Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ಶಂಭೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲಿಸಿದ ಶಾಸಕ ಅಶೋಕ್ ರೈ..!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ಪುತ್ತೂರು: ಗ್ರೇಸ್ ಫಾರ್ಮ್ಸ್ ಶುಭಾರಂಭ..!!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

    ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಬೆಂಗಳೂರಲ್ಲಿ ಮದುವೆ ಫಸ್ಟ್.. ಪೇಮೆಂಟ್ ನೆಕ್ಸ್ಟ್‌; ವಧು-ವರರಿಗೆ 0% ಬಡ್ಡಿ ದರದಲ್ಲಿ EMI ಆಫರ್‌!

April 13, 2025
in Featured, VIRAL, ಬೆಂಗಳೂರು
0
ಬೆಂಗಳೂರಲ್ಲಿ ಮದುವೆ ಫಸ್ಟ್.. ಪೇಮೆಂಟ್ ನೆಕ್ಸ್ಟ್‌; ವಧು-ವರರಿಗೆ 0% ಬಡ್ಡಿ ದರದಲ್ಲಿ EMI ಆಫರ್‌!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಎಲ್ಲಾ ಪೋಷಕರು ಮಕ್ಕಳ ಮದುವೆಯನ್ನು ಅದ್ಧೂರಿಯಾಗಿ ಮಾಡೋ ಕನಸು ಇಟ್ಟುಕೊಂಡಿರುತ್ತಾರೆ. ಆದ್ರೆ ಈ ದುಬಾರಿ ದುನಿಯಾದಲ್ಲಿ ಮಿಡ್ಲ್ ಕ್ಲಾಸ್​ ಪೋಷಕರಿಗೆ ಭಾರೀ ಹೊಡೆತ ಬಿಳುತ್ತೆ. ಹೀಗಾಗಿ ಮದುವೆಗೆ ದುಡ್ಡು ಹೊಂದಿಸಲು ಪೋಷಕರು ಟೆನ್ಷನ್​ನಲ್ಲಿ ಇರುತ್ತಾರೆ. ಆದರೆ ಇದೀಗ ಪೋಷಕರ ಕನಸು ನನಸು ಮಾಡಲು ಹೊಸ ಮಾರ್ಗವೊಂದು ಬಂದಿದೆ. ಈಗ ವೆಡ್ಡಿಂಗ್ ಪ್ಲಾನರ್​ಗಳಿಂದ ಇಎಂಐ ಮದುವೆಯ ಟ್ರೆಂಡ್ ಶುರುವಾಗಿದೆ. ಅದುವೆ Marry Now Pay Later.

Advertisement
Advertisement
Advertisement

ಹೌದು, ಸಿಲಿಕಾನ್​ ಸಿಟಿಯಲ್ಲಿ EMI ಮದುವೆ ಟ್ರೆಂಡ್ ಆಗ್ತಿದೆ. ದುಬಾರಿ ದುನಿಯಾದ ನಡುವೆ ವಧು-ವರರಿಗೆ ವೆಡ್ಡಿಂಗ್ ಪ್ಲಾನರ್​ಗಳು ಆಫರ್​ವೊಂದನ್ನು ಬಿಟ್ಟಿದ್ದಾರೆ. ಮದುವೆ ಮಾಡಿಕೊಳ್ಳುವುದಕ್ಕೆ ರೆಡಿ ಆಗಿರೋ ವಧು ವರರಿಗೆ EMI ಆಪ್ಷನ್ ನೀಡಲಾಗಿದೆ. ಸದ್ಯ 0% ಬಡ್ಡಿ ದರದಲ್ಲಿ EMIನಲ್ಲಿ‌ ಮದುವೆ ಮಾಡಿಕೊಳ್ಳಬಹುದಾಗಿದೆ.

ಮದುವೆಗೆ ದುಡ್ಡು ಹೊಂದಿಸಲು ಸಾಧ್ಯವಾಗದೆ ಟೆನ್ಷನ್ ನಲ್ಲಿದ್ದವರಿಗೆ EMIನಲ್ಲಿ‌ ಮದುವೆ ಮಾಡಬಹುದಾಗಿದೆ. ವೆಡ್ಡಿಂಗ್ ಪ್ಲಾನರ್​ಗಳು ಇಎಂಐ ಆಪ್ಷನ್ ಕೊಟ್ಟಿದ್ದಾರೆ. ಕೆಲ ಅಗತ್ಯ ಡಾಕ್ಯುಮೆಂಟ್ಸ್ ಪಡೆದು EMIನಲ್ಲಿ ಹಣ ಪಾವತಿ ಮಾಡಲು ಅವಕಾಶ ನೀಡಲಾಗಿದೆ. EMI ಮ್ಯಾರೇಜ್ ಕಾನ್ಸೆಪ್ಟ್ ಹೊಸದಾಗಿರೋದರಿಂದ ಈಗ 0% EMIನಲ್ಲಿ ಮದುವೆ ಮಾಡಿಕೊಳ್ಳಬಹುದಾಗಿದೆ. ಈ ಮೂಲಕ ಗ್ರಾಹಕರನ್ನ ಸೆಳೆಯಲು ವೆಡ್ಡಿಂಗ್ ಪ್ಲಾನರ್​ಗಳು ಸಖತ್​ ಪ್ಲಾನ್​ ಮಾಡಿಕೊಂಡಿದ್ದಾರೆ. ಕೆಲ ವೆಡ್ಡಿಂಗ್ ಪ್ಲಾನರ್‌ಗಳಿಂದ‌ 24 ತಿಂಗಳ‌ವರೆಗೆ EMI ಕಟ್ಟಲು ಅವಕಾಶ ನೀಡಲಾಗಿದೆ. ಆಯಾ ವೆಡ್ಡಿಂಗ್ ಪ್ಲಾನರ್ ಗಳಿಂದ ಬೇರೆ ಬೇರೆ ರೀತಿಯಲ್ಲಿ ಕಾಲಾವಕಾಶ ನೀಡಲಾಗುತ್ತದೆ.

