Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು : ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ರನ್ನು ವಶಕ್ಕೆ ಪಡೆದ ಪೊಲೀಸರು..!!!

    ಮಂಗಳೂರು: ಶರಣ್ ಪಂಪ್ವೆಲ್ ಗೆ ಜಾಮೀನು ಮಂಜೂರು..!!!

    ಮಂಗಳೂರು : ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ರನ್ನು ವಶಕ್ಕೆ ಪಡೆದ ಪೊಲೀಸರು..!!!

    ಮಂಗಳೂರು : ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ರನ್ನು ವಶಕ್ಕೆ ಪಡೆದ ಪೊಲೀಸರು..!!!

    ಮಂಗಳೂರು: ‌ದುಷ್ಕರ್ಮಿಗಳಿಂದ ಇಬ್ಬರ‌ ಮೇಲೆ ತಲವಾರು ದಾಳಿ; ಓರ್ವ ಮೃತ್ಯು..!!!

    ಮಂಗಳೂರು: ‌ದುಷ್ಕರ್ಮಿಗಳಿಂದ ಇಬ್ಬರ‌ ಮೇಲೆ ತಲವಾರು ದಾಳಿ; ಓರ್ವ ಮೃತ್ಯು..!!!

    ಬಿಜೆಪಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್ ಉಚ್ಚಾಟನೆ..!!

    ಬಿಜೆಪಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್ ಉಚ್ಚಾಟನೆ..!!

    ಬಂಟ್ವಾಳ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಚಾಲಕ ಮೃತ್ಯು..!!!

    ಬಂಟ್ವಾಳ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಚಾಲಕ ಮೃತ್ಯು..!!!

    ಉಪ್ಪಿನಂಗಡಿ : ಮರ ಬಿದ್ದು, ಕಾರು ಜಖಂ, 3 ಮಂದಿ ಅಪಾಯದಿಂದ ಪಾರು..!!

    ಉಪ್ಪಿನಂಗಡಿ : ಮರ ಬಿದ್ದು, ಕಾರು ಜಖಂ, 3 ಮಂದಿ ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು : ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ರನ್ನು ವಶಕ್ಕೆ ಪಡೆದ ಪೊಲೀಸರು..!!!

    ಮಂಗಳೂರು: ಶರಣ್ ಪಂಪ್ವೆಲ್ ಗೆ ಜಾಮೀನು ಮಂಜೂರು..!!!

    ಮಂಗಳೂರು : ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ರನ್ನು ವಶಕ್ಕೆ ಪಡೆದ ಪೊಲೀಸರು..!!!

    ಮಂಗಳೂರು : ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ರನ್ನು ವಶಕ್ಕೆ ಪಡೆದ ಪೊಲೀಸರು..!!!

    ಮಂಗಳೂರು: ‌ದುಷ್ಕರ್ಮಿಗಳಿಂದ ಇಬ್ಬರ‌ ಮೇಲೆ ತಲವಾರು ದಾಳಿ; ಓರ್ವ ಮೃತ್ಯು..!!!

    ಮಂಗಳೂರು: ‌ದುಷ್ಕರ್ಮಿಗಳಿಂದ ಇಬ್ಬರ‌ ಮೇಲೆ ತಲವಾರು ದಾಳಿ; ಓರ್ವ ಮೃತ್ಯು..!!!

    ಬಿಜೆಪಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್ ಉಚ್ಚಾಟನೆ..!!

    ಬಿಜೆಪಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್ ಉಚ್ಚಾಟನೆ..!!

    ಬಂಟ್ವಾಳ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಚಾಲಕ ಮೃತ್ಯು..!!!

    ಬಂಟ್ವಾಳ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಚಾಲಕ ಮೃತ್ಯು..!!!

    ಉಪ್ಪಿನಂಗಡಿ : ಮರ ಬಿದ್ದು, ಕಾರು ಜಖಂ, 3 ಮಂದಿ ಅಪಾಯದಿಂದ ಪಾರು..!!

