Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಬೆಳ್ತಂಗಡಿಯ ಯುವತಿ ಬಂಧನ..!!

    ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

    ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

    (ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

    (ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

    ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

    ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಅನ್ಯಧರ್ಮದ ವಿದ್ಯಾರ್ಥಿಗಳ ಜೊತೆ ಜಾತ್ರೆಗೆ ಬಂದಿದ್ದಕ್ಕೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು..!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಕಡಬ: ತಲೆನೋವಿಗೆ ಔಷಧಿ ಸೇವಿಸಿದ 10 ವರ್ಷದ ಬಾಲಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಬೆಳ್ತಂಗಡಿಯ ಯುವತಿ ಬಂಧನ..!!

    ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

    ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

    (ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

    (ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

    ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

    ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಅನ್ಯಧರ್ಮದ ವಿದ್ಯಾರ್ಥಿಗಳ ಜೊತೆ ಜಾತ್ರೆಗೆ ಬಂದಿದ್ದಕ್ಕೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು..!

    ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ

    ಕಡಬ: ತಲೆನೋವಿಗೆ ಔಷಧಿ ಸೇವಿಸಿದ 10 ವರ್ಷದ ಬಾಲಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home VIRAL

ಜೀವಂತ ಮೀನು ದೇಹ ಸೇರಿ.. ಹೋಯ್ತು ಯುವಕನ ಜೀವ..!!

April 10, 2025
in VIRAL, ಕ್ರೈಮ್
0
ಜೀವಂತ ಮೀನು ದೇಹ ಸೇರಿ.. ಹೋಯ್ತು ಯುವಕನ ಜೀವ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಚೆನ್ನೈ: ಜೀವಂತವಾಗಿರುವ ಮೀನನ್ನು ಬಾಯಲ್ಲಿ ಹಿಡಿದುಕೊಂಡು ಮತ್ತೊಂದು ಮೀನು ಹಿಡಿಯಲು ಹೋದ ಯುವಕ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕಳೆದ ತಿಂಗಳು ಕೇರಳದಲ್ಲಿ ಯುವಕನೋರ್ವ ಮೀನು ಹಿಡಿಯುವಾಗ ಯುವಕನ ಗಂಟಲು ಸೇರಿದ್ದ ಮೀನು ಯುವಕನ ಉಸಿರು ನಿಲ್ಲಿಸಿತ್ತು. ಇದೀಗ ತಮಿಳುನಾಡಿನಲ್ಲಿ ಅಂತಹದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

Advertisement
Advertisement
Advertisement

ತಮಿಳುನಾಡಿನ ಚೆಂಗಲಪಟ್ಟು ಜಿಲ್ಲೆಯ ಆರ್ಯಪಾಕಂ ಗ್ರಾಮದಲ್ಲಿ ಈ ದುರಂತ ನಡೆದಿದೆ. 29 ವರ್ಷದ ಮಣಿಗಂಡನ್ ಎಂಬ ಯುವಕ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ. ಮಣಿಗಂಡನ್ ಆರ್ಯಪಾಕಂ ಗ್ರಾಮದಲ್ಲೇ ಬರೀಗೈಯಲ್ಲಿ ಮೀನು ಹಿಡಿಯುವುದರಲ್ಲಿ ಸಖತ್‌ ಫೇಮಸ್ ಆಗಿದ್ದ.

ಮೀನು ಹಿಡುವುದರಲ್ಲಿ ಎಕ್ಸ್‌ಪರ್ಟ್ ಆಗಿದ್ದ ಮಣಿಗಂಡನ್ ಮೊದಲು ಒಂದು ಮೀನು ಹಿಡಿದಿದ್ದಾನೆ. ತಕ್ಷಣವೇ ಮತ್ತೊಂದು ಮೀನು ಕಾಣುತ್ತಿದ್ದಂತೆ, ಕೈಯಲ್ಲಿದ್ದ ಮೀನನ್ನು ಬಾಯಿಗೆ ಇಟ್ಟುಕೊಂಡಿದ್ದಾನೆ.

