Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

1993 ರಲ್ಲಿ ಕೊಟ್ಟ ಹಕ್ಕುಪತ್ರಕ್ಕೆ 2025 ರಲ್ಲಿ ನಿವೇಶನ ; ಐತ್ತೂರು ಗ್ರಾಮದ ಬಡ ಕುಟುಂಬಗಳಿಗೆ ನ್ಯಾಯ ಒದಗಿಸಿದ ಶಾಸಕ ಅಶೋಕ್ ರೈ..!!

May 20, 2025
in Featured, ಪುತ್ತೂರು
0
1993 ರಲ್ಲಿ ಕೊಟ್ಟ ಹಕ್ಕುಪತ್ರಕ್ಕೆ 2025 ರಲ್ಲಿ ನಿವೇಶನ ; ಐತ್ತೂರು ಗ್ರಾಮದ ಬಡ ಕುಟುಂಬಗಳಿಗೆ ನ್ಯಾಯ ಒದಗಿಸಿದ ಶಾಸಕ ಅಶೋಕ್ ರೈ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಕಡಬ ತಾಲೂಕಿನ ಐತ್ತೂರು ಗ್ರಾಮದ ಸುಮಾರು ೨೫ ಕುಟುಂಬಗಳಿಗೆ1993 ರಲ್ಲಿ ನಿವೆಶನದ ಹಕ್ಕು ಪತ್ರ ನೀಡಲಾಗಿತ್ತು, ಹಕ್ಕು ಪತ್ರ ನೀಡಲಾಗಿತ್ತೇ ವಿನಾ ಅವರಿಗೆ ನಿವೇಶನ ಗುರುತು ಮಾಡಿರಲಿಲ್ಲ, ನಿವೇಶನಕ್ಕಾಗಿ ಕಳೆದ 25 ವರ್ಷಗಳಿಂದ ನಿರಂತರ ಹೋರಾಟ ಮಾಡಿದರೂ ಫಲನೀಡಲಿಲ್ಲ, ಕೊನೆಗೆ ಪುತ್ತೂರು ಶಾಸಕರ ಒಂದೇ ಒಂದು ಫೋನ್ ಕರೆಗೆ ಎಚ್ಚರಗೊಂಡ ಅಧಿಕಾರಿಗಳು 25 ಮಂದಿಯಲ್ಲಿ ಏಳು ಮ0ದಿಗೆ ಮೊದಲ ಹಂತದ ನಿವೇಶನವನ್ನು ನೀಡಿದ್ದಾರೆ.

Advertisement
Advertisement
Advertisement


ಐತ್ತೂರು ಗ್ರಾಮದ ಹನುಮಂತನ್, ವರದರಾಜ್, ತ್ಯಾಗಮೂರ್ತಿ, ಪಾರ್ಥೀವನ್, ಜಯಕುಮಾರ್, ಕುಮಾರ್ ಪಿ, ಹಾಗೂ ಜಿ ರವಿ ಎಂಬವರಿಗೆ ನಿವೇಶನ ನೀಡಲಾಗಿದೆ. ಹಕ್ಕು ಪತ್ರ ಪಡೆದುಕೊಂಡವರ ಪೈಕಿ ಕೆಲವರು ಮರಣಹೊಂದಿದ್ದಾರೆ. ಇವರಿಗೆ ವಿನಯಕುಮಾರ್ ಸೊರಕೆಯವರು ಪುತ್ತೂರು ಶಾಸಕರಾಗಿದ್ದ ಸಂದರ್ಬದಲ್ಲಿ ಹಕ್ಕು ಪತ್ರವನ್ನು ನೀಡಲಾಗಿತ್ತು. ಐತ್ತೂರು ಗ್ರಾಮ ಆಗಿನ ಕಾಲದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೊಳಪಟ್ಟಿತ್ತು. ಹಕ್ಕು ಪತ್ರ ಪಡೆದುಕೊಂಡ ೨೫ ಕುಟುಂಬಗಳಿಗೆ ನಿವೇಶನ ನೀಡಿರಲಿಲ್ಲ. ನಿವೇಶನ ಕೊಡಿ ಎಂದು ಕಳೆದ 25 ವರ್ಷಗಳಿಂದ ಸಿಕ್ಕ ಸಿಕ್ಕವರಲ್ಲಿ ಬೇಡಿಕೊಂಡರೂ ಯಾವುದೇ ಪ್ರಯೋಜನವಾಗಿರಲಿಲ್ಲ.

