂಬಕ್ಕೆ ನ್ಯಾಯ ...

Page 895 of 2116 1 894 895 896 2,116

Recent News

You cannot copy content of this page