Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಪ್ರವೀಣ್ ಕುಮಾರ್ ಮುಂಬಡ್ತಿಗೊಂಡು ವರ್ಗಾವಣೆ..!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

    ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ವಕೀಲರ ವಾರ್ಷಿಕ ಕ್ರೀಡಾಕೂಟ APL ಸೀಸನ್ 7..!!

April 22, 2025
in ಪುತ್ತೂರು
0
ಪುತ್ತೂರು: ವಕೀಲರ ವಾರ್ಷಿಕ ಕ್ರೀಡಾಕೂಟ APL ಸೀಸನ್ 7..!!
Share on WhatsAppShare on FacebookShare on Twitter
Advertisement
Advertisement

ಪುತ್ತೂರು ವಕೀಲರ ವಾರ್ಷಿಕ ಕ್ರೀಡಾಕೂಟ ಎಪಿಎಲ್ ಸೀಸನ್ ಸೆವೆನ್ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಜಸ್ಟಿಸ್ ವಿಶ್ವಜೀತ್ ಶೆಟ್ಟಿ ಮತ್ತು ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಶ್ರೀ ಶಿವಶಂಕರೇಗೌಡ ಅವರು ಕಾರ್ಯಕ್ರಮವನ್ನು ಜಂಟಿಯಾಗಿ ಉದ್ಘಾಟಿಸಿದರು.

ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ಶ್ರೀ ರವೀಂದ್ರ ಎಂ ಜೋಶಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪುತ್ತೂರು ಇದರ ನ್ಯಾಯಾಧೀಶರಾದ ಗೌರವಾನ್ವಿತಸರಿತಾ ಡಿ ಅವರು ಮುಖ್ಯ ಅತಿಥಿಯಾಗಿದ್ದರು ಮಾಜಿ ಎಡಿಷನಲ್ ಅಡ್ವಕೇಟ್ ಜನರಲ್ ಮತ್ತು ಕ್ಯಾತ ವಕೀಲರಾದ ಅರುಣ್ ಶಾಮ ಅವರು ಮುಖ್ಯ ಅತಿಥಿಯಾಗಿದ್ದರು.

Advertisement
Advertisement

ಪುತ್ತೂರಿನ ಸಿವಿಲ್ ಹಿರಿಯ ವಿಭಾಗದ ನ್ಯಾಯಾಧೀಶರಾದ ಶ್ರೀಮತಿ ಪ್ರಿಯಾ ರವಿ ಜೋಗ್ಳೇಕರ್ ಹೆಚ್ಚುವರಿ ಸಿವಿಲ್ ಹಿರಿಯ ನ್ಯಾಯಾಧೀಶರಾದ ಶ್ರೀ ದೇವರಾಜ್ ಎಚ್ಆರ್ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರಾದ ಶ್ರೀಮತಿ ಅರ್ಚನಾ ಕೆ ಹುಣ್ಣಿತ ಮಾನ್ಯ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರಾದ ಗೌರವಾನ್ವಿತ ಎಚ್ ಶಿವಣ್ಣ ಆರ್ ಅವರು ಗೌರವ ಉಪಸ್ಥಿತರಿದ್ದರು.