Advertisement

ಬಾಯಲ್ಲಿ ಇಟ್ಟುಕೊಂಡ ಮೀನು ಆಕಸ್ಮಿಕವಾಗಿ ಮಣಿಗಂಡನ್ ಗಂಟಲು ಪ್ರವೇಶಿಸಿದೆ. ತಕ್ಷಣವೇ ಸ್ಥಳದಲ್ಲಿದ್ದವರು ಮೀನನ್ನು ಗಂಟಲಿನಿಂದ ಹೊರ ತೆಗೆಯುವ ಪ್ರಯತ್ನ ಮಾಡಿದ್ದಾರೆ. ಆದರೆ ಬಾಯಲ್ಲಿದ್ದ ಮೀನು ಯುವಕನ ದೇಹ ಪ್ರವೇಶಿಸಿ ಪ್ರಾಣ ಪಕ್ಷಿಯೇ ಹಾರಿ ಹೋಗುವಂತೆ ಮಾಡಿದೆ. ಮಣಿಗಂಟನ್ ಸ್ನೇಹಿತರು ಕೂಡಲೇ ಯುವಕನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಮಣಿಗಂಡನ್ ಸಾವನ್ನಪ್ಪಿದ್ದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Previous Post

(ಮೇ.16)ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ಮತ್ತು ಸಾರ್ವಜನಿಕ ಶ್ರೀ ದುರ್ಗಾ ಪೂಜಾ ಸಮಿತಿ ವಿಟ್ಲ ಇದರ ಸಹಯೋಗದಲ್ಲಿ ಅರ್ಧ ಏಕಹಾ ಭಜನೆ ಮತ್ತು ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ : ಪದಾಧಿಕಾರಿಗಳ ನೇಮಕ..!!

Next Post

ಪುತ್ತೂರು: ಕಾಮತ್ ರೆಸ್ಟೋರೆಂಟ್ ಮಾಲಕ ದಿನೇಶ್ ಕಾಮತ್ ರವರ ಪತ್ನಿ ವಿನುತಾ ಕಾಮತ್ ನಿಧನ…!!!

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಬೆಳ್ತಂಗಡಿಯ ಯುವತಿ ಬಂಧನ..!!

March 19, 2026
ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!
ಕ್ರೈಮ್

ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

March 19, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಅನ್ಯಧರ್ಮದ ವಿದ್ಯಾರ್ಥಿಗಳ ಜೊತೆ ಜಾತ್ರೆಗೆ ಬಂದಿದ್ದಕ್ಕೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು..!

March 19, 2026
ಸೋಶಿಯಲ್ ಮೀಡಿಯಾ ವಿಡಿಯೋ ಎಫೆಕ್ಟ್ :  ಹೇರ್ ಸ್ಟೈಟ್ ಮಾಡಲು ತಲೆ ಕೂದಲಿಗೆ ಬೆಂಕಿ  ಹಚ್ಚಿಕೊಂಡು ಪ್ರಾಣಬಿಟ್ಟ ಬಾಲಕ
Featured

ಕಡಬ: ತಲೆನೋವಿಗೆ ಔಷಧಿ ಸೇವಿಸಿದ 10 ವರ್ಷದ ಬಾಲಕ ಮೃತ್ಯು..!!

March 19, 2026
ಅಕ್ರಮ ಕೋಳಿ ಅಂಕಕ್ಕೆ ದಾಳಿ : 6 ಮಂದಿ ಅರೆಸ್ಟ್..!!
ಕ್ರೈಮ್

ಅಕ್ರಮ ಕೋಳಿ ಅಂಕಕ್ಕೆ ದಾಳಿ : 6 ಮಂದಿ ಅರೆಸ್ಟ್..!!

March 19, 2026
ಮಗಳ ಶವವನ್ನು ಅಳಿಯನ ಮನೆಯೊಳಗೆ ಹೂತ ತಂದೆ: ಹೊರತೆಗೆಸಿದ ಪೊಲೀಸರು.!!
ಕ್ರೈಮ್

ಮಗಳ ಶವವನ್ನು ಅಳಿಯನ ಮನೆಯೊಳಗೆ ಹೂತ ತಂದೆ: ಹೊರತೆಗೆಸಿದ ಪೊಲೀಸರು.!!

March 19, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಬೆಳ್ತಂಗಡಿಯ ಯುವತಿ ಬಂಧನ..!!

March 19, 2026
ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

ಪುತ್ತೂರು : ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ..!!

March 19, 2026
(ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

(ಮಾ.20) : ಪುತ್ತೂರಿನಲ್ಲಿ ‘ಶಾಸ್ತಾ ಕನ್ಸಲ್ಟೆನ್ಸಿ’ ಉದ್ಘಾಟನೆ..!!

March 19, 2026
ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳದ ಸ್ಟೇಜ್ ತೆರವು..!!

March 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page