Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೇ.12: ಪುತ್ತೂರಿನ ಟೋಪ್ಕೋ ಝಂಝಂ ಜ್ಯುವೆಲ್ಲರಿ ನವೀಕರಣಗೊಂಡು ಉದ್ಘಾಟನೆ…!!!

    ಮೇ.12: ಪುತ್ತೂರಿನ ಟೋಪ್ಕೋ ಝಂಝಂ ಜ್ಯುವೆಲ್ಲರಿ ನವೀಕರಣಗೊಂಡು ಉದ್ಘಾಟನೆ…!!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಮಂಗಳೂರು: ಪ್ರಚೋದನಾಕಾರಿ ಪೋಸ್ಟ್; ಇನ್‌ಸ್ಟಾಗ್ರಾಂ ಪೇಜ್ ಡಿಲೀಟ್ ..!!

    ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

    ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

    ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!

    ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೇ.12: ಪುತ್ತೂರಿನ ಟೋಪ್ಕೋ ಝಂಝಂ ಜ್ಯುವೆಲ್ಲರಿ ನವೀಕರಣಗೊಂಡು ಉದ್ಘಾಟನೆ…!!!

    ಮೇ.12: ಪುತ್ತೂರಿನ ಟೋಪ್ಕೋ ಝಂಝಂ ಜ್ಯುವೆಲ್ಲರಿ ನವೀಕರಣಗೊಂಡು ಉದ್ಘಾಟನೆ…!!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ಮಂಗಳೂರು: ಪ್ರಚೋದನಾಕಾರಿ ಪೋಸ್ಟ್; ಇನ್‌ಸ್ಟಾಗ್ರಾಂ ಪೇಜ್ ಡಿಲೀಟ್ ..!!

    ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

    ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

    ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!

    ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!

May 9, 2025
in ಪುತ್ತೂರು
0
ಹೊಸನತದೊಂದಿಗೆ ಮುಳಿಯಮುಳಿಯ ಕೃಷಿ ಗೋಷ್ಠಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ…!!
Share on WhatsAppShare on FacebookShare on Twitter
Advertisement
Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆಯನ್ನು ಸೃಷ್ಟಿಸಿದೆ. ಈ ಪ್ರಯುಕ್ತ ಮೇ.11 ರಂದು ಪುತ್ತೂರಿನ ಸುಲೋಚನಾ ಟವರ್ಸ್‌ನ ಅಪರಂಜಿ ರೂಫ್‌ ಗಾರ್ಡನ್‌ 3 ನೇ ಮಹಡಿಯಲ್ಲಿ ವಿವಿಧ ಕೃಷಿ ವಿಷಯಗಳು ಹಾಗೂ ಕೃಷಿ ಮಾರುಕಟ್ಟೆಯನ್ನು ಕೇಂದ್ರೀಕರಿಸಿ ಕೃಷಿ ಗೋಷ್ಟಿ ನಡೆಯಲಿದೆ ಎಂದು ಮುಳಿಯ ಗೋಲ್ಡ್‌ ಮತ್ತು ಡೈಮಂಡ್‌ ಆಡಳಿತ ಮಂಡಳಿಯ ಕೇಶವ ಪ್ರಸಾದ್‌ ಮುಳಿಯ ಹಾಗೂ ಕೃಷ್ಣ ನಾರಾಯಣ ಮುಳಿಯ ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಯ ಆರ್ಥಿಕ ವ್ಯವಹಾರದಲ್ಲಿ ಕೃಷಿಯ ಪಾಲೂ ಸಾಕಷ್ಟಿದೆ. ಕೃಷಿ ಆದಾಯವು ಕೃಷಿಕರನ್ನು ಹೆಚ್ಚು ಸುದೃಢವಾಗುವಂತೆ ಮಾಡಿದರೆ ಕರಾವಳಿಯ ಆರ್ಥಿಕ ಅಭಿವೃದ್ಧಿಗೂ ಮಹತ್ವದ ಕೊಡುಗೆಯಾಗುತ್ತದೆ. ಹೀಗಾಗಿಈಗ ಕೃಷಿಯಷ್ಟೇ ಅಲ್ಲ ಕೃಷಿಯ ಜೊತೆಗೆ ಮಾರುಕಟ್ಟೆ, ಕೃಷಿ ಉದ್ಯಮವೂ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ಕೃಷಿಯನ್ನು, ಕೃಷಿಕರನ್ನು ಮತ್ತಷ್ಟು ಕ್ರಿಯಾಶೀಲವಾಗುವಂತೆ ಮಾಡಲು ವಿವಿಧ ವಿಷಯಗಳೊಂದಿಗೆ ಕೃಷಿ ಗೋಷ್ಟಿಯನ್ನು ಹಮ್ಮಿಕೊಳ್ಳಲಾಗಿದೆ. ಕೃಷಿಯ ಜೊತೆಗೆ ಅದರ ಮಾರುಕಟ್ಟೆ ಹೇಗೆ , ಕೃಷಿಕನೇ ಕಡಿಮೆ ವೆಚ್ಚದಲ್ಲಿ ಹೇಗೆ ಮಾರುಕಟ್ಟೆ ಮಾಡಬಹುದು ಎನ್ನುವುದು ಕೂಡಾ ಮುಖ್ಯ ಈ ದೃಷ್ಟಿಯಿಂದ ಕೃಷಿಕ ಕೃಷ್ಣಪ್ರಸಾದ್‌ ಅವರು ತಮ್ಮ ಅನುಭದಿಂದ ಕೃಷಿ ವಸ್ತುಗಳ ಮಾರುಕಟ್ಟೆ ಬಗ್ಗೆ ಮಾತನಾಡುವರು.