ರಿಝರ್ಬ್ಯಾಂಕ್ ಮಾಜಿ ನಿರ್ದೇಶಕರು ವಕೀಲರು ಆದ ನವೀನ್ ಬಂಡಾರಿ ಅವರು ಗೌರವ ಉಪಸ್ಥಿತರಿದ್ದರು ತೂರು ವಕೀಲರಕೀಲರ ಸಂಘದ ಅಧ್ಯಕ್ಷರಾದ ಜಿ ಜಗನಾಥ್ರೀ ಅವರು ಅಧ್ಯಕ್ಷತೆ ವಹಿಸಿದ್ದರು. ಮಾನ್ಯ ಜಸ್ಟಿಸ್ ವಿಶ್ವಜಿತ್ ಶೆಟ್ಟಿ ಅವರು ಮಾತನಾಡಿ ವಕೀಲರಿಗಳಿಗೆ ಮತ್ತು ನ್ಯಾಯಾಧೀಶರುಗಳಿಗೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಪ್ರಾಮುಖ್ಯವಾಗಿದ್ದು ಅದನ್ನು ಉಳಿಸಿಕೊಳ್ಳುವಲ್ಲಿ ಕ್ರೀಡೆಯ ಮಹತ್ವದ ಬಗ್ಗೆ ಮತ್ತು ಪುತ್ತೂರು ವಕೀಲರ ಸಂಘದ ಕಾರ್ಯಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಮತ್ತೊಬ್ಬ ನ್ಯಾಯ ನ್ಯಾಯಮೂರ್ತಿ ಶ್ರೀ ಶಿವಶಂಕರೇಗೌಡ ಅವರ ಮಾತನಾಡಿ ಅವರು ಇಲ್ಲಿ ಜಿಲ್ಲಾ ನ್ಯಾಯಾಧೀಶರಾಗಿದ್ದ ಸಮಯವನ್ನು ನೆನಪಿಸಿಕೊಂಡು ವಕೀಲರ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ಹೊಸಕೋರ್ಟಿನ ಕಾಮಗಾರಿಯ ಬಗ್ಗೆ ಅವರು ಮತ್ತು ವಕೀಲರುಗಳು ಒಡಗೂಡಿ ಮಾಡಿದ ಕೆಲಸಗಳನ್ನು ಮತ್ತು ನ್ಯಾಯಾಲಯ ನ್ಯಾಯಾಧೀಶರು ಮತ್ತು ವಕೀಲರುಗಳ ನಡುವಿನ ಒಳ್ಳೆಯ ವಾತಾವರಣ ಶೀಘ್ರಮತ್ತು ಉತ್ತಮ ನ್ಯಾಯದಾನಕ್ಕೆ ಪೂರಕವಾಗಿರುತ್ತದೆ ಎಂದು ಹೇಳಿದರು.

ವಕೀಲರ ಸಂಘದ ಪರವಾಗಿ ಇಬ್ಬರು ನ್ಯಾಯಮೂರ್ತಿಗಳನ್ನು ಗೌರವಿಸಲಾಯಿತು ಜಿಲ್ಲಾ ಪ್ರಧಾನ ನ್ಯಾಯಾಧೀಶರು ಮಾತನಾಡಿ ಹೊಸ ನ್ಯಾಯಾಲಯದ ಕೆಲಸ ಕಾರ್ಯಗಳ ಬಗ್ಗೆ ಮತ್ತು ವಕೀಲರ ಸಂಘದ ಸಹಕಾರದ ಬಗ್ಗೆ ಮಾತನಾಡಿದರು.

ನಂತರ ಸಮಾರೋಪ ಸಮಾರಂಭದಲ್ಲಿ ಮಂಗಳೂರಿನ ಖ್ಯಾತ ವಕೀಲರಾದ ಶ್ರೀ ವಿಕ್ರಮ್ ಹೆಗಡೆ ಮತ್ತು ಮಾಜಿ ಅಧ್ಯಕ್ಷರಾದ ಅಶೋಕ ಆರಿಗ ಮತ್ತು ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಬಂಡಾರಿ ಮತ್ತು ಪುತ್ತೂರಿನ ಶಾಸಕರಾದ ಶ್ರೀ ಅಶೋಕ್ ಕುಮಾರ್ ಅವರು ಇದ್ದರು.