    ಉಪ್ಪಿನಂಗಡಿ : ಮರ ಬಿದ್ದು, ಕಾರು ಜಖಂ, 3 ಮಂದಿ ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಮುಹೂರ್ತದ ವೇಳೆ ಯುವತಿಗೆ ಫೋನ್‌ ಕಾಲ್‌.. ತಾಳಿ ಕಟ್ಟುವಾಗ ಮದುವೆ ಬೇಡ ಎಂದ ವಧು..!!

May 23, 2025
in ಕ್ರೈಮ್
0
ಮುಹೂರ್ತದ ವೇಳೆ ಯುವತಿಗೆ ಫೋನ್‌ ಕಾಲ್‌.. ತಾಳಿ ಕಟ್ಟುವಾಗ ಮದುವೆ ಬೇಡ ಎಂದ ವಧು..!!
Share on WhatsAppShare on FacebookShare on Twitter
Advertisement
Advertisement

ಹಾಸನ : ಸಿನಿಮಾ ದೃಶ್ಯದಂತೆ ತಾಳಿ ಕಟ್ಟುವ ವೇಳೆ ವಧು ಮದುವೆಯನ್ನೇ ನಿಲ್ಲಿಸಿದ ಘಟನೆ ಹಾಸನ ನಗರದಲ್ಲಿ ನಡೆದಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲ್ಲೂಕಿನ ವೇಣುಗೋಪಾಲ.ಜಿ ಜೊತೆ ಮದುವೆ ನಿಶ್ಚಯವಾಗಿತ್ತು.

Advertisement

ಮುಹೂರ್ತದ ವೇಳೆ ವಧುವಿಗೆ ಕರೆ ಬಂದಿದೆ. ಕರೆ ಬಂದ ಬೆನ್ನಲ್ಲೇ ವಧು ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ಈ ಮದುವೆ ಬೇಡ ಎಂದು ಹಠ ಹಿಡಿದಿದ್ದಾಳೆ.

Advertisement
Advertisement

ತಕ್ಷಣವೇ ಮದುವೆ ಬೇಡ ಎಂದು ಪಲ್ಲವಿ ಕೊಠಡಿಗೆ ಹೋಗ ಬಾಗಿಲು ಹಾಕಿಕೊಂಡಿದ್ದಾಳೆ. ಪಲ್ಲವಿಯ ಮನವೊಲಿಸಲು ಪೋಷಕರು ಶತಾಯಗತಾಯ ಪ್ರಯತ್ನಪಟ್ಟಿದ್ದಾರೆ. ವಿಚಾರ ತಿಳಿದು ಬಡಾವಣೆ ಹಾಗೂ ನಗರಠಾಣೆ ಪೊಲೀಸರು ಮಧ್ಯೆ ಪ್ರವೇಶಿಸಿ ಮಾತುಕತೆ ನಡೆಸಿದ್ದಾರೆ.

ಪೋಷಕರ ಮನವೊಲಿಕೆಗೂ ಕ್ಯಾರೇ ಎನ್ನದ ಯುವತಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾಳೆ. ಯುವತಿ ಹಠವನ್ನು ನೋಡಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿರುವ ವೇಣುಗೋಪಾಲ ನನಗೂ ಈ ಮದುವೆ ಬೇಡ ಎಂದು ಹೇಳಿದ್ದಾರೆ.

ಪಲ್ಲವಿ ಸ್ನಾತಕೋತ್ತರ ಪದವಿ ಓದಿದ್ದು ಸದ್ಯ ಯಾವುದೇ ಉದ್ಯೋಗ ಮಾಡುತ್ತಿರಲಿಲ್ಲ. ಪ್ರೀತಿಸುವ ಹುಡುಗನ ಬಗ್ಗೆ ಸದ್ಯ ಯಾವುದೇ ವಿವರ ಲಭ್ಯವಾಗಿಲ್ಲ.

Advertisement
Previous Post

ಅರ್ಬಿ ಕುಂತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ “ಶಿವಂ” ಸಭಾಂಗಣದ ಉದ್ಘಾಟನೆಯ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ ಹಾಗೂ ಲಲಿತ ಸಹಸ್ರನಾಮ ಪಾರಾಯಣ

Next Post

ಮಾಸ್ಕೋ: ಭಾರತದ ಸಂಸದರ ನಿಯೋಗ ಏರ್​ಪೋರ್ಟ್​ನಲ್ಲಿ ಇಳಿಯುವ ವೇಳೆ ಡ್ರೋನ್ ದಾಳಿ..!!!