Advertisement
Advertisement

ಕೃಷಿ ಅಭಿವೃಧ್ಧಿಗೆ ರೈತರಿಗೆ ಕೈಗೆಟಕುವ ದರದಲ್ಲಿ ಯಂತ್ರಗಳ ಅಗತ್ಯವಿದೆ, ಇಂತಹ ಯಂತ್ರಗಳ ಬಗ್ಗೆ ಭಾಸ್ಕರ ಗೌಡ ಚಾರ್ವಾಕ ಮಾತನಾಡುವರು, ಇಂದು ಕೃಷಿಕರ ನಿರೀಕ್ಷೆಗಳು ಏನು ಎಂಬುದರ ಬಗ್ಗೆ ಡಾ.ವೇಣುಗೋಪಾಲ ಕಳೆಯತ್ತೋಡಿ ಮಾತನಾಡುವರು. ಅಡಿಕೆಯ ಜೊತೆಗೆ ಇಂದು ಉಪಬೆಳೆಯೂ ಅಗತ್ಯ ಇದೆ ಎಂದು ಎಲ್ಲೆಡೆಯೂ ಮಾತನಾಡುತ್ತಾರೆ, ತರಕಾರಿ ಕೃಷಿಯಲ್ಲೂ ಅದು ಸಾಧ್ಯ ಇದೆ ಎಂದು ಎಂಟೆಕ್‌ ಪದವೀಧರ ಕೃಷಿಕ ಸುಬ್ರಹ್ಮಣ್ಯ ಪ್ರಸಾದ್‌ ಚಣಿಲ ಅವರು ಮಾತನಾಡುವರು.

ಮಾಧ್ಯಮಗಳು ಕೂಡಾ ಇಂದು ಕೃಷಿಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಇಂದಿನ ಕಾಲಕ್ಕೆ ಡಿಜಿಟಲ್‌ ಮಾಧ್ಯಮ ಚಾಲ್ತಿಯಲ್ಲಿದೆ. ನೈಜವಾದ ಮಾಹಿತಿಯನ್ನು ಕೃಷಿಕನೂ ಮಾಧ್ಯಮದ ಹೇಗೆ ನೀಡಬಹುದು ಎನ್ನುವುದರ ಬಗ್ಗೆ ರಾಧಾಕೃಷ್ಣ ಆನೆಗುಂಡಿ ಮಾತನಾಡುವರು. ಬೆಳಗ್ಗೆ 11 ಗಂಟೆಗೆ ಆರಂಭವಾಗುವ ಕಾರ್ಯಕ್ರಮವು ಮಧ್ಯಾಹ್ನದವರೆಗೆ ನಡೆಯಲಿದೆ. ಕೃಷಿ ಸಂವಾದವನ್ನು ಪತ್ರಕರ್ತ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್‌ ಪುಚ್ಚಪ್ಪಾಡಿ ಹಾಗೂ ಮುಳಿಯ ಮಾರ್ಕೆಂಟಿಗ್‌ ವಿಭಾಗದ ಸಲಹೆಗಾರ ವೇಣು ಶರ್ಮ ನಡೆಸಿಕೊಡುವರು.