ಅಶೋಕ್ ಕುಮಾರ್ ರವರು ಮಾತನಾಡಿ ವಕೀಲರು ಸಾಮಾಜಿಕ ಕಲಕಲಿ ಉಳ್ಳವರು ಬ್ರಷ್ಟಾಚಾರವನ್ನು ಹತ್ತಿಕುವಲ್ಲಿ ವಕೀಲರ ಪಾತ್ರ ಖಂಡಿತ ಬೇಕು ಮತ್ತು ಹೊಸ ನ್ಯಾಯಾಲಯದ ವಕೀಲರ ಭವನಕ್ಕೆ ಅನುದಾನಕ್ಕಾಗಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು ಶಾಸಕರನ್ನು ವಕೀಲರ ಸಂಘದ ಪರವಾಗಿ ಗೌರವಿಸಲಾಯಿತು.

ಅಶೋಕ್ ಆರಿಗ ಕಿಶೋರ್ ಬಂಡಾರಿ ಹೈಕೋರ್ಟ್ ವಕೀಲರಾದ ಅರುಣ ಶಾಮ್ ಸಂದರ್ಭೋಚಿತವಾಗಿ ಮಾತನಾಡಿದರು ಬೂದಿಯಾರ್ ರಾಧಾಕೃಷ್ಣ ರೀ ಮತ್ತುಹಲವಾರು ಗಣ್ಯರು ವಕೀಲರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಕೀಲರ ನಾಲ್ಕು ಕ್ರಿಕೆಟ್ ತಂಡಗಳ ಮಾಲಕರು ಮತ್ತು ತ್ರೋಬಾಲ್ ತಂಡಗಳ ಮಾಲಕರು ಮತ್ತು ಎಲ್ಲಾ ಆಟಗಾರರನ್ನು ಗೌರವಿಸಲಾಯಿತು ನ್ಯಾಯಾಧೀಶರನ್ನು ಒಳಗೊಂಡ ಜುಡಿಶಿಯಲ್ ಲೆವೆನ ಮತ್ತು ಹಿರಿಯ ವಕೀಲರುಗಳ ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಿತು ವಿಜೇತರಿಗೆ ಟ್ರೋಪಿಯನ್ನು ನೀಡಲಾಯಿತು.

Advertisement
Previous Post

ಕುಮಾರಧಾರ ಹೊಳೆಬದಿಗೆ ಹೋಗಿದ್ದ ವ್ಯಕ್ತಿ ಸಾವು..!!!

Next Post

ವಿಟ್ಲ: ಅರಮನೆ ರಸ್ತೆಯ ಎರಡು ಅಂಗಡಿಗಳು ಬೆಂಕಿಗಾಹುತಿ…!!!

OtherNews

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!
Featured

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

May 18, 2025
ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!
Featured

ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

May 18, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

May 18, 2025
ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!
ಧಾರ್ಮಿಕ

ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

May 16, 2025
ಪುತ್ತೂರು: ಕೋಮು ದ್ವೇಷ ಭಾಷಣ: ಭರತ್ ಕುoಮ್ಡೇಲ್ ವಿರುದ್ಧ ಪ್ರಕರಣ ದಾಖಲು..!!!
Featured

ಪುತ್ತೂರು: ಕೋಮು ದ್ವೇಷ ಭಾಷಣ: ಭರತ್ ಕುoಮ್ಡೇಲ್ ವಿರುದ್ಧ ಪ್ರಕರಣ ದಾಖಲು..!!!

May 16, 2025
ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ ಉದ್ಘಾಟನೆ…!!!
ಪುತ್ತೂರು

ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ ಉದ್ಘಾಟನೆ…!!!

May 16, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಗಂಭೀರ..!!!

May 18, 2025
ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

ಪುತ್ತೂರು: ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ ಕಾರು : ಚಾಲಕ ಪಾರು..!!!

May 18, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ವಿದ್ಯಾರ್ಥಿಯಿಂದ ದೈಹಿಕ ಸಂಪರ್ಕ : ವಿದ್ಯಾರ್ಥಿನಿ ಗರ್ಭವತಿ…!!! ಠಾಣೆಯಲ್ಲಿ ರಾಜಿ ಮಾತುಕತೆ..???

May 18, 2025
ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

ಧರ್ಮಸ್ಥಳದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು..!!!

May 18, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page