Advertisement

ಇನ್ನೂ ಕೆಲ ವೆಡ್ಡಿಂಗ್ ಪ್ಲಾನರ್​ಗಳು ಅವರೇ ಅಥವಾ ಫೈನಾನ್ಸಿಯಲ್ ಕಂಪನಿ ಬ್ಯಾಂಕ್​ಗಳಿಂದ ಇಎಂಐ ಸಾಲ ಸೌಲಭ್ಯ ನೀಡುತ್ತಿದ್ದಾರೆ. ವಧು-ವರನ ಹಿನ್ನೆಲೆ ಚೆಕ್ ಮಾಡಿದಾಗ, ಇವರಿಂದ ಮುಂದೆಯೂ ನಮಗೆ ಲಾಭವಾಗುತ್ತೆಂದು ಅನ್ಸಿದ್ರೆ, ಇವರಿಗೆ ಉತ್ತಮ ಸೌಲಭ್ಯ ಕೊಟ್ಟು EMIನಲ್ಲಿ ಮದ್ವೆ ಮಾಡ್ಸಿ ಕೊಟ್ರೆ, ಇವರಿಂದ ಮುಂದೆ ನಮಗೆ ಮತ್ತಷ್ಟೂ ಕಸ್ಟಮರ್ ಸಿಗ್ತಾರೆಂದು ಅನ್ಸಿದ್ರೆ, ಎಷ್ಟು ಲಕ್ಷ ಖರ್ಚು ಮಾಡೋದಕ್ಕೆ ವೆಡ್ಡಿಂಗ್ ಪ್ಲಾನರ್​ಗಳು ತಯಾರಿ ನಡೆಸುತ್ತಿದ್ದಾರೆ..

Advertisement

Previous Post

ವೇಣೂರು: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು..!!

Next Post

ದೇವರಕೊಲ್ಲಿ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಪತ್ತೆ: ಪುತ್ತೂರಿನ ಯುವಕರು ಪೊಲೀಸ್ ವಶಕ್ಕೆ…!!!!!

OtherNews

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!
Featured

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!
Featured

ವಿಟ್ಲ: ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹ ಶಿಕ್ಷಕಿಯ ಅಮಾನತು.!

August 1, 2026
ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!
Featured

ಮಳೆ ಹಿನ್ನಲೆ- ನಾಳೆ (ಆ. 01) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ..!!

July 31, 2026
ಪುತ್ತೂರು: ಬಿಜೆಪಿ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉಜ್ವಲ್ ಕುಮಾರ್ ಪ್ರಭು ನೇಮಕ..!
Featured

ಪುತ್ತೂರು: ಬಿಜೆಪಿ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉಜ್ವಲ್ ಕುಮಾರ್ ಪ್ರಭು ನೇಮಕ..!

July 31, 2026
11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!
Featured

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿ ಬಂಧನ..!

July 31, 2026
ಪುತ್ತೂರು: ಆಗಸ್ಟ್ 7ರ ತಿರಂಗ ಯಾತ್ರೆ ಯಶಸ್ವಿಗೆ ಬಿಜೆಪಿ ಪೂರ್ವಭಾವಿ ಸಭೆ..!!
Featured

ಪುತ್ತೂರು: ಆಗಸ್ಟ್ 7ರ ತಿರಂಗ ಯಾತ್ರೆ ಯಶಸ್ವಿಗೆ ಬಿಜೆಪಿ ಪೂರ್ವಭಾವಿ ಸಭೆ..!!

July 31, 2026

Leave a Reply Cancel reply

Your email address will not be published. Required fields are marked *

Recent News

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

August 1, 2026
ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

ಪುತ್ತೂರು: ಹೊಂಡಗಳಿಂದ ಸಾರ್ವಜನಿಕರ ಸಂಕಷ್ಟ: ತಕ್ಷಣ ದುರಸ್ತಿ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಮುಖ್ಯ ಅಭಿಯಂತರರಿಗೆ ಮನವಿ..!

August 1, 2026
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

August 1, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.