OtherNews

ದಕ್ಷಿಣ ಕನ್ನಡ :ಪುತ್ತೂರು ಸೇರಿದಂತೆ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ..!!!
Featured

ದಕ್ಷಿಣ ಕನ್ನಡ :ಪುತ್ತೂರು ಸೇರಿದಂತೆ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ..!!!

May 27, 2025
ಮಂಗಳೂರು: ‌ದುಷ್ಕರ್ಮಿಗಳಿಂದ ಇಬ್ಬರ‌ ಮೇಲೆ ತಲವಾರು ದಾಳಿ; ಓರ್ವ ಮೃತ್ಯು..!!!
Featured

ಮಂಗಳೂರು: ‌ದುಷ್ಕರ್ಮಿಗಳಿಂದ ಇಬ್ಬರ‌ ಮೇಲೆ ತಲವಾರು ದಾಳಿ; ಓರ್ವ ಮೃತ್ಯು..!!!

May 27, 2025
ಬಂಟ್ವಾಳ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಚಾಲಕ ಮೃತ್ಯು..!!!
Featured

ಬಂಟ್ವಾಳ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಚಾಲಕ ಮೃತ್ಯು..!!!

May 27, 2025
ಉಪ್ಪಿನಂಗಡಿ : ಮರ ಬಿದ್ದು, ಕಾರು ಜಖಂ, 3 ಮಂದಿ ಅಪಾಯದಿಂದ ಪಾರು..!!
Featured

ಉಪ್ಪಿನಂಗಡಿ : ಮರ ಬಿದ್ದು, ಕಾರು ಜಖಂ, 3 ಮಂದಿ ಅಪಾಯದಿಂದ ಪಾರು..!!

May 27, 2025
ಪುತ್ತೂರು: ಖಾಸಗಿ ಬಸ್ – ಕಾರು ನಡುವೆ ಡಿಕ್ಕಿ..!!!
Featured

ಪುತ್ತೂರು: ಖಾಸಗಿ ಬಸ್ – ಕಾರು ನಡುವೆ ಡಿಕ್ಕಿ..!!!

May 27, 2025
ಬೈಕಿಗೆ ಡಿಕ್ಕಿ ಹೊಡೆದ ಬಸ್ ; ಬೈಕ್ ಸವಾರ ಸಾವು..!!!
Featured

ಬೈಕಿಗೆ ಡಿಕ್ಕಿ ಹೊಡೆದ ಬಸ್ ; ಬೈಕ್ ಸವಾರ ಸಾವು..!!!

May 26, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು : ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ರನ್ನು ವಶಕ್ಕೆ ಪಡೆದ ಪೊಲೀಸರು..!!!

ಮಂಗಳೂರು: ಶರಣ್ ಪಂಪ್ವೆಲ್ ಗೆ ಜಾಮೀನು ಮಂಜೂರು..!!!

May 27, 2025
ಮಂಗಳೂರು : ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ರನ್ನು ವಶಕ್ಕೆ ಪಡೆದ ಪೊಲೀಸರು..!!!

ಮಂಗಳೂರು : ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ರನ್ನು ವಶಕ್ಕೆ ಪಡೆದ ಪೊಲೀಸರು..!!!

May 27, 2025
ದಕ್ಷಿಣ ಕನ್ನಡ :ಪುತ್ತೂರು ಸೇರಿದಂತೆ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ..!!!

ದಕ್ಷಿಣ ಕನ್ನಡ :ಪುತ್ತೂರು ಸೇರಿದಂತೆ ಐದು ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ..!!!

May 27, 2025
ಮಂಗಳೂರು: ‌ದುಷ್ಕರ್ಮಿಗಳಿಂದ ಇಬ್ಬರ‌ ಮೇಲೆ ತಲವಾರು ದಾಳಿ; ಓರ್ವ ಮೃತ್ಯು..!!!

ಮಂಗಳೂರು: ‌ದುಷ್ಕರ್ಮಿಗಳಿಂದ ಇಬ್ಬರ‌ ಮೇಲೆ ತಲವಾರು ದಾಳಿ; ಓರ್ವ ಮೃತ್ಯು..!!!

May 27, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page