Advertisement
Previous Post

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಕೆ ಎನ್ ಐ ಎ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ…!!!

Next Post

ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

OtherNews

ಮೇ.12: ಪುತ್ತೂರಿನ ಟೋಪ್ಕೋ ಝಂಝಂ ಜ್ಯುವೆಲ್ಲರಿ ನವೀಕರಣಗೊಂಡು ಉದ್ಘಾಟನೆ…!!!
ಉದ್ಘಾಟನೆ

ಮೇ.12: ಪುತ್ತೂರಿನ ಟೋಪ್ಕೋ ಝಂಝಂ ಜ್ಯುವೆಲ್ಲರಿ ನವೀಕರಣಗೊಂಡು ಉದ್ಘಾಟನೆ…!!!

May 10, 2025
ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!
ಉದ್ಘಾಟನೆ

ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

May 9, 2025
ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!
Featured

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

May 9, 2025
ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ
ಪುತ್ತೂರು

ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

May 9, 2025
ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |
Featured

ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

May 8, 2025
(ಜು.8)ವಿದ್ಯುತ್ ನಿಲುಗಡೆ
Featured

(ಮೇ.08) ಪುತ್ತೂರು: ನಿರ್ವಹಣಾ ಕಾಮಗಾರಿ ನಿಮಿತ್ತ ಹಲವೆಡೆ ವಿದ್ಯುತ್ ನಿಲುಗಡೆ..!!

May 7, 2025

Leave a Reply Cancel reply

Your email address will not be published. Required fields are marked *

Recent News

ಮೇ.12: ಪುತ್ತೂರಿನ ಟೋಪ್ಕೋ ಝಂಝಂ ಜ್ಯುವೆಲ್ಲರಿ ನವೀಕರಣಗೊಂಡು ಉದ್ಘಾಟನೆ…!!!

ಮೇ.12: ಪುತ್ತೂರಿನ ಟೋಪ್ಕೋ ಝಂಝಂ ಜ್ಯುವೆಲ್ಲರಿ ನವೀಕರಣಗೊಂಡು ಉದ್ಘಾಟನೆ…!!!

May 10, 2025
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

ಮಂಗಳೂರು: ಪ್ರಚೋದನಾಕಾರಿ ಪೋಸ್ಟ್; ಇನ್‌ಸ್ಟಾಗ್ರಾಂ ಪೇಜ್ ಡಿಲೀಟ್ ..!!

May 10, 2025
ನೆಲ್ಯಾಡಿ : ಚಾಕು ಇರಿದು ಯುವಕನ ಹತ್ಯೆ..!!!!

ನೆಲ್ಯಾಡಿ : ಚಾಕು ಇರಿದು ಯುವಕನ ಹತ್ಯೆ..!!!!

May 10, 2025
ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

ಇರ್ದೆ: ಭಗತ್ ಸಿಂಗ್ ಸೇವಾ ಯುವಶಕ್ತಿ ಉಪ್ಪಳಿಗೆ ಆಶ್ರಯದಲ್ಲಿ : ನೂತನ ಕಾರ್ಯಾಲಯ ಹಾಗೂ ಧ್ವಜಸ್ತಂಭ ಉದ್ಘಾಟನೆ: ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆ : ಎಳ್ಳುಗಂಟು ದೀಪಸೇವೆ: ಧರ್ಮ ಸಭೆ…!!!!

May 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page