Advertisement
Advertisement

ಶಾಸಕ ಅಶೋಕ್ ರೈಗೆ ದೂರು
ಈ ಬಗ್ಗೆ ಐತ್ತೂರು ಗ್ರಾಪಂ ಸದಸ್ಯರಾದ ಈರೇಶ್ ಗೌಡರವರು ಫಲಾನುಭವಿಗಳನ್ನು ಕರೆದುಕೊಂಡು ಪುತ್ತೂರು ಶಾಕರಾದ ಅಶೋಕ್ ರೈ ಕಚೇರಿಗೆ ಬಂದಿದ್ದರು. ಶಾಸಕರಲ್ಲಿ ವಿಷಯ ತಿಳಿಸಿದಾಗ ಸಂಬoಧಿಸಿದ ಅಧಿಕಾರಿಗೆ ಕರೆ ಮಾಡಿದ ಶಾಸಕರು ಯಾರಿಗೆಲ್ಲಾ 1993 ರಲ್ಲಿ ಹಕ್ಕು ಪತ್ರವನ್ನು ನೀಡಲಾಗಿದೆಯೋ ಅವರಿಗೆಲ್ಲಾ ನಿವೇಶನವನ್ನು ಯಾಕೆ ಕೊಟ್ಟಿಲ್ಲ? 25 ವರ್ಷಗಳಿಂದ ಅವರನ್ನು ಯಾಕೆ ಸತಾಯಿಸ್ತಿದ್ದೀರಿ, ನಿವೇಶನ ಇಲ್ಲದೇ ಇದ್ದರೆ ಹಕ್ಕು ಪತ್ರವನ್ನು ಯಾಕೆ ಕೊಟ್ಟಿದ್ದೀರಿ? ಇದಕ್ಕೆ ಸಂಬoಧಿಸಿದ ಅಧಿಕಾರಿಗಳೇ ನೇರ ಹೊಣೆಗಾರರು ಎಂದು ಹೇಳಿದ್ದ ಶಾಸಕರು ತಕ್ಷಣವೇ ಎಲ್ಲಾ ೨೫ ಮಂದಿ ಕುಟುಂಬಸ್ಥರಿಗೆ ನಿವೇಶನ ನೀಡುವಂತೆ ಸೂಚಿಸಿದ್ದರು. ಈ ಬಗ್ಗೆ ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಅವರು ಈ ಫಲಾನುಭವಿಗೆ ನೆರವಾಗಿದ್ದರು. ಅಧಿಕಾರಿಗಳ ಬಳಿ ಫಲಾನುಭವಿಗಳನ್ನು ಕರೆದುಕೊಂಡು ಹೋಗಿ ಅಲ್ಲಿ ದಾಖಲೆಗಳನ್ನು ನೀಡಿ ಶಾಸಕರ ಸೂಚನೆಯಂತೆ ಶೀಘ್ರವೇ ನಿವೇಶನ ಮಂಜೂರುಗೊಳಿಸುವಲ್ಲಿ ಸಹಕಾರವನ್ನು ನೀಡಿದ್ದರು.

