ಪುತ್ತೂರು: SSLC ಪರೀಕ್ಷೆಯಲ್ಲಿ 621 ಅಂಕ ಗಳಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರೀಜಿತ್ ಸಿ ಎಚ್ ಗೆ ಬಿಜೆಪಿ ವತಿಯಿಂದ ಸನ್ಮಾನ ಮಾಡಲಾಯಿತು.
ಚಿಕ್ಕಮುಡ್ನೂರು ಗ್ರಾಮದ ಕಂಚಲಗಿರಿ ನಿವಾಸಿ ಗಣೇಶ್ ಭಟ್ ಸಿ ಎಚ್ ಮತ್ತು ರವಿಕಲಾ ದಂಪತಿಗಳ ಪುತ್ರನಾಗಿರುವ ಶ್ರೀಜಿತ್ ರವರು 621 ಅಂಕ ಪಡೆದಿದ್ದರು.
ಈ ಸಂದರ್ಭದಲ್ಲಿ ನಗರಮಂಡಲ ಅಧ್ಯಕ್ಷರಾದ ಶಿವಕುಮಾರ್ ಕಲ್ಲಿಮಾರ್, ನಗರಸಭಾ ಸದಸ್ಯೆ ದೀಕ್ಷಾ ಪೈ ಸಹಿತ ಹಲವರು ಉಪಸ್ಥಿತರಿದ್ದರು.