Advertisement
Advertisement

ಹಕ್ಕು ಪತ್ರ ನೀಡಿದ್ದಾರೆ ನಿವೇಶನ ನೀಡಿಲ್ಲ ಎಂದು ಐತ್ತೂರು ಗ್ರಾಮದ 25 ಕುಟುಂಬಸ್ಥರು ನನ್ನ ಬಳಿ ಬಂದಿದ್ದರು. ಬಡವರಿಗೆ ಮನೆ ಕಟ್ಟಲು ಜಾಗದ ಹಕ್ಕು ಪತ್ರವನ್ನು ನೀಡಿದ್ದಾರೆ. ಅಂದಿನ ಶಾಸಕರಾಗಿದ್ದ ವಿನಯಕುಮಾರ್ ಸೊರಕೆಯವರು ಬಡವರಿಗೆ ಸಹಾಯವಾಗಲೆಂದು ಹಕ್ಕು ಪತ್ರವನ್ನು ನೀಡಿದ್ದರು. ಆದರೆ ಹಕ್ಕು ಪತ್ರ ನೀಡಿದ ಬಳಿಕ ನಿವೇಶನ ನೀಡುವ ಕೆಲಸವನ್ನು ಇಲಾಖಾ ಅಧಿಕಾರಿಗಳು ಮಾಡಬೇಕಿತ್ತು. ಯಾಕೆ ಆರೀತಿ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ನನ್ನ ಗಮನಕ್ಕೆ ಈ ವಿಚಾರ ಬಂದ ಕೂಡಲೇ ಸ್ಪಂದಿಸಿದ್ದೇನೆ. ಪ್ರಥಮ ಹಂತದಲ್ಲಿ 7 ಕುಟುಂಬಗಳಿಗೆ ನಿವೇಶನ ನೀಡಲಾಗಿದೆ. ಹಕ್ಕು ಪತ್ರ ಕೆಲವು ಮರಣಹೊಂದಿದ್ದಾರೆ. ಹಕ್ಕು ಪತ್ರ ಪಡೆದ ಎಲ್ಲರಿಗೂ ನಿವೇಶನ ನೀಡುವಂತೆ ಸೂಚನೆಯನ್ನು ನೀಡಿದ್ದೇನೆ. ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಹಾಗೂ ಗ್ರಾಪಂ ಸದಸ್ಯ ಈರೇಶ್‌ರವರು ಇದರಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.- ಅಶೋಕ್ ರೈ ಶಾಸಕರು, ಪುತ್ತೂರು

ಅದ್ಬುತ ಕೆಲಸ ಶಾಸಕರಿಂದ ಆಗಿದೆ; ಬಡಗನ್ನೂರು
ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಮಾತನಾಡಿ ಶಾಸಕ ಅಶೋಕ್ ರೈ ಅವರಿಂದ ಅದ್ಬುತ ಕೆಲಸವಾಗಿದೆ. ಇದು ಆಗುತ್ತದೆ, ನಿವೇಶನ ಸಿಗುತ್ತದೆ ಎಂಬ ಆಸೆಯನ್ನೇ ಬಿಟ್ಟಿದ್ದರು. ೨೫ ವರ್ಷಗಳಿಂದ ಬಡ ಕುಟುಂಬಗಳು ಮಾಡಿದ ಹೋರಾಟಕ್ಕೆ ಶಾಸಕರಿಂದ ನ್ಯಾಯ ಸಿಕ್ಕಿದೆ.ಇಂದು ಆ ಕುಟುಂಬಗಳಿಗೆ ಆಗಿರುವ ಸಂತೋಷ ಅಷ್ಟಿಷ್ಟಲ್ಲ. ಒಬ್ಬ ಜನಪ್ರತಿನಿಧಿಯಾದವರು ಹೇಗೆ ಸಹಾಯ ಮಾಡಬಹುದು, ಬಡವರ ಕಣ್ಣೀರೊರೆಸಬಹುದು ಎಂಬುದಕ್ಕೆ ಶಾಸಕರು ನಿದರ್ಶನವಾಗಿದ್ದಾರೆ ಎಂದು ಆಬಿಪ್ರಾಯಿಸಿದರು.

ಯಾರಿದಂಲೂ ಆಗದ್ದು ಶಾಸಕರು ಮಾಡಿದ್ದಾರೆ: ಫಝಲ್ ಕೋಡಿಂಬಾಳ
ಕಳೆದ ೨೫ ವರ್ಷಗಳಿಂದ ಗ್ರಾಪಂ ಸದಸ್ಯ ಈರೇಶ್ ಗೌಡ, ಕೃಷ್ಣಪ್ಪ ಸೇರಿದಂತೆ ಹಲವು ಮಂದಿ ನ್ಯಾಯಕ್ಕಾಗಿ ಹೋರಾಟ ಮಾಡಿದ್ದರು ಆದರೆ ನ್ಯಾಯ ಸಿಕ್ಕಿರಲಿಲ್ಲ, ಪುತ್ತೂರು ಶಾಸಕರ ಬಳಿ ನಮಗೆ ನ್ಯಾಯ ಸಿಕ್ಕಿದೆ, ಬಡವರಿಗೆ ಸ್ಪಂದನೆ ನೀಡುವ ಶಾಅಸಕರ ಮನೋಸ್ಥಿತಿ ಕಂಡು ನಮಗೂ ಅಚ್ಚರಿಯಾಗಿದೆ, ಯಾರಿದಂಲೂ ಮಾಡಲಾಗದ ಒಂದು ಪುಣ್ಯದ ಕೆಲಸವನ್ನು ಮಾಡಿರುವುದು ಅಭಿನಂದನಾರ್ಹವಾಗಿದೆ ಎಂದು ಮಾಜಿ ತಾಪಂ ಸದಸ್ಯ ಫಝಲ್ ಕೋಡಿಂಬಾಳ ಅಭಿಪ್ರಾಯಿಸಿದ್ದಾರೆ.

ಶಾಸಕರಿಗೆ ಅಭಿನಂದನೆ
ನಿವೇಶನ ಸಿಕ್ಕಿದ ಫಲಾನುಭವಿಗಳು ಸೋಮವಾರ ಶಾಸಕರ ಕಚೇರಿಗೆ ಬಂದು ಶಾಸಕರಿಗೆ ಹೂಗುಚ್ಚ ನೀಡಿ ಅಭಿನಂದಿಸಿದ್ದಾರೆ. ಶಾಸಕರ ಕಾಲಿಗೆ ನಮಸ್ಕರಿಸಿದ ಫಲಾನುಭವಿಗಳು ನೀವು ನಮ್ಮ ಪಾಲಿನ ದೇವರಾಗಿ ಬಂದಿದ್ದೀರಿ, ನಾವು ನಿಮ್ಮ ಕ್ಷೇತ್ರದವರೇ ಅಲ್ಲ, ನಾವು ನಿಮಗೆ ವೋಟು ಕೂಡಾ ಹಾಕಿಲ್ಲ, ಹಾಕಲು ಸಾಧ್ಯವೂ ಇಲ್ಲ ಆದರೆ ಯಾವುದೇ ಫಲಾಪೇಕ್ಷೆಯಿಲ್ಲದೆ ನಮ್ಮ ಮನವಿಗೆ ಸ್ಪಂದಿಸಿ 25 ವರ್ಷಗಳಿಂದ ಯಾರಿಂದಲೂ ಮಾಡಲು ಸಾಧ್ಯವಾಗದ ಕೆಲಸವನ್ನು ಮಾಡಿ ನಮ್ಮ ಕುಟುಂಬದ ಕಣ್ಣೀರು ಒರೆಸಿದ್ದೀರಿ, ನಿಮ್ಮ ಸೇವೆಯನ್ನು ನಾವು ಎಂದಿಗೂ ಮರೆಯಲಾರೆವು, ನಿಮ್ಮ ಹೆಸರು ಹೇಳಿ ನಮ್ಮ ಮನೆಯಲ್ಲಿ ದೀಪ ಹಚ್ಚುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಯುವಕ ಕಾಂಗ್ರೆಸ್ ಅಧ್ಯಕ್ಷರಾದ ಶಾಕಿರ್ ಇದ್ದರು.

Advertisement
Advertisement
Previous Post

ಪುತ್ತೂರು: ಅಮರ್ ಲೈಟಿಂಗ್ಸ್ ನ ಮಾಲಕ ನೆಲ್ಲಿಕಟ್ಟೆ ನಿವಾಸಿ ರವೀಂದ್ರ ನಿಧನ.!!!

Next Post

(ಮೇ.21) : ದಿ. ವಿಷ್ಣುಮೂರ್ತಿ ಅಂಗಿಂತಾಯ ಇವರ ಹರಕೆಯ ಪ್ರಯುಕ್ತ ಪಾಲಿಂಜೆ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಟೀಲು ಮೇಳದಿಂದ “ ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ..!!!

OtherNews

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!
Featured

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

October 15, 2025
ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!
Featured

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

October 15, 2025
ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!
Featured

ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

October 15, 2025
ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!
Featured

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

October 13, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

October 15, 2025
ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

October 15, 2025
ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

October 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page